‘ನಮ್ಮನ್ನು ಬೆದರಿಸಲು ನಿಮಗೆ ಪರವಾನಗಿ ನೀಡಿಲ್ಲ’: ಭಾರತದೊಂದಿಗೆ ಗದ್ದಲದ ನಡುವೆ ಮಾಲ್ಡೀವ್ಸ್ ಅಧ್ಯಕ್ಷ

ಮಾಲೆ: ತನ್ನ ಐದು ದಿನಗಳ ಚೀನಾ ಭೇಟಿಯನ್ನು ಮುಕ್ತಾಯಗೊಳಿಸಿದ ನಂತರ, ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಶನಿವಾರ, ಮಾಲ್ಡೀವ್ಸ್‌ ಗೆ “ಬೆದರಿಸುವ” ಹಕ್ಕು ಯಾವ ದೇಶಕ್ಕೂ ಇಲ್ಲ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಲಕ್ಷದ್ವೀಪ ಭೇಟಿಯ ವಿರುದ್ಧ ಮಾಲ್ಡೀವ್ಸ್ ರಾಜಕಾರಣಿಗಳು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ನಂತರ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಗದ್ದಲದ … Continued

ಇಂಡಿಯಾ ಮೈತ್ರಿಕೂಟಕ್ಕೆ ಪ್ರಧಾನಿ ಮುಖದ ಅಗತ್ಯವಿಲ್ಲ, ಮೈತ್ರಿಕೂಟದ ಹೆಸರಲ್ಲೇ ಮತ ಕೇಳಬೇಕು: ಶರದ್ ಪವಾರ್

ನವದೆಹಲಿ: ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬ್ಲಾಕ್‌ಗೆ ಪ್ರಧಾನಿ ಅಭ್ಯರ್ಥಿಯ ಅಗತ್ಯವಿಲ್ಲ, ಏಕೆಂದರೆ ನಾವು ಮೈತ್ರಿಕೂಟದ ಹೆಸರಿನಲ್ಲಿ ಹೆಸರಿನಲ್ಲಿ ಮತ ಕೇಳಬೇಕು ಎಂದು ಹಿರಿಯ ರಾಜಕಾರಣಿ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಶನಿವಾರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪವಾರ್ ಅವರು, “ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ನಾವು ಭಾವಿಸುತ್ತೇವೆ ಮತ್ತು … Continued

ಮತ್ತೆ ವಿವಾದಕ್ಕೆ ಕಾರಣವಾದ ಅನಂತಕುಮಾರ ಹೆಗಡೆ ಹೇಳಿಕೆ : ಸಿದ್ದರಾಮಯ್ಯಗೆ ಏಕವಚನದಲ್ಲಿ ವಾಗ್ದಾಳಿ

ಕುಮಟಾ : ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಹೇಳಿಕೆ ನೀಡಿರುವುದು ಮತ್ತೆ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಏಕವಚನದಲ್ಲಿಯೇ ಸಂಬೋಧಿಸಿ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಭಟ್ಕಳ, ಶಿರಸಿ ಹಾಗೂ ಶ್ರೀರಂಗಪಟ್ಟಣದಲ್ಲಿರುವ ಮಸೀದಿಗಳು ಈ ಹಿಂದೆ ದೇವಸ್ಥಾನಗಳೇ ಆಗಿದ್ದವು ಎಂದು ಅವರು ಹೇಳಿಕೆ … Continued

ಸಿಇಒನಿಂದ ಮಗನ ಕೊಲೆ ಪ್ರಕರಣ : ಐದು ವಾರಗಳಿಂದ ಮಗನ ಭೇಟಿಗೆ ಸುಚನಾ ಸೇಠ್‌ ಅವಕಾಶ ನೀಡಿರಲಿಲ್ಲ ; ಪತಿ ಹೇಳಿಕೆ

ಪಣಜಿ: ನಾಲ್ಕು ವರ್ಷದ ಮಗುವನ್ನು ಕೊಂದ ಆರೋಪ ಹೊತ್ತಿರುವ ಬೆಂಗಳೂರಿನ ಎಐ ಸ್ಟಾರ್ಟ್‌ಅಪ್ ಸಿಇಒ ಸುಚನಾ ಸೇಠ್ ಅವರಿಂದ ಬೇರ್ಪಟ್ಟ ಪತಿ ಕಳೆದ ಐದು ಭಾನುವಾರಗಳಿಂದ ತಮ್ಮ ಮಗುವನ್ನು ಭೇಟಿಯಾಗಲು ಅವಕಾಶ ನೀಡಿರಲಿಲ್ಲ ಎಂದು ಶನಿವಾರ ಗೋವಾ ಪೊಲೀಸರಿಗೆ ಹೇಳಿದ್ದಾರೆ. ವೆಂಕಟ ರಾಮನ್ ಅವರು ವಿಚಾರಣೆಯ ಭಾಗವಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಬೆಂಗಳೂರಿನಿಂದ ಮಧ್ಯಾಹ್ನ ಗೋವಾದ … Continued

