ದೆಹಲಿಯಲ್ಲಿ ಸೆಪ್ಟಂಬರ್‌ 9,10ರಂದು ಜಿ20 ಶೃಂಗಸಭೆ: ಅಮೆರಿಕ ಅಧ್ಯಕ್ಷರ ಭದ್ರತಾ ಪಡೆಗೆ ಕಾಯ್ದಿರಿಸಲಾಗಿದೆ 400 ರೂಂಗಳು…!

ನವದೆಹಲಿ: ಸೆಪ್ಟೆಂಬರ್ ಎರಡನೇ ವಾರದಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಮತ್ತು ಇತರ ಹಲವಾರು ವಿಶ್ವ ನಾಯಕರು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತದ ರಾಷ್ಟ್ರೀಯ ರಾಜಧಾನಿ ನವದೆಹಲಿ ಸೆಪ್ಟೆಂಬರ್ 9-10 ರಂದು ಮುಖ್ಯ ಕಾರ್ಯಕ್ರಮವನ್ನು ಆಯೋಜಿಸುತ್ತದೆ. ಇದರಲ್ಲಿ ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು, 14 ಅಂತಾರಾಷ್ಟ್ರೀಯ ಸಂಸ್ಥೆಗಳು ಮತ್ತು … Continued

ಚಿರತೆ ಹಿಡಿದುಕೊಂಡು ಸಂಭ್ರಮಿಸಿದ ಗ್ರಾಮಸ್ಥರು, ಅದರೊಂದಿಗೆ ಸೆಲ್ಫಿ ತೆಗೆದುಕೊಂಡರು | ವೀಕ್ಷಿಸಿ

ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಹಲವಾರು ಗ್ರಾಮಸ್ಥರು ಚಿರತೆಯನ್ನು ಹಿಡಿದುಕೊಂಡು ಸಂಭ್ರಮಿಸುತ್ತಿರುವ ವೀಡಿಯೊ ಅಂತರ್ಜಾಲದಲ್ಲಿ ಹರಿದಾಡುತ್ತಿದೆ. ಮಂಗಳವಾರ ಮಧ್ಯಾಹ್ನ ಕಾಳಿ ಸಿಂಧ್ ನದಿಯ ದಡದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಈ ಪ್ರಾಣಿಯನ್ನು ನೋಡಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ವೈರಲ್ ಆಗಿರುವ ವೀಡಿಯೊದಲ್ಲಿ, ಚಿರತೆ ಆಲಸ್ಯವಾಗಿ ಇರುವಂತೆ ಕಾಣಿಸಿಕೊಂಡಿದ್ದು, ಅದು ನಡೆಯಲು ಕಷ್ಟಪಡುತ್ತಿದೆ. ಆರಂಭದಲ್ಲಿ ಗ್ರಾಮಸ್ಥರು ಭಯಭೀತರಾಗಿದ್ದರೂ, ಚಿರತೆ … Continued

ಹಿಜಾಬ್‌ ಸರಿಯಾಗಿ ಧರಿಸಿಲ್ಲವೆಂದು 14 ವಿದ್ಯಾರ್ಥಿನಿಯರ ತಲೆ ಬೋಳಿಸಿದ ಶಿಕ್ಷಕಿ…!

ಇಂಡೋನೇಷ್ಯಾದ ಮುಖ್ಯ ದ್ವೀಪದಲ್ಲಿರುವ ಶಾಲೆಯೊಂದು 14 ಬಾಲಕಿಯರ ತಲೆಯನ್ನು ಭಾಗಶಃ ಬೋಳಿಸುವ ಮೂಲಕ ವಿವಾದವನ್ನು ಸೃಷ್ಟಿಸಿದೆ. ಈ ವಿದ್ಯಾರ್ಥಿಗಳು ಹಿಜಾಬ್ (ಶಿರಸ್ತ್ರಾಣವನ್ನು) ಸರಿಯಾಗಿ ಧರಿಸಲಿಲ್ಲ ಎಂಬ ಕಾರಣಕ್ಕೆ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ. 27 ಕೋಟಿ ಜನರಿರುವ ದ್ವೀಪಸಮೂಹದ ರಾಷ್ಟ್ರವಾದ ಇಂಡೋನೇಶಿಯಾದ ಸಂಪ್ರದಾಯವಾದಿಗಳು ಹೆಚ್ಚಿನ ಸಂಖ್ಯೆಗಳಲ್ಲಿರುವ ಭಾಗಗಳಲ್ಲಿ ಮುಸ್ಲಿಮ್ ಮತ್ತು … Continued

ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನ ಹಗರಣ: ಎಫ್‌ಐಆರ್ ದಾಖಲಿಸಿದ ಸಿಬಿಐ

ನವದೆಹಲಿ: 144.33 ಕೋಟಿ ರೂ. ಗಳ ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಎಫ್‌ಐಆರ್ ದಾಖಲಿಸಿದೆ. 2017-18 ರಿಂದ 2021-22ರ ವರೆಗೆ ನಡೆದ ಹಗರಣದ ಮೊತ್ತವು 144.33 ಕೋಟಿ ರೂ.ಗಳಾಗಿದ್ದು, ಈ ವರ್ಷದ ಜುಲೈನಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರು ಈ ವಿಷಯದ ಬಗ್ಗೆ ಏಜೆನ್ಸಿಯ ಗಮನ ಸೆಳೆದ … Continued

ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ತೀವ್ರ ಜ್ವರ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಇಂದು, ಬುಧವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈಗಾಗಲೇ ಲೋಕಸಭಾ ಚುನಾವಣೆ ಹಿನ್ನಲೆ ಪಕ್ಷದ ಕಚೇರಿಯಲ್ಲಿ ಸರಣಿ ಸಭೆ ನಡೆಸಿದ್ದ ಕುಮಾರಸ್ವಾಮಿ ಅವರು, ಇಂದು ಕೋಲಾರದ ಶ್ರೀನಿವಾಸಪುರದಲ್ಲಿ ಅರಣ್ಯ … Continued

ಹೊಸ ನಕ್ಷೆಯಲ್ಲಿ ಭಾರತದ ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಪ್ರದೇಶವನ್ನು ತನ್ನ ಭೂಭಾಗವೆಂದು ತೋರಿಸಿದ ಚೀನಾ

ಬೀಜಿಂಗ್ : ಚೀನಾ ತನ್ನ “ಸ್ಟ್ಯಾಂಡರ್ಡ್ ಮ್ಯಾಪ್” ನ 2023 ಆವೃತ್ತಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದು, ಅದರಲ್ಲಿ ಭಾರತದ ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಪ್ರದೇಶವನ್ನು ತನ್ನ ಪ್ರದೇಶದ ಭಾಗವಾಗಿ ತೋರಿಸಿದೆ. ಆಗಸ್ಟ್ 28 ರಂದು ಬಿಡುಗಡೆಯಾದ ನಕ್ಷೆಯು ದಕ್ಷಿಣ ಟಿಬೆಟ್ ಎಂದು ಚೀನಾ ಹೇಳಿಕೊಳ್ಳುವ ಅರುಣಾಚಲ ಪ್ರದೇಶವನ್ನು ತೋರಿಸುತ್ತದೆ ಮತ್ತು 1962ರ ಯುದ್ಧದಲ್ಲಿ … Continued

ಚಂದ್ರಯಾನ 3ರ ಲ್ಯಾಂಡರ್ ನಾನೇ ವಿನ್ಯಾಸ ಮಾಡಿದ್ದು ಎಂದು ಹೇಳಿಕೊಂಡಿದ್ದ ನಕಲಿ ವಿಜ್ಞಾನಿ ಬಂಧಿಸಿದ ಪೊಲೀಸರು

