ನಿಜಗುಣಾನಂದ ಸ್ವಾಮೀಜಿಗೆ ಕೊಲೆ ಬೆದರಿಕೆ ಪತ್ರ

ಬೆಳಗಾವಿ: ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅನಾಮಿಕನಿಂದ ಕೊಲೆ ಬೆದರಿಕೆ ಪತ್ರ ಬಂದಿದೆ. ನಿಜಗುಣಾನಂದ ಶ್ರೀಗಳಿಗೆ (Nijagunananda Swamiji) ಪತ್ರ ಬರೆದು ಬೆದರಕೆ ಹಾಲಾಗಿದ್ದು, ‘2020ರಲ್ಲಿ ನಿನ್ನ ಹತ್ಯೆ ತಪ್ಪಿರಬಹುದು 2023ರಲ್ಲಿ ತಪ್ಪಲ್ಲ‌’ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 2020ರಲ್ಲಿ ನಿನ್ನ ಹತ್ಯೆ … Continued

ಮೊರಾಕೊ ಭೂಕಂಪ : 1000 ದಾಟಿದ ಸಾವಿನ ಸಂಖ್ಯೆ

ಅಮಿಜ್ಮಿಜ್ (ಮೊರಾಕೊ) : ಮೊರಾಕೊದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 1,000 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳಿ ತಿಳಿಸಿವೆ. ಆರು ದಶಕಗಳಲ್ಲೇ ಹೆಚ್ಚು ಮಾರಣಾಂತಿಕವಾದ ಭೂಕಂಪವಾಗಿದೆ. ರಕ್ಷಣಾ ಕಾರ್ಯಕರ್ತರು ಬದುಕುಳಿದವರಿಗಾಗಿ ಅವಶೇಷಗಳಡಿ ಹುಡುಕುತ್ತಿದ್ದಾರೆ. ಶುಕ್ರವಾರ ತಡರಾತ್ರಿ ಮೊರಾಕೊದ ಹೈ ಅಟ್ಲಾಸ್ ಪರ್ವತಗಳಲ್ಲಿ ಭೂಕಂಪ ಸಂಭವಿಸಿದೆ, ಭೂಕಂಪನವು ಸಮೀಪವಿರುವ ನಗರವಾದ … Continued

G20 ಶೃಂಗಸಭೆ : ಭಾರತ-ಮಧ್ಯಪ್ರಾಚ್ಯ-ಯುರೋಪ್ ಸಂಪರ್ಕ ಕಾರಿಡಾರಿಗೆ ಚಾಲನೆ : ಇದು ಚೀನಾದ ಬೆಲ್ಟ್ ಮತ್ತು ರೋಡ್ ಯೋಜನೆಗೆ ಪ್ರತಿಸ್ಪರ್ಧಿ

ನವದೆಹಲಿ: ಭಾರತ, ಯುಎಇ, ಸೌದಿ ಅರೇಬಿಯಾ, ಯುರೋಪಿಯನ್‌ ಒಕ್ಕೂಟ, ಫ್ರಾನ್ಸ್, ಇಟಲಿ, ಜರ್ಮನಿ ಮತ್ತು ಅಮೆರಿಕ ದೇಶಗಳ ಸಂಪರ್ಕ ಮತ್ತು ಮೂಲಸೌಕರ್ಯಗಳ ಸಹಕಾರದ ಮೇಲಿನ ಮೊದಲ ಉಪಕ್ರಮವಾದ ಭಾರತ-ಮಧ್ಯಪ್ರಾಚ್ಯ-ಯುರೋಪ್ ಸಂಪರ್ಕ ಕಾರಿಡಾರ್ ಅನ್ನು ಪ್ರಾರಂಭಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದರು. ಚೀನಾದಿಂದ ಆಕ್ಷೇಪಿಸಲ್ಪಟ್ಟ ಉಪಕ್ರಮವು ಭಾರತ ಮತ್ತು ಅಮೆರಿಕ ಸಹ-ಅಧ್ಯಕ್ಷತೆಯನ್ನು ಹೊಂದಿದೆ. ಅಮೆರಿಕ ಅಧ್ಯಕ್ಷ … Continued

ಐತಿಹಾಸಿಕ…: ಎಲ್ಲ ವಿಷಯಗಳಲ್ಲಿ ನೂರಕ್ಕೆ 100ರಷ್ಟು ಒಮ್ಮತ : ದೆಹಲಿ ಘೋಷಣೆ ಅಂಗೀಕರಿಸಿದ G20 ನಾಯಕರು

