2022-23ರಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ಕಾಂಗ್ರೆಸ್ ಪಡೆದದ್ದಕ್ಕಿಂತ 7 ಪಟ್ಟು ಹೆಚ್ಚು ಹಣ ಪಡೆದ ಬಿಜೆಪಿ : ಅದು ಪಡೆದ ಹಣ ಎಷ್ಟೆಂದರೆ…

ನವದೆಹಲಿ : ಆಡಳಿತಾರೂಢ ಬಿಜೆಪಿಯು 2022-23ರಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ಸುಮಾರು ₹ 1300 ಕೋಟಿಗಳನ್ನು ಸ್ವೀಕರಿಸಿದೆ, ಇದು ಅದೇ ಅವಧಿಯಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ಕಾಂಗ್ರೆಸ್ ಪಡೆದಿದ್ದಕ್ಕಿಂತ ಏಳು ಪಟ್ಟು ಹೆಚ್ಚು. 2022-23ರ ಹಣಕಾಸು ವರ್ಷದಲ್ಲಿ ಬಿಜೆಪಿಯ ಒಟ್ಟು ದೇಣಿಗೆ ₹ 2120 ಕೋಟಿಗಳಷ್ಟಿದ್ದು, ಇದರಲ್ಲಿ ಶೇ 61 ರಷ್ಟು ಚುನಾವಣಾ ಬಾಂಡ್‌ಗಳಿಂದ ಬಂದಿದೆ … Continued

ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್ ಜಾರಿ

ಬೆಂಗಳೂರು : ಮೇಕೆದಾಟು ಪಾದಯತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ. ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಸಾರಿಗೆ … Continued

ಅಯೋಧ್ಯೆ ಭಗವಾನ್‌ ರಾಮಲಲ್ಲಾ ವಿಗ್ರಹದ ದಿವ್ಯ ಕಣ್ಣುಗಳನ್ನು ಕೆತ್ತಿದ ಬೆಳ್ಳಿ ಸುತ್ತಿಗೆ, ಚಿನ್ನದ ಉಳಿ ಫೋಟೋ ಹಂಚಿಕೊಂಡ ಶಿಲ್ಪಿ ಅರುಣ ಯೋಗಿರಾಜ

ಬೆಂಗಳೂರು : ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಇತ್ತೀಚೆಗೆ ಸ್ಥಾಪಿಸಲಾದ ರಾಮಲಲ್ಲಾ ವಿಗ್ರಹದ ಮೈಸೂರು ಮೂಲದ ಶಿಲ್ಪಿ ಅರುಣ ಯೋಗಿರಾಜ ಅವರು ದೇವರ “ದಿವ್ಯ ಕಣ್ಣುಗಳನ್ನು” ಕೆತ್ತಲು ಬಳಸಿದ ಉಪಕರಣಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. “ನಾನು ರಾಮ್ ಲಲ್ಲಾನ ದಿವ್ಯ ಕಣ್ಣುಗಳನ್ನು (ನೆತ್ರೋನ್ಮಿಲನ) ಕೆತ್ತಿದ ಚಿನ್ನದ ಉಳಿಯೊಂದಿಗೆ ಈ ಬೆಳ್ಳಿಯ ಸುತ್ತಿಗೆಯನ್ನು ಹಂಚಿಕೊಳ್ಳಲು ಯೋಚಿಸಿದೆ” ಎಂದು X … Continued

ಫೆಬ್ರವರಿ 14 ರಂದು ಯುಎಇನಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 13 ರಿಂದ 14 ರ ವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಅಧಿಕೃತವಾಗಿ ಭೇಟಿ ನೀಡಲಿದ್ದಾರೆ, ಅವರು ಅಬುಧಾಬಿಯಲ್ಲಿ ದೇಶದ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಫೆಬ್ರವರಿ 14 ರಂದು ಸ್ವಾಮಿ ಈಶ್ವರಚರಣದಾs ಮತ್ತು ಸ್ವಾಮಿ ಬ್ರಹ್ಮವಿಹಾರಿದಾs ಅವರ ನಿರ್ದೇಶನದ ಮೇರೆಗೆ ಪ್ರಧಾನಿ ಮೋದಿ ಅವರು … Continued

ಮಂಗನ ಕಾಯಿಲೆ ಲಸಿಕೆ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ : ದಿನೇಶ ಗುಂಡೂರಾವ್‌

ಉಡುಪಿ : ಮಂಗನ ಕಾಯಿಲೆಗೆ ಲಸಿಕೆ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದ್ದು, ಲಸಿಕೆ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಉಡುಪಿಯಲ್ಲಿ ಶನಿವಾರ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ನಂತರ ಮಾಧ್ಯಮದವರ ಜೊತೆಗೆ ಮಾತನಾಡಿದರು. ಐಸಿಎಂಆರ್ ನವರು ವ್ಯಾಕ್ಸಿನ್ ತಯಾರಿಕೆಗೆ … Continued

