ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧ: ಉಲ್ಲಂಘಿಸಿದವರಿಗೆ 50,000 ರೂ. ದಂಡ

ಬೆಂಗಳೂರು: ಬೆಂಗಳೂರಿನಲ್ಲಿ ಆಗಸ್ಟ್ 15ರ ಬಳಿಕ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧಿಸಲಾಗಿದ್ದು, ಅನುಮತಿಯಿಲ್ಲದೆ ಯಾರಾದರೂ ಫ್ಲೆಕ್ಸ್, ಬ್ಯಾನರ್ ಹಾಕಿದಲ್ಲಿ 50,000 ರೂ. ದಂಡ ವಿಧಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾನರ್, ಫ್ಲೆಕ್ಸ್ ಯಾರದೇ ಆಗಿರಲಿ ಅದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ತಿಳಿಸಿದರು. ಯಾರೂ ಕೂಡ ಫ್ಲೆಕ್ಸ್, ಬ್ಯಾನರ್ ಗಳನ್ನು … Continued

ಚಂದ್ರನ ಮೇಲೆ ಚಂದ್ರಯಾನ-3 ಲ್ಯಾಂಡಿಂಗ್ ಕುರಿತು ಮಹತ್ವದ ಮಾಹಿತಿ ನೀಡಿದ ಇಸ್ರೋ ಅಧ್ಯಕ್ಷ

ಬೆಂಗಳೂರು: ಭಾರತದ ಚಂದ್ರಯಾನ-3ರ ಲ್ಯಾಂಡರ್ ವಿಕ್ರಂ, ಎಲ್ಲಾ ಸಂವೇದಕಗಳು ಮತ್ತು ಅದರ ಎರಡು ಎಂಜಿನ್‌ಗಳು ಕಾರ್ಯನಿರ್ವಹಿಸದಿದ್ದರೂ ಸಹ ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ ಇಳಿಯಲು ಸಾಧ್ಯವಾಗುತ್ತದೆ ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ ಮಂಗಳವಾರ ಹೇಳಿದ್ದಾರೆ. ‘ವಿಕ್ರಂ’ ಲ್ಯಾಂಡರ್‌ನ ಸಂಪೂರ್ಣ ವಿನ್ಯಾಸವು ವೈಫಲ್ಯಗಳನ್ನು ನಿಭಾಯಿಸಲು ಸಾಧ್ಯವಾಗುವ ರೀತಿಯಲ್ಲಿ ಮಾಡಲಾಗಿದೆ ಎಂದು ಸೋಮನಾಥ ಅವರು ಲಾಭ … Continued

ಲ್ಯುಕೇಮಿಯಾದಿಂದ ಸಾಯುವ ಮೊದಲು ತನ್ನ ಆತ್ಮೀಯ ಗೆಳೆಯನನ್ನು ಮದುವೆಯಾದ 10 ವರ್ಷದ ಹುಡುಗಿ

ಮದುವೆಯಾಗುವ ಕನಸು ಕಂಡಿದ್ದ ಅಮೆರಿಕದ 10 ವರ್ಷದ ಬಾಲಕಿಯೊಬ್ಬಳು ಲ್ಯುಕೇಮಿಯಾದಿಂದ ಸಾಯುವ ಕೆಲವೇ ದಿನಗಳ ಮೊದಲು ತನ್ನ ಬಾಲ್ಯದ ಸ್ನೇಹಿತನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಳು. ನ್ಯೂಯಾರ್ಕ್ ಪೋಸ್ಟ್ ಪ್ರಕಾರ, ಎಮ್ಮಾ ಎಡ್ವರ್ಡ್ಸ್ ಮತ್ತು ಡೇನಿಯಲ್ ಮಾರ್ಷಲ್ ಕ್ರಿಸ್ಟೋಫರ್ “ಡಿಜೆ” ವಿಲಿಯಮ್ಸ್ ಜೂನ್ 29 ರಂದು ವಿವಾಹವಾದರು. ಇದು 10 ವರ್ಷ ವಯಸ್ಸಿನ ಬಾಲಕಿ ನಿಧನದ ಕೇವಲ … Continued