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧಕ್ಕೆ ಸಂಬಂಧಿಸಿದ ಸವಾಲುಗಳ ಹೊರತಾಗಿಯೂ, ಜಿ 20 ನಾಯಕರು ಶನಿವಾರ ನವದೆಹಲಿ ಜಿ 20 ಶೃಂಗಸಭೆಯಲ್ಲಿ ಜಂಟಿ ಘೋಷಣೆಯನ್ನು ನೂರಕ್ಕೆ ನೂರು ಅಂಗೀಕರಿಸಿದ್ದಾರೆ. ಯಾವುದೇ ಅಪಸ್ವರಗಳಿಲ್ಲದೆ ದೆಹಲಿ ಘೋಷಣೆ (Delhi Declaration) ಅಂಗೀಕರಿಸಿರುವ ಜಿ20 ನಾಯಕರ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಜಂಟಿ ಘೋಷಣೆಯನ್ನು ಸಿದ್ಧಪಡಿಸಿ, ಅಂಗೀಕಾರವಾಗುವಂತೆ ಶ್ರಮಿಸಿದ … Continued

ಬಿಜೆಪಿ-ಜೆಡಿಎಸ್‌ ಮೈತ್ರಿ : ಸೀಟು ಹಂಚಿಕೆ ಕುರಿತು ಮಾತುಕತೆ ನಡೆದಿಲ್ಲ, ಯಡಿಯೂರಪ್ಪ ಹೇಳಿಕೆ ಅವರ ವೈಯಕ್ತಿಕ ; ಬೇರೆ ಹೇಳಿಕೆ ನೀಡಿದ ಕುಮಾರಸ್ವಾಮಿ

ಬೆಂಗಳೂರು : ಬಿಜೆಪಿ ನಾಯಕ ಯಡಿಯೂರಪ್ಪ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಖಚಿತಪಡಿಸಿದ ಒಂದು ದಿನದ ನಂತರ, ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ಸೀಟು ಹಂಚಿಕೆ ಕುರಿತು ಇನ್ನೂ ಯಾವುದೇ ಚರ್ಚೆಯಾಗಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರಲ್ಲಿ ಸುದ್ದಿಸಂಸ್ಥೆ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಶುಕ್ರವಾರ ನೀಡಿದ ಪ್ರತಿಕ್ರಿಯೆ ಅವರ … Continued

ಡಿಜಿಟಲ್ ಶುಲ್ಕ ಪಾವತಿಗಾಗಿ ನೇಷನ್ ಫಸ್ಟ್ ಟ್ರಾನ್ಸಿಟ್ ಕಾರ್ಡ್ ಬಿಡುಗಡೆ ಮಾಡಿದ ಎಸ್‌ಬಿಐ

ನವದೆಹಲಿ: ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೇಷನ್ ಫಸ್ಟ್ ಟ್ರಾನ್ಸಿಟ್ ಕಾರ್ಡ್ (Nation First Transit Card) ಹೆಸರಿನ ಹೊಸ ಪ್ರಿಪೇಯ್ಡ್ ಕಾರ್ಡ್ ಅನ್ನು ಬಿಡುಗಡೆ ಮಾಡಿದೆ. ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ 2023 ರ ಸಂದರ್ಭದಲ್ಲಿ ‘ನೇಷನ್ ಫಸ್ಟ್ ಟ್ರಾನ್ಸಿಟ್ ಕಾರ್ಡ್’ ಅನ್ನು ಸ್ಟೇಟ್ ಬ್ಯಾಂಕ್ ಆಫ್ … Continued

