ವೀಡಿಯೊ…| ಸಸ್ಯಗಳು ಪರಸ್ಪರ “ಮಾತನಾಡುವ” ದೃಶ್ಯವನ್ನು ಮೊದಲ ಬಾರಿಗೆ ಕ್ಯಾಮೆರಾದಲ್ಲಿ ಸೆರೆಹಿಡಿದ ಜಪಾನ್‌ ವಿಜ್ಞಾನಿಗಳು | ವೀಕ್ಷಿಸಿ

ಜಪಾನ್‌ ವಿಜ್ಞಾನಿಗಳ ತಂಡವು ನಂಬಲಾಗದ ಆವಿಷ್ಕಾರವನ್ನು ಮಾಡಿದೆ. ವಿಜ್ಞಾನಿಗಳ ತಂಡವು ಸಸ್ಯಗಳು ಪರಸ್ಪರ “ಮಾತನಾಡುವ” ನೈಜ-ಸಮಯದ ತುಣುಕನ್ನು ಸೆರೆಹಿಡಿಯಲಾಗಿದೆ ಎಂದು ಹೇಳಿದೆ. ಸೈನ್ಸ್‌ ಅಲರ್ಟ್‌ (Science Alert) ಪ್ರಕಾರ, ಸಸ್ಯಗಳು ಸಂವಹನ ಮಾಡಲು ಬಳಸುವ ವಾಯುಗಾಮಿ ಸಂಯುಕ್ತಗಳ ಉತ್ತಮ ಮಂಜಿನಿಂದ ಆವೃತವಾಗಿವೆ. ಈ ಸಂಯುಕ್ತಗಳು ವಾಸನೆಗಳಂತೆ ಮತ್ತು ಹತ್ತಿರದ ಅಪಾಯ ಇರುವ ಸಸ್ಯಗಳನ್ನು ಸಂದೇಶಗಳ ಮೂಲಕ … Continued

ಅಸ್ಸಾಂನಲ್ಲಿ ʼಹಿಂಸಾಚಾರ, ಹಲ್ಲೆʼ ನಡೆಸಿದ ಆರೋಪ : ರಾಹುಲ್ ಗಾಂಧಿ, ಇತರ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್

ಗುವಾಹತಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ ಮತ್ತು ಪಕ್ಷದ ಇತರ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಹೇಳಿದ್ದಾರೆ. ರಾಹುಲ್ ಗಾಂಧಿಯವರ ಭಾರತ ಜೋಡೋ ನ್ಯಾಯ ಯಾತ್ರೆಗೆ ಅದರ ಪ್ರಮುಖ ಮಾರ್ಗಗಳ ಮೂಲಕ ಗುವಾಹತಿ ಪ್ರವೇಶಿಸಲು ಅನುಮತಿ ನಿರಾಕರಿಸಿದ ನಂತರ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ … Continued

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರಗೆ ಮರಣೋತ್ತರ ʼಭಾರತ ರತ್ನʼ ಪ್ರಶಸ್ತಿ ಪ್ರಕಟ

ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ರಾಷ್ಟ್ರದ ಅತ್ಯುನ್ನತ ಗೌರವವಾದ ಭಾರತ ರತ್ನ ಪುರಸ್ಕಾರ ಘೋಷಿಸಲಾಗಿದೆ. ಅವರ ಮರಣದ 35 ವರ್ಷಗಳ ನಂತರ ಅವರಿಗೆ ಭಾರತ ರತ್ನ ಪುರಸ್ಕಾರ ಘೋಷಿಸಲಾಗಿದೆ. ಕರ್ಪೂರಿ ಠಾಕೂರ್ ಅವರು ಫೆಬ್ರವರಿ 17, 1988ರಂದು ನಿಧನರಾದರು. ಜನ ನಾಯಕ ಎಂದು ಕರೆಯಲ್ಪಟ್ಟ ಕರ್ಪೂರಿ ಠಾಕೂರ್ ಅವರು ಅಲ್ಪಾವಧಿಗೆ … Continued

