ಕಾರ್ತಿಕ ಬಿಗ್​ಬಾಸ್​ ಸೀಸನ್​ 10ರ ವಿಜೇತ

ಬೆಂಗಳೂರು : ಕಾರ್ತಿಕ ಮಹೇಶ ಅವರನ್ನು ಬಿಗ್ ಬಾಸ್ ಕನ್ನಡ 10 ರ ಆವೃತ್ತಿಯ ವಿಜಯಶಾಲಿ ಎಂದು ಘೋಷಣೆ ಮಾಡಲಾಗಿದೆ. ಸಂಗೀತಾ ಶೃಂಗೇರಿ ಮತ್ತು ಡ್ರೋನ್ ಪ್ರತಾಪ್ ಅವರೊಂದಿಗಿನ ಕಠಿಣ ಸ್ಪರ್ಧೆಯ ನಡುವೆಯೂ ಬಿಗ್ ಬಾಸ್ ಕನ್ನಡ 10 ರ ಸ್ಪರ್ಧೆಯಲ್ಲಿ ಕಾರ್ತಿಕ ಮಹೇಶ ಗೆದ್ದಿದ್ದಾರೆ. ಈ ಬಾರಿಯ ಟ್ರೋಫಿ ಮತ್ತು 50 ಲಕ್ಷ ರೂ. … Continued

ರಾಷ್ಟ್ರಪತಿಗೆ ಏಕವಚನದಲ್ಲಿ ಸಂಬೋಧಿಸಿದ ಸಿಎಂ ಸಿದ್ದರಾಮಯ್ಯ : ಸಿಎಂ ಸ್ಥಾನದಿಂದ ವಜಾಗೊಳಿಸಲು ಕುಮಾರಸ್ವಾಮಿ ಆಗ್ರಹ

 ಚಿತ್ರದುರ್ಗ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನ ಬಳಕೆ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕರು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಶೋಷಿತ ಸಮುದಾಯಕ್ಕೆ ಸೇರಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವಳನ್ನು ನೂತನ … Continued

ವೀಡಿಯೊ…| ಕುಸ್ತಿ ಅಖಾಡವೋ ಅಥವಾ ಮಾಲ್ಡೀವ್ಸ್ ಸಂಸತ್ತೋ ? : ಅಧಿವೇಶನದ ಸಮಯದಲ್ಲಿ ಗುದ್ದು, ಒದೆತಗಳು, ಕೂದಲು ಜಗ್ಗಾಟಗಳು..| ವೀಕ್ಷಿಸಿ

ಮಾಲ್ಡೀವ್ಸ್ ಸಂಸತ್ತು ಭಾನುವಾರ ಅಶಿಸ್ತಿನ ದೃಶ್ಯಗಳಿಗೆ ಸಾಕ್ಷಿಯಾಯಿತು, ಏಕೆಂದರೆ ಆಡಳಿತ ಮೈತ್ರಿಕೂಟದ ಸಂಸದರು ಹಾಗೂ ವಿರೋಧ ಪಕ್ಷದ ಸಂಸದರ ನಡುವೆ ದೈಹಿಕ ಹಲ್ಲೆ ನಡೆದು ಕಲಾಪಗಳಿಗೆ ಅಡ್ಡಿಯಾಯಿತು. ಅಧ್ಯಕ್ಷ ಮೊಹಮದ್ ಮುಯಿಝು ಅವರ ಸಂಪುಟದಲ್ಲಿರುವ ಸಚಿವರಿಗೆ ಸಂಸತ್ತಿನ ಅನುಮೋದನೆ ಪಡೆಯಲು ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ಸದಸ್ಯರ ನಡುವೆ ಘರ್ಷಣೆ ನಡೆಯಿತು ಎಂದು … Continued

ನಿಗಮ-ಮಂಡಳಿ ಅಧಿಕಾರ 2 ವರ್ಷಕ್ಕೆ ನಿಗದಿ : ಡಿ.ಕೆ.ಶಿವಕುಮಾರ ಕೊಟ್ಟ ಕಾರಣ ಹೀಗಿದೆ..

ಬೆಂಗಳೂರು: ರಾಜ್ಯದ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ 34 ಶಾಸಕರನ್ನು ಆಯ್ಕೆ ಮಾಡಲಾಗಿದ್ದು, ಅವರಿಗೆ ಎರಡು ವರ್ಷ ಮಾತ್ರ ಅಧಿಕಾರದ ಅವಧಿ ನೀಡಲಾಗಿದೆ. ಇದು ಕೆಲವರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ (DK Shivakumar) ಅವರು “ಪಕ್ಷಕ್ಕಾಗಿ ದುಡಿದ ಎಲ್ಲ ಶಾಸಕರು, ಕಾರ್ಯಕರ್ತರಿಗೆ ಅಧಿಕಾರ ಸಿಗಲಿ ಎಂಬ … Continued

ಬೆಳ್ತಂಗಡಿ : ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ; ಮೂವರು ಸಾವು

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಬಳಿ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಮೃತಪಟ್ಟು, ಅನೇಕ ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಕೇರಳದ ಸ್ವಾಮಿ(55), ವರ್ಗೀಸ್‌ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಎಂದು ಗುರುತಿಸಲಾಗಿದೆ, ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ … Continued

