ಆಕ್ರೋಶಕ್ಕೆ ಮಣಿದ ಸರ್ಕಾರ : ದೇವಸ್ಥಾನಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್
ಬೆಂಗಳೂರು : ದೇವಸ್ಥಾನಗಳ ಅಭಿವೃದ್ಧಿ, ಜೀರ್ಣೋದ್ಧಾರ ಅನುದಾನ ತಡೆ ಹಿಡಿದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಮೂರು ವಿಷಯಗಳನ್ನು ಮುಂದಿಟ್ಟು ಮುಜರಾಯಿ ಇಲಾಖೆ ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಅನುದಾನ ತಡೆ ಹಿಡಿದಿತ್ತು. ಇದರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾದ ನಂತರ ಸರ್ಕಾರ ದಿಢೀರ್ ಆದೇಶ ಹಿಂಪಡೆದಿದೆ. ಈ ಕುರಿತು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಆದೇಶ … Continued