ಫೆ. 11ರಂದು ಮೈಸೂರಿಗೆ ಅಮಿತ್ ಶಾ ಭೇಟಿ

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಫೆ.11 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರ (ಫೆಬ್ರವರಿ 10) ಮೈಸೂರಿಗೆ ಆಗಮಿಸಲಿದ್ದಾರೆ. ಭಾನುವಾರ ರಾತ್ರಿ 10:50 ಗಂಟೆಗೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಫೆಬ್ರವರಿ 11 ರಂದು ಬೆಳಿಗ್ಗೆ 11 … Continued

39ನೇ ವರ್ಷಕ್ಕೆ 19 ಮಕ್ಕಳಿಗೆ ಜನ್ಮ ನೀಡಿದ ಈ ಮಹಾತಾಯಿ…! ಈಗ 20ನೇ ಮಗುವಿಗೆ ಗರ್ಭಿಣಿ ; ಈ ಮಕ್ಕಳನ್ನು ಸಾಕುವುದು ಸರ್ಕಾರವಂತೆ..!!

19 ಮಕ್ಕಳಿಗೆ ತಾಯಿಯಾಗಿರುವ 39 ವರ್ಷದ ಕೊಲಂಬಿಯಾದ ಮಹಿಳೆ ತನ್ನ 20 ನೇ ಮಗುವನ್ನು ಸ್ವಾಗತಿಸಲು ತಯಾರಿ ನಡೆಸುತ್ತಿದ್ದಾರೆ. ಇತ್ತೀಚಿನ ಮಾಧ್ಯಮ ಸಂದರ್ಶನವೊಂದರಲ್ಲಿ, ಮಾರ್ಥಾ ಎಂಬ ಮಹಿಳೆ ತನ್ನ ಕುಟುಂಬವನ್ನು ಇನ್ನೂ ವಿಸ್ತಾರವಾಗಬಕು ಎಂದು ತನ್ನ ಇಚ್ಛೆ ವ್ಯಕ್ತಪಡಿಸಿದ್ದಾಳೆ. ಅವಳು ತಾಯ್ತನ ಲಾಭದಾಯಕ ಉದ್ಯಮವಾಗಿ ನೋಡುತ್ತಾಳೆ. ಕೊಲಂಬಿಯಾದ ಮೆಡೆಲಿನ್‌ನ ನಿವಾಸಿ ಮಾರ್ಥಾ, ತನ್ನ ಪ್ರತಿಯೊಂದು ಮಕ್ಕಳಿಗೆ … Continued

ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆ: ಪಂಜಾಬಿನ ಎಲ್ಲ ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ ಆಮ್‌ ಆದ್ಮಿ ಪಕ್ಷ..!

ನವದೆಹಲಿ: ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಪಂಜಾಬ್‌ನ ಎಲ್ಲಾ 13 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ ಹಾಗೂ ಪಂಜಾಬಿನಲ್ಲಿ ಕಾಂಗ್ರೆಸ್‌ನೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂದು ಸೂಚಿಸಿದೆ. ಎಎಪಿ ಪಂಜಾಬ್‌ ರಾಜ್ಯದ ಎಲ್ಲಾ 13 ಲೋಕಸಭಾ ಸ್ಥಾನಗಳು ಮತ್ತು ಚಂಡೀಗಢದಲ್ಲಿ 1 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬ ಘೋಷಣೆಯನ್ನು ಪಕ್ಷದ … Continued

ಲೋಕಸಭೆ ಚುನಾವಣೆಗೂ ಮುನ್ನವೇ ಸಿಎಎ ಜಾರಿ : ಅಮಿತ್ ಶಾ

ನವದೆಹಲಿ : 2019 ರಲ್ಲಿ ಜಾರಿಗೊಳಿಸಲಾದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಈ ಸಂಬಂಧ ನಿಯಮಗಳನ್ನು ಹೊರಡಿಸಿದ ನಂತರ ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ. ET NOW ಜಾಗತಿಕ ವ್ಯಾಪಾರ ಶೃಂಗಸಭೆ 2024ರಲ್ಲಿ ಮಾತನಾಡಿದ ಅವರು, “ನಮ್ಮ ಮುಸ್ಲಿಂ ಸಹೋದರರನ್ನು ದಾರಿತಪ್ಪಿಸಲಾಗುತ್ತಿದೆ … Continued

ಕಾರ್ಮಿಕರ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರದಲ್ಲಿ ಹೆಚ್ಚಳ : ಮೂರು ವರ್ಷದಲ್ಲೇ ಗರಿಷ್ಠ ಬಡ್ಡಿ ದರ ನಿಗದಿ

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಶನಿವಾರ 2023-24ರ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲೆ ಮೂರು ವರ್ಷಗಳ ಗರಿಷ್ಠ ಬಡ್ಡಿ ದರ ಶೇ.8.25 ನಿಗದಿಪಡಿಸಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) 2021-22 ರಲ್ಲಿ 8.10 ಶೇಕಡಾದಿಂದ 2022-23 ಕ್ಕೆ EPF ಮೇಲಿನ ಬಡ್ಡಿ ದರವನ್ನು 8.15 ಶೇಕಡಾಕ್ಕೆ ಸ್ವಲ್ಪಮಟ್ಟಿಗೆ ಹೆಚ್ಚಿಸಿತ್ತು. 2021-22ನೇ … Continued