ಇಂಡಿಯಾ ಮೈತ್ರಿಕೂಟದ ಅಧ್ಯಕ್ಷರಾಗಿ ಖರ್ಗೆ ನೇಮಕ : ಸಂಚಾಲಕನ ಹುದ್ದೆ ತಿರಸ್ಕರಿಸಿದ ನಿತೀಶಕುಮಾರ; ವರದಿ

ನವದೆಹಲಿ: ಸರಣಿ ಸಭೆಗಳು ಮತ್ತು ಚರ್ಚೆಗಳ ನಂತರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶನಿವಾರ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬ್ಲಾಕ್‌ನ ಅಧ್ಯಕ್ಷರನ್ನಾಗಿ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆಗೆ ಕಾಯಬೇಕಿದೆ ಎಂದು ಕೆಲವು ರಾಷ್ಟ್ರೀಯ ಸುದ್ದಿ ಮಧ್ಯಮಗಳು ವರದಿ ಮಾಡಿವೆ. ಸೀಟು ಹಂಚಿಕೆ ಕಾರ್ಯಸೂಚಿ, “ಭಾರತ್ ಜೋಡೊ ನ್ಯಾಯ … Continued

ತೈವಾನ್ ಅಧ್ಯಕ್ಷೀಯ ಚುನಾವಣೆಯಲ್ಲಿ ಚೀನಾ ವಿರೋಧಿ ನಾಯಕನಿಗೆ ಭರ್ಜರಿ ಗೆಲುವು

ತೈಪೆ: ತೈವಾನ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಆಡಳಿತ ಪಕ್ಷದ ಅಭ್ಯರ್ಥಿ ಮತ್ತು ಹಾಲಿ ಉಪಾಧ್ಯಕ್ಷ ಲೈ ಚಿಂಗ್-ಟೆ ಜಯಶಾಲಿಯಾಗಿದ್ದು, ಅವರ ವಿರೋಧಿಗಳು ಸೋಲನ್ನು ಒಪ್ಪಿಕೊಂಡಿದ್ದಾರೆ. ಮುಂದಿನ ನಾಲ್ಕು ವರ್ಷಗಳಲ್ಲಿ ಚೀನಾದೊಂದಿಗಿನ ಸ್ವ-ಆಡಳಿತ ಪ್ರಜಾಪ್ರಭುತ್ವದ ಸಂಬಂಧಗಳ ಪಥವನ್ನು ಚಾರ್ಟ್ ಮಾಡುವ ಅಧ್ಯಕ್ಷೀಯ ಮತ್ತು ಸಂಸತ್ತಿನ ಚುನಾವಣೆಗಳಲ್ಲಿ ಶನಿವಾರ ಮತದಾನ ಮುಗಿದಿದೆ. ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಡಿಪಿಪಿ) ಅಭ್ಯರ್ಥಿ, ಹಾಗೂ … Continued

ಪೂರ್ವಜರು ವೇದ ಉಳಿಸಿಕೊಟ್ಟಿದ್ದರಿಂದ ಈವರೆಗೆ ಆಹಾರ ಸಮಸ್ಯೆ ಆಗಲಿಲ್ಲ : ಸ್ವರ್ಣವಲ್ಲೀ ಶ್ರೀಗಳು

ಶಿರಸಿ: ಪೂರ್ವಜರು ವೇದ ಉಳಿಸಿಕೊಟ್ಟಿದ್ದರಿಂದ ಈವರೆಗೆ ಆಹಾರ ಸಮಸ್ಯೆ ಆಗಲಿಲ್ಲ. ವೇದಕ್ಕೂ ಯಜ್ಞಕ್ಕೂ, ಮಳೆಗೂ, ಆಹಾರಕ್ಕೂ ನಿಕಟ ಸಂಬಂಧವಿದೆ. ವೇದ ಮತ್ತು ಯಜ್ಞ ಸಮೃದ್ಧವಾಗಿ ಆಚರಣೆ ಆಗಿದ್ದರೆ ಆಹಾರದಲ್ಲಿಯೂ ಸಮೃದ್ಧಿಯಾಗುತ್ತದೆ. ಹಾಗೂ ಬದುಕಿನಲ್ಲಿ‌ ನೆಮ್ಮದಿ‌ ದೊರೆಯುತ್ತದೆ ಎಂದು ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು. ಸ್ವರ್ಣವಲ್ಲೀಯಲ್ಲಿ ಶ್ರೀರಾಜರಾಜೇಶ್ವರಿ ವಿದ್ಯಾ ಸಂಸ್ಥೆ ಹಾಗೂ ಮಹರ್ಷಿ ಸಾಂದೀಪನಿ … Continued

