ನಮ್ಮ ಹಿಂದೆ ಓಡಾಡಿದವರೆಲ್ಲ ಈಗ ಮಂತ್ರಿಯಾಗಿ ಧಿಮಾಕಿನಿಂದ ಓಡಾಡುತ್ತಿದ್ದಾರೆ : ಶಾಸಕ ಬಸವರಾಜ ರಾಯರೆಡ್ಡಿ
ಕೊಪ್ಪಳ: ನಮ್ಮ ಹಿಂದೆ ಓಡಾಡಿದವರೆಲ್ಲ ಈಗ ಮಂತ್ರಿಯಾಗಿದ್ದಾರೆ. ಅವರ ಅಪ್ಪಂದಿರ ಜೊತೆ ನಾನು ಕೆಲಸ ಮಾಡಿದವ. ಈಗ ಇವರು ನಮ್ಮ ಮುಂದೆ ಧಿಮಾಕು ತೋರಿಸಿಕೊಂಡು ಓಡಾಡುತ್ತಾರೆ ಎಂದು ಶಾಸಕ ಬಸವರಾಜ ರಾಯರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಜನಸಂರ್ಪಕ ಸಭೆಯಲ್ಲಿ ಮಾತನಾಡಿದ ಅವರು, “ನೀವು ಚಿಂತೆ ಮಾಡುವುದು ಬೇಡ. ಒಮ್ಮೊಮ್ಮೆ ಮಂತ್ರಿ ಆಗಲು … Continued