“ಎಚ್ಚರಿಕೆ ವಹಿಸಿ”: ಖಲಿಸ್ತಾನಿ ಭಯೋತ್ಪಾಕನ ಹತ್ಯೆ ವಿವಾದದ ನಡುವೆ ಭಾರತಕ್ಕೆ ಪ್ರಯಾಣಿಸುವ ಬಗ್ಗೆ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಕೆನಡಾ

ನವದೆಹಲಿ: ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಕೆನಡಾ ಮಂಗಳವಾರ ಭಾರತಕ್ಕೆ ಪ್ರಯಾಣ ಸಲಹೆಯನ್ನು ನವೀಕರಿಸಿದೆ. ಅಸ್ಸಾಂ ಮತ್ತು ಹಿಂಸಾಚಾರ ಪೀಡಿತ ಮಣಿಪುರವನ್ನು ವಿಶೇಷವಾಗಿ ಉಲ್ಲೇಖಿಸಿ ಕೆನಡಾದ ನಾಗರಿಕರಿಗೆ ಜಮ್ಮು ಮತ್ತು ಕಾಶ್ಮೀರ ಮತ್ತು ಈಶಾನ್ಯದಲ್ಲಿ ಪ್ರಯಾಣಿಸದಂತೆ ಎಚ್ಚರಿಕೆ ನೀಡಲಾಗಿದೆ. ಜಮ್ಮು ಮತ್ತು ಕಾಶ್ಮೀರವನ್ನು ಸ್ಪಷ್ಟವಾಗಿ ಉಲ್ಲೇಖಿಸಿ, “ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿಯು ಉದ್ವಿಗ್ನವಾಗಿದೆ. … Continued

ಭಾರತ ಚಂದ್ರನ ಮೇಲೆ ಇಳಿದರೆ ಪಾಕಿಸ್ತಾನವು ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ: ನವಾಜ್ ಷರೀಫ್

ಲಾಹೋರ್‌ : ಭಾರತವು ಚಂದ್ರನನ್ನು ತಲುಪಿ, ಜಿ 20 ಶೃಂಗಸಭೆಯನ್ನು ಆಯೋಜಿಸಿರುವಾಗ ಪಾಕಿಸ್ತಾನವು ವಿಶ್ವದ ಮುಂದೆ ಹಣದ ಭಿಕ್ಷೆ ಬೇಡುತ್ತಿದೆ ಎಂದು ಗಡಿಪಾರಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ. ಪಾಕಿಸ್ತಾನದ ಆರ್ಥಿಕ ಸಮಸ್ಯೆಗಳಿಗೆ ದೇಶದ ಮಾಜಿ ಜನರಲ್‌ಗಳು ಮತ್ತು ನ್ಯಾಯಾಧೀಶರು ಕಾರಣ ಎಂದು ಅವರು ದೂಷಿಸಿದ್ದಾರೆ. ಪಾಕಿಸ್ತಾನದ ಆರ್ಥಿಕತೆಯು ಕಳೆದ ಹಲವು ವರ್ಷಗಳಿಂದ … Continued

ಸ್ಥಿರಾಸ್ತಿ ಪರಿಷ್ಕೃತ ಮಾರ್ಗಸೂಚಿ ದರ ಅಕ್ಟೋಬರ್‌ 1ರಿಂದ ಜಾರಿ: ಆಗಲಿದೆ ಆಸ್ತಿ ನೋಂದಣಿ ದುಬಾರಿ

ಬೆಂಗಳೂರು : ರಾಜ್ಯಾದ್ಯಂತ ಸ್ಥಿರಾಸ್ತಿಗಳ ಪರಿಷ್ಕೃತ ನೂತನ “ಮಾರ್ಗಸೂಚಿ ದರ” (ಗೈಡೆನ್ಸ್ ವ್ಯಾಲ್ಯೂ) ಅಕ್ಟೋಬರ್ 1 ರಿಂದ ಜಾರಿಯಾಗಲಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೋಂದಣಿ ಇಲಾಖೆ ಕಾನೂನಿನ ಪ್ರಕಾರ ಪ್ರತಿ ವರ್ಷ ಮಾರ್ಗಸೂಚಿ ದರ ಪರಿಷ್ಕರಣೆಯಾಗಬೇಕು. ಆದರೆ, ಐದು ವರ್ಷದಿಂದ ಮಾರ್ಗಸೂಚಿ ದರ ಪರಿಷ್ಕರಣೆಯಾಗಿರಲಿಲ್ಲ ಎಂದು ತಿಳಿಸಿದರು. … Continued

