ಖಲಿಸ್ತಾನಿ ಭಯೋತ್ಪಾದಕನ ಹತ್ಯೆ ಬಗ್ಗೆ ಟ್ರೂಡೊ ಹೇಳಿಕೆ ನಂತರ ಭಾರತೀಯ ರಾಜತಾಂತ್ರಿಕರನ್ನು ಹೊರಹಾಕಿದ ಕೆನಡಾ ; ಕೆನಡಾದ ರಾಜತಾಂತ್ರಿಕರನ್ನು ಹೊರಹಾಕಿದ ಭಾರತ

ನವದೆಹಲಿ: ಜೂನ್‌ನಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೂ ಭಾರತ ಸರ್ಕಾರಕ್ಕೂ ಸಂಭಾವ್ಯ ಸಂಬಂಧವಿದೆ ಎಂದು ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ ಬೆನ್ನಲ್ಲೇ ಕೆನಡಾ ಸೋಮವಾರ ಭಾರತದ ಉನ್ನತ ಭಾರತೀಯ ರಾಜತಾಂತ್ರಿಕರನ್ನು ಹೊರಹಾಕಿದೆ. ಭಾರತೀಯ ರಾಜತಾಂತ್ರಿಕರನ್ನು ಕೆನಡಾ ಉಚ್ಚಾಟಿಸಿದ ಕೆಲವೇ ಗಂಟೆಗಳ ನಂತರ ಭಾರತವೂ ಮಂಗಳವಾರ ಕೆನಡಾದ ಉನ್ನತ ರಾಜತಾಂತ್ರಿಕರನ್ನು ಹೊರಹಾಕಿದೆ. ಭಾರತ ಸರ್ಕಾರ … Continued

ಪಂಜಾಬ್‌ನಲ್ಲಿ ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆ : ದುಷ್ಕೃತ್ಯದ ಹೊಣೆ ಹೊತ್ತ ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ

ಪಂಜಾಬ್‌ನ ಮೋಗಾ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಯೊಂದರಲ್ಲಿ ಬಲ್ಜಿಂದರ್ ಸಿಂಗ್ ಬಲ್ಲಿ ಎಂಬ ಸ್ಥಳೀಯ ಕಾಂಗ್ರೆಸ್ ಮುಖಂಡನನ್ನು ಸೋಮವಾರ ಅವರ ನಿವಾಸದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೆಲ ಅಪರಿಚಿತ ದುಷ್ಕರ್ಮಿಗಳು ಮನೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಾಧ್ಯಮ ವರದಿಗಳ ಪ್ರಕಾರ, ಬಲ್ಲಿ ಅಜಿತ್ವಾಲ್‌ನಲ್ಲಿ … Continued

ವಿದೇಶದಿಂದಲೇ ವಾಟ್ಸಾಪ್‌ನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ…!

ಮಂಗಳೂರು : ಮಹಿಳೆಗೆ ವಿದೇಶದಲ್ಲಿರುವ ಪತಿ ವಾಟ್ಸಾಪ್‌ ಸಂದೇಶದ ಮೂಲಕ ತ್ರಿವಳಿ ತಲಾಖ್‌ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಯನಗರದ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮಹಿಳೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪತಿಯ ವಿರುದ್ಧ ದೂರು ನೀಡಿದ್ದಾರೆ. ಕೇರಳ ತ್ರಿಶೂರ್‌ ಮೂಲದ ಅಬ್ದುಲ್‌ ರಶೀದ್‌ ಎಂಬಾತನ ವಿರುದ್ಧ ದೂರು ದಾಖಲಾಗಿದೆ. ಈತ … Continued

ಶಿವಸೇನೆ Vs ಶಿವಸೇನೆ ಪ್ರಕರಣದಲ್ಲಿ ಅನರ್ಹತೆ ಅರ್ಜಿ ಬಗ್ಗೆ ನಿರ್ಧರಿಸಲು ಸ್ಪೀಕರ್‌ಗೆ ಗಡುವು ನಿಗದಿಗೆ ಸೂಚಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಮುಖ್ಯಮಂತ್ರಿ ಏಕನಾಥ ಶಿಂಧೆ ಬಣದ ಶಿವಸೇನೆ ಶಾಸಕರ ಅನರ್ಹತೆಯ ಅರ್ಜಿಗಳನ್ನು ನಿರ್ಧರಿಸಲು ಸಮಯ ನಿಗದಿಪಡಿಸುವಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಈಗಾಗಲೇ ಸುಮಾರು ಐದು ತಿಂಗಳ ಕಾಲಾವಕಾಶವನ್ನು ನೀಡಲಾಗಿದ್ದು, ಇನ್ನೂ ವಿಳಂಬ ಮಾಡುವುದನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಹೇಳಿದ ನ್ಯಾಯಾಲಯವು ನಾರ್ವೇಕರ್ ಅವರಿಗೆ ಎಚ್ಚರಿಕೆ ನೀಡಿತು. ಮತ್ತು ನ್ಯಾಯಾಲಯದ … Continued