ಮಂಡ್ಯ | ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಕಾರು : ಮೂವರು ಸಾವು

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಬಿದ್ದು, ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿ ಹೆಬ್ಬಾಳು ಬಳಿ ಶನಿವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕೆ.ಆ‌ರ್.ಪೇಟೆ ನಿವಾಸಿಗಳಾದ ಅನಿಕೇತನ(30), ಪವನ್‌ ಶೆಟ್ಟಿ(32) ಹಾಗೂ ಚಿರಂಜೀವಿ (32) ಘಟನೆಯಲ್ಲಿ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿರುವ ಸಾಗರ ಎಂಬ … Continued

ಮುಂಬೈ ಅಲ್ಲ, ದೆಹಲಿಯೂ ಅಲ್ಲ…. ಈ ಎರಡು ನಗರಗಳು ಭಾರತದಲ್ಲೇ ಅತ್ಯಂತ ಕೆಟ್ಟ ಸಂಚಾರ ದಟ್ಟಣೆ ನಗರಗಳು..!

ನವದೆಹಲಿ : ಬ್ರಿಟನ್ ರಾಜಧಾನಿ ಲಂಡನ್ 2023ರಲ್ಲಿ ವಿಶ್ವದ ಅತ್ಯಂತ ನಿಧಾನಗತಿಯ ನಗರವಾಗಿದ್ದು, ರಶ್ ಅವರ್‌ನಲ್ಲಿ ವಾಹನಗಳು ಗಂಟೆಗೆ ಸರಾಸರಿ ವೇಗ 14 ಕಿ.ಮೀ ಎಂದು ವರದಿಯೊಂದು ತಿಳಿಸಿದೆ. ಇದೇವೇಳೆ ಎರಡು ಭಾರತೀಯ ನಗರಗಳಾದ ಬೆಂಗಳೂರು ಮತ್ತು ಪುಣೆ ಕೂಡ ಕೆಟ್ಟ ಟ್ರಾಫಿಕ್ ಹೊಂದಿರುವ ನಗರಗಳ ಪಟ್ಟಿಯಲ್ಲಿವೆ ಎಂದು ಆಮ್ಸ್ಟರ್‌ಡ್ಯಾಮ್ ಮೂಲದ ಸ್ಥಳ ತಂತ್ರಜ್ಞಾನ ತಜ್ಞ … Continued

ಓಲಾ, ಉಬರ್ ಸೇರಿದಂತೆ ರಾಜ್ಯಾದ್ಯಂತ ಎಲ್ಲ ಟ್ಯಾಕ್ಸಿಗಳಿಗೆ ಏಕರೂಪ ದರ ನಿಗದಿಪಡಿಸಿದ ಸರ್ಕಾರ

ಬೆಂಗಳೂರು: ಪೀಕ್ ಅವರ್​ನಲ್ಲಿ ದರ ಏರಿಸಿ ಜನರ ಸುಲಿಗೆ ತಡೆಯಲು ಆ್ಯಪ್ ಆಧಾರಿತ ಅಗ್ರಿಗೇಟರ್‌ಗಳಾದ ಓಲಾ, ಉಬರ್, ರ್ಯಾಪಿಡೋ ಮತ್ತು ಸಿಟಿ ಟ್ಯಾಕ್ಸಿಗಳಿಗೆ ರಾಜ್ಯ ಸರ್ಕಾರ ಈಗ ಏಕರೂಪ ದರ ನಿಗದಿಪಡಿಸಿದೆ. ಆ್ಯಪ್ ಆಧಾರಿತ ಕ್ಯಾಬ್ ಅಗ್ರಿಗೇಟರ್‌ಗಳು ಮತ್ತು ಸಿಟಿ ಟ್ಯಾಕ್ಸಿಗಳ ದರಗಳು ಏಕರೂಪವಾಗಿರುತ್ತವೆ ಎಂದು ಸರ್ಕಾರದ ಆದೇಶವು ಹೇಳಿದೆ. ಪರಿಷ್ಕೃತ ದರಗಳು ತಕ್ಷಣದಿಂದ ಜಾರಿಗೆ … Continued

ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಉತ್ತರಾಖಂಡ ಸಚಿವ ಸಂಪುಟ ಅನುಮೋದನೆ

ಡೆಹ್ರಾಡೂನ್‌: ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ ನೇತೃತ್ವದ ಉತ್ತರಾಖಂಡ ಸಚಿವ ಸಂಪುಟವು ಸರ್ಕಾರವು ನೇಮಿಸಿದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆಯನ್ನು ಭಾನುವಾರ ಅಂಗೀಕರಿಸಿದೆ. ನಾಗರಿಕ ಕಾನೂನುಗಳಲ್ಲಿ ಏಕರೂಪತೆ ತರುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಈಗ ಫೆಬ್ರವರಿ 6 ರಂದು (ಮಂಗಳವಾರ) ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಮೂಲಗಳು … Continued

ಉಜಿರೆ : ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ನುಗ್ಗಿದ ಲಾರಿ ; ಇಬ್ಬರು ಸ್ಥಳದಲ್ಲೇ ಸಾವು

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದವರಿಗೆ ಲಾರಿಯೊಂದು ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಜಿರೆ ಸಮೀಪ ಭಾನುವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ. ಮೃತರು ಒಬ್ಬರು ಪುರುಷನಾದರೆ ಮತ್ತೊಬ್ಬರು ಮಹಿಳೆಯಾಗಿದ್ದಾರೆ. ಉಜಿರೆ ಸಮೀಪದ ಗಾಂಧಿನಗರ ಕಕ್ಕೆಜಾಲು ನಿವಾಸಿ ಕೃಷ್ಣಪ್ಪ (52), ಕುಂಟಿನಿ ನಿವಾಸಿ ಮೋಹಿನಿ (56) ಮೃತಪಟ್ಟವರು. ಉಜಿರೆ ಸಮೀಪದ ಗಾಂಧಿ ನಗರ … Continued

ಪೊಲೀಸರ ಮೇಲೆ ಹಲ್ಲೆ ಪ್ರಕರಣ : ಯಲ್ಲಾಪುರ ಮಾಜಿ ಶಾಸಕರ ಪುತ್ರನ ಬಂಧನ

ಕಾರವಾರ : ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಮಾಜಿ ಶಾಸಕರೊಬ್ಬರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕ್ಷೇತ್ರದ ಮಾಜಿ ಶಾಸಕ ವಿ.ಎಸ್. ಪಾಟೀಲ ಅವರ ಪುತ್ರ ಬಾಪು ಗೌಡ ಪಾಟೀಲನನ್ನು ಮುಂಡಗೋಡ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ 2011 ರಲ್ಲಿ ಮುಂಡಗೋಡ ಮುಂಡಗೋಡ … Continued

ಶಿರಸಿ : ನರೆಬೈಲ್ ಸೋಮೇಶ್ವರ ದೇವಾಲಯದ ಶಿವಲಿಂಗದ ಮೇಲೆ ಗೀಚಿ ಕಿಡಿಗೇಡಿಗಳಿಂದ ವಿಕೃತಿ

ಶಿರಸಿ: ದೇವಸ್ಥಾನದ ಒಳ ಪ್ರವೇಶಿಸಿದ ಕಿಡಿಗೇಡಿಗಳು ದೇವರ ಮೂರ್ತಿಯ ಮೇಲೆ ಸುಣ್ಣದ ಪೀಸ್‌ನಿಂದ ಬರೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೆಬೈಲ್ ಗ್ರಾಮದ ಸೋಮೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಸೋಮೇಶ್ವರ ದೇವಸ್ಥಾನದ ಶಿವಲಿಂಗದ ಮೇಲೆ ಶಿವಲಿಂಗದ ಮೇಲೆ ಜೆಸಿಸಿ 1026 ಎಂದು   ಕಿಡಿಗೇಡಿಗಳು ಇಂಗ್ಲಿಷ್‌ನಲ್ಲಿ ಬರೆದಂತೆ ತೋರುತ್ತದೆ.. ದೇವಾಲಯದಲ್ಲಿ … Continued

