ಎಸ್.ಬಿ.ಐ.ಗೆ ಲಾಭದಲ್ಲಿ ಗಣನೀಯ ಕುಸಿತ

ನವದೆಹಲಿ : ಸಾರ್ವಜನಿಕ ವಲಯದ ಅತಿದೊಡ್ಡ ಬ್ಯಾಂಕ್ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಲಾಭದಲ್ಲಿ ಭಾರೀಕುಸಿತವಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ನಿವ್ವಳ ಲಾಭ ಶೇ.35ರಷ್ಟು ಕುಸಿತ ಕಂಡಿದೆ ಮೂರನೇ ತ್ರೈಮಾಸಿಕದಲ್ಲಿ ಲಾಭವು 9,164 ಕೋಟಿ ರೂಪಾಯಿಗೆ ತಲುಪಿದೆ. ಕಳೆದ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ ಬ್ಯಾಂಕ್‌ನ … Continued

ತನ್ನ ಚುನಾವಣೆಯಲ್ಲಿ ಭಾರತ ಸಂಭಾವ್ಯ ‘ವಿದೇಶಿ ಬೆದರಿಕೆ’ ಎಂದು ಹೊಸ ಆರೋಪ ಮಾಡಿದ ಕೆನಡಾ

ನವದೆಹಲಿ: ತಮ್ಮ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕನನ್ನು ಕೊಲ್ಲುವಲ್ಲಿ ಭಾರತದ ಪಾತ್ರವಿದೆ ಆರೋಪಿಸಿದ ತಿಂಗಳುಗಳ ನಂತರ, ಕೆನಡಾವು ಭಾರತವನ್ನು ತಮ್ಮ ದೇಶದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಬಹುದಾದ ಸಂಭಾವ್ಯ ‘ವಿದೇಶಿ ಬೆದರಿಕೆ’ ಎಂದು ಹೆಸರಿಸಿದೆ. ಈ ಹೊಸ ಆರೋಪಕ್ಕೆ ಭಾರತ ಸರ್ಕಾರ ಇನ್ನೂ ಪ್ರತಿಕ್ರಿಯಿಸಿಲ್ಲ. ಈ ಆರೋಪವನ್ನು ಕೆನಡಾದ ಭದ್ರತಾ ಗುಪ್ತಚರ ಸೇವೆಯು ಡಿಕ್ಲಾಸಿಫೈಡ್ ಗುಪ್ತಚರ ವರದಿಯಲ್ಲಿ ಮಾಡಿದೆ. … Continued

ಕಾನೂನು ಬಾಹಿರ ವಿವಾಹ : ಇಮ್ರಾನ್‌ ಖಾನ್‌, ಪತ್ನಿ ಬುಶ್ರಾಗೆ 7 ವರ್ಷ ಶಿಕ್ಷೆ

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಖಾನ್ ಅವರಿಗೆ 2018 ರ ವಿವಾಹವು ಇಸ್ಲಾಂ ಕಾನೂನನ್ನು ಉಲ್ಲಂಘಿಸಿದೆ ಎಂದು ತೀರ್ಪು ನೀಡಿದ ನ್ಯಾಯಾಲಯವು ಶನಿವಾರ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ ಎಂದು ಅವರ ಪಕ್ಷ ಹೇಳಿದೆ. ಇದು ಮಾಜಿ ಪ್ರಧಾನಿ ವಿರುದ್ಧದ ಮೂರನೇ ಪ್ರತಿಕೂಲ … Continued

ಫೆಬ್ರವರಿ 22ರಂದು ಸ್ವರ್ಣವಲ್ಲೀ ಮಠದಲ್ಲಿ ಶಿಷ್ಯ ಸ್ವೀಕಾರ ಸಮಾರಂಭ : ಫೆ. 18 ರಿಂದ ವಿವಿಧ ಕಾರ್ಯಕ್ರಮಗಳು

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ ಶಿಷ್ಯ ಸ್ವೀಕಾರ ಮಹೋತ್ಸವ ಸ್ವರ್ಣವಲ್ಲೀ ಮಠದಲ್ಲಿ ಫೆ. ೨೨ರಂದು ನಡೆಯಲಿದ್ದು, ಈ ನಿಮಿತ್ತ ಫೆ.೧೮ರಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಗಳನ್ನು ಆಯೋಜಿಸಲಾಗಿದೆ ಎಂದು ಸ್ವರ್ಣವಲ್ಲೀ ಮಹಾ ಸಂಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ನಳ್ಳಿ ಹೇಳಿದರು. ಇಲ್ಲಿನ ಯೋಗ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ … Continued

ಮೌಂಟ್ ಎವರೆಸ್ಟ್‌ ಪರ್ವತ ಶಿಖರದ 360-ಡಿಗ್ರಿಯ ಲುಕ್‌ ತೋರಿಸುವ ವೀಡಿಯೊ ವೈರಲ್: ಬೆರಗಾದ ಇಂಟರ್ನೆಟ್ | ವೀಕ್ಷಿಸಿ

ಭೂಮಿಯ ಮೇಲೆ ಎಲ್ಲವೂ ಚಿಕ್ಕದಾಗಿದೆ ಎಂದು ತೋರುವಂತಹ ಸ್ಥಳ ಭೂಮಿಯ ಮೇಲಿದ್ದರೆ ಬಹುಶಃ ಅದು ವಿಶ್ವದ ಅತಿ ಎತ್ತರದ ಪರ್ವತ ಶಿಖರವಾದ ಮೌಂಟ್ ಎವರೆಸ್ಟ್ ಆಗಿರಬೇಕು. ಈಗ, ಪರ್ವತದ ಸೌಂದರ್ಯದ ಬಗ್ಗೆ ನಮಗೆ ಪರಿಚಯವಾಗುವಂತೆ, ಮೌಂಟ್ ಎವರೆಸ್ಟ್ ಶಿಖರದಿಂದ 360-ಡಿಗ್ರಿ ನೋಟವನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಎಬ್ಬಿಸಿದೆ. @historyinmemes ಬಳಕೆದಾರರಿಂದ X ನಲ್ಲಿ … Continued

ಪಂಜಾಬ್ ರಾಜ್ಯಪಾಲರ ಹುದ್ದೆಗೆ ಬನ್ವಾರಿಲಾಲ ಪುರೋಹಿತ್ ರಾಜೀನಾಮೆ

ನವದೆಹಲಿ: ಪಂಜಾಬ್ ಗವರ್ನರ್ ಬನ್ವಾರಿಲಾಲ ಪುರೋಹಿತ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ರಾಜೀನಾಮೆಗೆ “ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳನ್ನು” ಉಲ್ಲೇಖಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ಪಂಜಾಬ್ ಹಾಗೂ ಚಂಡೀಗಢದ ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.”ದಯವಿಟ್ಟು ಅದನ್ನೇ ಸ್ವೀಕರಿಸಿ ಎಂದು ರಾಷ್ಡ್ರಪತಿ ಮುರ್ಮು … Continued

ʼಭಾರತ ರತ್ನʼ ನೀಡಿದ್ದಕ್ಕೆ ಎಲ್‌.ಕೆ.ಅಡ್ವಾಣಿ ಬರೆದ ಕೃತಜ್ಞತಾ ಪತ್ರದಲ್ಲಿ ಸಂಸ್ಕೃತ ಮಂತ್ರದ ಉಲ್ಲೇಖ, ವಾಜಪೇಯಿಗೆ ನಮನ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಇಂದು, ಶುಕ್ರವಾರ ತಮಗೆ ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರವಾದ ʼಭಾರತ ರತ್ನʼವನ್ನು ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. “ಇದು ಒಬ್ಬ ವ್ಯಕ್ತಿಯಾಗಿ ನನಗೆ ಗೌರವ ಮಾತ್ರವಲ್ಲ, ನನ್ನ ಜೀವನದುದ್ದಕ್ಕೂ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸಲು ನಾನು ಶ್ರಮಿಸಿದ ಆದರ್ಶಗಳು ಮತ್ತು ತತ್ವಗಳಿಗೆ ಸಹ ನೀಡಿದ … Continued

ಬೆಚ್ಚಿಬೀಳಿಸುವ ಸಿಸಿಟಿವಿ ವೀಡಿಯೊ..| ಪೊಲೀಸ್‌ ಠಾಣೆಯಲ್ಲಿ ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ; ಬಿಜೆಪಿ ಶಾಸಕನ ಬಂಧನ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಶಿವಸೇನಾ ಬಣದ ಮುಖಂಡನ ಮೇಲೆ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಹಿಲ್‌ಲೈನ್ ಪೊಲೀಸ್ ಠಾಣೆಯಲ್ಲಿ ಈ ಘಟನೆ … Continued

ಬಿಜೆಪಿಯ ಭೀಷ್ಮ ಎಲ್ ಕೆ ಅಡ್ವಾಣಿಗೆ ‘ಭಾರತ ರತ್ನ’ : ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದ್ದಾರೆ. ಈ ವಿಷಯವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಎಲ್ ಕೆ ಅಡ್ವಾಣಿಯವರಿಗೆ ಭಾರತ ರತ್ನ ಪ್ರಶಸ್ತಿ ಗೌರವ ನೀಡುತ್ತಿರುವ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು … Continued

ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ : ನನ್ನ ಹೋರಾಟ ಜಿಲ್ಲೆಯ ಲಕ್ಷಾಂತರ ಜನರ ಹಕ್ಕೊತ್ತಾಯದ ಧ್ವನಿ- ಅನಂತಮೂರ್ತಿ ಹೆಗಡೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು ಎಂದು ನಾನು ಮಾಡುತ್ತಿರುವ ಹೋರಾಟದಲ್ಲಿ ಲಕ್ಷಾಂತರ ಜನರ ಒಳಿತು ಹಾಗೂ ಹಿತಾಸಕ್ತಿ ಅಡಗಿದೆ. ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಬೇಕು ಎಂಬುದು ಈ ಜಿಲ್ಲೆಯ ಜನರ ಭಾವನೆ ಹಾಗೂ ಬಹುದಿನಗಳ ಬೇಡಿಕೆ. ಜನರ ಭಾವನೆಯ ಪ್ರತೀಕವಾಗಿಯೇ ನಾನು ಹೋರಾಟ ಮಾಡುತ್ತಿದ್ದೇನೆಯೇ ಹೊರತು ಇದರಲ್ಲಿ ಉಳಿದ ಯಾವುದೇ … Continued