ಶಿಕ್ಷಕರದ್ದು ವೈವಿಧ್ಯಮಯ ಪಾತ್ರ….

(ಶಿಕ್ಷಕರ ದಿನಾಚರಣೆ ನಿಮಿತ್ತ ಲೇಖನ) ಭಾರತದಲ್ಲಿ ಶಿಕ್ಷಣ ಪದ್ಧತಿಯು ಮಹಾಭಾರತದ ಕಾಲದಿಂದ ಆರಂಭಗೊಂಡಿದ್ದು ದ್ರೋಣಾಚಾರ‍್ಯ, ಸೌಂದೀಪಿನಿ ಮುನಿ, ವಶಿಷ್ಠ ಋಷಿ ಮುಂತಾದವರು ಆಚಾರ‍್ಯ ಗುರುಗಳಾಗಿ ಅನೇಕ ಶಿಷ್ಯರನ್ನು ನಾಡಿಗೆ ನೀಡಿದ್ದು, ಈ ಪರಂಪರೆ ಈಗಲೂ ಮುಂದುವರೆದಿದೆ. ಟ್ಯಾಗೋರ್ ಅವರು “ಶಿಕ್ಷಕ ಸ್ವತಃ ಕಲಿಕೆಯಲ್ಲಿ ತೊಡಗದೇ ಇದ್ದರೆ, ಇನ್ನಿತರರಿಗೆ ಪರಿಣಾಮಕಾರಿಯಾಗಿ ಬೋಧಿಸಲಾರ” ಎಂದು ಹೇಳಿದ್ದರು. ಇಂದು ಶಿಕ್ಷಕರು … Continued

ವೀಡಿಯೊ….| ಶಿವಲಿಂಗದ ಬಳಿ ಕೈತೊಳೆದುಕೊಂಡ ಬಿಜೆಪಿ ಸಚಿವರು : ಸಚಿವರಿಂದ ಧರ್ಮಕ್ಕೆ ಅಪಮಾನ ಎಂದು ವಿಪಕ್ಷಗಳಿಂದ ವಾಗ್ದಾಳಿ

ಬಾರಾಬಂಕಿ (ಉತ್ತರ ಪ್ರದೇಶ) : ಉತ್ತರ ಪ್ರದೇಶದ ಸಚಿವ ಸತೀಶ್ ಶರ್ಮಾ ಅವರು ಸೋಮವಾರ ಬಾರಾಬಂಕಿಯ ಲೋಧೇಶ್ವರ ಮಹಾದೇವ ದೇವಸ್ಥಾನದ ಶಿವಲಿಂಗದಲ್ಲಿ ಪಾಣಿಪೀಠದಲ್ಲಿ ಕೈ ತೊಳೆಯುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ಪ್ರತಿಪಕ್ಷಗಳಿಂದ ಭಾರಿ ಟೀಕೆಗೆ ಗುರಿಯಾಗಿದ್ದಾರೆ. ವೀಡಿಯೋದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ರಾಜ್ಯ ಸಚಿವರು ಉತ್ತರ ಪ್ರದೇಶದ ಸಚಿವ ಸತೀಶ್ ಶರ್ಮಾ … Continued

ಲೋಕಸಭಾ ಚುನಾವಣೆ 2024 : ಕಾಂಗ್ರೆಸ್ಸಿನಿಂದ 16 ಸದಸ್ಯರ ‘ಚುನಾವಣಾ ಸಮಿತಿ’ ರಚನೆ

ನವದೆಹಲಿ: 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಚುನಾವಣಾ ಸಮಿತಿಯನ್ನು ಪ್ರಕಟಿಸಿದೆ. ಸಮಿತಿಯು 16 ನಾಯಕರನ್ನು ಒಳಗೊಂಡಿದೆ ಎಂದು ಕಾಂಗ್ರೆಸ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ ಘೋಷಿಸಿದ್ದಾರೆ. ಸಮಿತಿಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಅಂಬಿಕಾ ಸೋನಿ, ಲೋಕಸಭೆಯಲ್ಲಿ ಪಕ್ಷದ ನಾಯಕ ಅಧೀರ್ ರಂಜನ್ … Continued