ಕಾಲೇಜು ವೀಡಿಯೊ ಪ್ರಕರಣ : ಉಡುಪಿಗೆ ಆಗಮಿಸಿದ ಸಿಐಡಿ ತಂಡ

ಉಡುಪಿ: ಕಾಲೇಜಿನ ಶಾಚಾಲಯದಲ್ಲಿ ವಿದ್ಯಾರ್ಥಿನಿಯ ವೀಡಿಯೊ ಮಾಡಿದ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಐಡಿ ತಂಡ ಉಡುಪಿಗೆ ಆಗಮಿಸಿದೆ. ರಾಜ್ಯ ಸರ್ಕಾರ ಸೋಮವಾರ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು. ಡಿವೈಎಸ್ ಪಿ ಅಂಜುಮಾಲ ನಾಯಕ್ ಅವರ ನೇತೃತ್ವದ ತಂಡ ಉಡುಪಿ ಜಿಲ್ಲಾ ಎಸ್‌ಪಿ ಕಚೇರಿಗೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಿದೆ. ಎಸ್ ಪಿ ಅಕ್ಷಯ ಮಚ್ಚೀಂದ್ರ ಹಾಗೂ … Continued

ಭಾರತ ಜೋಡೋ ಯಾತ್ರೆ 2.0: ಗುಜರಾತದಿಂದ ಮೇಘಾಲಯದ ವರೆಗೆ ರಾಹುಲ್ ಗಾಂಧಿ ಪಾದಯಾತ್ರೆ

ರಾಹುಲ್ ಗಾಂಧಿಯವರ ಭಾರತ ಜೋಡೋ ಯಾತ್ರೆಯ ಎರಡನೇ ಹಂತವು ಗುಜರಾತ್‌ನಲ್ಲಿ ಪ್ರಾರಂಭವಾಗಿ ಈಶಾನ್ಯ ರಾಜ್ಯ ಮೇಘಾಲಯದಲ್ಲಿ ಕೊನೆಗೊಳ್ಳಲಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಾಟೋಲೆ ಅವರು ಹೇಳಿಕೆಯನ್ನು ದೃಢಪಡಿಸಿದರು ಮತ್ತು ರಾಜ್ಯದಲ್ಲಿ ಪಕ್ಷದ ಪದಾಧೀಕಾರಿಗಳು ಸಮಾನಾಂತರ ಮೆರವಣಿಗೆಯನ್ನು ಆಯೋಜಿಸಲಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದರು. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಎರಡನೇ ಹಂತವು … Continued

ನರ್ಸ್‌ಗಳ ಮೇಲೆ ಅವಹೇಳನಕಾರಿ ರೀಲ್ಸ್ : 15 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತು

ಹುಬ್ಬಳ್ಳಿ: ಹುಬ್ಬಳ್ಳಿ: ನರ್ಸ್‌ಗಳ ಮೇಲೆ ಅವಹೇಳನಕಾರಿಯಾಗಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಕ್ಕಾಗಿ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಯೊಂದರ 15 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆಎಂದು ವರದಿಯಾಗಿದೆ. ಅಲ್ಲದೆ ಹರಿಬಿಟ್ಟ ವಿಡಿಯೋದ ಕುರಿತು ವಿಚಾರಣೆ ನಡೆಸಲು ಏಳು ಸದಸ್ಯರ ಸಮಿತಿ ರಚಿಸಲಾಗಿದೆ. ನರ್ಸ್‌ಗಳ ಬಗ್ಗೆ ಅವಹೇನಕಾರಿಯಾಗಿ ರೀಲ್ಸ್ ಮಾಡಿದ್ದ ಕಿಮ್ಸ್ ನ ಎಂಬಿಬಿಎಸ್ ವಿದ್ಯಾರ್ಥಿಗಳು, ಭದ್ರ ಚಿತ್ರದ ಹಾಡಿಗೆ … Continued