ನೂತನ ಮೈತ್ರಿಕೂಟ ಸರ್ಕಾರದ ಬಿಹಾರ ಸಿಎಂ ಆಗಿ 9 ನೇ ಬಾರಿಗೆ ನಿತೀಶಕುಮಾರ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಬಿಹಾರದ ನೂತನ ಮೈತ್ರಿಕೂಟದ ಸರ್ಕಾರದ ಮುಖ್ಯಮಂತ್ರಿಯಾಗಿ ಭಾನುವಾರ 9ನೇ ಬಾರಿಗೆ ನಿತೀಶಕುಮಾರ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿತೀಶ ಜೊತೆಗೆ ಜನತಾ ದಳ (ಯುನೈಟೆಡ್) ನಾಯಕರಾದ ವಿಜಯಕುಮಾರ ಚೌಧರಿ, ಬಿಜೇಂದ್ರ ಪ್ರಸಾದ ಯಾದವ್ ಮತ್ತು ಶ್ರವೋನಕುಮಾರ ಕೂಡ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿ ನಾಯಕರಾದ ಸಾಮ್ರಾಟ ಚೌಧರಿ, ಡಾ ಪ್ರೇಮಕುಮಾರ ಮತ್ತು … Continued

ಸಂಸದ‌ ರಮೇಶ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಬಾಗಲಕೋಟೆ : ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ರಮೇಶ ಜಿಗಜಿಣಗಿ ಅವರು ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಕೂಡಲೇ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ವೈದ್ಯರು … Continued

ನಿತೀಶ ಸಂಪುಟದಲ್ಲಿ ಬಿಜೆಪಿಯ ಸಾಮ್ರಾಟ ಚೌಧರಿ, ವಿಜಯ ಸಿನ್ಹಾ ಬಿಹಾರದ ನೂತನ ಉಪಮುಖ್ಯಮಂತ್ರಿಗಳು…!

ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಭಾನುವಾರ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಅವರಿಗೆ ರಾಜೀನಾಮೆ ನೀಡಿದ್ದು, ಬಿಜೆಪಿ ಜೊತೆಗೆ ಸೇರಿಕೊಂಡು ನೂತನ ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಸಚಿವ ಸಂಪುಟವು ಈಗ ಬಿಜೆಪಿಯಿಂದ ಇಬ್ಬರು ಉಪಮುಖ್ಯಮಂತ್ರಿಗಳನ್ನು ಹೊಂದಿರುತ್ತದೆ ಎಂದು ಹೇಳಲಾಗಿದ್ದು, ಬಿಹಾರ ಬಿಜೆಪಿ ಮುಖ್ಯಸ್ಥ ಸಾಮ್ರಾಟ್ ಚೌಧರಿ ಮತ್ತು ಬಿಹಾರ ವಿಧಾನಸಭೆಯ ವಿರೋಧ ಪಕ್ಷದ … Continued

ವೀಡಿಯೊ…| ಮನೆ ಕೆಲಸದವನಿಗೆ ಚಪ್ಪಲಿಯಲ್ಲಿ ಹೊಡೆದ ಖ್ಯಾತ ಕವ್ವಾಲಿ ಗಾಯಕ ರಾಹತ್ ಫತೇಹ್ ಅಲಿ ಖಾನ್

ಹಲವು ಬಾಲಿವುಡ್ ಸಿನೆಮಾ ಗೀತೆಗಳಿಗೆ ಧ್ವನಿ ನೀಡಿರುವ, ಪಾಕಿಸ್ತಾನದ ಖ್ಯಾತ ಕವ್ವಾಲಿ ಗಾಯಕ ರಾಹತ್ ಫತೇಹ್ ಅಲಿ ಖಾನ್ ( (Rahat Fateh Ali Khan) ಮತ್ತೊಮ್ಮೆ ವಿವಾದಕ್ಕೀಡಾಗಿದ್ದಾರೆ. ತಮ್ಮ ಮನೆಯಲ್ಲಿ ಕೆಲಸ ಮಾಡುವ ವ್ಯಕ್ತಿಗೆ ಮನಬಂದತೆ ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಾಕಿಸ್ತಾನದ ಸಮಾ ಟಿವಿ ಚಾನಲ್ ಈ ವೀಡಿಯೊ … Continued

ಕಾಶಿ ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿದ ಕನ್ನಡ ಶಿಲಾಶಾಸನದ ಪೋಟೋ ಬಹಿರಂಗ

ಲಕ್ನೋ: ಉತ್ತರ ಪ್ರದೇಶದ ಕಾಶಿಯ ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ಈ ಹಿಂದೆ ದೇವಾಲಯವಿತ್ತು ಎಂದು ಭಾರತೀಯ ಪುರಾತತ್ವ ಇಲಾಖೆ ನಡೆಸಿದ ಸಮೀಕ್ಷೆಯಿಂದ ಬಹಿರಂಗಗೊಂಡ ಬೆನ್ನಲ್ಲೇ ಅಲ್ಲಿ ಕನ್ನಡದ ಶಿಲಾಶಾಸನ ಕೂಡ ಪತ್ತೆಯಾಗಿದೆ ಎಂಬ ಮಾಹಿತಿಯೂ ಬಹಿರಂಗವಾಗಿತ್ತು. ಸಮೀಕ್ಷೆ ವೇಳೆ ಕಂಡುಬಂದ ಕನ್ನಡ ಶಾಸನದ ಚಿತ್ರ ಶನಿವಾರ (ಜ 27 ) ಬಿಡುಗಡೆಯಾಗಿದೆ. ಕಾಶಿಯ ಜ್ಞಾನವಾಪಿ … Continued