ಬರಪೀಡಿತ ತಾಲೂಕುಗಳಲ್ಲಿ ಹಣದ ಬದಲು 10 ಕೆ.ಜಿ ಅಕ್ಕಿ ವಿತರಣೆ : ಸಚಿವ ಮುನಿಯಪ್ಪ

ಬೆಂಗಳೂರು: ರಾಜ್ಯದ ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಪ್ರಕಟಿಸಿದ್ದಾರೆ. ಈ ಕುರಿತು ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆ ಎದುರಾಗಿದೆ. ನೀರಿಲ್ಲದೆ ಬರ ಆವರಿಸಿದೆ. ಬೆಳೆ ಹಾನಿಯಿಂದ ರೈತರು ಕಂಗಾಲಾಗಿದ್ದಾರೆ. ರಾಜ್ಯದ ಬರಪೀಡಿತ ತಾಲೂಕುಗಳಿಗೆ ಹಣದ ಬದಲು … Continued

ಕುತೂಹಲ ಮೂಡಿಸಿದ ಡಿಸಿಎಂ ಶಿವಕುಮಾರ-ಬಿಜೆಪಿ ನಾಯಕಿ ತೇಜಸ್ವಿನಿ ಅನಂತಕುಮಾರ ಭೇಟಿ

ಬೆಂಗಳೂರು: ಬಿಜೆಪಿ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಈ ಭೇಟಿ ವೇಳೆ ಅವರು ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಕಾರ್ಯಕ್ರಮವೊಂದರ ನಿಮಿತ್ತ ಡಿಕೆಶಿ ಅವರನ್ನು ಆಹ್ವಾನಿಸುವ ಉದ್ದೇಶದಿಂದ ತೇಜಸ್ವಿನಿ … Continued

‘ಇಂಡಿಯಾʼ ಮೈತ್ರಿಕೂಟಕ್ಕೂ ಉದಯನಿಧಿಯ ‘ಸನಾತನ ಧರ್ಮ’ ಕುರಿತಾದ ಹೇಳಿಕೆಗೂ ಯಾವುದೇ ಸಂಬಂಧವಿಲ್ಲ : ತೃಣಮೂಲ ಕಾಂಗ್ರೆಸ್‌

ನವದೆಹಲಿ: ‘ಸನಾತನ ಧರ್ಮ’ದ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೋಮವಾರ ಖಂಡಿಸಿದೆ. ಹಾಗೂ ವಿರೋಧ ಪಕ್ಷದ ನೇತೃತ್ವದ ಇಂಡಿಯಾ ಮೈತ್ರಿಕೂಟಕ್ಕೂ ಹೇಳಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಇಂತಹ ಹೇಳಿಕೆಗಳನ್ನು ನಾವು ಖಂಡಿಸುತ್ತೇವೆ. ಸೌಹಾರ್ದತೆ ನಮ್ಮ ಸಂಸ್ಕೃತಿ. ನಾವು … Continued

ದೆಹಲಿ ಜಿ 20 ಶೃಂಗಸಭೆಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು- ಪ್ರಧಾನಿ ಲಿ ಕಿಯಾಂಗ್ ಭಾಗಿ- ಚೀನಾ

ನವದೆಹಲಿ: ಈ ವಾರಾಂತ್ಯದಲ್ಲಿ ದೆಹಲಿಯಲ್ಲಿ ನಡೆಯಲಿರುವ 18ನೇ ಜಿ20 ಶೃಂಗಸಭೆಯಲ್ಲಿ ಚೀನಾದ ಪ್ರಧಾನಿ ಲಿ ಕಿಯಾಂಗ್ ಪಾಲ್ಗೊಳ್ಳಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಸೋಮವಾರ ಮಧ್ಯಾಹ್ನ ತನ್ನ ವೆಬ್‌ಸೈಟ್‌ನಲ್ಲಿ ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ. ಈ ಪ್ರಕಟಣೆಯು ಪರಿಣಾಮಕಾರಿಯಾಗಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಪಾಲ್ಗೊಳ್ಳುವುದಿಲ್ಲ ಎಂದರ್ಥ, ಏಕೆಂದರೆ ಬೀಜಿಂಗ್ ತನ್ನ ಇಬ್ಬರು ಶಕ್ತಿಶಾಲಿ ನಾಯಕರನ್ನು ಒಂದೇ ಸಮಯದಲ್ಲಿ … Continued

