ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ತಂದೆ-ತಾಯಿ

ರಾಯಚೂರು : ನವದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ(G20) ಭಾಗಿಯಾಗಲು ಭಾರತಕ್ಕೆ ಬಂದಿದ್ದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ದಂಪತಿ ಜೊತೆ ಅವರ ತಂದೆ-ತಾಯಿ ಕೂಡ ಆಗಮಿಸಿದ್ದು, ಅವರು ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಜಿ-20 ಶೃಂಗಸಭೆ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಬಂದಿರುವ ಪೋಷಕರು ಬೆಂಗಳೂರಿನಲ್ಲಿ ಉಳಿದುಕೊಂಡಿದ್ದು ಈಗ … Continued

ಉದ್ಯಮಿಗೆ ವಂಚನೆ ಆರೋಪ: ಚೈತ್ರಾ ಕುಂದಾಪುರ ಪೊಲೀಸರ ವಶಕ್ಕೆ

ಉಡುಪಿ: ಜಿಲ್ಲೆಯ ಬೈಂದೂರಿನ ಉದ್ಯಮಿಯೊಬ್ಬರಿಗೆ ವಂಚನೆ ಮಾಡಿದ ಆರೋಪದ ಮೇಲೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿವಂಚಿಸಿರುವುದಾಗಿ ಚೈತ್ರಾ ಕುಂದಾಪುರ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ … Continued

ಕೆಟ್ಟು ನಿಂತಿದ್ದ ಬಸ್ಸಿಗೆ ಹಿಂದಿನಿಂದ ಗುದ್ದಿದ ಲಾರಿ : 11 ಮಂದಿ ಸಾವು, 12 ಮಂದಿಗೆ ಗಾಯ

ಭರತಪುರ: ರಾಜಸ್ಥಾನದ ಭರತಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಬಸ್ಸಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ. ಬಸ್ ರಾಜಸ್ಥಾನದ ಪುಷ್ಕರ್‌ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿದ್ದಾಗ ಇಂದು ಬುಧವಾರ ಮುಂಜಾನೆ 4:30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇತುವೆ ಮೇಲೆ … Continued

17 ವೈದ್ಯರಿಂದ ಕಂಡುಹಿಡಿಯಲಾಗದ 4 ವರ್ಷದ ಮಗುವಿನ ನಿಗೂಢ ಕಾಯಿಲೆಯನ್ನು ಸರಿಯಾಗಿ ಪತ್ತೆಹಚ್ಚಿದ ಚಾಟ್ ಜಿಪಿಟಿ (ChatGPT)…!

17 ವೈದ್ಯರಿಂದ ಕಂಡುಹಿಡಿಯಲು ಸಾಧ್ಯವಾಗದ ಬಾಲಕನ ಕಾಯಿಲೆಯನ್ನು ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಚಾಟ್ ಜಿಪಿಟಿ (ChatGPT) ಕಂಡುಹಿಡಿದಿದೆ…! ತನ್ನ ಮಗನ ಕಾಯಿಲೆ ಪತ್ತೆಯಾಗದ ಕಾರಣ ಬಾಲಕನ ತಾಯಿ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಚಾಟ್ ಜಿಪಿಟಿ (ChatGPT) ಮೊರೆ ಹೋಗಿದ್ದು, ಅದರ ಮೂಲಕ ತಿಳಿದುಕೊಂಡಿದ್ದಾರೆ ಎಂದು ವರದಿಯಾಗಿದೆ. ಕೋವಿಡ್‌-19 ಸಾಂಕ್ರಾಮಿಕದ ಉತ್ತುಂಗದಲ್ಲಿ, ಕರ್ಟ್ನಿಯ ಎಂಬ ಮಹಿಳೆಯ ನಾಲ್ಕು ವರ್ಷದ ಮಗ … Continued

