ಡ್ರೋನ್‌ ರೇಸಿನಲ್ಲಿ ಇದೇ ಮೊದಲ ಬಾರಿಗೆ ಮೂವರು ವಿಶ್ವ ಚಾಂಪಿಯನ್ ಗಳನ್ನು ಸೋಲಿಸಿದ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ (AI)-ಚಾಲಿತ ಡ್ರೋನ್ | ವೀಕ್ಷಿಸಿ

ಕೃತಕ ಬುದ್ಧಿಮತ್ತೆ (AI) ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಮತ್ತು ನಿರ್ದಿಷ್ಟ ಕಾರ್ಯಗಳು ಮತ್ತು ಡೊಮೇನ್‌ಗಳಲ್ಲಿ ಮಾನವರನ್ನು ಮೀರಿಸಿದೆ. ಕಳೆದ ಕೆಲವು ವರ್ಷಗಳಲ್ಲಿ, ಕೃತಕ ಬುದ್ಧಿಮತ್ತೆ (AI) ವ್ಯಾಪಕವಾದ ಡೇಟಾ ಸಂಸ್ಕರಣೆ, ಮಾದರಿ ಗುರುತಿಸುವಿಕೆ, ಆಪ್ಟಿಮೈಸೇಶನ್ ಮತ್ತು ಪುನರಾವರ್ತಿತ ಗಣನೆಗಳನ್ನು ನಿರ್ವಹಿಸುವಲ್ಲಿ ತನ್ನ ಸಾಮರ್ಥ್ಯವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಮೂಲಕ ವಿವಿಧ ಕಾರ್ಯಗಳಲ್ಲಿ ತನ್ನ ಸಾಮರ್ಥ್ಯವನ್ನು … Continued

₹ 538 ಕೋಟಿ ಬ್ಯಾಂಕ್ ವಂಚನೆ ಪ್ರಕರಣ : ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ ಗೋಯಲ್ ಬಂಧನ

ನವದೆಹಲಿ: ಕೆನರಾ ಬ್ಯಾಂಕ್‌ಗೆ ಸಂಬಂಧಿಸಿದ ₹ 538 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ ಗೋಯಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. ಮುಂಬೈನಲ್ಲಿರುವ ಇ.ಡಿ. ಕಚೇರಿಯಲ್ಲಿ ಸುದೀರ್ಘ ವಿಚಾರಣೆಯ ನಂತರ ನರೇಶ ಗೋಯಲ್ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ … Continued

ಭಾರತೀಯ ಮೂಲದ ಥರ್ಮನ್ ಷಣ್ಮುಗರತ್ನಂ ಸಿಂಗಾಪುರದ ನೂತನ ಅಧ್ಯಕ್ಷ : ಚುನಾವಣೆಯಲ್ಲಿ ಪ್ರಚಂಡ ವಿಜಯ

ಸಿಂಗಾಪುರ: ಸಿಂಗಾಪುರದಲ್ಲಿ ಜನಿಸಿದ ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಥರ್ಮನ್ ಷಣ್ಮುಗರತ್ನಂ ಅವರು ಸಿಂಗಾಪುರದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಇಲಾಖೆ ಬಿಡುಗಡೆ ಮಾಡಿದ ಮಾದರಿ ಎಣಿಕೆ ಫಲಿತಾಂಶದ ಪ್ರಕಾರ, ಚೀನಾ ಮೂಲದ ಇಬ್ಬರು ಸ್ಪರ್ಧಿಗಳನ್ನು ಒಳಗೊಂಡಿರುವ ತ್ರಿಕೋನ ಸ್ಪರ್ಧೆಯಲ್ಲಿ 70 ಪ್ರತಿಶತದಷ್ಟು ಮತಗಳನ್ನು ಪಡೆಯುವ ಮೂಲಕ ಪ್ರಚಂಡ ವಿಜಯ ಸಾಧಿಸಿದ್ದಾರೆ. 66 ವರ್ಷದ ಥರ್ಮನ್ ಷಣ್ಮುಗರತ್ನಂ ಅವರು … Continued

ಸಿಎಂ ಸಿದ್ದರಾಮಯ್ಯ ಸರ್ಕಾರದ ಎಲ್ಲ 33 ಸಚಿವರಿಗೆ ಹೊಸ ಐಷಾರಾಮಿ ಕಾರಿನ ಭಾಗ್ಯ…

ಬೆಂಗಳೂರು : ಸಂಪುಟದ 33 ಸಚಿವರಿಗಾಗಿ ಸಿದ್ದರಾಮಯ್ಯ ಸರ್ಕಾರವು ಹೊಸ ಕಾರು ಖರೀದಿಸಲು ಆದೇಶ ನೀಡಿದ್ದು, ಪ್ರತಿಯೊಬ್ಬ ಸಚಿವರಿಗೂ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಹೊಸ ಇನೋವಾ ಹೈಬ್ರಿಡ್ ಕಾರು ಶೀಘ್ರದಲ್ಲೇ ದೊರಕಲಿದೆ. ಹೊಸ ಕಾರುಗಳನ್ನು ಖರೀದಿಸಲು ಕರ್ನಾಟಕ ಸರ್ಕಾರವು 9.9 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಎಲ್ಲ 33 … Continued