ಹಿರೇಮಗಳೂರು ಕಣ್ಣನ್‌ಗೆ ನೋಟಿಸ್: ಹಿಂಪಡೆಯಲು ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು : ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್‌ ಹಿಂಪಡೆಯಲು ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಚಿಕ್ಕಮಗಳೂರಿನ ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಾಗೂ ಸಾಹಿತಿ ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಮಾಡಬೇಕು ಎಂದು ರಾಜ್ಯ ಸರ್ಕಾರ ಅವರಿಗೆ ನೋಟಿಸ್ ನೀಡಿತ್ತು. ನೋಟೀಸ್‌ ನೀಡಿದ್ದರ … Continued

ಪ್ರಧಾನಿ ಮೋದಿ 11 ದಿನ ಉಪವಾಸ ಮಾಡಿದ ಬಗ್ಗೆ ಅನುಮಾನವಿದೆ, ಅವ್ರನ್ನ ರಾಮಮಂದಿರ ಗರ್ಭಗುಡಿ ಒಳಗೆ ಬಿಡ್ಬಾರ್ದಿತ್ತು..: ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ : ಪ್ರಧಾನಿ ಮೋದಿ ಉಪವಾಸ ಮಾಡಿದ್ದರ ಬಗ್ಗೆ ಅನುಮಾನವಿದೆ. ಅವರನ್ನು ಗರ್ಭಗುಡಿ ಒಳಗೆ ಬಿಡಬಾರದಿತ್ತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಉಪವಾಸ ಮಾಡಿದ್ದ ಬಗ್ಗೆಯೇ ಅನುಮಾನವಿದೆ. ಏಳನೀರು ಮಾತ್ರ ಕುಡಿದು ಉಪವಾಸ ಮಾಡಿದ್ದರೆ ಒಂದೆರೆಡು ದಿನದಲ್ಲಿ … Continued

ಅಯೋಧ್ಯೆ ರಾಮಲಲ್ಲಾ ವಿಗ್ರಹಕ್ಕೆ 11 ಕೋಟಿ ರೂಪಾಯಿ ಮೌಲ್ಯದ ಕಿರೀಟ ದಾನ ಮಾಡಿದ ಗುಜರಾತ್ ವಜ್ರದ ವ್ಯಾಪಾರಿ

ಅಯೋಧ್ಯೆ : ಗುಜರಾತಿನ ಸೂರತ್‌ನ ವಜ್ರದ ವ್ಯಾಪಾರಿಯೊಬ್ಬರು ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಸ್ಥಾಪಿಸಲಾದ ರಾಮಲಲ್ಲಾನ ವಿಗ್ರಹಕ್ಕೆ 11 ಕೋಟಿ ಮೌಲ್ಯದ ಕಿರೀಟವನ್ನು ದಾನ ಮಾಡಿದ್ದಾರೆ. ಇದನ್ನು ಹೊಸದಾಗಿ ನಿರ್ಮಿಸಲಾಗಿರುವ ರಾಮಮಂದಿರದ ಭಗವಾನ್‌ ರಾಮಲಲ್ಲಾನಿಗಾಗಿ ವಿಶೇಷವಾಗಿ ತಯಾರಿಸಲಾಗಿದೆ. ಸೂರತ್‌ನ ಗ್ರೀನ್ ಲ್ಯಾಬ್ ಡೈಮಂಡ್ ಕಂಪನಿಯ ಮಾಲೀಕ ಮುಖೇಶ ಪಟೇಲ್ ಅವರು 6 ಕಿಲೋಗ್ರಾಂ ತೂಕದ ಕಿರೀಟವನ್ನು … Continued

ದೇವಾಲಯದ ಆದಾಯ ಕಡಿಮೆ ; ಹಿರೇಮಗಳೂರು ಕಣ್ಣನ್‌ 10 ವರ್ಷದ ಸಂಬಳ ವಾಪಸ್‌ ಕೇಳಿ ನೋಟಿಸ್‌ ನೀಡಿದ ಸರ್ಕಾರ

ಚಿಕ್ಕಮಗಳೂರು : ವಾರ್ಷಿಕ ಆದಾಯಕ್ಕಿಂತ ವಾರ್ಷಿಕ ವೆಚ್ಚವೇ ಹೆಚ್ಚುವರಿಯಾಗಿದೆ ಎಂದು ಹಿರಿಯ ಸಾಹಿತಿ, ವಾಗ್ಮಿ ಮತ್ತು ಕನ್ನಡಲ್ಲಿಯೇ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಚಿಕ್ಕಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ (Hiremagaluru Kannan) ಅವರ ವೇತನ ವಾಪಸ್ ಕೇಳಿ ಸರ್ಕಾರ ನೋಟಿಸ್‌ ನೀಡಿದೆ ಎಂದು ವರದಿಯಾಗಿದೆ. 4500 ರೂಪಾಯಿಯಂತೆ 10 ವರ್ಷದ 4,74,000 ರೂ. ಹಣವನ್ನು … Continued

