ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ : ಮೊದಲ ಪಟ್ಟಿಯಲ್ಲಿ 34 ಶಾಸಕರಿಗೆ ಮಣೆ ; ಯಾರಿಗೆ ಯಾವ ನಿಗಮ-ಮಂಡಳಿ-ಪಟ್ಟಿ ಇಲ್ಲಿದೆ…

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ವಿವಿಧ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ ಕುಲಕರ್ಣಿ ಸೇರಿದಂತೆ ಒಟ್ಟು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಿ. ಪುಟ್ಟರಂಗಶೆಟ್ಟಿ ಹಾಗೂ ಎಸ್.ಎನ್. ಸುಬ್ಬಾರೆಡ್ಡಿ, ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ ….
1. ಹಂಪನ ಗೌಡ ಬಾದರ್ಲಿ – (ಸಿಂಧನೂರು)- ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ (ಕೆಎಸ್‌ಎಸ್‌ಐಡಿಸಿ)
2. ಎನ್.ಎ.ಹ್ಯಾರಿಸ್ – (ಶಾಂತಿನಗರ) – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)
3. ಪಿ.ಎಂ.ನರೇಂದ್ರ ಸ್ವಾಮಿ (ಮಳವಳ್ಳಿ) – ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ
4. ಕೆ.ಎಂ.ಶಿವಲಿಂಗೇಗೌಡ (ಅರಸೀಕೆರೆ) – ಕರ್ನಾಟಕ ಗೃಹ ಮಂಡಳಿ
5. ಕಂಪ್ಲಿ ಗಣೇಶ್ (ಕಂಪ್ಲಿ) – ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
6. ಪುಟ್ಟರಂಗಶೆಟ್ಟಿ – (ಚಾಮರಾಜನಗರ)-ಮೈಸೂರು ಸೇಲ್ಸ್ ಅಂಡ್ ಇಂಟರ್ ನ್ಯಾಷನಲ್ (ಎಂಎಸ್‌ಐಎಲ್)
7. ಎಸ್.ಎನ್.ನಾರಾಯಣಸ್ವಾಮಿ – (ಬಂಗಾರ ಪೇಟೆ)- ಕರ್ನಾಟಕ ರಾಜ್ಯ ನಗರ ಮೂಲ ಸೌಕರ್ಯ ಮತ್ತು ಹಣಕಾಸು ಸಂಸ್ಥೆ
8. ರೂಪಕಲಾ – (ಕೆಜಿಎಫ್ ) – ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ದಿ ನಿಗಮ
9. ರಮೇಶ್ ಬಂಡಿಸಿದ್ದೇಗೌಡ – (ಶ್ರೀರಂಗ ಪಟ್ಟಣ) – ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಚೆಸ್ಕಾಂ)
10. ಜಿ.ಟಿ.ಪಾಟೀಲ್ – (ಬೀಳಗಿ) – ಹಟ್ಟಿ ಚಿನ್ನದ ಗಣಿ ಅಭಿವೃದ್ಧಿ ನಿಗಮ
11 ಎಸ್.ಎನ್.ಸುಬ್ಬಾರೆಡ್ಡಿ- (ಬಾಗೆಪಲ್ಲಿ) – ಬೀಜ ಅಭಿವೃದ್ಧಿ ನಿಗಮ
12. ವಿನಯ್ ಕುಲಕರ್ಣಿ- (ಧಾರವಾಡ) – ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ
13. ಕಾಶಪ್ಪ ವಿಜಯನಾಂದ ಶಿವಶಂಕರಪ್ಪ – ಹುನುಗುಂದ – ಕರ್ನಾಟಕ ಕ್ರೀಡಾ ಪ್ರಾಧಿಕಾರ
14. ಜಿ.ಗೋವಿಂದಪ್ಪ- (ಹೊಸದುರ್ಗ)- ಕರ್ನಾಟಕ ಆಹಾರ ಅಭಿವೃದ್ಧಿ ನಿಗಮ

ಪ್ರಮುಖ ಸುದ್ದಿ :-   ದಕ್ಷಿಣ ಭಾರತದಲ್ಲಿ ತೀವ್ರ ನೀರಿನ ಬಿಕ್ಕಟ್ಟು : 42 ಜಲಾಶಯದಲ್ಲಿ ಕೇವಲ 17%ರಷ್ಟು ನೀರಿನ ಸಂಗ್ರಹ ಮಾತ್ರ ಬಾಕಿ

