ಮಧ್ಯಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ “50% ಕಮಿಷನ್” ಆರೋಪ : ಪ್ರಕರಣ ದಾಖಲು

ಇಂದೋರ್: ಮಧ್ಯಪ್ರದೇಶದ ಬಿಜೆಪಿ ಭ್ರಷ್ಟಾಚಾರದ ಸರ್ಕಾರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಪೋಸ್ಟ್‌ ಗೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ವಾದ್ರಾ, ಸಂಸದ ಕಾಂಗ್ರೆಸ್ ಮುಖ್ಯಸ್ಥ ಕಮಲನಾಥ ಮತ್ತು ಮಾಜಿ ಕೇಂದ್ರ ಸಚಿವ ಅರುಣ್ ಯಾದವ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರ ‘ಎಕ್ಸ್’ ಖಾತೆಗಳ “ಹ್ಯಾಂಡ್ಲರ್” ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಇಂದೋರ್ ಪೊಲೀಸರು ಶನಿವಾರ ತಿಳಿಸಿದ್ದಾರೆ. … Continued

ಚಿತ್ರದುರ್ಗದ ಬಳಿ ಭೀಕರ ಕಾರು ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು

ಚಿತ್ರದುರ್ಗ: ಜಿಲ್ಲೆಯ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಭಾನುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಖಾಸಗಿ ಬ್ಯಾಂಕ್​​ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ (26) ಎಂದು ಗುರುತಿಸಲಾಗಿದೆ. ಮೃತ ದಂಪತಿಯ … Continued

ಅಕ್ಟೋಬರ್‌ ನಲ್ಲಿ ಬೆಳಗಾವಿಯಿಂದ ದೆಹಲಿ, ಪುಣೆಗೆ ಪ್ರತಿದಿನ ವಿಮಾನ ಸಂಚಾರ ಆರಂಭ: ಈರಣ್ಣ ಕಡಾಡಿ

ಬೆಳಗಾವಿ : ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ದೆಹಲಿಗೆ ಅಕ್ಟೋಬರ್ 1 ರಿಂದ ಪ್ರತಿದಿನ ವಿಮಾನಯಾನ ಸಂಚಾರದ ಸೇವೆಯನ್ನು ಪ್ರಾರಂಭಿಸಲು ಸಮ್ಮತಿಸಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು ಸತತ ಪ್ರಯತ್ನಗಳ ಫಲವಾಗಿ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ಬೆಳಗಾವಿ-ದೆಹಲಿ ಬೆಳಗಾವಿ ನಡುವೆ ಅಕ್ಟೋಬರ್‌ 1ರಿಂದ … Continued

ಕೊಲೆ ಪ್ರಕರಣ: ಘಟನೆ ನಡೆದ 24 ತಾಸಿನಲ್ಲೇ ಆರೋಪಿ ಪತ್ತೆ ಹಚ್ಚಿದ ಶ್ವಾನ…!

ಕೋಲಾರ: ಕೊಲೆ ಪ್ರಕರಣದಲ್ಲಿ ಶ್ವಾನವೊಂದು ಘಟನೆ ನಡೆದ 24 ಗಂಟೆಯಲ್ಲಿ ಆರೋಪಿಯನ್ನ ಪತ್ತೆ ಹಚ್ಚಿದೆ. ಕೋಲಾರ ಜಿಲ್ಲೆ (Kolar) ಬೇವಳ್ಳಿ ಎಂಬಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರ ಆರೋಪಿಯನ್ನು 24 ಗಂಟೆಯಲ್ಲಿ 15 ಕಿ.ಮೀ ದೂರದಲ್ಲಿ ಅಡಗಿ ಕುಳಿತಿದ್ದ ಪತ್ತೆ ಹಚ್ಚುವ ಮೂಲಕ ಪೊಲೀಸ್ (Police) ಇಲಾಖೆಯ ಶ್ವಾನ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಜಿಲ್ಲಾ ಅಫರಾಧ ವಿಭಾಗದ … Continued

