ಶಿವಮೊಗ್ಗದಲ್ಲಿ ಲ್ಯಾಂಡ್ ಆದ ಮೊದಲ ನಾಗರಿಕ ಪ್ರಯಾಣ ವಿಮಾನ

ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದಲ್ಲಿ ಮೊದಲ ನಾಗರಿಕ ಸಂಚಾರ ವಿಮಾನ ಲ್ಯಾಂಡ್ ಆಗಿದೆ. ಈ ಮೂಲಕ ಮಲೆನಾಡ ಹೆಬ್ಬಾಗಿಲಲ್ಲಿ ಸಾರ್ವಜನಿಕರಿಗೆ ವಿಮಾನ ಸೌಲಭ್ಯ ಅಧಿಕೃತವಾಗಿ ಆರಂಭವಾಗಿದೆ. ಇಂದು ಗುರುವಾರ ಬೆಳಗ್ಗೆ 9:50ಕ್ಕೆ ಇಂಡಿಗೋ ಏರ್‌‌ಲೈನ್ಸ್‌ಗೆ ಸೇರಿದ ವಿಮಾನ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟ ವಿಮಾನ 10:45 ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಿದೆ. ಮಾಜಿ … Continued

ಕುಮಾರಸ್ವಾಮಿ ಆರೋಗ್ಯದಲ್ಲಿ ಸುಧಾರಣೆ : ಐಸಿಯುನಿಂದ ವಾರ್ಡ್‌ಗೆ ಶಿಫ್ಟ್

ಬೆಂಗಳೂರು : ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ. ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಕುಮಾರಸ್ವಾಮಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಗುರುವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು … Continued

ಸೌದಿಅರೇಬಿಯಾ: ಮಕ್ಕಳು 20ಕ್ಕಿಂತ ಹೆಚ್ಚು ದಿನ ಶಾಲೆಗೆ ಗೈರಾದರೆ ಪೋಷಕರಿಗೆ ಜೈಲು ಶಿಕ್ಷೆ…!

ಸೂಕ್ತ ಕಾರಣವಿಲ್ಲದೆ ಮಕ್ಕಳು 20 ದಿನಗಳಿಗಿಂತ ಹೆಚ್ಚು ಕಾಲ ಶಾಲೆಗೆ ಗೈರುಹಾಜರಾದರೆ ಅಂತಹ ಮಕ್ಕಳ ಪೋಷಕರು ಜೈಲು ಶಿಕ್ಷೆ ಎದುರಿಸಬೇಕಾದ ನಿಯಮವನ್ನು ಸೌದಿಅರೇಬಿಯಾ ಜಾರಿಗೆ ತರುತ್ತಿದೆ ಎಂದು ವರದಿಯಾಗಿದೆ. ಸೌದಿ ಅರೇಬಿಯಾದಲ್ಲಿನ ಮಕ್ಕಳು ಸಮರ್ಪಕ ಕಾರಣವಿಲ್ಲದೆ 20 ದಿನಗಳ ವರೆಗೆ ಶಾಲೆಗೆ ಗೈರಾದರೆ ಮಕ್ಕಳ ಪೋಷಕರು ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಗಲ್ಫ್ ನ್ಯೂಸ್ ವರದಿ … Continued

ಕ್ಯಾನ್ಸರ್ ಚಿಕಿತ್ಸೆಗೆ ವಿಶ್ವದ ಮೊದಲ, ಏಳು ನಿಮಿಷಗಳ ಅವಧಿಯ ಚುಚ್ಚುಮದ್ದು ನೀಡಲಿರುವ ಎನ್‌ ಎಚ್‌ ಎಸ್‌ ಇಂಗ್ಲೆಂಡ್