ಅಯೋಧ್ಯೆ ರಾಮಮಂದಿರ ಕುರಿತು ಆಕ್ಷೇಪಾರ್ಹ ಹೇಳಿಕೆ: ಮಣಿಶಂಕರ ಅಯ್ಯರ್ ಪುತ್ರಿ ವಿರುದ್ಧ ದೂರು ದಾಖಲು

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ‘ಪ್ರಾಣ ಪ್ರತಿಷ್ಠೆ’ ಖಂಡಿಸಿ ಜನವರಿ 20 ರಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಅವರ ಪುತ್ರಿ ಸುರಣ್ಯಾ ಅಯ್ಯರ್ ವಿರುದ್ಧ ದೂರು ದಾಖಲಿಸಲಾಗಿದೆ. ಸುಪ್ರೀಂ ಕೋರ್ಟ್ ವಕೀಲ ಮತ್ತು ಬಿಜೆಪಿ ನಾಯಕರಾದ ಅಜಯ ಅಗರ್ವಾಲ್ ಅವರು ದೆಹಲಿಯ ಸೈಬರ್ ಕ್ರೈಂ ಪೊಲೀಸ್ … Continued

ಕಾಗವಾಡ : ಟ್ರ್ಯಾಕ್ಟರ್‌ ಟೇಲರ್‌ ಪಲ್ಟಿ ; ನಾಲ್ವರು ಪಾದಚಾರಿ ಮಹಿಳೆಯರು ಸಾವು

ಬೆಳಗಾವಿ : ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಬಳಿ ಭಾನುವಾರ ಕಬ್ಬು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್‌ ಟೇಲರ್ ಪಲ್ಟಿಯಾಗಿ ಅದರಡಿ ಸಿಲುಕಿ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆ ಒಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಮಾಲಾಬಾಯಿ ರವಸಾಬ್ ಐನಾಪುರೆ (61), ಚಂಪಾ ಲಕ್ಕಪ್ಪ ತಳಕಟ್ಟಿ … Continued

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಮಾರಂಭದ ಬಗ್ಗೆ ಬಿಬಿಸಿ ‘ಪಕ್ಷಪಾತ’ ದ ವರದಿ : ಬ್ರಿಟನ್‌ ಸಂಸತ್ತಿನಲ್ಲಿ ಪ್ರಶ್ನಿಸಿದ ಬಾಬ್ ಬ್ಲಾಕ್‌ಬರ್ನ್

ಲಂಡನ್‌: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಪ್ರತಿಷ್ಠೆ ಕಾರ್ಯಕ್ರಮದ ಬಗ್ಗೆ ಬಿಬಿಸಿ (BBC) ʼಪಕ್ಷಪಾತʼದ ವರದಿಯನ್ನು ಪ್ರಸಾರ ಮಾಡಿದ್ದನ್ನು ಬ್ರಿಟಿಷ್ ಸಂಸತ್ತಿನಲ್ಲಿ ಪ್ರಶ್ನಿಸಲಾಯಿತು, ಸದಸ್ಯರೊಬ್ಬರು ಇದನ್ನು “ಪಕ್ಷಪಾತ” ಎಂದು ಕರೆದರು ಮತ್ತು ಬಿಬಿಸಿಯು “ವಿಶ್ವದಾದ್ಯಂತ ಏನು ನಡೆಯುತ್ತಿದೆ ಎಂಬುದರ ಬಗ್ಗೆ ಯೋಗ್ಯವಾದ ದಾಖಲೆಯನ್ನು ಒದಗಿಸಬೇಕು” ಎಂದು ಹೇಳಿದರು. ಬ್ರಿಟನ್ ಸಂಸತ್ತಿನಲ್ಲಿ ಮಾತನಾಡಿದ ಸಂಸದ ಬಾಬ್ … Continued