ಮಲೇಷ್ಯಾ ಸೋಲಿಸಿ ದಾಖಲೆಯ 4ನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ

ಚೆನ್ನೈ: ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತೀಯ ಪುರುಷರ ಹಾಕಿ ತಂಡವು ಮಲೇಷ್ಯಾವನ್ನು 4-3 ಗೋಲುಗಳಿಂದ ಸೋಲಿಸಿ ದಾಖಲೆಯ ನಾಲ್ಕನೇ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು ಶನಿವಾರ ಸಂಜೆ ಚೆನ್ನೈನ ಮೇಯರ್ ರಾಧಾಕೃಷ್ಣನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಜುಗರಾಜ್ ಸಿಂಗ್ ಅವರ ಪೆನಾಲ್ಟಿ ಕಾರ್ನರ್‌ನ ಗೋಲ್‌ ಭಾರತಕ್ಕೆ ಆರಂಭಿಕ ಮುನ್ನಡೆ ನೀಡಿತು ಮತ್ತು ಮಲೇಷ್ಯಾ ಪಂದ್ಯದ … Continued

ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಅನ್ವರ್-ಉಲ್-ಹಕ್ ಕಾಕರ್ ನೇಮಕ

ಇಸ್ಲಾಮಾಬಾದ್ : ಅನ್ವರ್-ಉಲ್-ಹಕ್ ಕಾಕರ್ ಅವರನ್ನು ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ. ಪಾಕಿಸ್ತಾನದ ರಾಷ್ಟ್ರೀ ಅಸೆಂಬ್ಲಿ ವಿಜಸರ್ಜನೆಗೊಂಡಿದ್ದು, ನಿರ್ಗಮಿತ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ವಿರೋಧ ಪಕ್ಷದ ನಾಯಕ ರಾಜಾ ರಿಯಾಜ್ ನಡುವಿನ ಸಭೆಯ ಬಳಿಕ ಅನ್ವರ್-ಉಲ್-ಹಕ್ ಕಾಕರ್ ಅವರನ್ನು ಹಂಗಾಮಿ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ. ಪಾಕಿಸ್ತಾನದ ರಾಷ್ಟ್ರೀಯ ಚುನಾವಣೆಗಳ ಮೇಲ್ವಿಚಾರಣೆಗಾಗಿ ಹಂಗಾಮಿ ಪ್ರಧಾನಿಯಾಗಿ … Continued

ವಿಶ್ವವಿಖ್ಯಾತ ಐಫೆಲ್‌ ಟವರಿಗೆ ಬಾಂಬ್‌ ಬೆದರಿಕೆ : ಜನರ ಸ್ಥಳಾಂತರ

ಬಾಂಬ್ ಬೆದರಿಕೆ ಬಂದ ನಂತರ ಮುಂಜಾಗ್ರತಾ ಕ್ರಮವಾಗಿ ಶನಿವಾರದಂದು ಫ್ರಾನ್ಸ್‌ನ ವಿಶ್ವವಿಖ್ಯಾತ ಐಫೆಲ್ ಟವರ್ ಅನ್ನು ಸಂದರ್ಶಕರಿಗೆ ಮುಚ್ಚಲಾಗಿದೆ ಎಂದು ಫ್ರೆಂಚ್ ಪೊಲೀಸ್ ಮೂಲವು ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದೆ. ಗೋಪುರದ ಎಲ್ಲಾ ಮೂರು ಮಹಡಿಗಳನ್ನು ತೆರವುಗೊಳಿಸಲಾಗಿದೆ. ಟವರ್‌ ನಡೆಸುತ್ತಿರುವ SETE, ಬಾಂಬ್ ವಿಲೇವಾರಿ ತಜ್ಞರು ಮತ್ತು ಪೊಲೀಸರ ತಂಡವು ಒಂದು ಮಹಡಿಯಲ್ಲಿ ರೆಸ್ಟೋರೆಂಟ್ ಸೇರಿದಂತೆ … Continued

ಶಾಲಾ ಪಠ್ಯಕ್ರಮ ನಿರ್ಧರಿಸುವ ಎನ್‌ಸಿಇಆರ್‌ಟಿಯ ಪ್ರಮುಖ 19 ಸದಸ್ಯರ ಸಮಿತಿಯಲ್ಲಿ ಸುಧಾಮೂರ್ತಿ, ಶಂಕರ ಮಹಾದೇವನ್…

