ಅಶಿಸ್ತಿನ ವರ್ತನೆಗಾಗಿ ತೃಣಮೂಲ ಸಂಸದ ಡೆರೆಕ್ ಒ’ಬ್ರಿಯಾನ್ ರಾಜ್ಯಸಭೆಯಿಂದ ಅಮಾನತು

ನವದೆಹಲಿ: ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯಾನ್ ಅವರನ್ನು ಅಧಿವೇಶದಿಂದ ಅಮಾನತು ಮಾಡಲಾಗಿದೆ. ತೃಣಮೂಲದ ಡೆರೆಕ್ ಒ’ಬ್ರಿಯಾನ್ ಅವರನ್ನು ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ ಎಂದು ರಾಜ್ಯಸಭಾ ಚೇರ್ಮನ್‌ ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಇಂದು, ಮಂಗಳವಾರ ಪ್ರಕಟಿಸಿದ್ದಾರೆ. ಟಿಎಂಸಿ ನಾಯಕ ಆರ್ಡರ್ ಅನ್ನು … Continued

ಪ್ರಿಯಕರನ ಜೊತೆ ಮುನಿಸು, 80 ಅಡಿ ಎತ್ತರದ ಹೈ ಹೈಟೆನ್ಷನ್‌ ವಿದ್ಯುತ್ ಟವರ್ ಏರಿದ ಪ್ರೇಯಸಿ…!

ರಾಯಪುರ: ಪ್ರಿಯಕರನ ಜತೆ ಸಿಟ್ಟು ಮಾಡಿಕೊಂಡ ನಂತರ ಪ್ರೇಯಸಿ 80 ಅಡಿ ಎತ್ತರದ ವಿದ್ಯುತ್‌ ಟವರ್‌ ಏರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ ಘಟನೆ ಛತ್ತೀಸ್‌ಗಢದ ಗೌರೇಲಾ ಪೆಂಡ್ರಾ ಮಾರ್ವಾಹಿ ಜಿಲ್ಲೆಯಲ್ಲಿ ನಡೆದಿದೆ. ಯುವತಿ ಕ್ಷುಲ್ಲಕ ಕಾರಣಕ್ಕೆ ಪ್ರಿಯತಮನ ಜತೆ ಜಗಳ ಮಾಡಿಕೊಂಡಿದ್ದಾಳೆ, ಇಬ್ಬರ ಮಧ್ಯೆ ಜಗಳದ ನಂತರ ಕೋಪಗೊಂಡ ಆಕೆ 80 ಅಡಿ ಎತ್ತರದ … Continued

2 ಕೋಟಿ ರೂ. ಪರಿಹಾರ ಕೋರಿ ʼಎಲಿಫೆಂಟ್ ವಿಸ್ಪರರ್ಸ್’ ನಿರ್ದೇಶಕಿಗೆ ಲೀಗಲ್ ನೋಟಿಸ್ ಕಳುಹಿಸಿದ ಬೆಳ್ಳಿ-ಬೊಮ್ಮನ್ ಮಾವುತ ದಂಪತಿ

ಬೆಂಗಳೂರು : ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರದ ಮೂಲಕ ಬೊಮ್ಮನ್ ಮತ್ತು ಬೆಳ್ಳಿ ದಂಪತಿ ಇಡೀ ಜಗತ್ತಿಗೆ ಪರಿಚಯವಾಗಿದ್ದ ಈಗ ಸಾಕ್ಷ್ಯಚಿತ್ರ ನಿರ್ಮಾಣ ಮಾಡಿದ ತಂಡದ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಈ ಸಾಕ್ಷ್ಯಚಿತ್ರದಲ್ಲಿ ನಟಿಸಿದ್ದಕ್ಕೆ ತಮಗೆ ಭರವಸೆ ನೀಡಿದಂತೆ ಹಣ ನೀಡಿಲ್ಲ ಎಂದು ದೂರಿದ್ದಾರೆ. ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಬೊಮ್ಮನ್ ಹಾಗೂ … Continued

ದೆಹಲಿ ಸೇವಾ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ: ಕೇಜ್ರಿವಾಲಗೆ ಹಿನ್ನಡೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಹಿನ್ನಡೆಯಾಗಿದೆ. ದೆಹಲಿ ಸೇವೆಗಳ ಮಸೂದೆ- 2023 ಅನ್ನು ಸೋಮವಾರ (ಆಗಸ್ಟ್ 7) ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ಮಸೂದೆಯ ಪರವಾಗಿ 131 ಮತಗಳು ಮತ್ತು ವಿರುದ್ಧವಾಗಿ 101 ಮತಗಳು ಬಂದವು. ಆಮ್ ಆದ್ಮಿ ಪಕ್ಷ ಮತ್ತು ಕೇಂದ್ರದ ನಡುವಿನ ವಿವಾದದ ಬಿಂದುವಾಗಿದ್ದ ಮಸೂದೆಯನ್ನು ಆಗಸ್ಟ್ 3 ರಂದು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. … Continued

