ವೀಡಿಯೊ…| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ…ಆದ್ರೆ ನಂತರ ಆದದ್ದೇ ಬೇರೆ

ಹಾವುಗಳು ಎಂದಿಗೂ ಗೊಂದಲಗೊಳ್ಳಲು ಬಯಸದ ಜೀವಿಗಳು. ಆದಾಗ್ಯೂ, ಹಲವರು ಹಾವಿನೊಂದಿಗೆ ಸಂವಹನ ನಡೆಸುತ್ತಾರೆ. ಇನ್ನೆ ಕೆಲವರು ಹಾವಿನೊಂದಿಗೆ ಆಟವಾಡಲು ಹೋಗಿ ಯಡವಟ್ಟು ಮಾಡಿಕೊಳ್ಳುತ್ತಾರೆ. ಇದೇ ರೀತಿ ಘಟನೆಯೊಂದರಲ್ಲಿ ವ್ಯಕ್ತಿ ಸರ್ಪಕ್ಕೆ ಮುತ್ತಿಕ್ಕಲು ಹೋಗಿ ಯಡವಟ್ಟು ಮಾಡಿಕೊಂಡಿದ್ದಾನೆ. ಆ ಸರ್ಪಕ್ಕೆ ಮುತ್ತಿಟ್ಟಿದ್ದಾನೆ. ಇಲ್ಲಿಯ ವರೆಗೆ ಎಲ್ಲವೂ ಸರಿಯಾಗಿಯೇ ನಡೆದಿದೆ. ಆದರೆ ನಂತರ ಹಾವು ತಿರುಗಿ ಆಚನ ತುಟಿಗೆ … Continued

ದೆಹಲಿ ಹೈಕೋರ್ಟ್ ಮರುಮೌಲ್ಯಮಾಪನದ ಅರ್ಜಿ ತಿರಸ್ಕರಿಸಿದ ನಂತರ ಕಾಂಗ್ರೆಸ್ಸಿಗೆ 1700 ಕೋಟಿ ತೆರಿಗೆ ನೋಟಿಸ್ ನೀಡಿದ ಐಟಿ : ಮೂಲಗಳು

ನವದೆಹಲಿ: ತೆರಿಗೆ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಕಾಂಗ್ರೆಸ್ ಪಕ್ಷವು ಆದಾಯ ತೆರಿಗೆ ಇಲಾಖೆಯಿಂದ ₹ 1,700 ಕೋಟಿ ನೋಟಿಸ್ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಸೂಚನೆಯು 2017-18 ರಿಂದ 2020-21 ರ ಮೌಲ್ಯಮಾಪನ ವರ್ಷಗಳಿಗೆ ಮತ್ತು ದಂಡ ಮತ್ತು ಬಡ್ಡಿಯನ್ನು ಒಳಗೊಂಡಿದೆ ಎಂದು ಮೂಲಗಳು … Continued

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌, ಈ ಸಂಬಂಧ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ʼಭ್ರಷ್ಟಾಚಾರ ದರ ಪಟ್ಟಿʼ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿ ಮಾನಹಾನಿ ಮಾಡಿದೆ ಎಂದು ಬಿಜೆಪಿ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ … Continued

ರೈಲು ನಿಲ್ದಾಣದಲ್ಲಿ ವ್ಯಕ್ತಿಯ ಸಾವಿನ ರಹಸ್ಯ ಭೇದಿಸಿದ ರೈಲು ಪ್ರಯಾಣಿಕನ ಮೊಬೈಲ್‌ ಸೆಲ್ಫಿ…!

ಮುಂಬೈ : ಮಹಾರಾಷ್ಟ್ರದ ಕಲ್ಯಾಣದಲ್ಲಿ ರೈಲು ಪ್ರಯಾಣಿಕರೊಬ್ಬರ ಫೋನ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಳ್ಳ ಸೆರೆಯಾದ ನಂತರ ವ್ಯಕ್ತಿಯ ಸಾವಿನ ಹಿಂದಿನ ನಿಗೂಢ ಕಾರಣ ಹೊರಬಂದಿದೆ. ಚಲಿಸುತ್ತಿರುವ ರೈಲಿನಲ್ಲಿ ಸೆಲ್ಫಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಅದರಲ್ಲಿ ಸೆರೆಯಾಗಿದ್ದ ಕಳ್ಳನನ್ನು ಆಕಾಶ ಜಾಧವ ಎಂದು ಗುರುತಿಸಲಾಗಿದ್ದು, ಸೋಮವಾರ ಪ್ರಯಾಣಿಕನ ಕೈಯಿಂದ ಫೋನ್‌ ಕಸಿದುಕೊಳ್ಳಲು ಆತ ಯತ್ನಿಸಿದ್ದಾನೆ. ಕಳ್ಳ ಪ್ರಯಾಣಿಕನ … Continued

ನಟಿ ಸಿದ್ಧಾರ್ಥ- ನಟಿ ಅದಿತಿ ರಾವ್ ಮದುವೆ ಆಗಿಲ್ಲ : ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ; ಸ್ಪಷ್ಟನೆ ನೀಡಿದ ಅದಿತಿ

ಹೈದರಾಬಾದ್: ಖ್ಯಾತ ನಟ ಸಿದ್ಧಾರ್ಥ ಮತ್ತು ನಟಿ ಅದಿತಿ ರಾವ್ ಹೈದರಿ ಗೌಪ್ಯವಾಗಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವೈರಲ್‌ ಆಗಿತ್ತು. ಆದರೆ ಇದೀಗ ಅವರು ತಾವಿಬ್ಬರು ಮದುವೆಯಾಗಿಲ್ಲ, ನಿಶ್ಚಿತಾರ್ಥ ಮಾಡಿಕೊಂಡಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ತಾವಿಬ್ಬರು ಮದುವೆಯಾಗಿಲ್ಲ, ಎಂಗೇಜ್‌ ಮೆಂಟ್‌ ಆಗಿದ್ದೇವೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಇಬ್ಬರು ಫೋಟೋ ಹಂಚಿಕೊಂಡಿದ್ದಾರೆ. ನಿಶ್ಚಿತಾರ್ಥದ ರಿಂಗ್‌ … Continued

ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

ಚೆನ್ನೈ: ಕೆಲವು ದಿನಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಸಂಸದ ಎ ಗಣೇಶಮೂರ್ತಿ ಅವರು ಗುರುವಾರ ಮುಂಜಾನೆ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಬೆಳಗ್ಗೆ 5 ಗಂಟೆ ಸುಮಾರಿಗೆ 76 ವರ್ಷದ ಸಂಸದರು ಮೃತಪಟ್ಟಿದ್ದಾರೆ. ಅವರು ಓರ್ವ ಪುತ್ರ … Continued

ಕುಖ್ಯಾತ ಗ್ಯಾಂಗ್‌ಸ್ಟರ್‌-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ಸಾವು

ನವದೆಹಲಿ: ಅನಾರೋಗ್ಯ ಪೀಡಿತ ಗ್ಯಾಂಗ್‌ಸ್ಟರ್‌-ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾನೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಮೌದಿಂದ ಐದು ಬಾರಿ ಶಾಸಕರಾಗಿದ್ದ ಮುಖ್ತಾರ್ ಅನ್ಸಾರಿ 2005 ರಿಂದ ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಜೈಲಿನಲ್ಲಿದ್ದ. ಉತ್ತರ ಪ್ರದೇಶದ ಬಂಡಾದಲ್ಲಿರುವ ಜೈಲಿನಲ್ಲಿದ್ದ 63 ವರ್ಷದ ಮುಖ್ತಾರ್ ಅನ್ಸಾರಿ ರಾತ್ರಿ 8:25 ರ ಸುಮಾರಿಗೆ … Continued

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ನವದೆಹಲಿ : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಸಂಚುಕೋರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ ಎಂದು ಗುರುವಾರ ಎನ್‌ಐಎ ಪ್ರಕಟಣೆ ತಿಳಿಸಿದೆ. ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ನಡೆಸಿದ ನಂತರ ಮುಝಮ್ಮಿಲ್ ಷರೀಫ್‌ ಎಂಬಾತನನ್ನು ಬುಧವಾರ ಈ … Continued

ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಡೆದಿದೆ ಎಂದು ವರದಿಯಾಗಿದೆ. ಮಾರ್ಚ್‌ 27ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬಂದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೇರೆ ಬೇರೆ ಕಡೆಗಳಿಂದ … Continued

ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

ಮುಂಬೈ: ಲೋಕಸಭೆ ಚುನಾವಣೆಗೆ ಮುನ್ನ ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಸಮ್ಮುಖದಲ್ಲಿ ಬಾಲಿವುಡ್‌ ಜನಪ್ರಿಯ ನಟ ಗೋವಿಂದ ಅವರು ಶಿವಸೇನೆ (ಶಿಂಧೆ ಬಣ) ಸೇರಿದ್ದಾರೆ. ಹಿಂದಿನ ದಿನ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದ ಗೋವಿಂದ ಅವರು ಇಂದು, ಗುರುವಾರ (ಮಾರ್ಚ್‌ ೨೮) ಬಾಳಾಸಾಹೇಬ ಭವನದಲ್ಲಿ ಶಿವಸೇನೆಗೆ ಸೇರಿದರು. ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಮುಂಬೈ ವಾಯವ್ಯ ಲೋಕಸಭಾ … Continued