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ : ವಿರಾಟ ಕೊಹ್ಲಿಯಂತೆ ಕಾಣುವ ತದ್ರೂಪಿ ಪ್ರತ್ಯಕ್ಷ, ಕಿಂಗ್‌ ಕೊಹ್ಲಿ ಎಂದೇ ಭಾವಿಸಿ ಸೆಲ್ಫಿಗೆ ಮುಗಿಬಿದ್ದ ಜನ..| ವೀಕ್ಷಿಸಿ

ಅಯೋಧ್ಯೆ : ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಸೋಮವಾರ ಅದ್ಧೂರಿಯಾಗಿ ನೆರವೇರಿದ್ದು, ಮಂಗಳವಾರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಾಲಿವುಡ್‌ ಸೇರಿ ಹಲವು ಕ್ಷೇತ್ರಗಳ ತಾರೆಯರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ ಇದೇವೇಳೆ ಭಾರತದ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ ಕೊಹ್ಲಿಯಂತೆ ಕಾಣುವ ವ್ಯಕ್ತಿಯೊಬ್ಬರು ನೀಲಿ ಜರ್ಸಿಯಲ್ಲಿ  ಕಾಣಿಸಿಕೊಂಡಿದ್ದು, ಆತ … Continued

ವೀಡಿಯೊ….| ರಾಹುಲ್ ಗಾಂಧಿ ಯಾತ್ರೆಗೆ ನಗರದೊಳಕ್ಕೆ ಪ್ರವೇಶ ನಿರಾಕರಣೆ : ಗುವಾಹತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು-ಪೊಲೀಸರ ಘರ್ಷಣೆ

ಗುವಾಹತಿ : ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂ ರಾಜಧಾನಿ ಗುವಾಹತಿ ಪ್ರಮುಖ ಮಾರ್ಗಗಳ ಮೂಲಕ ನಗರ ಪ್ರವೇಶಿಸಲು ಅನುಮತಿ ನಿರಾಕರಿಸಿದ ನಂತರ ಮಂಗಳವಾರ ಗುವಾಹಟಿತಿಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರಿಂದ ಉದ್ವಿಗ್ನತೆ ಉಂಟಾಗಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರವು ಯಾತ್ರೆಯನ್ನು ನಗರದಿಂದ ದೂರವಿರಿಸಲು ಮತ್ತು … Continued

ವೀಡಿಯೊ…| ನಾವು ಅಯೋಧ್ಯೆಯಲ್ಲಿ ಏನು ನೋಡಿದ್ದೇವೆ…”: ರಾಮ ಮಂದಿರ ಕಾರ್ಯಕ್ರಮದ ಮಿಂಚು ನೋಟ ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸೋಮವಾರ ಉದ್ಘಾಟನೆ ಮಾಡಿದ ಕುರಿತಾದ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ ಮತ್ತು “ಮುಂದಿನ ವರ್ಷಗಳಲ್ಲಿ ಇದು ನಮ್ಮ ನೆನಪಿನಲ್ಲಿ ಉಳಿಯುತ್ತದೆ” ಎಂದು ಹೇಳಿದ್ದಾರೆ. ಮೂರು ನಿಮಿಷಗಳ ವೀಡಿಯೊದಲ್ಲಿ, ಮಡಚಿದ ಕೆಂಪು ದುಪಟ್ಟಾದಲ್ಲಿ ಬೆಳ್ಳಿಯ ಛತ್ರಿಯನ್ನು ಹಿಡಿದುಕೊಂಡು ಪ್ರಧಾನಿ ದೇವಾಲಯದ ಗರ್ಭಗುಡಿಗೆ ಕಾಲಿಡುತ್ತಿರುವುದನ್ನು ಕಾಣಬಹುದು. ನೂತನವಾಗಿ ನಿರ್ಮಿಸಲಾದ … Continued