ಬ್ರಿಟನ್‌ನ ಸರ್ಕಾರಿ ರಾಷ್ಟ್ರೀಯ ಆರೋಗ್ಯ ಸೇವೆಯು ಇಂಗ್ಲೆಂಡ್‌ನಲ್ಲಿ ನೂರಾರು ರೋಗಿಗಳಿಗೆ ಕ್ಯಾನ್ಸರ್‌ಗೆ ಚಿಕಿತ್ಸೆಗೆ ಚುಚ್ಚುಮದ್ದನ್ನು ನೀಡಲಿದ್ದು, ಹೀಗೆ ಚಿಕಿತ್ಸೆ ನೀಡುವ ವಿಶ್ವದ ಮೊದಲ ರಾಷ್ಟ್ರವಾಗಿದೆ. ಚುಚ್ಚುಮದ್ದು ನೀಡುವುದರಿಂದ ಚಿಕಿತ್ಸೆಯ ಸಮಯವನ್ನು ಮುಕ್ಕಾಲು ಭಾಗದಷ್ಟು ಕಡಿತಗೊಳಿಸಬಹುದು ಎಂದು ಹೇಳಲಾಗಿದೆ. ಮೆಡಿಸಿನ್ಸ್ ಮತ್ತು ಹೆಲ್ತ್‌ಕೇರ್ ಪ್ರಾಡಕ್ಟ್ ರೆಗ್ಯುಲೇಟರಿ ಏಜೆನ್ಸಿ (ಎಂಎಚ್‌ಆರ್‌ಎ)ಯ ಅನುಮೋದನೆಯ ನಂತರ, ಎನ್‌ಎಚ್‌ಎಸ್ ಇಂಗ್ಲೆಂಡ್ ಮಂಗಳವಾರ ಇಮ್ಯುನೊಥೆರಪಿ, … Continued

ಡಿಸಿಎಂ ಡಿ.ಕೆ. ಶಿವಕುಮಾರ ಟಿಪ್ಪಣಿ ಆಧರಿಸಿ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ, ನಿಯೋಜನೆಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು : ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು 2023ರ ಆಗಸ್ಟ್‌ 10ರಂದು ಬರೆದಿರುವ ಟಿಪ್ಪಣಿ ಆಧರಿಸಿ ಕೈಗೊಳ್ಳಲಾಗಿದ್ದ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಗೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ. ಬೆಂಗಳೂರಿನ ಅನೀಸ್ ಫಾತಿಮಾ ಸೇರಿದಂತೆ ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ-ಕಿರಿಯ ಆರೋಗ್ಯ ಪರಿವೀಕ್ಷಕರು, ಎಸ್‌ಡಿಎ, ಎಫ್‌ಡಿಎ, … Continued

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡದ ಘಟನೆ: ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಸಾವು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಚೇರಿಯಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಶಿವಕುಮಾರ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಬಿಬಿಎಂಪಿಯ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್‌ನಲ್ಲಿ ಆಗಸ್ಟ್ 11 ರಂದು ಸಂಭವಿಸಿದ್ದ ಅಗ್ನಿ ಅವಘಡದಲ್ಲಿ 45 ವರ್ಷದ ಶಿವಕುಮಾರ ಅವರು ಸೇರಿದಂತೆ 9 ನೌಕರರು ಗಾಯಗೊಂಡಿದ್ದರು. ಸುಟ್ಟ ಗಾಯಗಳಿಂದ ಗಂಭೀರ … Continued

ಪ್ರಧಾನಿ ಅಭ್ಯರ್ಥಿಯಾಗಲು ಇಂಡಿಯಾ ಮೈತ್ರಿಕೂಟಕ್ಕೆ ಹಲವು ಆಯ್ಕೆಗಳಿವೆ, ಆದರೆ ಎನ್‌ಡಿಎಗೆ…: ಉದ್ಧವ್ ಠಾಕ್ರೆ ವಾಗ್ದಾಳಿ

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬುಧವಾರ ಮುಂಬೈನಲ್ಲಿ ವಿಪಕ್ಷಗಳ ಮೈತ್ರಿಕೂಟವಾದ-ಇಂಡಿಯಾ ಸಭೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು ಅವರು, ಪ್ರಧಾನಿ ಮೋದಿಯನ್ನು ಹೊರತುಪಡಿಸಿ ಪ್ರಧಾನಿ ಅಭ್ಯರ್ಥಿಯಾಗಲು ಎನ್‌ಡಿಎ ಮೈತ್ರಿಕೂಟಕ್ಕೆ ಬೇರೆ ಆಯ್ಕೆಗಳಿಲ್ಲ ಎಂದು ಲೇವಡಿ ಮಾಡಿದ್ದಾರೆ. ಇಂಡಿಯಾ-ಮೈತ್ರಿಕೂಟದಲ್ಲಿರುವ ಪಕ್ಷಗಳು … Continued