ಮೈಸೂರು : ಆನೆ ಚಿಕಿತ್ಸೆಗೆ ವಿಶಿಷ್ಟ ಪಾದರಕ್ಷೆ ; ಪ್ರಯತ್ನ ಯಶಸ್ವಿ

ಮೈಸೂರು : ಆನೆಯ ಕಾಲಿನ ಚಿಕಿತ್ಸೆಗಾಗಿ ಪಶು ವೈದ್ಯರೊಬ್ಬರು ಅಳವಡಿಸಿಕೊಂಡಿರುವ ವಿಭಿನ್ನವಾದ ಕ್ರಮವು ಮೆಚ್ಚುಗೆಗೆ ಪಾತ್ರವಾಗಿದೆ. ಗಾಯಗೊಂಡ ಆನೆಗೆ ಚಿಕಿತ್ಸೆ ನೀಡಲೆಂದು ಅವರು ಪಾದರಕ್ಷೆ ತಯಾರಿಸಿದ್ದಾರೆ. ಹುಣಸೂರು ತಾಲೂಕಿನ ದೊಡ್ಡ ಹರವೆ ಆನೆ ಕ್ಯಾಂಪ್‌ನಲ್ಲಿರುವ 60 ವರ್ಷದ ಕುಮಾರಿ ಆನೆಯ ಕಾಲಿಗೆ ಗಾಯವಾಗಿತ್ತು. ಕುಮಾರಿ ಆನೆಯನ್ನು 2015ರಲ್ಲಿ ಕೇರಳ ಮೂಲದ ಸರ್ಕಸ್ ಕಂಪನಿಯಿಂದ ರಕ್ಷಣೆ ಮಾಡಿ … Continued

ಮೊರಾಕೊದಲ್ಲಿ ಪ್ರಬಲ ಭೂಕಂಪ : 632 ಮಂದಿ ಸಾವು, ನೂರಾರು ಮಂದಿಗೆ ಗಾಯ

ರಬತ್ : ಶುಕ್ರವಾರ ತಡರಾತ್ರಿ ಮಧ್ಯ ಮೊರಾಕೊದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ನಂತರ ಕನಿಷ್ಠ 632 ಜನರು ಸಾವಿಗೀಡಾಗಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಮೊರಾಕೊದ ಆಂತರಿಕ ಸಚಿವಾಲಯ ಶನಿವಾರ ಮುಂಜಾನೆ ಹೇಳಿದ್ದು, ಭೂಕಂಪದ ಸಮೀಪವಿರುವ ಪ್ರಾಂತ್ಯಗಳಲ್ಲಿ ಕನಿಷ್ಠ 632 ಜನರು ಮೃತಪಟ್ಟಿದ್ದಾರೆ. ಗಾಯಗೊಂಡ 300 ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ. ನಗರಗಳು … Continued

ಆಫ್ರಿಕನ್ ಯೂನಿಯನ್ ಅನ್ನು ಜಿ20 ಕಾಯಂ ಸದಸ್ಯನನ್ನಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಡಿಸಿದ ಪ್ರಸ್ತಾವನೆಯನ್ನು ಅನುಸರಿಸಿ ಆಫ್ರಿಕನ್ ಯೂನಿಯನ್ ಶನಿವಾರ G20ಯ ಕಾಯಂ ಸದಸ್ಯತ್ವವನ್ನು ಪಡೆದುಕೊಂಡಿತು, ಅದನ್ನು ಎಲ್ಲಾ ಸದಸ್ಯ ರಾಷ್ಟ್ರಗಳು ಸ್ವಾಗತಿಸಿದವು. ಅದರ ನಂತರ, ಪ್ರಧಾನಿ ಮೋದಿ ಅವರು ಕೊಮೊರೊಸ್ ಒಕ್ಕೂಟದ ಅಧ್ಯಕ್ಷರು ಮತ್ತು ಆಫ್ರಿಕನ್ ಯೂನಿಯನ್ (ಎಯು) ಅಧ್ಯಕ್ಷ ಅಜಲಿ ಅಸ್ಸೌಮಾನಿ ಅವರನ್ನು ಜಿ 20 ಹೈ ಟೇಬಲ್‌ನಲ್ಲಿ … Continued

ಜಿ 20 ಶೃಂಗಸಭೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ನಾಮಫಲಕದಲ್ಲಿ ʼಇಂಡಿಯಾʼ ಬದಲು ‘ಭಾರತ’ ಎಂಬ ಹೆಸರಿನ ಸಂದೇಶ

ನವದೆಹಲಿ: ನವದೆಹಲಿಯಲ್ಲಿ ಶನಿವಾರದಿಂದ ನಡೆಯುತ್ತಿರುವ ಎರಡು ದಿನಗಳ ಜಿ20 ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ದೇಶದ  ಹೆಸರಿನ ಫಲಕದಲ್ಲಿ ಇಂಡಿಯಾ ಬದಲು  ‘ಭಾರತ’ ಎಂದು ಪ್ರದರ್ಶಿಸಲಾಗಿದೆ. ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಅವರನ್ನು ‘ಭಾರತ’ ಪ್ರತಿನಿಧಿಸುವ ನಾಯಕ ಎಂದು ಗುರುತಿಸಲಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶೃಂಗಸಭೆಯಲ್ಲಿ ಉದ್ಘಾಟನಾ ಭಾಷಣ ಮಾಡುತ್ತಿದ್ದಂತೆ ಸಾಮಾಜಿಕ … Continued