“ಇದು ನನಗೆ ಮೂರನೇ ಜನ್ಮ”: ಪಾರ್ಶ್ವವಾಯುವಿನಿಂದ ಚೇತರಿಸಿಕೊಂಡ ನಂತರ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪಾರ್ಶ್ವವಾಯುವಿಗೆ ತುತ್ತಾಗಿ ಸಕಾಲಕ್ಕೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಇದು ‘ತಮ್ಮ ಮೂರನೇ ಜನ್ಮ’ ಎಂದು ಹೇಳಿದ್ದಾರೆ. ದೇವರು ಮತ್ತು ತಮಗೆ ಚಿಕಿತ್ಸೆ ನೀಡಿದ ವೈದ್ಯರ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ರಾಜ್ಯದ ಜನರ ಮಧ್ಯೆ ಇರಲು ಹೊಸ ಜೀವನ ಸಿಕ್ಕಿದೆ ಎಂದು ಹೇಳಿದ್ದಾರೆ. ಡಿಸ್ಚಾರ್ಜ್ ಆಗುವ ಮೊದಲು, … Continued

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮಹಿಳೆಯನ್ನು ಕಲ್ಲಿನಿಂದ ಹೊಡೆದು ಕೊಂದರು…!

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ವ್ಯಭಿಚಾರ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಕಲ್ಲಿನಿಂದ ಹೊಡೆದು ಕೊಲ್ಲಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಲಾಹೋರ್‌ನಿಂದ 500 ಕಿಮೀ ದೂರದಲ್ಲಿರುವ ಪಂಜಾಬ್‌ನ ರಾಜನ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮಹಿಳೆಯ 20 ರ ಹರೆಯದ ಪತಿ ವ್ಯಭಿಚಾರದ ಆರೋಪ ಮಾಡಿದ್ದಾನೆ. ಶುಕ್ರವಾರ, ವ್ಯಕ್ತಿ ತನ್ನ ಇಬ್ಬರು … Continued

ಅಮೆರಿಕ ಓಪನ್ ಟೆನಿಸ್‌ ಪಂದ್ಯಾವಳಿಯಲ್ಲಿ ಮಹಿಳೆಯರ ಡಬಲ್ ಪಂದ್ಯಕ್ಕೆ ಅಡ್ಡಿಪಡಿಸಿದ ಅಳಿಲು | ವೀಕ್ಷಿಸಿ

ಅಳಿಲೊಂದು ಅಂಕಣವನ್ನು ಆಕ್ರಮಿಸಿದಾಗ ಅಮೆರಿಕ ಓಪನ್ ಟೆನಿಸ್‌ ಡಬಲ್ಸ್ ಪಂದ್ಯವನ್ನು ನಿಲ್ಲಿಸಬೇಕಾಯಿತು. ಕೋರ್ಟ್ 5 ರಂದು ಶನಿವಾರ ರಾತ್ರಿ ನಡೆದ ಎರಡನೇ ಸುತ್ತಿನ ಮಹಿಳಾ ಡಬಲ್ಸ್ ಪಂದ್ಯದಲ್ಲಿ ಗ್ರೀಟ್ ಮಿನ್ನೆನ್ ಮತ್ತು ಯಾನಿನಾ ವಿಕ್‌ಮೇಯರ್ ಹಾಗೂ ಲಾರಾ ಸೀಗೆಮಂಡ್ ಮತ್ತು ವೆರಾ ಜ್ವೊನಾರೆವಾ ವಿರುದ್ಧ ಪಂದ್ಯ ನಡೆಯುತ್ತಿತ್ತು. ಪಂದ್ಯದ ಎರಡನೇ ಸೆಟ್‌ಗೆ ಅಳಿಲು ಅಡ್ಡಿಪಡಿಸಿತು. ಅಳಿಲು … Continued

ಸರ್ಜಿಕಲ್ ಸ್ಟ್ರೈಕ್ ನೇತೃತ್ವ ವಹಿಸಿದ್ದ ನಿವೃತ್ತ ಸೇನಾ ಅಧಿಕಾರಿಗೆ ಈಗ ಮಣಿಪುರದ ಶಾಂತಿ ಸ್ಥಾಪನೆ ಕಾರ್ಯದ ಜವಾಬ್ದಾರಿ