ಶಿವನ ಭಜನೆ ಹಾಡಿದ್ದ ಮುಸ್ಲಿಂ ಗಾಯಕಿಯ ಸಹೋದರನನ್ನು ಚಾಕುವಿನಿಂದ ಇರಿದು ಹತ್ಯೆ

ಮುಜಾಫರ್ ನಗರ: ಭಜನೆ ಹಾಡಿದ್ದಕ್ಕಾಗಿ ವಿವಾದಕ್ಕೆ ಸಿಲುಕಿದ್ದ ಮುಸ್ಲಿಂ ಗಾಯಕಿಯ 17 ವರ್ಷದ ಸಹೋದರನನ್ನು ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಂದಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕೊಲೆ ಮಾಡಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಮೃತನನ್ನು 17 ವರ್ಷದ ಖುರ್ಷಿದ್ ಎಂದು … Continued

ಮತದಾರರಿಗೆ ಆಮಿಷ ಆರೋಪ: ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ವೇಳೆ ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದ ಬಿಜೆಪಿ ಪ್ರಚಾರದ ವೇಳೆ ಮತದಾರರಿಗೆ ಆಮಿಷವೊಡ್ಡುವ ರೀತಿಯಲ್ಲಿ ಭಾಷಣ ಮಾಡಿದ್ದರು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ. ಹರಪನಹಳ್ಳಿ ಠಾಣಾ ಪೊಲೀಸರು … Continued

ನೂಹ್ ಹಿಂಸಾಚಾರ: ಕಟ್ಟಡ ತೆರವು ಕಾರ್ಯಾಚರಣೆಗೆ ಪಂಜಾಬ್-ಹರಿಯಾಣ ಹೈಕೋರ್ಟ್ ತಡೆ

ಚಂಡೀಗಢ : ಹರಿಯಾಣದ ನೂಹ್‌ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ವಿಚಾರಣೆಗೆ ಮುಂದಾಗಿರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆರೋಪಿಗಳ ಕಟ್ಟಡ ನೆಲಸಮ ಕಾರ್ಯಾಚರಣೆಗೆ ತಡೆ ನೀಡಿದೆ. ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ನೇತೃತ್ವದ ಪೀಠ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ಪರಿಗಣಿಸಿದೆ. ಜುಲೈ 31ರ ವಿಎಚ್‌ಪಿ ಹಮ್ಮಿಕೊಂಡಿದ್ದ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದ ನಂತರ ಹಿಂಸಾಚಾರ … Continued

ಮಣಿಪುರ ಹಿಂಸಾಚಾರ: ತನಿಖೆಯ ಮೇಲ್ವಿಚಾರಣೆಗೆ ಮೂವರು ನಿವೃತ್ತ ಮಹಿಳಾ ನ್ಯಾಯಮೂರ್ತಿಗಳ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಮಣಿಪುರ ಪೊಲೀಸರು ವಿವಿಧ ಪ್ರಕರಗಣಗಳಿಗೆ ಸಂಬಂಧಿಸಿದಂತೆ ನಡೆಸುತ್ತಿರುವ ತನಿಖೆಯ ಪರಿಶೀಲನೆಗಾಗಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್‌ ನೇತೃತ್ವದ ತ್ರಿಸದಸ್ಯ ಪೀಠವನ್ನು ಸುಪ್ರೀಂ ಕೋರ್ಟ್‌ ಸೋಮವಾರ ರಚಿಸಿದೆ. ನಿವೃತ್ತ ನ್ಯಾಯಮೂರ್ತಿಗಳಾದ ಶಾಲಿನಿ ಜೋಶಿ ಮತ್ತು ಆಶಾ ಮೆನನ್ ಅವರು ಸಮಿತಿಯ ಇತರ … Continued

ಇಂದು ಬೆಂಗಳೂರಿಗೆ ಸ್ಪಂದನಾ ಮೃತದೇಹ ಆಗಮನ : ಬುಧವಾರ ಅಂತ್ಯಕ್ರಿಯೆ

ಬೆಂಗಳೂರು: ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಮುಗಿದಿದೆ ಎಂದು ಸ್ಪಂದನಾ ಅವರ ಚಿಕ್ಕಪ್ಪ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾತ್ರಿ ಬೆಂಗಳೂರಿಗೆ ಸ್ಪಂದನಾ ಮೃತದೇಹ … Continued

ಉಡುಪಿ ಕಾಲೇಜು ವೀಡಿಯೊ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ

ಉಡುಪಿ: ಇಲ್ಲಿನ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಭಾರೀ ಚರ್ಚೆಗೆ ಗ್ರಾಸವಾಗಿದ್ದ ಪ್ರಕರಣದಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯ ವೀಡಿಯೋ ಮಾಡಿದ್ದರು ಎಂದು ಆರೋಪಿಸಿ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಜುಲೈ 18ರಂದು ಘಟನೆ ನಡೆದಿದ್ದು, ಘಟನೆ ಬೆಳಕಿಗೆ ಬಂದ ತಕ್ಷಣ ಮೂವರು … Continued