ಫಾಸ್ಟ್‌ ಟ್ಯಾಗ್‌: ಕೆವೈಸಿ ಪೂರ್ಣಕ್ಕೆ ಗಡುವು ವಿಸ್ತರಣೆ

ನವದೆಹಲಿ: ಬ್ಯಾಂಕ್‌ ಖಾತೆಯಲ್ಲಿ ಹಣ ಹೊಂದಿದ್ದರೂ ಕೆವೈಸಿ ಪೂರ್ಣಗೊಳಿಸದ ಫಾಸ್ಟ್ಯಾಗ್‌ಗಳನ್ನು ನಿಷ್ಕ್ರಿಯಗೊಳಿಸಲು ನೀಡಿದ್ದ ಗಡುವನ್ನು ಫೆಬ್ರುವರಿ 29ರ ವರೆಗೆ ವಿಸ್ತರಿಸಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ತಿಳಿಸಿದೆ. ವಿಸ್ತರಣೆಯ ಮೊದಲು, ಫಾಸ್ಟ್ಯಾಗ್‌ಗಳಿಗಾಗಿ KYC ಪೂರ್ಣಗೊಳಿಸಲು ಜನವರಿ 31 ಕೊನೆಯ ದಿನಾಂಕವಾಗಿತ್ತು. ಎನ್‌ಎಚ್‌ಎಐ ಅಡಿಯಲ್ಲಿರುವ ಇಂಡಿಯನ್ ಹೈವೇಸ್ ಮ್ಯಾನೇಜ್‌ಮೆಂಟ್ ಕಂಪನಿ ಲಿಮಿಟೆಡ್, ಫಾಸ್ಟ್‌ಟ್ಯಾಗ್ ಕೆವೈಸಿ ಅನುಸರಣೆಯಿಂದ … Continued

ವೀಡಿಯೊ…| ಕಪ್ಪು ಸಮುದ್ರದಲ್ಲಿ ರಷ್ಯಾದ ಕ್ಷಿಪಣಿ ಬೋಟ್‌ ಅನ್ನು ನಾಶಪಡಿಸಿದ ಉಕ್ರೇನ್

ರಷ್ಯಾ ಆಕ್ರಮಿತ ಕ್ರೈಮಿಯಾ ಬಳಿ ಉದ್ದೇಶಿತ ಕಾರ್ಯಾಚರಣೆಯಲ್ಲಿ ಕಪ್ಪು ಸಮುದ್ರದ ಫ್ಲೀಟ್‌ನಿಂದ ರಷ್ಯಾದ ಕ್ಷಿಪಣಿ ಬೋಟ್‌ ಅನ್ನು ನಾಶಪಡಿಸಿದ್ದೇವೆ ಎಂದು ಉಕ್ರೇನಿಯನ್ ಪಡೆಗಳು ಹೇಳಿಕೊಂಡಿವೆ. ಇವನೊವೆಟ್ಸ್ ಎಂಬ ಸಣ್ಣ ಯುದ್ಧನೌಕೆ ಮೇಲೆ ರಾತ್ರಿಯಿಡೀ ” ನೇರ ದಾಳಿಗಳು ನಡೆಯಿತು. ನಂತರ ಅದು ಮುಳುಗಿತು ಎಂದು ಮಿಲಿಟರಿ ಗುಪ್ತಚರ ಹೇಳಿದೆ. ಉಕ್ರೇನಿಯನ್ ಪಡೆಗಳು ವೀಡಿಯೋ ತುಣುಕನ್ನು ಸಹ … Continued

ಸುಮಾರು $4 ಬಿಲಿಯನ್‌ ಮೌಲ್ಯದ ಒಪ್ಪಂದದಲ್ಲಿ ಭಾರತಕ್ಕೆ 31 MQ-9B ಸಶಸ್ತ್ರ ಡ್ರೋನ್‌ ಮಾರಾಟಕ್ಕೆ ಒಪ್ಪಿಗೆ ನೀಡಿದ ಅಮೆರಿಕ

ನವದೆಹಲಿ: ಸುಮಾರು $4 ಬಿಲಿಯನ್ ಮೌಲ್ಯದ ಒಪ್ಪಂದದಲ್ಲಿ ಭಾರತಕ್ಕೆ MQ-9B ಸೀ ಗಾರ್ಡಿಯನ್ ಡ್ರೋನ್‌ಗಳ ಮಾರಾಟಕ್ಕೆ ಅಮೆರಿಕ ಒಪ್ಪಿಗೆ ನೀಡಿದೆ. ಡಿಫೆನ್ಸ್ ಸೆಕ್ಯುರಿಟಿ ಕೋಆಪರೇಶನ್ ಏಜೆನ್ಸಿಯು ಅಗತ್ಯವಿರುವ ಪ್ರಮಾಣೀಕರಣವನ್ನು ತಲುಪಿಸಿದೆ, ಗುರುವಾರ ಸಂಭವನೀಯ ಮಾರಾಟದ ಕುರಿತು ಅಮೆರಿಕ ಕಾಂಗ್ರೆಸ್‌ಗೆ ಸೂಚಿಸಿದೆ. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸದ ವೇಳೆ ಭಾರತವು 31 … Continued