ಗೋಲ್ ಗುಂಬಜ್ ಎಕ್ಸ್‌ಪ್ರೆಸ್‌ ರೈಲು ಸಂಚಾರ ಪಂಢರಪುರದ ವರೆಗೆ ವಿಸ್ತರಣೆ

ಹುಬ್ಬಳ್ಳಿ: ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿರುವ ಮೈಸೂರು–ಸೋಲಾಪುರ-ಮೈಸೂರು ಗೋಲ್ ಗುಂಬಜ್ ಎಕ್ಸ್‌ಪ್ರೆಸ್‌ ರೈಲುಗಳನ್ನು (ರೈಲುಗಳ ಸಂಖ್ಯೆ 16535/16536 ) ಪಂಢರಪುರ ನಿಲ್ದಾಣದ ವರೆಗೆ ವಿಸ್ತರಿಸುವ ಪ್ರಸ್ತಾವನೆಗೆ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಸೆಪ್ಟೆಂಬರ್ 4 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16535 ಮೈಸೂರು – ಪಂಢರಪುರ ಗೋಲ್ ಗುಂಬಜ್ ಎಕ್ಸ್ ಪ್ರೆಸ್ ಮೈಸೂರು ನಿಲ್ದಾಣದಿಂದ ಮಧ್ಯಾಹ್ನ … Continued

ಪ್ರಧಾನಿ ಮೋದಿಗೆ  80%ರಷ್ಟು ಭಾರತೀಯರ ಜೈಕಾರ, ಭಾರತವು ಈಗ ಜಾಗತಿಕವಾಗಿ ಪ್ರಬಲ ಎಂದು ನಂಬಿಕೆ : ಪ್ಯೂ ಸಮೀಕ್ಷೆ

ನವದೆಹಲಿ : ಪ್ಯೂ ರಿಸರ್ಚ್ ಸೆಂಟರ್ ನಡೆಸಿದ ಇತ್ತೀಚಿನ ಸಮೀಕ್ಷೆಯಲ್ಲಿ, ಸುಮಾರು 80%ರಷ್ಟು ಭಾರತೀಯರು ಪ್ರಧಾನಿ ನರೇಂದ್ರ ಮೋದಿಯವರ ಪರ ಅಭಿಪ್ರಾಯವನ್ನು ಹೊಂದಿದ್ದಾರೆ ಎಂಬುದು ಕಂಡುಬಂದಿದೆ, ಅವರಲ್ಲಿ ಹೆಚ್ಚಿನವರು ಅಂತಾರಾಷ್ಟ್ರೀಯವಾಗಿ ಪ್ರಭಾವ ಬೀರುವಲ್ಲಿ ಇತ್ತೀಚಿಗೆ ಭಾರತದ ಸ್ಪಷ್ಟವಾದ ವರ್ಧನೆಯನ್ನು ಗಮನಿಸುತ್ತಿರುವುದಾಗಿ ಹೇಳಿದ್ದಾರೆ. ಫೆಬ್ರವರಿಯಿಂದ ಮೇ ತಿಂಗಳ ವರೆಗೆ ವ್ಯಾಪಿಸಿರುವ ಈ ಅಧ್ಯಯನವು ಭಾರತದಾದ್ಯಂತ ಮತ್ತು 23 … Continued

ಮೈಸೂರು: ಗೃಹಲಕ್ಷ್ಮೀ ಯೋಜನೆ ಚಾಲನೆ, ಮನೆ ಯಜಮಾನಿಗೆ ಖಾತೆಗೆ 2 ಸಾವಿರ ರೂ. ಜಮೆ

ಮೈಸೂರು: ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಘೋಷಿಸಿದ್ದ ಗೃಹಲಕ್ಷ್ಮೀ ಯೋಜನೆಗೆ ಬುಧವಾರ ಅದ್ದೂರಿ ಚಾಲನೆ ನೀಡಲಾಯಿತು. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದರು. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಯೋಜನೆಗೆ ಚಾಲನೆ ನೀಡುತ್ತಿದ್ದಂತೆ ಮನೆ ಯಜಮಾನಿ ಖಾತೆಗೆ 2000 ರೂಪಾಯಿ ಹಣ ಜಮೆಯಾಗಿದೆ. ಬಳಿಕ ಮಾತನಾಡಿದ ರಾಹುಲ್‌ … Continued