ವೀಡಿಯೊ…| ನಮಗೆ ಉಪನ್ಯಾಸ ನೀಡುವ ಹಕ್ಕನ್ನು ನಿಮಗೆ ನೀಡಿದವರು ಯಾರು..?: ʼ ಪಾಶ್ಚಿಮಾತ್ಯ ಬೂಟಾಟಿಕೆʼ ವಿರುದ್ಧ ಬಿಬಿಸಿ ವರದಿಗಾರನಿಗೆ ಪಾಠ ಮಾಡಿದ ಗಯಾನಾ ಅಧ್ಯಕ್ಷ

ಜಾರ್ಜ್‌ಟೌನ್: ಇಂಗಾಲದ ಹೊರಸೂಸುವಿಕೆಯ ಮೇಲೆ “ಪಾಶ್ಚಿಮಾತ್ಯ ಬೂಟಾಟಿಕೆ” ಯ ವಿರುದ್ಧ ಗಯಾನೀಸ್ ಅಧ್ಯಕ್ಷ ಇರ್ಫಾನ್ ಅಲಿ ವಾಗ್ದಾಳಿ ಭಾರೀ ವೈರಲ್ ಆಗಿದೆ. ಅಧ್ಯಕ್ಷ ಇರ್ಫಾನ್ ಅಲಿ ಅವರು ಬಿಬಿಸಿ (BBC) ಪತ್ರಕರ್ತ ಸ್ಟೀಫನ್ ಸಕ್ಕರ್ ಅವರಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದರು, ಅವರು ಆ ದೇಶದ ಕರಾವಳಿಯಲ್ಲಿ ತೈಲ ಮತ್ತು ಅನಿಲವನ್ನು ಹೊರತೆಗೆಯಲು ಯೋಜನೆ ಕುರಿತಾದ ಪ್ರಶ್ನೆ … Continued

ವೀಡಿಯೊ..| ಅರಬ್ಬಿ ಸಮುದ್ರದಲ್ಲಿ ಕಡಲ್ಗಳ್ಳರಿಂದ 23 ಪಾಕಿಸ್ತಾನಿಗಳನ್ನು ರಕ್ಷಿಸಿದ ಭಾರತದ ನೌಕಾಪಡೆ : ‘ಇಂಡಿಯಾ ಜಿಂದಾಬಾದ್’ ಘೋಷಣೆ ಕೂಗಿದ ಪಾಕಿಸ್ತಾನಿಗಳು | ವೀಕ್ಷಿಸಿ

ಕಡಲ್ಗಳ್ಳರಿಂದ ತಮ್ಮ ಮೀನುಗಾರಿಕಾ ಹಡಗಿನ ಅಪಹರಣ ಯತ್ನದ ನಂತರ ಶುಕ್ರವಾರ ಭಾರತೀಯ ನೌಕಾಪಡೆಯಿಂದ ರಕ್ಷಿಸಲ್ಪಟ್ಟ 23 ಪಾಕಿಸ್ತಾನಿ ಪ್ರಜೆಗಳನ್ನು ಒಳಗೊಂಡ ಹಡಗಿನ ಸಿಬ್ಬಂದಿ ನೌಕಾಪಡೆಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ ಮತ್ತು ‘ಇಂಡಿಯಾ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಭಾರತೀಯ ನೌಕಾಪಡೆಯ ವಿಶೇಷ ತಂಡವು ಪಾಕಿಸ್ತಾನಿ ಪ್ರಜೆಗಳನ್ನು ಒಂಬತ್ತು ಶಸ್ತ್ರಸಜ್ಜಿತ ಕಡಲ್ಗಳ್ಳರಿಂದ ರಕ್ಷಿಸಿತು ಮತ್ತು ಅಲ್-ಕಮರ್ ಎಂಬ ಮೀನುಗಾರಿಕಾ … Continued

ಲೋಕಸಭೆ ಚುನಾವಣೆ: ಏ.3 ರಂದು ಮಂಡ್ಯದಲ್ಲೇ ಮತ್ತೊಂದು ಸಭೆ ನಡೆಸಿದ ನಂತರ ನಿರ್ಧಾರ ಪ್ರಕಟಿಸ್ತೇನೆ ; ಬೆಂಗಳೂರು ಸಭೆ ನಂತ್ರ ಸುಮಲತಾ