ಹೈಕಮಾಂಡ್‌ ಹೇಳಿದಂತೆ ಕೇಳಲು ನಾನೇನು ಫುಟ್‌ಬಾಲ್‌ ಚೆಂಡಾ : ಪ್ರಕಾಶ ಹುಕ್ಕೇರಿ

ಬೆಳಗಾವಿ : ‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ. ವಿಧಾನ ಪರಿಷತ್ ಸದಸ್ಯನಾಗಿ ಮುಂದುವರೆಯುತ್ತೇನೆ. ಹೈಕಮಾಂಡ್‌ ಹೇಳಿದಂತೆ ಕೇಳಲು ನಾನೇನು ಫುಟ್‌ಬಾಲಾ?’ ಎಂದು ಕಾಂಗ್ರೆಸ್‌ ನಾಯಕ ಪ್ರಕಾಶ ಹುಕ್ಕೇರಿ ಹೇಳಿದ್ದಾರೆ. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಹೈಕಮಾಂಡ್‌ ಹೇಳಿದರೂ ಸ್ಪರ್ಧಿಸುವುದಿಲ್ಲ. ಹೈಕಮಾಂಡ್‌ ಹೇಳಿದ ತಕ್ಷಣ ಹೋಗಲು ಇದೇನು … Continued

ಹಣ ಕೊಡದಿದ್ರೆ ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗ್ತದೆ : ಸಂಸದ ಡಿ.ಕೆ. ಸುರೇಶ ವಿವಾದಾತ್ಮಕ ಹೇಳಿಕೆ

ನವದೆಹಲಿ/ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ ಅವರು ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರವು ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಹೀಗೆ ಅನ್ಯಾಯವಾದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಗುರುವಾರ ದೆಹಲಿಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್‌ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ … Continued

ಯಾವುದೇ ವಿಶೇಷ ಪ್ರೋತ್ಸಾಹದಾಯಕ ಯೋಜನೆಗಳಿಲ್ಲದ ಅತ್ಯಂತ ನಿರಾಶದಾಯಕ ಬಜೆಟ್ : ವಸಂತ ಲದವಾ

ಹುಬ್ಬಳ್ಳಿ : ಕೇಂದ್ರ ಸರ್ಕಾರ ಇಂದು, ಗುರುವಾರ ಮಂಡಿಸಿದ ಕೇಂದ್ರ ಮುಂಗಡಪತ್ರ ಯಾವುದೇ ವಿಶೇಷ ಅಭಿವೃದ್ಧಿ ಉದ್ಯೋಗ ಸೃಷ್ಟಿ, ಉತ್ಪಾದನಾ ಕ್ಷೇತ್ರ, ರ‍ಆರ್ಥಿಕ ಹಾಗೂ ಕೃಷಿ ವಲಯಗಳಿಗೆ ಉತ್ತೇಜನ ಮತ್ತು ಪ್ರೋತ್ಸಾಹವಿಲ್ಲದೆ ನಿರಾಶದಾಯ ಬಜೆಟ್ ಆಗಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ವಸಂತ ಲದವಾ ಪ್ರತಿಕ್ರಯಿಸಿದ್ದಾರೆ. ೨೦೧೪ ರಲ್ಲಿದ್ದ ೫೬ ಲಕ್ಷ ಕೋಟಿ … Continued

ಕೇಂದ್ರ ಬಜೆಟ್ 2024 : ಗರ್ಭಕಂಠ ಕ್ಯಾನ್ಸರ್​ ತಡೆಗೆ 9-14 ವರ್ಷದ ಬಾಲಕಿಯರಿಗೆ ಉಚಿತ (HPV) ಲಸಿಕೆ ಘೋಷಣೆ

