ಗೂಗಲ್‌ ಕ್ರೋಮ್‌ ಬಳಕೆದಾರರಿಗೆ ಹೆಚ್ಚಿನ ಅಪಾಯದ ಎಚ್ಚರಿಕೆ ನೀಡಿದ ಸರ್ಕಾರ : ತಕ್ಷಣವೇ ನವೀಕರಣ ಮಾಡಲು ಸೂಚನೆ

ನವದೆಹಲಿ: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಾದ ಭಾರತೀಯ ಸರ್ಕಾರದ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (CERT-In) ಇತ್ತೀಚೆಗೆ ಗೂಗಲ್ ಕ್ರೋಮ್ ಬಳಕೆದಾರರಿಗೆ ತೀವ್ರ ಎಚ್ಚರಿಕೆ ನೀಡಿದೆ. CERT-In ಗೂಗಲ್‌ ಕ್ರೋಮ್‌ (Google Chrome)ನ ನಿರ್ದಿಷ್ಟ ಆವೃತ್ತಿಗಳಲ್ಲಿ ಬಹು ದೋಷಗಳನ್ನು ಫ್ಲ್ಯಾಗ್ ಮಾಡಿದೆ, ಸಂಭಾವ್ಯ ಭದ್ರತಾ ಅಪಾಯಗಳ ಬಗ್ಗೆ ಬಳಕೆದಾರರನ್ನು ಎಚ್ಚರಿಸಿದೆ. … Continued

‘ಅಶಿಸ್ತಿನ’ ನಡವಳಿಕೆ : ಕಾಂಗ್ರೆಸ್ಸಿನ ಅಧೀರ್ ಚೌಧರಿ ಲೋಕಸಭೆಯಿಂದ ಅಮಾನತು

ನವದೆಹಲಿ : ಸಂಸತ್ ಕಲಾಪದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಗುರುವಾರ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಪ್ರಹ್ಲಾದ ಜೋಶಿ ಅವರು ಮಂಡಿಸಿದ ನಿರ್ಣಯವನ್ನು ಗುರುವಾರ ಸಂಸತ್ತು ಅಂಗೀಕರಿಸಿದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ. ವಿಶೇಷಾಧಿಕಾರ ಸಮಿತಿಯು ಈ ವಿಷಯದ ಕುರಿತು ತನ್ನ … Continued

‘2028ರಲ್ಲಿ ನೀವು ಅವಿಶ್ವಾಸ ನಿರ್ಣಯ ಮಂಡಿಸುವಾಗ ನಿಮ್ಮ ಹೋಮ್‌ ವರ್ಕ್‌ ಮಾಡಿಕೊಂಡು ಬನ್ನಿ: ವಿಪಕ್ಷಗಳನ್ನು ಲೇವಡಿ ಮಾಡಿದ ಪ್ರಧಾನಿ ಮೋದಿ

ನವದೆಹಲಿ: 2028ರಲ್ಲಿ ಭಾರತವು ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗುವ ಸಂದರ್ಭದಲ್ಲಿ ವಿಪಕ್ಷಗಳು ಅವಿಶ್ವಾಸ ನಿರ್ಣಯವನ್ನು ತಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಉತ್ತರಿಸಿದ ಪ್ರಧಾನಿ ಮೋದಿ, ವಿಪಕ್ಷಗಳು ತರುವ ಅವಿಶ್ವಾಸ ನಿರ್ಣಯಗಳು ಯಾವಾಗಲೂ ಬಿಜೆಪಿ ಸರ್ಕಾರಕ್ಕೆ “ಶುಭದಾಯಕ” ಎಂದು ಸಾಬೀತಾಗಿದೆ ಎಂದು ಪ್ರತಿಪಾದಿಸದರು. ಪ್ರಧಾನಿ … Continued

