ಪ್ರಧಾನಿ ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ : ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ಕೋರಿ 9 ವಿಷಯಗಳ ಪಟ್ಟಿ

ನವದೆಹಲಿ: ಸೆಪ್ಟೆಂಬರ್ 18ರಿಂದ 22ರ ವರೆಗೆ ನಡೆಯಲಿರುವ ವಿಶೇಷ ಸಂಸತ್ ಅಧಿವೇಶನದ ಕಾರ್ಯಸೂಚಿಯನ್ನು ಕೋರಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅವರು ಒಂಬತ್ತು ವಿಷಯಗಳನ್ನು ಪಟ್ಟಿ ಮಾಡಿದ್ದಾರೆ ಮತ್ತು ಮುಂಬರುವ ಅಧಿವೇಶನದಲ್ಲಿ ಅವುಗಳ ಬಗ್ಗೆ ಚರ್ಚೆಗೆ ಸಮಯಾವಕಾಶ ನೀಡಬೇಕು ಎಂದು ಪ್ರಧಾನಿಯನ್ನು ಕೋರಿದ್ದಾರೆ. “ನೀವು ಸಂಸತ್ತಿನ … Continued

ಧಾರ್ಮಿಕ ಭಾವನೆಗಳಿಗೆ ಧಕ್ಕೆ : ಉದಯನಿಧಿ, ಪ್ರಿಯಾಂಕ್‌ ಖರ್ಗೆ ವಿರುದ್ಧ ಪ್ರಕರಣ ದಾಖಲು

ನವದೆಹಲಿ : ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಉದಯನಿಧಿ ಸ್ಟಾಲಿನ್ ಕರೆ ನೀಡಿದ್ದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಮತ್ತು ಅವರ ಹೇಳಿಕೆಯನ್ನು … Continued

ದಕ್ಷಿಣಾ ಆಫ್ರಿಕಾದಲ್ಲಿ ನಡೆದ ಬ್ರಿಕ್ಸ್‌ ಅಧಿಸೂಚನೆಯಲ್ಲಿ -ಆಸಿಯಾನ್ ಶೃಂಗಸಭೆ ನೋಟಿಫಿಕೇಶನ್ನಿನಲ್ಲಿ ‘ಪ್ರೈಮ್‌ ಮಿನಿಸ್ಟರ್‌ ಆಫ್‌ ಭಾರತ’ ಎಂದು ಉಲ್ಲೇಖ

ನವದೆಹಲಿ : ಜಿ20 ನಾಯಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಔತಣಕೂಟದ ಆಮಂತ್ರಣದಲ್ಲಿ ಸಾಂಪ್ರದಾಯಿಕ ‘ಪ್ರೆಸಿಡೆಂಟ್‌ ಆಫ್‌ ಇಂಡಿಯಾ’ ಎಂಬ ಪದದ ಬದಲಿಗೆ ‘ಪ್ರೆಸಿಡೆಂಟ್‌ ಆಫ್‌ ಭಾರತ’ ಎಂಬ ಪದವನ್ನು ಬಳಸಿದ್ದು ಭಾರೀ ಚರ್ಚೆ ಮತ್ತು ಊಹಾಪೋಹಗಳಿಗೆ ಕಾರಣವಾಗಿದೆ. ಮುಂಬರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂಡಿಯಾಕ್ಕೆ ‘ಭಾರತ’ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂಬ ಚರ್ಚೆಗೆ ನಾಂದಿ … Continued