ಏಕರೂಪ ನಾಗರಿಕ ಸಂಹಿತೆ ಜಾರಿ ವಿರುದ್ಧ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ತಿರುವನಂತಪುರಂ: ಕೇಂದ್ರ ಸರ್ಕಾರದ ಉದ್ದೇಶಿತ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೆ ತರುವುದರ ವಿರುದ್ಧ ಕೇರಳ ವಿಧಾನಸಭೆಯು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ. ಮಂಗಳವಾರ, ಆಗಸ್ಟ್ 8 ರಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಡಿಸಿದ ನಿರ್ಣಯವು, ದೇಶದಲ್ಲಿ ಯುಸಿಸಿ ಜಾರಿಗೆ ತರಲು ಕೇಂದ್ರ ಸರ್ಕಾರದ “ಏಕಪಕ್ಷೀಯ ಮತ್ತು ಆತುರದ ನಡೆ” ಭಾರತೀಯ ಸಂವಿಧಾನದ “ಜಾತ್ಯತೀತ … Continued

ಜರ್ಮನ್ ನಗರದಲ್ಲಿ ವಿಶ್ವ ಮಹಾಯುದ್ಧ-IIರ ಬೃಹತ್‌ ಬಾಂಬ್ ಪತ್ತೆ : 13,000 ಜನರ ಸ್ಥಳಾಂತರ

ಜರ್ಮನಿಯ ಡಸೆಲ್ಡಾರ್ಫ್‌ (Dusseldorf) ನಗರದಲ್ಲಿ ಎರಡನೇ ವಿ‍ಶ್ವ ಮಹಾಯುದ್ಧದ ಬೃಹತ್ ಬಾಂಬ್‌ (World War II bomb) ಪತ್ತೆಯಾಗಿದೆ. ಹೀಗಾಗಿ ಆ ನಗರದ 13,000 ನಿವಾಸಿಗಳನ್ನು ತಕ್ಷಣ ಅಲ್ಲಿಂದ ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಿದ ನಗರಡಳಿತವು ಬಾಂಬ್‌ ವಿಲೇವಾರಿಗೆ ಕ್ರಮ ಕೈಗೊಂಡಿದೆ ಎಂದು ಜರ್ಮನ್‌ ಸುದ್ದಿವಾಹಿನಿ ಡ್ಯೂಷ್‌ ವೆಲ್ಲೆ ವರದಿ ಮಾಡಿದೆ. ನಗರದ ಮೃಗಾಲಯದ ಸಮೀಪ ಆಗಸ್ಟ್ 7-8 … Continued

ಕುಟುಂಬದವರು ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿರುವಾಗ ಕಣ್ಣುಬಿಟ್ಟ ಬಿಜೆಪಿ ನಾಯಕ…!

ಆಗ್ರಾ: ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಮುಖಂಡರೊಬ್ಬರು ಮೃತಪಟ್ಟಿದ್ದಾರೆ ಎಂದು ಭಾವಿಸಿ ಅವರ ಅಂತ್ಯಸಂಸ್ಕಾರ ನಡೆಸಲು ಸಿದ್ಧತೆ ನಡೆಸುತ್ತಿರುವ ವೇಳೆ ಅವರು ಎಚ್ಚರಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಹೇಶ ಬಾಘೇಲ್ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ಕುಟುಂಬದವರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅವರನ್ನು ಪರೀಕ್ಷಿಸಿದ ಆಸ್ಪತ್ರೆಯ ವೈದ್ಯರು, … Continued

ಸಚಿವ ಚಲುವರಾಯಸ್ವಾಮಿ ವಿರುದ್ದ ರಾಜ್ಯಪಾಲರಿಗೆ ಪತ್ರ : ಪೊಲೀಸ್ ತನಿಖೆಗೆ ಸೂಚನೆ

ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ಅಧಿಕಾರಿಗಳು ಬರೆದದ್ದು ಎನ್ನಲಾದ ಪತ್ರದ ಬಗ್ಗೆ ತನಿಖೆ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು, ಮಂಗಳವಾರ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ … Continued