ಪಾಕ್ ಪರ ಘೋಷಣೆ : ಭಾರತದ ಸಾರ್ವಭೌಮತ್ವ ಅಂಗೀಕಾರ-ಸಂವಿಧಾನಕ್ಕೆ ನಿಷ್ಠೆಯ ಪ್ರಮಾಣಪತ್ರ ಸಲ್ಲಿಸಿ : ನ್ಯಾಶನಲ್‌ ಕಾನ್ಫರೆನ್ಸ್‌ ನಾಯಕನಿಗೆ ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: 2018 ರಲ್ಲಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮೊಹಮ್ಮದ್ ಅಕ್ಬರ್ ಲೋನ್ ಅವರಿಗೆ ಭಾರತದ ಸಂವಿಧಾನಕ್ಕೆ ನಿಷ್ಠೆ ಮತ್ತು ದೇಶದ ಸಾರ್ವಭೌಮತ್ವವನ್ನು ಅಂಗೀಕರಿಸುವ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಸೂಚಿಸಿದೆ. ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಹಿಂದಿನ ಜಮ್ಮು … Continued

30 ವರ್ಷಗಳ ನಂತರ ʼವರ್ಡ್‌ಪ್ಯಾಡ್ ಅಪ್ಲಿಕೇಶನ್ʼಗೆ ವಿಂಡೋಸ್‌ನಿಂದ ʼಗೇಟ್‌ಪಾಸ್‌ʼ ನೀಡಲಿರುವ ಮೈಕ್ರೋಸಾಫ್ಟ್

ವರ್ಡ್‌ ಪ್ಯಾಡ್‌ (WordPad) ನೆನಪಿದೆಯೇ? ಬರವಣಿಗೆ ಮತ್ತು ಸಂಪಾದನೆಗೆ ಸಂಬಂಧಿಸಿದ ಎಲ್ಲಾ ಮೂಲಭೂತ ಕಾರ್ಯಗಳನ್ನು ನಿರ್ವಹಿಸಲು ಅನುಮತಿಸುವ OG ಅಪ್ಲಿಕೇಶನ್? ಹೌದು, ಇದು ಎಂಎಸ್‌ ವರ್ಡಡ(MS Word)ನಷ್ಟು ಜನಪ್ರಿಯವಾಗಿಲ್ಲ ಅಥವಾ ವೈಶಿಷ್ಟ್ಯ ಸಮೃದ್ಧವಾಗಿಲ್ಲ. ಆದರೆ ಅದು ಕೆಲಸವನ್ನು ಪೂರ್ಣಗೊಳಿಸುತ್ತದೆ. ಮತ್ತು ಇದು ಸಂಪೂರ್ಣವಾಗಿ ಉಚಿತವಾಗಿದೆ. ಆದಾಗ್ಯೂ, ಅಪ್ಲಿಕೇಶನ್ ದೀರ್ಘಕಾಲದಿಂದ ಯಾವುದೇ ನವೀಕರಣವನ್ನು ಸ್ವೀಕರಿಸಿಲ್ಲ ಮತ್ತು ಇತ್ತೀಚಿನ … Continued

ವೀಡಿಯೊ | ಚಂದ್ರಯಾನ-3ರ ಹಾಪ್ ಪ್ರಯೋಗ ಯಶಸ್ವಿ : ಮೇಲಕ್ಕೆ ಜಿಗಿದು ಮತ್ತೆ ಚಂದ್ರನ ಮೇಲ್ಮೈ ಸ್ಪರ್ಶಿಸಿದ ವಿಕ್ರಂ ಲ್ಯಾಂಡರ್

ನವದೆಹಲಿ: ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡಿಂಗ್‌ ಮಾಡಿದ ನಂತರ ವಿಕ್ರಂ ಲ್ಯಾಂಡರ್ ಮತ್ತೆ ಚಂದ್ರನ ಮೇಲ್ಮೈಗೆ ಸ್ಪರ್ಶಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು, ಸೋಮವಾರ ತಿಳಿಸಿದೆ. ಚಂದ್ರಯಾನ-3 ಮಿಷನ್‌ನ ಭಾಗವಾಗಿರುವ ವಿಕ್ರಂ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಹಾಪ್ ಪ್ರಯೋಗವನ್ನು ಯಶಸ್ವಿಯಾಗಿ ನಡೆಸುವ ಮೂಲಕ ತನ್ನ ಮಿಷನ್ ಉದ್ದೇಶಗಳನ್ನು ಮೀರಿದೆ ಎಂದು ಇಸ್ರೋ … Continued