ರಾಮ ಮಂದಿರ ನಿರ್ಮಾಣ: ಪ್ರಧಾನಿ ಮೋದಿಯನ್ನು ಹೊಗಳಿದ ಮತ್ತೊಬ್ಬ ಹಿರಿಯ ಕಾಂಗ್ರೆಸ್‌ ನಾಯಕಿ

ಶಿಮ್ಲಾ : ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆ ಹಾಗೂ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾಗಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ ಒಂದೆರಡು ದಿನಗಳ ನಂತರ, ಪಕ್ಷದ ಹಿಮಾಚಲ ಪ್ರದೇಶ ಕಾಂಗ್ರೆಸ್‌ ಮುಖ್ಯಸ್ಥೆ ಪ್ರತಿಭಾ ಸಿಂಗ್ ಅವರು ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ. ಎಕ್ಸ್‌ನಲ್ಲಿ ಕಾಣಿಸಿಕೊಂಡ ವೀಡಿಯೊದಲ್ಲಿ, “ರಾಮ ಮಂದಿರವನ್ನು ನಿರ್ಮಿಸಲು ಪ್ರಧಾನಿ … Continued

ಆರೋಪಿಯ ತಪ್ಪೊಪ್ಪಿಗೆಯ ಮಾರನೇ ದಿನ ರೂಪದರ್ಶಿ ದಿವ್ಯಾ ಪಹುಜಾ ಶವ ಪತ್ತೆ

ನವದೆಹಲಿ : ಕಳೆದ ವಾರ ಗುರುಗ್ರಾಮದ ಹೊಟೇಲ್‌ನಲ್ಲಿ ಗುಂಡು ಹಾರಿಸಿ ಹತ್ಯೆಗೀಡಾದ ಮಾಡೆಲ್ ದಿವ್ಯಾ ಪಹುಜಾ ಅವರ ಮೃತದೇಹ ಹರಿಯಾಣದ ಕಾಲುವೆಯಲ್ಲಿ ಪತ್ತೆಯಾಗಿದೆ. ಪಂಜಾಬಿನ ಭಾಕ್ರಾ ಕಾಲುವೆಯಲ್ಲಿ ಶವ ಎಸೆದ ನಂತರ ಅದು ಪಕ್ಕದ ಹರ್ಯಾಣ ರಾಜ್ಯಕ್ಕೆ ಹೋಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಹರಿಯಾಣದ ತೋಹ್ನಾದಿಂದ ಗುರುಗ್ರಾಮದ ಪೊಲೀಸರ ತಂಡ ಶವವನ್ನು ಹೊರತೆಗೆದಿದೆ. ಅವರು ಪಹುಜಾ … Continued

ಖ್ಯಾತ ಹಿಂದುಸ್ತಾನೀ ಗಾಯಕಿ ಪ್ರಭಾ ಅತ್ರೆ ಇನ್ನಿಲ್ಲ

ಪುಣೆ : ಖ್ಯಾತ ಹಿಂದುಸ್ತಾನೀ ಶಾಸ್ತ್ರೀಯ ಗಾಯಕಿ ಡಾ. ಪ್ರಭಾ ಅತ್ರೆ ಅವರು ಶನಿವಾರ ಮುಂಜಾನೆ 92 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ಅವರ ನಿಕಟ ಮೂಲಗಳು ತಿಳಿಸಿವೆ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಕಿರಾನಾ ಘರಾಣಾದ ಅಗ್ರ ಗಾಯಕಿಯಾಗಿದ್ದ ಪ್ರಭಾ ಅತ್ರೆ ಅವರು ತಮ್ಮ ನಿವಾಸದಲ್ಲಿ ಮಲಗಿದ್ದಾಗ ಹೃದಯ ಸ್ತಂಭನಕ್ಕೆ ಒಳಗಾದರು. ಅವರನ್ನು ನಗರದ ಕೊತ್ರುಡ್ … Continued