ನಾನು ಗುತ್ತಿಗೆದಾರರ ಬಳಿ ಕಮಿಷನ್ ಕೇಳಿದ್ದರೆ ರಾಜಕೀಯದಿಂದ ನಿವೃತ್ತಿ ; ಡಿಸಿಎಂ ಶಿವಕುಮಾರ

ಬೆಂಗಳೂರು: ನಾನು ಗುತ್ತಿಗೆದಾರರ ಬಳಿ 15% ಕಮಿಷನ್ ಕೇಳಿದ್ದರೆ ಇಂದೇ ರಾಜಕೀಯ ನಿವೃತ್ತಿ ಪಡೆಯುವುದಾಗಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ತಮ್ಮ ವಿರುದ್ಧ ಕಮಿಷನ್ ಆರೋಪ ಹಿನ್ನೆಲೆ ಈ ಕುರಿತು ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾಕೆ ಬಿಲ್ ಪಾವತಿ ಮಾಡಿಲ್ಲ..? ಗುತ್ತಿಗೆದಾರರ ಬಿಲ್ ಪಾವತಿ ಮಾಡಲು ಆಗ ಯಾರು ಅಡ್ಡಿ ಮಾಡಿದ್ದರು … Continued

ಮನೆಯ ಹೊರಗೆ ವಾಕಿಂಗ್‌ ಮಾಡುತ್ತಿದ್ದ ಬಿಜೆಪಿ ನಾಯಕನ ಗುಂಡು ಹಾರಿಸಿ ಹತ್ಯೆ

ಮೊರಾದಾಬಾದ್‌ : ಬಿಜೆಪಿ ಕಿಸಾನ್ ಮೋರ್ಚಾ ನಾಯಕನನ್ನು ಗುರುವಾರ ಸಂಜೆ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿರುವ ಅವರ ನಿವಾಸದ ಹೊರಗೆ ಬೈಕ್‌ನಲ್ಲಿ ಬಂದ ಮೂವರು ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ನಗರದ ಮಜೋಲಾ ಪ್ರದೇಶದಲ್ಲಿ ನಡೆದ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಿಜೆಪಿ ಮುಖಂಡ ಅನುಜ್ ಚೌಧರಿ (34) ತನ್ನ ಸಹೋದರನೊಂದಿಗೆ ಉದ್ಯಾನವನಕ್ಕೆ ವಾಕ್ ಮಾಡಲು ಹೊರಟಿದ್ದಾಗ ಬೈಕ್‌ನಲ್ಲಿ … Continued

ವೀಡಿಯೊ…: ರಾಹುಲ್ ಗಾಂಧಿ 50 ವರ್ಷದ ಮುದುಕಿಗೆ ಏಕೆ ಫ್ಲೈಯಿಂಗ್ ಕಿಸ್ ಕೊಡ್ತಾರೆ ? ; ಮತ್ತೊಂದು ವಿವಾದ ಸೃಷ್ಟಿಸಿದ ಕಾಂಗ್ರೆಸ್ ಶಾಸಕಿ ಹೇಳಿಕೆ

ನವದೆಹಲಿ: ರಾಹುಲ್ ಗಾಂಧಿ ಅವರ ‘ಫ್ಲೈಯಿಂಗ್ ಕಿಸ್’ ವಿವಾದದ ನಡುವೆ, ಬಿಹಾರದ ಕಾಂಗ್ರೆಸ್ ಶಾಸಕಿ ನೀತು ಸಿಂಗ್ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ವ್ಯಂಗ್ಯವಾಡುವ ಮೂಲಕ ಈಗ ಹೊಸ ವಿವಾದ ಸೃಷ್ಟಿಸಿದ್ದಾರೆ. ಹುಡುಗಿಯರ ಕೊರತೆಯಿಲ್ಲ, ಹೀಗಾಗಿ ರಾಹುಲ್‌ ಗಾಂಧಿ 50 ವರ್ಷದ ಮಹಿಳೆಗೆ ಏಕೆ ಫ್ಲೈಯಿಂಗ್ ಕಿಸ್ ನೀಡುತ್ತಾರೆ ಎಂದು ನೀತು ಸಿಂಗ್‌ … Continued

ಐಜ್ವಾಲ್ ಬಾಂಬ್ ದಾಳಿಯಿಂದ ಹಿಡಿದು 1962ರ ನೆಹರೂ ಭಾಷಣದ ವರೆಗೆ…: ಈಶಾನ್ಯದ ಹಿಂದಿನ ಘಟನೆ ಉಲ್ಲೇಖಿಸಿ ಕಾಂಗ್ರೆಸ್‌ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅವಿಶ್ವಾಸ ನಿರ್ಣಯದ ಮೇಲಿನ ಉತ್ತರದ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಲು ಈಶಾನ್ಯ ರಾಜ್ಯಗಳ ಹಿಂದಿನ ಘಟನೆಗಳ ಉದಾಹರಣೆಗಳನ್ನು ನೀಡಿದ್ದಾರೆ. . ಮಣಿಪುರದಲ್ಲಿನ ಹಿಂಸಾಚಾರದ ಕುರಿತು ಕಾಂಗ್ರೆಸ್‌ ನೇತೃತ್ವದಲ್ಲಿ ಪ್ರತಿಪಕ್ಷಗಳು ಮಂಡಿಸಿದ ಪ್ರಸ್ತಾಪಕ್ಕೆ ಕಾಂಗ್ರೆಸ್ ಅನ್ನು ಮೂಲೆಗೆ ತಳ್ಳಲು ಪ್ರಧಾನಿ ಮೋದಿ ಮಿಜೋರಾಂ ಮತ್ತು ಮಣಿಪುರದ … Continued