ಮರಳಿನಲ್ಲಿ ಸಿಕ್ಕಿಬಿದ್ದ ದಾಳಿಕೋರ ಬೃಹತ್‌ ಮಾಕೋ ಶಾರ್ಕ್ ಮೀನನ್ನು ಸಮುದ್ರಕ್ಕೆ ತಳ್ಳಿ ರಕ್ಷಿಸಿದ ಬೀಚಿಗೆ ಹೋದ ಪ್ರವಾಸಿಗರು | ವೀಕ್ಷಿಸಿ

ಫ್ಲೋರಿಡಾ ಕಡಲತೀರದವರು ಮರಳಿನ ಮೇಲೆ ಸಿಕ್ಕಿಬಿದ್ದ ಬೃಹತ್ ಶಾರ್ಕ್ ಮೀನನ್ನು ಉಳಿಸಲು ನಾಲ್ಕೈದು ಜನ ಒಟ್ಟಾಗಿ ಸೇರಿ ಪ್ರಯತ್ನ ಪಡುವ ದೃಶ್ಯವನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ. ಸನ್‌ಶೈನ್ ಸ್ಟೇಟ್‌ನ ಗಲ್ಫ್ ಕೋಸ್ಟ್‌ನಲ್ಲಿರುವ ಪೆನ್ಸಕೋಲಾದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಕಡಲತೀರಕ್ಕೆ ಬಂದವರ ಗುಂಪೊಂದು 10 ಅಡಿ ಉದ್ದದ ಮಾಕೋ ಶಾರ್ಕ್ ದಡಕ್ಕೆ ಕೊಚ್ಚಿಬಂದಿರುವುದನ್ನು ಗಮನಿಸಿದೆ. ಅವರು ಶೀಘ್ರದಲ್ಲೇ … Continued

ಡಾ.ಡಿ.ಸಿ ಪಾವಟೆ ಅತ್ಯುತ್ತಮ ಎನ್‌ ಎಸ್‌ ಎಸ್‌ ಸ್ವಯಂಸೇವಕ ಪ್ರಶಸ್ತಿಗೆ ಪ್ರಜ್ವಲ್‌ ಆಯ್ಕೆ

ಧಾರವಾಡ : ಧಾರವಾಡದ ಕರ್ನಾಟಕ ಕಲಾ ಕಾಲೇಜಿನ ಬಿ.ಎ.ಅಂತಿಮ ವರ್ಷದ ವಿದ್ಯಾರ್ಥಿ ಪ್ರಜ್ವಲ್‌ ವಿ.ಟಿ.ಅವರು “2021-2022 ನೇ ಸಾಲಿನ ವಿಶ್ವವಿದ್ಯಾನಿಲಯ ಮಟ್ಟದ ಡಾ.ಡಿ.ಸಿ ಪಾವಟೆ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆ (NSS) ಸ್ವಯಂಸೇವಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೂಲತಃ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ಪ್ರಜ್ವಲ್‌ ಪದವಿ ಪೂರ್ವ ಕಾಲೇಜಿನಲ್ಲಿದ್ದಾಗಲೇರಾಷ್ಟ್ರೀಯ ಸೇವಾ ಯೋಜನೆ … Continued