ಕೇರಳದಲ್ಲಿ ನಿಪಾ ವೈರಸ್ ಪ್ರಕರಣಗಳು ದೃಢ : ಕೇಂದ್ರದಿಂದ ತಜ್ಞರ ತಂಡ ರವಾನೆ

ಕೋಝಿಕ್ಕೋಡ್‌ : ಕೋಝಿಕ್ಕೋಡ್‌ನಲ್ಲಿ ಇಬ್ಬರು ನಿಪಾಹ್ ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ಖಚಿತಪಡಿಸಿದ ನಂತರ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಜ್ಞರ ತಂಡವನ್ನು ಕೇರಳಕ್ಕೆ ಕಳುಹಿಸಿದೆ. ಒಬ್ಬ ವ್ಯಕ್ತಿ ಸೆಪ್ಟೆಂಬರ್ 11 ರಂದು ಸಾವಿಗೀಡಾದರೆ, ಇನ್ನೊಬ್ಬರು ಆಗಸ್ಟ್ 30 ರಂದು ಮೃತಪಟ್ಟಿದ್ದಾರೆ. ಸೋಮವಾರ (ಸೆಪ್ಟೆಂಬರ್ 11) ಮೃತಪಟ್ಟ ವ್ಯಕ್ತಿಯ 9 ವರ್ಷದ ಮಗು ಮತ್ತು 24 ವರ್ಷದ … Continued

ಜಮ್ಮು-ಕಾಶ್ಮೀರ : ಭಯೋತ್ಪಾಕರ ಜೊತೆಗಿನ ಎನ್‌ಕೌಂಟರ್‌ ವೇಳೆ ತನ್ನ ಮೇಲ್ವಿಚಾರಕ ಸೈನಿಕನ ಪ್ರಾಣ ರಕ್ಷಣೆಗಾಗಿ ತನ್ನ ಪ್ರಾಣ ಅರ್ಪಿಸಿದ ಸೇನೆಯ ನಾಯಿ…!

ನವದೆಹಲಿ: ಒಬ್ಬ ಸೈನಿಕನು ಮಾಡಬೇಕೆಂದು ನಿರೀಕ್ಷಿಸುವ ಎಲ್ಲವನ್ನೂ ನಾಯಿ ಮಾಡಿದೆ, ಭಯೋತ್ಪಾದಕ ಶೋಧದ ಕಾರ್ಯಾಚರಣೆ ವೇಳೆ ಕೆಂಟ್ ಎಂಬ ಹೆಸರಿನ ಆರು ವರ್ಷದ ಹೆಣ್ಣು ನಾಯಿ ಭಯೋತ್ಪಾದಕರ ಗುಂಡಿನ ದಾಳಿಯಿಂದ ತನ್ನ ಹ್ಯಾಂಡ್ಲರನನ್ನು ಪಾರು ಮಾಡಿ ತಾನು ಪ್ರಾಣ ಅರ್ಪಿಸಿದೆ… ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ದೂರದ ಹಳ್ಳಿಯೊಂದರಲ್ಲಿ ಮಂಗಳವಾರ ನಡೆದ ಶೋಧ ಕಾರ್ಯಾಚರಣೆಯಲ್ಲಿ … Continued

ಬೀದರ : ಎಮ್ಮೆ ಕದ್ದು ಪರಾರಿಯಾಗಿದ್ದ ಆರೋಪಿ ಬರೋಬ್ಬರಿ 58 ವರ್ಷಗಳ ನಂತರ ಸಿಕ್ಕಿಬಿದ್ದ….!

ಬೀದರ: ಬರೋಬ್ಬರಿ 58 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಎಮ್ಮೆ ಕಳವು ಪ್ರಕರಣದ ಆರೋಪಿಯನ್ನು ಪೊಲೀಸರು ಕೊನೆಗು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 58 ವರ್ಷಗಳ ಹಿಂದೆ ಎಮ್ಮೆ ಕಳುವು ಮಾಡಿದ್ದ ಆರೋಪಿ ಗಣಪತಿ ವಿಠ್ಠಲ ವಾಗ್ದಾರೆ(77) ಎಂಬಾತನನ್ನು ಮೆಹಕರ್‌ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. 1965ರ ಏಪ್ರಿಲ್ 25ರಂದು ಬೀದರಿನ ಮೆಹಕರ್‌ ಪೊಲೀಸ್‌ ಠಾಣೆಯಲ್ಲಿ 2 ಎಮ್ಮೆ 1 … Continued