ಇಂಫಾಲ್: 2015 ರಲ್ಲಿ ಮ್ಯಾನ್ಮಾರ್‌ನಲ್ಲಿ ಭಾರತದ ಸರ್ಜಿಕಲ್ ಸ್ಟ್ರೈಕ್‌ಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಿವೃತ್ತ ಸೇನಾ ಅಧಿಕಾರಿಯೊಬ್ಬರು ಈಗ ಕಳೆದ ಎರಡು ತಿಂಗಳಲ್ಲಿ 170 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಮಣಿಪುರದಲ್ಲಿ ಅಶಾಂತಿಯನ್ನು ನಿಭಾಯಿಸಲು ಮಣಿಪುರ ಸರ್ಕಾರಕ್ಕೆ ಸಹಾಯ ಮಾಡಲಿದ್ದಾರೆ. ಮಣಿಪುರ ಸರ್ಕಾರವು ಆಗಸ್ಟ್ 24 ರಂದು ಕರ್ನಲ್ (ನಿವೃತ್ತ) ನೆಕ್ಟರ್ ಸಂಜೆನ್ಬಮ್ ಅವರನ್ನು … Continued

ಶಿಕ್ಷಕಿ ವಿರುದ್ಧ ಇಬ್ಬರು ಮುಸ್ಲಿಂ ವಿದ್ಯಾರ್ಥಿಗಳಿಗೆ ‘ಪಾಕಿಸ್ತಾನಕ್ಕೆ ಹೋಗಿ’ ಎಂದು ನಿಂದಿಸಿದ ಆರೋಪ

ಶಿವಮೊಗ್ಗ: ನಗರದ ಸರ್ಕಾರಿ ಉರ್ದು ಶಾಲೆಯೊಂದರ ಶಿಕ್ಷಕಿಯೊಬ್ಬರು ತಮ್ಮ ತರಗತಿಯಲ್ಲಿ ಜಗಳ ಮಾಡಿಕೊಂಡ ಇಬ್ಬರು ಮುಸ್ಲಿಂ ಹುಡುಗರಿಗೆ, ನೀವು ಪಾಕಿಸ್ತಾನಕ್ಕೆ ಹೋಗಿ ಎಂದು ಆರೋಪಿಸಲಾಗಿದೆ. ಘಟನೆ ಬಳಿಕ ಶಿಕ್ಷಕಿಯನ್ನು ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಶಿಕ್ಷಕಿ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳನ್ನು ನಿರಾಕರಿಸಿದ್ದಾರೆ. ಸರ್ಕಾರಿ ಉರ್ದು ಶಾಲೆಯ 5ನೇ ತರಗತಿಯ ಇಬ್ಬರು … Continued

ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ದಾಳಿ: ವ್ಯಕ್ತಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಅರಣ್ಯ ವಲಯದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿ ವ್ಯಾಪ್ತಿಯ ಕಂಚುಕಲ್ಲು ದುರ್ಗಾ ಗ್ರಾಮದ ಕಿನ್ನಿ (60) ಎಂಬವರು ಕಾಡಾನೆ ದಾಳಿಯಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅರೆನೂರು-ಕಂಚುಕಲ್ ದುರ್ಗಾ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಹಳ್ಳಿಯ ಕಾಲು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ … Continued

ಇಸ್ರೋ ಸೂರ್ಯಯಾನ: ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಏರಿಸುವ ಮೊದಲ ಪ್ರಕ್ರಿಯೆ ಯಶಸ್ವಿ

ಬೆಂಗಳೂರು: ಇಸ್ರೋ ತನ್ನ ಮೊದಲ ಸೂರ್ಯ ಯೋಜನೆ ಆದಿತ್ಯ ಎಲ್ 1 ಮಿಷನ್‌ನ ಮೊದಲ ಹಂತದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಏರಿಸುವ ಮೊದಲ ಹಂತದ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ತಿಳಿಸಿದೆ. ಇಸ್ರೋ ಈ ಬಗ್ಗೆ ಎಕ್ಸ್‌ (ಟ್ವಿಟರ್‌) ನಲ್ಲಿ ಮಾಹಿತಿ … Continued

