ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಶರದ್ ಪವಾರ್ ನಿರ್ಧಾರ: ಶೀಘ್ರದಲ್ಲೇ “ದರ್ಶನʼ ಪಡೆಯುವೆ ಎಂದ ಎನ್ಸಿಪಿ ನಾಯಕ
ನವದೆಹಲಿ : ಅಯೋಧ್ಯೆ ರಾಮಮಂದಿರದಲ್ಲಿ ಜನವರಿ 22 ರಂದು ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಆಹ್ವಾನ ನೀಡಿದ್ದಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿರುವ ಅವರು, ದೊಡ್ಡ ಕಾರ್ಯಕ್ರಮಕ್ಕಾಗಿ ಅಯೋಧ್ಯೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಹೀಗಾಗಿ ಜನವರಿ 22 ರ ನಂತರ ದರ್ಶನ ಪಡೆಯಲು ಸುಲಭವಾಗುವುದರಿಂದ ಶೀಘ್ರದಲ್ಲೇ ಅಯೋಧ್ಯೆಗೆ ಭೇಟಿ … Continued