ಸೂರತ್​: ಇಸ್ರೋದ ಚಂದ್ರಯಾನ 3 ಮಿಷನ್​ಗೆ ವಿಕ್ರಮ್​ ಲ್ಯಾಂಡರ್​ ಮಾಡ್ಯೂಲ್​ ವಿನ್ಯಾಸ ಮಾಡಿದ್ದು ನಾನೇ ಎಂದು ಹೇಳಿಕೊಂಡು ಸ್ಥಳೀಯ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದ ನಕಲಿ ವಿಜ್ಞಾನಿಯನ್ನು ಗುಜರಾತಿನ ಸೂರತ್​ ನಗರದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಚಂದ್ರಯಾನ-3ರ ಚಂದ್ರನ ಕಾರ್ಯಾಚರಣೆಗಾಗಿ ಲ್ಯಾಂಡರ್ ಮಾಡ್ಯೂಲ್ ಅನ್ನು ವಿನ್ಯಾಸಗೊಳಿಸುವಲ್ಲಿ ತನ್ನ ಪಾತ್ರವಿದೆ ಎಂದು ಸುಳ್ಳು ಹೇಳಿಕೊಂಡು ಈತ ಸ್ಥಳೀಯ ಮಾಧ್ಯಮಗಳಿಗೆ … Continued

ಮನೆಯ ಮೇಲ್ಛಾವಣಿಯಿಂದ ಮರಕ್ಕೆ 16 ಅಡಿ ಉದ್ದದ ಹೆಬ್ಬಾವಿನ ಹರಿದಾಟ | ವೀಕ್ಷಿಸಿ

ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್ ಅಕ್ಕಪಕ್ಕದ ನಿವಾಸಿಗಳು ಇತ್ತೀಚೆಗೆ ತಮ್ಮ ಹಿತ್ತಲಿನಲ್ಲಿ ಬೃಹತ್ ಹೆಬ್ಬಾವನ್ನು ಕಂಡು ಭಯಭೀತರಾಗಿದ್ದರು. ಹೆಬ್ಬಾವು ಮೇಲ್ಛಾವಣಿಯ ಮೇಲೆ ಚಲಿಸುತ್ತಿರುವುದನ್ನು ಕಂಡು ಸ್ಥಳೀಯರು ಕ್ಷಣಕಾಲ ಬೆಚ್ಚಿಬಿದ್ದರು. ಅವರು ಮೊದಲು ಈ ಹೆಬ್ಬಾವು ಮನೆಯ ಮೇಲ್ಛಾವಣಿ ಮೇಲೆ ಹೇಗೆ ಬಂದಿತು ಎಂದು ಆಶ್ಚರ್ಯಪಟ್ಟರು. ಅಸಾಮಾನ್ಯ ದೃಶ್ಯವನ್ನು ನೋಡಲು ಅನೇಕ ಜನರು ಹೊರಗೆ ಜಮಾಯಿಸಿದರು; ಒಬ್ಬ ವ್ಯಕ್ತಿಯು ದೃಶ್ಯವನ್ನು … Continued

ಕರ್ನಾಟಕದ 14 ಜಿಲ್ಲೆಗಳಲ್ಲಿ ಮೂರು ದಿನ ಜೋರಾಗಿ ಮಳೆ ಬೀಳುವ ಸಾಧ್ಯತೆ :ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಒಳನಾಡಿನ 14 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಜೋರಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಬೆಂಗಳೂರು ಗ್ರಾಮಾಂತರ, … Continued

ಹಾವೇರಿ: ಪಟಾಕಿ ಗೋದಾಮಿನಲ್ಲಿ ಬೆಂಕಿ ಅನಾಹುತ ; ಮೂವರ ಸಜೀವ ದಹನ

ಹಾವೇರಿ: ಹಾವೇರಿ ಹೊರವಲಯದ ಸಾತೇನಹಳ್ಳಿ ಸಮೀಪದ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮೂವರು ಸಜೀವವಾಗಿ ದಹನವಾಗಿದ್ದಾರೆ ಎಂದು ವರದಿಯಾಗಿದೆ. ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಭಾರಿ ಪ್ರಮಾಣದ ಸ್ಪೋಟ ಹಾಗೂ ಬೆಂಕಿ ಜ್ವಾಲೆಯಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ದ್ಯಾಮಪ್ಪ ಓಲೇಕಾರ, ರಮೇಶ ಬಾರ್ಕಿ, ಶಿವಲಿಂಗ ಅಕ್ಕಿ ಎಂದು ಗುರುತಿಸಲಾಗಿದೆ. ಇನ್ನೂ ಹಲವರಿಗೆ ಗಾಯಗಳಾಗಿವೆ … Continued