ನವದೆಹಲಿ : ಭವಿಷ್ಯದಲ್ಲಿ ಕಾಣಿಸಿಕೊಳ್ಳಬಹುದಾದ ಗರ್ಭಕಂಠದ ಕ್ಯಾನ್ಸರ್‌ ತಡೆಗಟ್ಟುವ ನಿಟ್ಟಿನಲ್ಲಿ 9ರಿಂದ 14 ವರ್ಷ ವಯಸ್ಸಿನ ಹದಿಹರೆಯದ ಹುಡುಗಿಯರಿಗೆ ಕೇಂದ್ರ ಸರ್ಕಾರವು ಉಚಿವಾಗಿ HPV ಲಸಿಕೆ ನೀಡುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಿದೆ. ಗುರುವಾರ ಬಜೆಟ್‌ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಈ ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರಪಂಚದಮೂರನೇ ಅತಿ ಸಾಮಾನ್ಯ ಎನಿಸಿರುವ … Continued

ಕೇಂದ್ರ ಮಧ್ಯಂತರ ಬಜೆಟ್‌ 2024 : ಜನಸಂಖ್ಯೆ ನಿಯಂತ್ರಣಕ್ಕೆ ಸಮಿತಿ ರಚನೆಯ ಪ್ರಸ್ತಾಪ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ (ಫೆಬ್ರವರಿ 1) ಮಧ್ಯಂತರ ಬಜೆಟ್ ಮಂಡಿಸಿದ್ದು, ಜನಸಂಖ್ಯೆ ನಿಯಂತ್ರಣದ ಕುರಿತು ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಜನಸಂಖ್ಯೆಯ ವೇಗದ ಬೆಳವಣಿಗೆ ಮತ್ತು ಅದರಿಂದ ಉದ್ಭವಿಸಿರುವ ಸವಾಲುಗಳನ್ನು ಸಮಗ್ರವಾಗಿ ಪರಿಶೀಲಿಸಲು ಸರ್ಕಾರವು ಉನ್ನತ ಅಧಿಕಾರದ ಸಮಿತಿಯನ್ನು ರಚಿಸಲಿದೆ ಎಂದು ಬಜೆಟ್​ ಭಾಷಣದ ವೇಳೆ ನಿರ್ಮಲಾ … Continued

ಕೋರ್ಟ್‌ ಆದೇಶದ ಬೆನ್ನಲ್ಲೇ ಕಾಶಿ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ನಡೆದ ಪೂಜೆ, ಆರತಿ

ವಾರಾಣಸಿ: ವಾರಾಣಸಿ ಜಿಲ್ಲಾ ನ್ಯಾಯಾಲಯ ನೀಡಿದ ಆದೇಶದ ಮೇರೆಗೆ ಕಾಶಿಯ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಬುಧವಾರ (ಜನವರಿ 31) ರಾತ್ರಿ ಪೂಜೆ ಸಲ್ಲಿಸಲಾಯಿತು ಎಂದು ಕಾಶಿ ವಿಶ್ವನಾಥ ದೇವಸ್ಥಾನದ ಟ್ರಸ್ಟ್‌ ಅಧ್ಯಕ್ಷ ನಾಗೇಂದ್ರ ಪಾಂಡೆ ತಿಳಿಸಿದ್ದಾರೆ. ವಿವಾದಿತ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿರುವ ವಿಗ್ರಹಗಳಿಗೆ ಅರ್ಚಕರು ಪೂಜೆ ಸಲ್ಲಿಸಬಹುದು ಎಂದು ವಾರಾಣಸಿ ಜಿಲ್ಲಾ ನ್ಯಾಯಾಲಯ ಬುಧವಾರ (ಜನವರಿ … Continued

ಕೇಂದ್ರ ಮಧ್ಯಂತರ ಬಜೆಟ್ 2024: ತೆರಿಗೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ, ಆದ್ರೂ ಸುಮಾರು 1 ಕೋಟಿ ತೆರಿಗೆದಾರರಿಗೆ ರಿಲೀಫ್‌…

ನವದೆಹಲಿ: 2024-25ರ ಮಧ್ಯಂತರ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆದಾಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆಗಳನ್ನು ಘೋಷಿಸಿಲ್ಲ, ಆದರೂ ಸುಮಾರು ಒಂದು ಕೋಟಿ ತೆರಿಗೆದಾರರು ಪ್ರಯೋಜನ ಪಡೆಯುವ ಸಾಧ್ಯತೆಯಿದೆ. ಏಕೆಂದರೆ 2009-10ನೇ ಹಣಕಾಸು ವರ್ಷದವರೆಗೆ 25,000 ರೂ.ವರೆಗಿನ ಹಳೆಯ ಮತ್ತು ವಿವಾದಿತ ನೇರ ತೆರಿಗೆಗಳ ವಸೂಲಾತಿಯನ್ನು ಸರ್ಕಾರ ಮುಂದುವರಿಸುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್ … Continued