ಕಾನೂನು ವಿವಿಗೆ ಸಿಂಡಿಕೇಟ್‌ ಸದಸ್ಯರಾಗಿ ವಸಂತ ಲದವಾ ನಾಮನಿರ್ದೇಶನ

ಹುಬ್ಬಳ್ಳಿ: ನವನಗರದಲ್ಲಿರುವ ಕರ್ನಾಟಕ ವಿಶ್ವ ವಿದ್ಯಾಲಯದ ಮಾಜಿ ಸಿಂಡಿಕೇಟ್‌ ಸದಸ್ಯರು ಹಾಗೂ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷರಾದ ವಸಂತ ಲದವಾ ಅವರನ್ನು ಕರ್ನಾಟಕ ಕಾನೂನು ವಿಶ್ವ ವಿದ್ಯಾಲಯದ ಸಿಂಡಿಕೇಟ್‌ ಸದಸ್ಯರನ್ನಾಗಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರು ನಾಮನಿರ್ದೇಶನ ಮಾಡಿದ್ದಾರೆ. ರಾಜ್ಯ ಸರ್ಕಾರವು ಇವರ ಹೆಸರನ್ನು ಶಿಫಾರಸು ಮಾಡಿತ್ತು. ವಸಂತ ಲದವಾ ಅವರು ಹುಬ್ಬಳ್ಳಿ-ಧಾರವಾಡದ ವಾಣಿಜ್ಯ … Continued

ಉತ್ತರ ಪ್ರದೇಶದ ಯುವತಿಯನ್ನು ಮದುವೆಯಾಗಲು ಏಳು ಸಮುದ್ರ ದಾಟಿ ಫಿಜಿಯಿಂದ ಬಂದ 3 ಮಕ್ಕಳ ತಂದೆ ಈಗ ಪೊಲೀಸರ ಅತಿಥಿ…

ಮೀರತ್‌ : 3 ಹೆಣ್ಣು ಮಕ್ಕಳ ತಂದೆ ತನ್ನ ಗೆಳತಿಯನ್ನು ಮದುವೆಯಾಗಲು ಏಳು ಸಮುದ್ರಗಳನ್ನು ದಾಟಿ ಮೀರತ್ ತಲುಪಿದ ನಂತರ ಹುಡುಗಿಯ ಸಂಬಂಧಿಕರು ಆತನ ಮೇಲೆ ಪೊಲೀಸ್ ದೂರು ನೀಡಿದ ನಂತರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಸದ್ಯ ಗುಪ್ತಚರ ದಳ ಆತನ ವಿಚಾರಣೆ ನಡೆಸುತ್ತಿದೆ. ಫಿಜಿಯ ಕಂಪ್ಯೂಟರ್ ಎಂಜಿನಿಯರ್ ಸೈಯದ್ ಫಜಲ್ ಆನ್‌ಲೈನ್‌ ನಲ್ಲಿ ಸಂಪರ್ಕಕ್ಕೆ … Continued

‘ನಮ್ಮ ಮಕ್ಕಳೊಂದಿಗೆ ನಾವು ವೇಗವಾಗಿ ಓಡಿದೆವು, ಆದರೆ…ʼ : ಮಣಿಪುರದ ಮತ್ತೊಂದು ಸಾಮೂಹಿಕ ಅತ್ಯಾಚಾರ ಭಯಾನಕ ಘಟನೆ ಬೆಳಕಿಗೆ

ಇಂಫಾಲ : ಬುಧವಾರ ಎಫ್‌ಐಆರ್ ದಾಖಲಾದ ನಂತರ ಮಣಿಪುರದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ. ಮೇ 3 ರಂದು ಜನಾಂಗೀಯ ಘರ್ಷಣೆಗಳು ನಡೆದಾಗ ಚುರಾಚಂದಪುರದ ತನ್ನ ಮನೆಯಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾಗ ಕುಕಿ ಪುರುಷರು ತನ್ನ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು 37 ವರ್ಷದ ಮಹಿಳೆ ದೂರಿದ್ದಾರೆ. ಗುಂಪಿನಿಂದ ತಪ್ಪಿಸಿಕೊಳ್ಳಲು ನಾವು … Continued

ಚಿಕನ್‌ ಊಟ ಸೇವಿಸಿದ ಬಳಿಕ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹೊಸಪೇಟೆ: ಕಲುಷಿತ ಆಹಾರ ಸೇವನೆಯಿಂದ 30ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಗರದಲ್ಲಿ ಗುರುವಾರ ನಡೆದ ವರದಿಯಾಗಿದೆ. ನಗರದ ಸರ್ಕಾರಿ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಘಟನೆ ನಡೆದಿದೆ. ಬುಧವಾರ ರಾತ್ರಿ ಚಿಕನ್ ಊಟ ಮಾಲಾಗಿತ್ತು. ಒಟ್ಟು 148 ವಿದ್ಯಾರ್ಥಿನಿಯರಲ್ಲಿ 17 ಜನರು ಸಸ್ಯಹಾರ ಸೇವಿಸಿದ್ದು, ಇನ್ನುಳಿದವರು ಮಾಂಸಹಾರ ಸೇವಿಸಿದ್ದರು.ವಿದ್ಯಾರ್ಥಿಗಳು … Continued