15. ಬಸವರಾಜ್ ನೀಲಪ್ಪ ಶಿವಣ್ಣನವರ -(ಬ್ಯಾಡಗಿ)- ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ
16. ಪ್ರಸಾದ್ ಅಬ್ಬಯ್ಯ (ಹುಬ್ಬಳ್ಳಿ -ಧಾರವಾಡ ಪೂರ್ವ) – ಕೊಳಗೇರಿ ಅಭಿವೃದ್ಧಿ ಮಂಡಳಿ
17. ಟಿ.ರಘುಮೂರ್ತಿ (ಚಳ್ಳಕೆರೆ) – ರಾಜ್ಯ ಕೈಗಾರಿಕ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ
18. ಬಿ.ಶಿವಣ್ಣ (ಆನೇಕಲ್) – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)
19. ಕನೀಜ್ ಫಾತಿಮಾ (ಕಲಬುರಗಿ ಉತ್ತರ) – ರಾಜ್ಯ ಪ್ರವಾಸೋಧ್ಯಮ ಅಭಿವೃದ್ಧಿ ನಿಗಮ
20. ಬಸನಗೌಡ ದದ್ದಲ್ (ರಾಯಚೂರು ಗ್ರಾಮೀಣ) – ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
21. ಎ.ಬಿ.ರಾಜೇಗೌಡ (ಶೃಂಗೇರಿ) – ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ
22. ಬಿ.ಕೆ.ಸಂಗಮೇಶ- (ಭದ್ರಾವತಿ)- ಲ್ಯಾಂಡ್ ಆರ್ಮಿ
23. ಬೇಳೂರು ಗೋಪಾಲಕೃಷ್ಣ -(ಸಾಗರ)- ಕರ್ನಾಟಕ ಅರಣ್ಯ ಕೈಗಾರಿಕೆ ನಿಗಮ ನಿಯಮಿತ
24. ಅನಿಲ್ ಚಿಕ್ಕಮಾದು – ಹೆಗ್ಗಡ ದೇವನಕೋಟೆ – ಜಂಗಲ್ ಲಾಡ್ಜಸ್

25. ಟಿಡಿ ರಾಜೇಗೌಡ – ಶೃಂಗೇರಿ – ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ದಿ ನಿಗಮ ನಿಯಮಿತ
26. ಅಪ್ಪಾಜಿ ಸಿ.ಎಸ್. ನಾಡಗೌಡ – ಮುದ್ದೇಬಿಹಾಳ – ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್
27. ಹೆಚ್‌ಸಿ ಬಾಲಕೃಷ್ಣ – ಮಾಗಡಿ – ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಗಮ
28. ರಾಜಾ ವೆಂಕಟಪ್ಪ ನಾಯಕ – ಶೋರಾಪುರ – ಕರ್ನಾಟಕ ರಾಜ್ಯ ಉಗ್ರಾಣ ನಿಗಮ
29. ಕೌಜಲಗಿ ಮಹಾಂತೇಶ ಶಿವಾನಂದ – ಬೈಲಹೊಂಗಲ – ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
30. ಭರಮಗೌಡ ಅಲಗೌಡ ಕಾಗೆ – ಕಾಗವಾಡ – ಹುಬ್ಬಳ್ಳಿ ಸಾರಿಗೆ ನಿಗಮ (ವಾಯುವ್ಯ ಸಾರಿಗೆ)
31. ಎಸ್‌ಆರ್ ಶ್ರೀನಿವಾಸ – ಗುಬ್ಬಿ – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
32. ಯಮುನಪ್ಪ ವೈ ಮೇಟಿ – ಬಾಗಲಕೋಟೆ – ಬಾಗಲಕೋಟೆ ನಗರಾಭಿವೃದ್ದಿ ಪ್ರಾಧಿಕಾರ
33. ಸತೀಶ್‌ ಕೃಷ್ಣ ಸೈಲ್‌ – (ಕಾರವಾರ) – ಕರ್ನಾಟಕ ಮಾರ್ಕೆಟಿಂಗ್‌ ಕನ್ಸಲ್ಟೆಂಟ್‌ & ಏಜೆನ್ಸೀಸ್‌
34. ಶರತಕುಮಾರ ಬಚ್ಚೇಗೌಡ – (ಹೊಸಕೋಟೆ) – ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ
35. ಜೆ.ಎನ್.ಗಣೇಶ – (ಕಂಪ್ಲಿ) – ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement