ರಾಜ್ಯದ 10 ಜಿಲ್ಲೆಗಳ 40 ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಘೋಷಿತ ಆದಾಯಕ್ಕಿಂತ ಹೆಚ್ಚು ಸಂಪತ್ತು ಹೊಂದಿರುವ ಆರೋಪ ಹೊತ್ತಿರುವ ರಾಜ್ಯದ ವಿವಿಧ ಇಲಾಖೆಗಳ 10 ಅಧಿಕಾರಿಗಳ ವಿರುದ್ಧ ಹತ್ತು ಜಿಲ್ಲೆಗಳಲ್ಲಿ 40 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ರಾಜ್ಯದ 10 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ,ಸಂಬಂಧಿಕರ ಮನೆಗಳ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ದಾಳಿ ವೇಳೆ ಸಿಕ್ಕ ಅಪಾರ ಪ್ರಮಾಣದ ಹಣ, … Continued

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು : ಶಾಸಕ ಬಾಲಕೃಷ್ಣ

ರಾಮನಗರ : ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಹೆಚ್ಚು ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜ್ಯ ಸರ್ಕಾರ ಕೊಟ್ಟಿರುವ 5 ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಬಹುದು ಎಂದು ಮಾಗಡಿ ಶಾಸಕ ಎಚ್.ಡಿ. ಬಾಲಕೃಷ್ಣ ಹೇಳಿದ್ದಾರೆ. ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡವರ … Continued

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ ; ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಸೊಸೆ ಸಾವು, ಪುತ್ರ-ಮೊಮ್ಮಗನಿಗೆ ಗಾಯ

ಜೈಪುರ: ಮಂಗಳವಾರ ರಾಜಸ್ಥಾನದ ಅಲ್ವಾರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಾಜಿ ಕೇಂದ್ರ ಸಚಿವ ಜಸ್ವಂತ ಸಿಂಗ್‌ ಪುತ್ರ ಹಾಗೂ ಕಾಂಗ್ರೆಸ್‌ನ ಮಾಜಿ ಸಂಸದ ಮಾನವೇಂದ್ರ ಸಿಂಗ್ ಅವರ ಪತ್ನಿ ಚಿತ್ರಾ ಸಿಂಗ್ ಸಾವಿಗೀಡಾಗಿದ್ದಾರೆ. 59 ವರ್ಷದ ಮಾನವೇಂದ್ರ ಸಿಂಗ್‌ ಕೂಡ ಕಾರಿನಲ್ಲಿದ್ದು, ಅಪಘಾತದಲ್ಲಿ ಗಾಯಗೊಂಡಿದ್ದಾರೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಸಮಯದಲ್ಲಿ ಮಾನವೇಂದ್ರ ಸಿಂಗ್ … Continued

ವೀಡಿಯೊ..| ವೈದ್ಯರು-ದಾದಿಯರ ವೇಷದಲ್ಲಿ ವೆಸ್ಟ್ ಬ್ಯಾಂಕ್ ಆಸ್ಪತ್ರೆಗೆ ನುಗ್ಗಿ 3 ಉಗ್ರರನ್ನು ಕೊಂದ ಇಸ್ರೇಲಿ ಪಡೆಗಳು

ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷದ ಮಧ್ಯೆ ಇಸ್ರೇಲಿ ಪಡೆಗಳ ಹೊಸ ತಂತ್ರಗಳು ಹೊರಹೊಮ್ಮಿವೆ. ಇಸ್ರೇಲ್ ರಕ್ಷಣಾ ಪಡೆಗಳ ರಹಸ್ಯ ಯೋಜನೆಯ ಭಾಗವಾಗಿ ಅದರ ಪಡೆಗಳು, ನಾಗರಿಕರು ಮತ್ತು ವೈದ್ಯಕೀಯ ಸಿಬ್ಬಂದಿಯಂತೆ ವೇಷ ಧರಿಸಿ, ಆಕ್ರಮಿತ ವೆಸ್ಟ್‌ ಬ್ಯಾಂಕ್‌ ಪ್ರದೇಶದ ಆಸ್ಪತ್ರೆಗೆ ನುಗ್ಗಿ 3 ಹಮಾಸ್ ಉಗ್ರಗಾಮಿಗಳನ್ನು ಕೊಂದಿವೆ ಎಂದು ವರದಿಯಾಗಿದೆ. ಹಮಾಸ್ ಗ್ರೂಪ್‌ಗೆ ಸಂಬಂಧಿಸಿದ ಉಗ್ರರು … Continued

ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಚಕಮಕಿ : 3 ಸಿ ಆರ್‌ ಪಿ ಎಫ್ ಯೋಧರು ಹುತಾತ್ಮ, 14 ಮಂದಿಗೆ ಗಾಯ

ರಾಯ್ಪುರ: ಛತ್ತೀಸ್‌ಗಢದ ಗಡಿಯಲ್ಲಿರುವ ಟೇಕಲ್‌ಗುಡೆಂ ಗ್ರಾಮದಲ್ಲಿ ಮಂಗಳವಾರ ಮಾವೋವಾದಿಗಳು ಗುಂಡಿನ ದಾಳಿ ನಡೆಸಿದ್ದರಿಂದ ಮೂವರು ಯೋಧರು ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಈ ಗ್ರಾಮವು ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಗಳ ಗಡಿಯಲ್ಲಿದೆ. ನಕ್ಸಲ್ ಚಟುವಟಿಕೆಗಳ ಮೇಲೆ ನಿಗಾ ಇಡಲು ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಶಿಬಿರವನ್ನು ಸ್ಥಾಪಿಸಿದ್ದು, ಸ್ಥಳೀಯರಿಗೂ ಅನುಕೂಲವಾಗಲಿದೆ. ಶಿಬಿರವನ್ನು ಸ್ಥಾಪಿಸಿದ ನಂತರ, ಸಿಆರ್‌ಪಿಎಫ್‌ನ … Continued

ದೆಹಲಿಗೆ ತೆರಳುವ ವಿಮಾನದಲ್ಲಿ ಅಸ್ವಸ್ಥ : ಅಗರ್ತಲಾ ಆಸ್ಪತ್ರೆಗೆ ದಾಖಲಾದ ಕರ್ನಾಟಕ ಕ್ರಿಕೆಟ್‌ ತಂಡದ ನಾಯಕ ಮಯಾಂಕ್ ಅಗರ್ವಾಲ್

ನವದೆಹಲಿ : ಭಾರತ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅವರು ಅಗರ್ತಲಾ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೋಗುವ ವಿಮಾನ ಟೇಕಾಫ್ ಆಗುವ ಮೊದಲು ಅನಾರೋಗ್ಯಕ್ಕೆ ತುತ್ತಾದ ನಂತರ ಮಂಗಳವಾರ (ಜನವರಿ 30) ಆಸ್ಪತ್ರೆಗೆ ಸೇರಿಸಲಾಯಿತು. ಮಯಾಂಕ್ ಅಗರ್ವಾಲ್ ಅವರು ವಿಮಾನದಲ್ಲಿ ತಮ್ಮ ಆಸನದಲ್ಲಿ ಕುಳಿತ ನಂತರ ತಮ್ಮ ಗಂಟಲಿನಲ್ಲಿ ತೊಂದರೆ ಅನುಭವಿಸಿದರು. ತಕ್ಷಣವೇ ಅವರನ್ನು ಅಗರ್ತಲಾದ ಹತ್ತಿರದ … Continued

ಲೋಕಸಭೆ ಚುನಾವಣೆ :ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ ; ಉತ್ತರ ಪ್ರದೇಶದಲ್ಲಿ ಏಕಪಕ್ಷೀಯವಾಗಿ ಟಿಕೆಟ್ ಘೋಷಿಸಿದ ಸಮಾಜವಾದಿ ಪಕ್ಷ…!