ಚುನಾವಣಾಧಿಕಾರಿಗಳ ನೇಮಕಾತಿಗಳ ನೇಮಕಾತಿಗೆ ನೂತನ ಮಸೂದೆ : ಆಯ್ಕೆ ಸಮಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳಿಲ್ಲ

ನವದೆಹಲಿ: ಇಂದು, ಗುರುವಾರ (ಆಗಸ್ಟ್‌ ೧೦) ರಾಜ್ಯಸಭೆಯಲ್ಲಿ ಮಂಡಿಸಲಿರುವ ಹೊಸ ಮಸೂದೆಯ ಪ್ರಕಾರ ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕ್ಯಾಬಿನೆಟ್ ಸಚಿವರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯು ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲಿದೆ. ಮಾರ್ಚ್‌ನಲ್ಲಿ, ಸುಪ್ರೀಂ ಕೋರ್ಟ್, ಚುನಾವಣಾ ಆಯೋಗದ ಸ್ವಾತಂತ್ರ್ಯವನ್ನು ಖಾತ್ರಿಪಡಿಸುವ ಪ್ರಯತ್ನದಲ್ಲಿ, ಪ್ರಧಾನಿ, ಲೋಕಸಭೆಯ ವಿರೋಧ … Continued

ಈಗ ಬಿಜೆಪಿಯಿಂದ ‘ಪೇ ಸಿಎಸ್’ ಅಭಿಯಾನ : ಕಾಂಗ್ರೆಸ್ಸಿಗೆ ತಿರುಗೇಟು

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ವಿಚಾರವನ್ನು ಮುಂದಿಟ್ಟುಕೊಂಡು ಪೇಸಿಎಂ ಅಭಿಯಾನವನ್ನು ಕಾಂಗ್ರೆಸ್ ನಡೆಸಿತ್ತು. ಇದೀಗ ಇದೇ ಪೇಸಿಎಂ ಅಭಿಯಾನ ಕಾಂಗ್ರೆಸ್ ಸರ್ಕಾರಕ್ಕೆ ತಿರುಗು ಬಾಣವಾಗಿದೆ. ಸಚಿವ ಚೆಲುವರಾಯಸ್ವಾಮಿ ವಿರುದ್ಧ ಕಮಿಷನ್ ಆರೋಪ ಮಾಡಿರುವ ಬಿಜೆಪಿ ಪೇ ಸಿಸ್ (ಪೇ ಚೆಲುವರಾಯಸ್ವಾಮಿ) ಅಭಿಯಾನ ಆರಂಭಿಸಿದೆ. ಬಿಜೆಪಿ ಕರ್ನಾಟಕ ಸಪೋರ್ಟರ್ಸ್ ಎಂಬ … Continued

ಸುಳ್ಳು ಸುದ್ದಿ ಪ್ರಸಾರ: 8 ಯುಟ್ಯೂಬ್‌ ಚಾನೆಲ್‌ಗಳ ನಿಷೇಧ

ನವದೆಹಲಿ: ಸುಳ್ಳು ಸುದ್ದಿಗಳನ್ನು ಹರಡಿದ ಹಾಗೂ ದೇಶ ವಿರೋಧಿ ಚುಟವಟಿಕೆಗಳಲ್ಲಿ ತೊಡಗಿರುವ ಆರೋಪದ ಮೇರೆಗೆ ಕೇಂದ್ರ ಸರಕಾರವು ಹೊಸದಾಗಿ 8 ಯುಟ್ಯೂಬ್‌ ಚಾನೆಲ್‌ಗಳನ್ನು ನಿಷೇಧಿಸಿದೆ. 23 ಮಿಲಿಯನ್ ಸಂಚಿತ ಚಂದಾದಾರರ ಸಂಖ್ಯೆ ಹೊಂದಿರುವ ಎಂಟು ಯೂಟ್ಯೂಬ್ ಚಾನೆಲ್‌ಗಳಾದ ಯಹಾ ಸಚ್ ದೇಖೋ, ಕ್ಯಾಪಿಟಲ್ ಟಿವಿ, ಕೆಪಿಎಸ್ ನ್ಯೂಸ್, ಸರ್ಕಾರಿ ವ್ಲಾಗ್, ಅರ್ನ್ ಟೆಕ್ ಇಂಡಿಯಾ, ಎಸ್‌ಪಿಎನ್ … Continued