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರು ಮತ್ತು ಅಭಿಮಾನಿಗಳ ಜೊತೆ ಚರ್ಚಿಸಿ ತನ್ನ ನಿರ್ಧಾರವನ್ನ ಇಂದು ಪ್ರಕಟಿಸುವುದಾಗಿ ತಿಳಿಸಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಶ ಶನಿವಾರ (ಮಾರ್ಚ್‌ ೩೦) ಮಂಡ್ಯ ಲೋಕಸಭಾ ಕ್ಷೇತ್ರದ ಅಭಿಮಾನಿಗಳ ಸಭೆಯ ನಂತರ ಏಪ್ರಿಲ್ 3ಕ್ಕೆ ಮಂಡ್ಯದಲ್ಲಿ ತಮ್ಮ ನಿಲುವು ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ … Continued

ಲೋಕಸಭೆ ಚುನಾವಣೆ : ಏಪ್ರಿಲ್ 19 ರಿಂದ ಜೂನ್ 1 ರ ನಡುವೆ ಚುನಾವಣಾ ಸಮೀಕ್ಷೆಗಳಿಗೆ ನಿರ್ಬಂಧ

ನವದೆಹಲಿ : ಲೋಕಸಭೆ ಚುನಾವಣೆ 2024 ಮತ್ತು ಆಂಧ್ರಪ್ರದೇಶ, ಅರುಣಾಚಲಪ್ರದೇಶ, ಒಡಿಶಾ ಮತ್ತು ಸಿಕ್ಕಿಂದಲ್ಲಿ ನಿಗದಿಯಾಗಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಚುನಾವಣಾ (ಚುನಾವಣೋತ್ತರ) ಸಮೀಕ್ಷೆಗಳನ್ನು ನಡೆಸುವುದು, ಪ್ರಕಟಿಸುವುದು ಅಥವಾ ಪ್ರಚಾರ ಮಾಡುವುದನ್ನು ನಿಷೇಧಿಸಿ ಚುನಾವಣಾ ಆಯೋಗವು ಶುಕ್ರವಾರ (ಮಾರ್ಚ್ 29) ಅಧಿಸೂಚನೆ ಹೊರಡಿಸಿದೆ. ನಿಷೇಧದ ಅವಧಿಯು ಏಪ್ರಿಲ್ 19 ರಂದು ಬೆಳಿಗ್ಗೆ 7 ರಿಂದ ಪ್ರಾರಂಭವಾಗಲಿದೆ … Continued

ಲೋಕಸಭೆ ಚುನಾವಣೆ | 27 ಸದಸ್ಯರ ಪ್ರಣಾಳಿಕೆ ಸಮಿತಿ ಪ್ರಕಟಿಸಿದ ಬಿಜೆಪಿ ;ರಾಜನಾಥ ಸಿಂಗ್ ಚೇರ್ಮನ್‌ : ಪಟ್ಟಿ ಇಲ್ಲಿದೆ

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಿತಿಯ ಸಂಚಾಲಕರಾಗಿದ್ದಾರೆ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಹ ಸಂಚಾಲಕರಾಗಿರುತ್ತಾರೆ. ಅಲ್ಲದೆ, ಪ್ರಣಾಳಿಕೆ ಸಮಿತಿಗೆ 24 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಅರ್ಜುನ ಮುಂಡಾ, ಭೂಪೇಂದ್ರ ಯಾದವ, ಅರ್ಜುನರಾಮ ಮೇಘವಾಲ್, … Continued

ಲೋಕಸಭಾ ಚುನಾವಣೆ : ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿ ಪ್ರಕಟ

ಬೆಂಗಳೂರು : ಲೋಕಸಭಾ ಚುನಾವಣೆಗಾಗಿ ಭಾರೀ ಸಿದ್ಧತೆ ನಡೆಸಿರುವ ಬಿಜೆಪಿ ಕರ್ನಾಟಕದಲ್ಲಿ ಜೆಡಿಎಸ್‌ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಇಟ್ಟುಕೊಂಡಿದೆ. ಅದು ತನ್ನ ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 40 ಜನ ಸ್ಟಾರ್‌ ಪ್ರಚಾರಕರ ಪಟ್ಟಿಯು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ … Continued

ಕೋಲಾರ: ಇಬ್ಬರ ಜಗಳದಲ್ಲಿ ಮತ್ತೊಬ್ಬರಿಗೆ ಮಣೆ ಹಾಕಿದ ಕಾಂಗ್ರೆಸ್‌ ; ಮಾಜಿ ಮೇಯರ್​ ಪುತ್ರ ಗೌತಮಗೆ ಟಿಕೆಟ್‌

ಕೋಲಾರ : ಕಗ್ಗಂಟಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಕಾಂಗ್ರೆಸ್​​ ಕೊನೆಗೂ ಘೋಷಣೆ ಮಾಡಿದೆ. ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಮಾಜಿ ಮೇಯರ್​ ವಿಜಯಕುಮಾರ​ ಅವರ ಪುತ್ರ ಕೆ.ವಿ. ಗೌತಮ​ (K Goudtam) ಅವರಿಗೆ ನೀಡಿದೆ. ಈ ಮೂಲಕ ಕಾಂಗ್ರೆಸ್​ ಹೈಕಮಾಂಡ್​ ಮಾಜಿ ಸಭಾಧ್ಯಕ್ಷ ರಮೇಶಕುಮಾರ ಹಾಗೂ ಸಚಿವ ಕೆ.ಎಚ್​ ಮುನಿಯಪ್ಪ ಈ ನಾಯಕರ … Continued

ಕರ್ನಾಟಕದಲ್ಲಿ ಬಿಜೆಪಿಗೆ ಆಘಾತ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ಸಿಗೆ ಸೇರ್ಪಡೆಯಾದ ತೇಜಸ್ವಿನಿ ಗೌಡ

ಬೆಂಗಳೂರು: ರಾಜ್ಯ ಬಿಜೆಪಿಗೆ ಹಿನ್ನಡೆಯಲ್ಲಿ ಮೊನ್ನೆಯಷ್ಟೇ ಬಿಜೆಪಿಯ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಾಗೂ ಪಕ್ಷದ ವಕ್ತಾರೆಯಾಗಿದ್ದ ತೇಜಸ್ವಿನಿ ಗೌಡ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ ಸೇರ್ಪಡೆಯಾದರು. ತೇಜಸ್ವಿನಿ ಗೌಡ ಬಿಜೆಪಿಯಿಂದ ಬೆಂಗಳೂರು ಗ್ರಾಮಾಂತರ … Continued

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ : ಲೋಕಸಭೆಯ ಮಾಜಿ ಸ್ಪೀಕರ್ ಶಿವರಾಜ ಪಾಟೀಲ ಸೊಸೆ ಡಾ.ಅರ್ಚನಾ ಪಾಟೀಲ ಬಿಜೆಪಿಗೆ ಸೇರ್ಪಡೆ

ಮುಂಬೈ: ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಕಾಂಗ್ರೆಸ್ ವರಿಷ್ಠ ಶಿವರಾಜ ಪಾಟೀಲ ಅವರ ಸೊಸೆ, ಡಾ. ಅರ್ಚನಾ ಪಾಟೀಲ ಚಾಕುರ್ಕರ್ ಅವರು ಶನಿವಾರ (ಮಾರ್ಚ್ 30) ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದರು. ದೇಶದಲ್ಲಿ ಏಪ್ರಿಲ್ 19 ರಂದು ಪ್ರಾರಂಭವಾಗುವ ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು … Continued

ಕಾಂಬೋಡಿಯಾದಲ್ಲಿ ಸೈಬರ್‌ ವಂಚಕರ ಜಾಲದಲ್ಲಿ ಸಿಕ್ಕಿಬಿದ್ದಿರುವ 5000ಕ್ಕೂ ಹೆಚ್ಚು ಭಾರತೀಯರು…! ಸೈಬರ್‌ ವಂಚನೆ ಕೃತ್ಯಗಳಿಗೆ ಇವರ ಬಳಕೆ…!!

ನವದೆಹಲಿ: 5,000 ಕ್ಕೂ ಹೆಚ್ಚು ಭಾರತೀಯರು ಕಾಂಬೋಡಿಯಾದಲ್ಲಿ ಸಿಕ್ಕಿಬಿದ್ದಿದ್ದಾರೆ. ಅಲ್ಲಿ ಅವರನ್ನು ಅವರ ಇಚ್ಛೆಗೆ ವಿರುದ್ಧವಾಗಿ ಒತ್ತೆಯಾಳಾಗಿ ಬಂಧನದಲ್ಲಿ ಇಡಲಾಗಿದೆ ಮತ್ತು ಅವರನ್ನು ಸೈಬರ್ ವಂಚನೆ ಕೃತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಈ ವಂಚಕರು ಕಳೆದ ಆರು ತಿಂಗಳಲ್ಲಿ ಭಾರತದಲ್ಲಿ ಕನಿಷ್ಠ 500 ಕೋಟಿ ರೂಪಾಯಿಗಳನ್ನು ವಂಚಿಸಿದ್ದಾರೆ ಎಂದು ಸರ್ಕಾರ ಅಂದಾಜಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ … Continued