ʼಇಂಡಿಯಾʼವನ್ನು ʼಭಾರತʼ ಎಂದು ಕರೆಯಬೇಕೆ? ರಾಜಕೀಯ ಕೋಲಾಹಲಕ್ಕೆ ಕಾರಣವಾದ ಹೆಸರು

ನವದೆಹಲಿ : ಅಧಿಕೃತ ಜಿ 20 ಶೃಂಗಸಭೆಯ ಆಹ್ವಾನಗಳಲ್ಲಿ ಸಾಂಪ್ರದಾಯಿಕ ‘ಪ್ರೆಸಿಡೆಂಟ್‌ ಆಫ್‌ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್‌ ಆಫ್‌ ಭಾರತ’ ಎಂದು ಬಳಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಕೆಲವು ದಿನಗಳ ಮುಂಚಿತವಾಗಿ ಬಂದಿರುವ ಈ ಕ್ರಮವು ರಾಜಕೀಯ ತಾಪಮಾನವನ್ನು ಹೆಚ್ಚಿಸಿದೆ. G20 ವಿದೇಶಿ ಪ್ರತಿನಿಧಿಗಳಿಗೆ ನೀಡುವ “ಭಾರತ, ಪ್ರಜಾಪ್ರಭುತ್ವದ ತಾಯಿ (“Bharat, … Continued

ಜಿ20 ಶೃಂಗಸಭೆಗೂ ಮುನ್ನ 5 ದಿನಗಳ ಯುರೋಪ್ ಪ್ರವಾಸಕ್ಕೆ ತೆರಳಿದ ರಾಹುಲ್ ಗಾಂಧಿ

ನವದೆಹಲಿ : ಭಾರತ ಐತಿಹಾಸಿಕ ಜಿ20 ಶೃಂಗಸಭೆಗೆ ಸಜ್ಜಾಗಿರುವುದರ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯುರೋಪ್ ಪ್ರವಾಸ ಕೈಗೊಂಡಿದ್ದಾರೆ. ಒಂದು ವಾರಗಳ ಭೇಟಿಗಾಗಿ ಮಂಗಳವಾರ ರಾಹುಲ್ ಗಾಂಧಿ ಯುರೋಪಿಗೆ ತೆರಳಿದ್ದಾರೆ. ಅಲ್ಲಿ ರಾಹುಲ್ ಯುರೋಪಿಯನ್ ಯೂನಿಯನ್ (ಇಯು) ವಕೀಲರು, ವಿದ್ಯಾರ್ಥಿಗಳು ಮತ್ತು ಭಾರತೀಯ ವಲಸಿಗರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಹುಲ್‌ ಗಾಂಧಿ … Continued

‘ಇಂಡಿಯಾ, ಅದು ಭಾರತ’ ಎಂದು ಸಂವಿಧಾನದಲ್ಲಿದೆ : ಜಿ20 ಆಮಂತ್ರಣ ಪತ್ರದ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಾಂಪ್ರದಾಯಿಕ ‘ಪ್ರೆಸಿಡೆಂಟ್‌ ಆಫ್‌ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್‌ ಆಫ್‌ ಭಾರತʼ ಎಂದು ಬಣ್ಣಿಸುವ ಜಿ20 ಶೃಂಗಸಭೆಯ ಆಮಂತ್ರಣ ಪತ್ರಗಳ ಕುರಿತು ಬುಧವಾರ ಮಾತನಾಡಿದ ವಿದೇಶಾಂಗ ಸಚಿವ ಎಸ್ ಜೈಶಂಕರ ಅವರು, ಸಂವಿಧಾನವನ್ನು ಓದಲು ಪ್ರತಿಯೊಬ್ಬರನ್ನು ಆಹ್ವಾನಿಸುವುದಾಗಿ ಹೇಳಿದ್ದಾರೆ. ಸಂವಿಧಾನದಲ್ಲಿ ‘ಇಂಡಿಯಾ, ಅದು ಭಾರತ’ ಎಂದು ಇದೆ ಎಂದು ಅವರು … Continued

ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ; ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ ಸೆಪ್ಟಂಬರ್‌ 6ರಿಂದ 8ರ ವರೆಗೆ ಮೂರು ದಿನ ಯಲ್ಲೋ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನ ಸೆಪ್ಟಂಬರ್‌ 6ರಂದು ಯಾದಗರಿ ಹಾಗೂ ಬೀದರ ಜಿಲ್ಲೆಗಳಿಗೆ, ಕಲಬುರಗಿ ಹಾಗೂ ವಿಜಯಪುರ … Continued