ಶೀಘ್ರವೇ ಎಲ್ಲ ಎಕ್ಸ್ (ಟ್ವಟರ್‌) ಬಳಕೆದಾರರಿಗೆ ಮಾಸಿಕ ಶುಲ್ಕ ವಿಧಿಸುವ ಸಾಧ್ಯತೆ

ವಾಷಿಂಗ್ಟನ್: ಟ್ವಿಟ್ಟರ್ ಅಥವಾ ಎಕ್ಸ್ ಪ್ಲಾಟ್​ಫಾರ್ಮ್​ನಲ್ಲಿ ಸ್ವಯಂಚಾಲಿತ ಬಾಟ್​ಗಳ ಹಾವಳಿ ತಡೆಯಲು ಮಾಸಿಕ ಶುಲ್ಕ ವಿಧಿಸುವ ಕ್ರಮ ಜಾರಿಯಾಗುವ ಸಾಧ್ಯತೆ ಇದೆ.ಬಾಟ್‌ಗಳನ್ನು ಕಡಿತಗೊಳಿಸುವ ಅಗತ್ಯವನ್ನು ಉಲ್ಲೇಖಿಸಿ ಆನ್‌ಲೈನ್ ಪ್ಲಾಟ್‌ಫಾರ್ಮ್ X (ಹಿಂದಿನ ಟ್ವಿಟರ್‌) ಎಲ್ಲಾ ಬಳಕೆದಾರರಿಗೆ ಮಾಸಿಕ ಶುಲ್ಕವನ್ನು ಪರಿಚಯಿಸಬಹುದು ಎಂದು ಅದರ ಮಾಲೀಕ ಎಲೋನ್ ಮಸ್ಕ್ ಸೋಮವಾರ ಹೇಳಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಟ್ವಿಟರ್ … Continued

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ : ಸೆಪ್ಟೆಂಬರ್ 19 ‘ಐತಿಹಾಸಿಕ ದಿನ’ ಎಂದ ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಯನ್ನು ಇಂದು, ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಾಯಿತು. ಸೆಪ್ಟೆಂಬರ್ 19 ಅನ್ನು “ಐತಿಹಾಸಿಕ ದಿನ” ಎಂದು ಕರೆದ ಪ್ರಧಾನಿ ನರೇಂದ್ರ ಮೋದಿ, ಸುಮಾರು ಮೂರು ದಶಕಗಳಿಂದ ಅಂಟಿಕೊಂಡಿರುವ ‘ನಾರಿ ಶಕ್ತಿ ವಂದನ್ ಅಧಿನಿಯಮ್’ – ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸುವಂತೆ ಪ್ರತಿಪಕ್ಷಗಳಿಗೆ … Continued

ಭಾರತ-ಕೆನಡಾ ಮಧ್ಯದ ಸಂಘರ್ಷದ ಕೇಂದ್ರಬಿಂದು, ಕೆನಡಾದ ಸಂಸತ್ತಿನಲ್ಲಿ ಪ್ರಧಾನಿ ಟ್ರುಡೊ ಪ್ರಸ್ತಾಪಿಸಿದ ಈ ಹರ್ದೀಪ್ ಸಿಂಗ್ ನಿಜ್ಜರ್ ಯಾರು?

ಜೂನ್‌ನಲ್ಲಿ ವಾಂಟೆಡ್ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಭಾರತದ ವಿರುದ್ಧ ಆರೋಪ ಮಾಡಿರುವುದು ಉಭಯ ದೇಶಗಳ ನಡುವೆ ಹೊಸ ಉದ್ವಿಗ್ನತೆಯನ್ನು ಉಂಟುಮಾಡಿದೆ. ಜೂನ್‌ನಲ್ಲಿ ಕೆನಡಾದಲ್ಲಿ ದೇಶದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಯಲ್ಲಿ ಭಾರತ ಸರ್ಕಾರವು ಪಾತ್ರ ವಹಿಸಿದೆ ಎಂಬ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರ … Continued

ವಂಚನೆ ಪ್ರಕರಣ : ಮತ್ತೋರ್ವ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

ಬೆಂಗಳೂರು : ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್​ನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು … Continued

ತಮಿಳುನಟ ವಿಜಯ ಆಂಟೋನಿ ಪುತ್ರಿ ಆತ್ಮಹತ್ಯೆ

ಚೆನ್ನೈ: ಸಂಗೀತ ಸಂಯೋಜಕ, ನಟ ಮತ್ತು ನಿರ್ಮಾಪಕ ವಿಜಯ ಆಂಟೋನಿ ಅವರ ಪುತ್ರಿ ಮೀರಾ ಸೆಪ್ಟೆಂಬರ್ 19 ರ ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆಕೆಗೆ 16 ವರ್ಷ ವಯಸ್ಸಾಗಿತ್ತು. ವರದಿಗಳ ಪ್ರಕಾರ, ಮೀರಾ ಚೆನ್ನೈನ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದ ನಂತರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಕೆಯನ್ನು ಪರೀಕ್ಷಿಸಿದ ವೈದ್ಯರು … Continued