ನವದೆಹಲಿ: ಹೊಸ ಪಠ್ಯಕ್ರಮದ ಪ್ರಕಾರ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಎನ್‌ಸಿಇಆರ್‌ಟಿ ರಚಿಸಿರುವ ನೂತನ ಸಮಿತಿಯಲ್ಲಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ, ಗಾಯಕ ಶಂಕರ ಮಹಾದೇವನ್, ಅರ್ಥಶಾಸ್ತ್ರಜ್ಞ ಸಂಜೀವ ಸನ್ಯಾಲ ಸೇರಿದಂತೆ 16 ಮಂದಿ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಷನಲ್ ಪ್ಲಾನಿಂಗ್ ಅಂಡ್ ಅಡ್ಮಿನಿಸ್ಟ್ರೇಷನ್ (NIEPA) ಯ ಕುಲಪತಿ ಎಂ.ಸಿ. ಪಂತ್ … Continued

ಭಾರತೀಯ ಮೂಲದ ಪ್ರತಿಷ್ಠಾನದ ಬಳಿ ಇದೆ ವಿಶ್ವದ ಅತ್ಯಂತ ದುಬಾರಿ ಚಹಾ ಮಗ್… ಬೆಲೆ ಕೇವಲ 24 ಕೋಟಿ ರೂ…!

ಪ್ರಪಂಚದಾದ್ಯಂತದ ಚಹಾ ಪ್ರೇಮಿಗಳು ಟೀಪಾಟ್‌ಗಳು ಸೇರಿದಂತೆ ಸುಂದರವಾದ ಕಪ್‌ಗಳು ಮತ್ತು ಸಾಸರ್‌ಗಳಲ್ಲಿ ತಮ್ಮ ನೆಚ್ಚಿನ ಪಾನೀಯವನ್ನು ಕುಡಿಯಲು ಇಷ್ಟಪಡುತ್ತಾರೆ. ಈ ಪಾತ್ರೆಗಳಲ್ಲಿ ಕೆಲವು ನಿಜವಾಗಿಯೂ ದುಬಾರಿಯಾಗಿರಬಹುದು. ಆದರೆ ನೀವು ಎಂದಾದರೂ ಒಂದು ಟೀಪಾಟ್‌ನ ಬೆಲೆ $3,000,000, ಅಂದಾಜು 24 ಕೋಟಿ ರೂಪಾಯಿಗಳು ಇರುವುದನ್ನು ಕೇಳಿದ್ದೀರಾ? ಹೌದು, ನೀವು ಕೇಳಿದ್ದು ಸರಿ. “ದಿ ಇಗೋಯಿಸ್ಟ್” ಎಂದು ಹೆಸರಿಸಲಾದ, … Continued

ಬಾಲಿವುಡ್‌ ನಟ ಅಕ್ಷಯಕುಮಾರ ಕೆನ್ನೆಗೆ ಹೊಡೆದವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ ಹಿಂದೂ ಸಂಘಟನೆ….

ಆಗ್ರಾ: ಬಾಲಿವುಡ್ ನಟ ಅಕ್ಷಯಕುಮಾರ ಅವರಿಗೆ ಹೊಡೆದರೆ ಅಥವಾ ಅವರ ಮೇಲೆ ಉಗುಳಿದರೆ 10 ಲಕ್ಷ ನೀಡುವುದಾಗಿ ಹಿಂದು ಸಂಘಟನೆ ಘೋಷಿಸಿದೆ. ಇತ್ತೀಚಿನ ಬಿಡುಗಡೆಯಾದ ಓ ಮೈ ಗಾಡ್ 2 (OMG 2) ನಲ್ಲಿ ಭಗವಾನ್ ಶಿವನ ಸಂದೇಶವಾಹಕನ ಪಾತ್ರದ ಮೂಲಕ ಹಿಂದುಗಳ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಆರೋಪಿಸಿ ಬಾಲಿವುಡ್ ನಟ ಅಕ್ಷಯಕುಮಾರ ಅವರಿಗೆ ಯಾರಾದರೂ … Continued