ಭಯಾನಕ ವೀಡಿಯೊ…| ಮನೆಗೆ ಹಿಂದಿರುಗುತ್ತಿದ್ದ ಶಾಲಾ ಬಾಲಕಿ ಮೇಲೆ ಪದೇಪದೇ ದಾಳಿ ಮಾಡಿದ ಹಸು : ಬೊಬ್ಬೆ ಹೊಡೆದ್ರೂ ಬಿಡದ ಆಕಳು

ಚೆನ್ನೈನಲ್ಲಿ ನಡೆದ ಭಯಾನಕ ಘಟನೆಯೊಂದರಲ್ಲಿ ಶಾಲಾ ಬಾಲಕಿಯೊಬ್ಬಳು ತನ್ನ ತಾಯಿ ಮತ್ತು ಕಿರಿಯ ಸಹೋದರನೊಂದಿಗೆ ಶಾಲೆಯಿಂದ ಮನೆಗೆ ಹೋಗುತ್ತಿದ್ದಾಗ ಹಸುವೊಂದು ಅಮಾನುಷವಾಗಿ ದಾಳಿ ಮಾಡಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆಯ ಭಯಾನಕ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಗಸ್ಟ್ 9 ರಂದು ಈ ಘಟನೆ ಚೆನ್ನೈನ ಎಂಎಂಡಿಎ ಕಾಲೋನಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಎರಡು … Continued

ಆಗಸ್ಟ್‌ 15ರ ಬಳಿಕ ವಿಪಕ್ಷ ನಾಯಕನ ಆಯ್ಕೆ : ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕನ ಸ್ಥಾನದ ಕುರಿತು ಆಗಸ್ಟ್ 15ರ ನಂತರ ನಿರ್ಧಾರ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ಭರವಸೆ ನೀಡಿದೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಗುರುವಾರ ಮಾದ್ಯಮದವರ ಜೊತೆ ಮಾತನಾಡಿದ ಅವರು, ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಆ ವೇಳೆ ಕೇಂದ್ರ ಗೃಹ ಸಚಿವ … Continued

ಕೇಂದ್ರದ ಆದೇಶದ ವಿರುದ್ಧ ಪ್ರಕರಣದಲ್ಲಿ ಟ್ವಟರಿಗೆ ಹೈಕೋರ್ಟ್ ರಿಲೀಫ್‌

ಬೆಂಗಳೂರು : ಕೇಂದ್ರ ಸರ್ಕಾರವು ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟರ್ (ಈಗ ಎಕ್ಸ್ ಕಾರ್ಪ್‌ ) ಫೆಬ್ರವರಿ 2021 ಮತ್ತು 2022 ರ ನಡುವೆ ಆಯ್ದ ಟ್ವಿಟರ್‌ ಖಾತೆಗಳನ್ನು ನಿರ್ಬಂಧಿಸಲು ಸೂಚಿಸಿ ಮಾಡಿದ್ದ ಆದೇಶಗಳನ್ನು ಕಾಲಮಿತಿಯಲ್ಲಿ ಪಾಲಿಸಲು ವಿಫಲವಾದ ಆರೋಪದ ಮೇಲೆ ಟ್ವಿಟರ್‌ಗೆ (ಈಗ ಎಕ್ಸ್‌ ಕಾರ್ಪ್‌) ಹೈಕೋರ್ಟ್‌ನ ಏಕಸದಸ್ಯ ಪೀಠವು ವಿಧಿಸಿದ್ದ ₹50 ಲಕ್ಷ ದಂಡದ … Continued

ವಿಪಕ್ಷಗಳ ಅವಿಶ್ವಾಸ ನಿರ್ಣಯವನ್ನು ಧ್ವನಿ ಮತದಲ್ಲಿ ಸೋಲಿಸಿದ ಮೋದಿ ಸರ್ಕಾರ

ನವದೆಹಲಿ: ಮೂರು ದಿನಗಳ ಚರ್ಚೆಯ ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಗುರುವಾರ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯವನ್ನು ಸೋಲಿಸಿತು. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ಸಂಸದರು ಸಭಾಂಗಣದಿಂದ ಹೊರನಡೆದ ಸ್ವಲ್ಪ ಸಮಯದ ನಂತರ ಲೋಕಸಭೆಯಲ್ಲಿ ಸ್ಪೀಕರ್ ಕರೆದ ಧ್ವನಿ ಮತದಲ್ಲಿ ಅವಿಶ್ವಾಸ ನಿರ್ಣಯದ ಪ್ರಸ್ತಾಪವನ್ನು ಸೋಲಿಸಲಾಯಿತು. ಕಾಂಗ್ರೆಸ್ … Continued