‘ದೀವಾರ್’ ಸಿನೆಮಾ ಅವತಾರದಲ್ಲಿ ಕಾಣಿಸಿಕೊಂಡ ಭಾರತದ ಕ್ರಿಕೆಟ್ ತಂಡದ ಕೋಚ್ ರಾಹುಲ್‌ ದ್ರಾವಿಡ್ | ವೀಕ್ಷಿಸಿ

ನವದೆಹಲಿ: ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಮೈದಾನದಲ್ಲಿ ಶಾಂತತೆಗೆ ಹೆಸರುವಾಸಿಯಾಗಿದ್ದರು. ಭಾರತದ ಮಾಜಿ ಕ್ರಿಕೆಟಿಗ ಪ್ರಸ್ತುತ ಭಾರತದ ಮುಖ್ಯ ಕೋಚ್ ಆಗಿದ್ದಾರೆ ಮತ್ತು ಭಾರತ ತಂಡದ ಮುಖ್ಯ ಕೋಚ್ ಮತ್ತೊಮ್ಮೆ ಶೋಲೆ ಶೈಲಿಯ ಜಾಹೀರಾತಿನಲ್ಲಿ ನಟಿಸಿದ್ದಾರೆ.  ಇದಕ್ಕೂ ಮೊದಲು ಅವರು ‘ಇಂದಿರಾನಗರ ಕಾ ಗುಂಡಾ’ ಎಂದು ಹೇಳುವ ಆಶ್ಚರ್ಯಕರ ಜಾಹೀರಾತುಗಳನ್ನು ಮಾಡಿದ್ದಾರೆ. … Continued

ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ 49 ನೇ ವಯಸ್ಸಿನಲ್ಲಿ ನಿಧನ

ಜಿಂಬಾಬ್ವೆಯ ಕ್ರಿಕೆಟ್‌ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ( 49 ವರ್ಷ) ಭಾನುವಾರ, ಸೆಪ್ಟೆಂಬರ್ 3 ರಂದು ನಿಧನರಾಗಿದ್ದಾರೆ. ಅವರು ಕೊಲೊನ್ ಮತ್ತು ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಈ ಸುದ್ದಿಯನ್ನು ಹೀತ್ ಸ್ಟ್ರೀಕ್ ಪತ್ನಿ ನಡಿನ್ ಸ್ಟ್ರೀಕ್ ತಮ್ಮ ಫೇಸ್‌ಬುಕ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ, ಸ್ಟ್ರೀಕ್ ನಿಧನರಾದರು ಎಂಬ ವದಂತಿಗಳು … Continued

ಚಂದ್ರನ ಮೇಲೆ ನಿದ್ರಿಸಲಿದೆ ಚಂದ್ರಯಾನ -3ರ ಪ್ರಗ್ಯಾನ್‌ ರೋವರ್ : ಅದು ಎಚ್ಚರಗೊಳ್ಳುವುದು ಯಾವಾಗ..?

ನವದೆಹಲಿ: ಚಂದ್ರಯಾನ-3 ಮಿಷನ್‌ನ ರೋವರ್ ಪ್ರಗ್ಯಾನ್ ತನ್ನ ಕಾರ್ಯಯೋಜನೆಗಳನ್ನು ಪೂರ್ಣಗೊಳಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಿಳಿಸಿದೆ. ರೋವರ್ ಅನ್ನು ಸುರಕ್ಷಿತವಾಗಿ ನಿಲುಗಡೆ ಮಾಡಲಾಗಿದೆ ಮತ್ತು ಸ್ಲೀಪ್ ಮೋಡ್‌ನಲ್ಲಿ ಇರಿಸಲಾಗಿದೆ ಎಂದು ಇಸ್ರೋ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ. “ಪ್ರಸ್ತುತ, ಬ್ಯಾಟರಿಯು ಸಂಪೂರ್ಣವಾಗಿ ಚಾರ್ಜ್ ಆಗಿದೆ. ಸೌರ ಫಲಕವು ಸೆಪ್ಟೆಂಬರ್ 22ರಂದು ನಿರೀಕ್ಷಿಸಲಾದ ಮುಂದಿನ … Continued