ಲಕ್ನೋ : ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಈ ಬಾರಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವು ಕಾಂಗ್ರಸ್ಸಿಗೆ ಶಾಕ್‌ ನೀಡಿದೆ. ಕಾಂಗ್ರೆಸ್ ಗಮನಕ್ಕೂ ತರದೆ ಸಮಾಜವಾದಿ ಪಕ್ಷವು ಲೋಕಸಭೆ ಚುನಾವಣೆಗಾಗಿ ಏಕಾಏಕಿ ತನ್ನ 16 ಅಭ್ಯರ್ಥಿಗಳ ಪಟ್ಟಿಯನ್ನು . ಬಿಡುಗಡೆ ಮಾಡಿದೆ. ಇದು ಅನಿರೀಕ್ಷಿತವಲ್ಲವಾದರೂ ಇದರಿಂದ ಕಾಂಗ್ರೆಸ್ಸಿಗೆ ಹೊಡೆತವನ್ನಂತೂ ನೀಡಿದೆ. … Continued

ಎಐಸಿಸಿ ಅಧ್ಯಕ್ಷ ಖರ್ಗೆಗೆ ನಿಂದನೆ ಆರೋಪ: ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

ಕಲಬುರಗಿ : ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ಗುರಿಯಾಗಿ ಜಾತಿ ನಿಂದನೆ ಪ್ರಕರಣ ಎದುರಿಸುತ್ತಿರುವ ನಮೋ ಬ್ರಿಗೇಡ್‌ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ನ ಕಲಬುರ್ಗಿ ಪೀಠವು ಮಂಗಳವಾರ ತಡೆಯಾಜ್ಞೆ ನೀಡಿದೆ. ರಾಜಕೀಯ ಕಾರಣಕ್ಕಾಗಿ ತನ್ನ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಕೋರಿ ಚಕ್ರವರ್ತಿ … Continued

ಜ್ಞಾನವಾಪಿ ಪ್ರಕರಣ : ಶಿವಲಿಂಗದ ಎಎಸ್ಐ ಸಮೀಕ್ಷೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಹಿಂದೂ ಪಕ್ಷಕಾರರು

ನವದೆಹಲಿ: ಜ್ಞಾನವಾಪಿ ಮಸೀದಿ-ಕಾಶಿ ವಿಶ್ವನಾಥ ದೇವಾಲಯ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿಯಲ್ಲಿ ಪತ್ತೆಯಾದ ಕಾರಂಜಿಯ ವಿವರವಾದ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ನಿರ್ದೇಶನ ನೀಡುವಂತೆ ಕೋರಿ ಹಿಂದೂ ಪಕ್ಷದವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಶಿವಲಿಂಗದ ರಚನೆಯು ಕೃತಕ ಗೋಡೆಗಳಿಂದ ಸುತ್ತುವರೆದಿದ್ದು, ಇದು ಆಧುನಿಕ ನಿರ್ಮಾಣವಾಗಿದೆ ಮತ್ತು ಮೂಲ ಕಟ್ಟಡದೊಂದಿಗೆ ನಂಟು ಹೊಂದಿಲ್ಲ … Continued

ಸರ್ಕಾರಿ ರಹಸ್ಯ ಸೋರಿಕೆ ಪ್ರಕರಣ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಮಾಜಿ ಸಚಿವ ಶಾ ಮಹಮೂದ್ ಖುರೇಷಿಗೆ 10 ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಅವರಿಗೆ ಭಾರೀ ಹಿನ್ನಡೆಯಾಗಿದ್ದು, ಸೈಫರ್ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯವು ಮಂಗಳವಾರ ಅವರಿಗೆ ಮತ್ತು ಷಾ ಮಹಮೂದ್ ಖುರೇಷಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 2022ರಲ್ಲಿ ತನ್ನನ್ನು ಅಧಿಕಾರದಿಂದ ಕೆಳಗಿಳಿಸುವುದರ ಹಿಂದೆ ಅಮೆರಿಕದ ಕೈವಾಡವಿದೆ ಎಂದು ಆರೋಪಿಸಿ ಮಾಜಿ ಪ್ರಧಾನಿ ಡಾಕ್ಯುಮೆಂಟ್ ಅನ್ನು ಬ್ರಾಂಡ್ ಮಾಡಿದ್ದಕ್ಕೆ ಈ … Continued