ಕರ್ನಾಟಕವೂ ಸೇರಿದಂತೆ ಕೆಲವು ರಾಜ್ಯಗಳಿಗೆ 2 ದಿನ ಬಿಸಿ ಗಾಳಿ, ಕೆಲವು ಕಡೆ “ತೀವ್ರ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಪೂರ್ವ ಭಾರತ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಇನ್ನೆರಡು ದಿನಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೇ ವೇಳೆ ಭಾರತದ ಈಶಾನ್ಯ ಪ್ರದೇಶದಲ್ಲಿ ಏಪ್ರಿಲ್ 9 ರವರೆಗೆ ತೀವ್ರ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಒಡಿಶಾ, ಪಶ್ಚಿಮ ಬಂಗಾಳ, … Continued

ವೀಡಿಯೊಗಳು…| ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ : ಸೋಮನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಮುಂಬೈ ಇಂಡಿಯನ್ಸ್‌ ನಾಯಕ ಹಾರ್ದಿಕ್ ಪಾಂಡ್ಯ

ಐಪಿಎಲ್‌ -2024ರ ಋವಿನಲ್ಲಿ ಸತತ ಸೋಲಿನಿಂದ ಹೆಚ್ಚುತ್ತಿರುವ ಒತ್ತಡದ ನಡುವೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ಗುಜರಾತ್‌ನ ಹೆಸರಾಂತ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಭಾನುವಾರ ವಾಂಖೆಡೆ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ನಿರ್ಣಾಯಕ ಪಂದ್ಯಕ್ಕೆ ಮುಂಚಿತವಾಗಿ ಅವರು ಸೋಮನಾಥ ದೇವಾಲಯಕ್ಕೆ ಪ್ರಾರ್ಥನೆ ಸಲ್ಲಿಸಿದರು. X ನಲ್ಲಿ ಹಂಚಿಕೊಳ್ಳಲಾದ … Continued

“ಅಲೆಕ್ಸಾ…ಬೊಗಳು..”: ಮಂಗನ ದಾಳಿಯಿಂದ 1 ವರ್ಷದ ಮಗುವನ್ನು ಬಚಾವ್‌ ಮಾಡಿದ ಬಾಲಕಿಯ ಬುದ್ಧಿವಂತಿಕೆ : ಏನಿದು ಅಲೆಕ್ಸಾ, ಬೊಗಳು?

13 ವರ್ಷದ ಬಾಲಕಿಯ ತಕ್ಷಣದ ಉಪಾಯವು ಅವಳು ಮತ್ತು ಒಂದು ವರ್ಷದ ಮಗುವನ್ನು ಮಂಗನ ದಾಳಿಯಿಂದ ರಕ್ಷಿಸಿದೆ. ಹುಡುಗಿ ತನ್ನ ಪುಟ್ಟ ಸೊಸೆಯ ಮನೆಗೆ ಪ್ರವೇಶಿಸಿದ ಮಂಗವನ್ನು ಹೆದರಿಸಲು ಬೊಗಳುವಂತೆ ಅಮೆಜಾನ್‌ನ ವರ್ಚುವಲ್ ಧ್ವನಿ ಸಹಾಯಕ ಸಾಧನ ಅಲೆಕ್ಸಾಗೆ ಆದೇಶಿಸಿದ ನಂತರ ಮಂಗ ಅಲ್ಲಿಂದ ಹೆದರಿ ಪಲಾಯನ ಮಾಡಿದೆ…! 13 ವರ್ಷದ ನಿಕಿತಾ ಎಂಬ ಬಾಲಕಿ … Continued

ಚಾಮರಾಜನಗರ : ಗುಂಡಲ್ ಜಲಾಶಯದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾವು

ಚಾಮರಾಜನಗರ : ಬಟ್ಟೆ ತೊಳೆಯಲು ಹೋಗಿದ್ದ ವೇಳೆ ತಾಯಿ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಗುಂಡಲ್ ಜಲಾಶಯದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಗೋಪಿನಾಥಂ ಗ್ರಾಮ ಪಂಚಾಯತ ವ್ಯಾಪ್ತಿಯ ಪುದೂರು ಗ್ರಾಮದ ನಿವಾಸಿ ಮೀನಾ … Continued

ವೀಡಿಯೊ..| ಪತಿಯ ಜೊತೆ ಪ್ರಿಯಕರನೂ ಮನೆಯಲ್ಲೇ ಇರಬೇಕೆಂದು ಹಠ ಹಿಡಿದು ಹೈ ಟೆನ್ಶನ್‌ ವಿದ್ಯುತ್ ಕಂಬ ಏರಿದ ಮಹಿಳೆ ; ಆದರೆ…

ಲಕ್ನೋ : ಮೂರು ಮಕ್ಕಳ ತಾಯಿಯೊಬ್ಬಳು ಪತಿಯ ಜೊತೆ ತನ್ನ ಪ್ರಿಯಕರನೂ ತನ್ನ ಜೊತೆಗೇ ಇರಬೇಕೆಂದು ಹಠ ಹಿಡಿದು ರಂಪಾಟ ಮಾಡಿ ಹೈ-ವೋಲ್ಟೆಜ್ ಇರುವ ವಿದ್ಯುತ್ ಕಂಬವನ್ನು ಏರಿ ಆತ್ಮಹತ್ಯೆಗೆ ಯತ್ನಿಸಿದ ವಿಲಕ್ಷಣ ಘಟನೆ ನಡೆದಿರುವುದು ವರದಿಯಾಗಿದೆ. ಈ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಗೋರಖಪುರದಲ್ಲಿ ನಡೆದಿದ್ದು, ಬುಧವಾರ ತನ್ನ ಅಕ್ರಮ ಸಂಬಂಧದ ಬಗ್ಗೆ ಪತಿಗೆ … Continued

ಯುಗಾದಿ ಹಬ್ಬ, ಸಾಲು ಸಾಲು ರಜೆ; ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬಗಳಿಗೆ ರಜೆ ಇರುವ ಕಾರಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್‍ಗಳನ್ನು ವ್ಯವಸ್ಥೆ ಮಾಡಿದೆ. ಒಟ್ಟು 2275 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು ಸಂಸ್ಥೆಯ ನಾಲ್ಕು ನಿಗಮಗಳು ನಿರ್ಧರಿಸಿದೆ. ಏಪ್ರಿಲ್‌ 9 ರಂದು ಯುಗಾದಿ ಹಬ್ಬವಿದೆ. ಬಳಿಕ ಏಪ್ರಿಲ್‌ 11 ಕ್ಕೆ ರಂಜಾನ್‌ ಹಬ್ಬವಿದೆ. … Continued

ಸ್ಮಶಾನದಿಂದ ಹೊರಬಂದ ಎರಡು ದೆವ್ವಗಳಿಂದ ಜಮೀನು ಮಾರಾಟದ ವ್ಯವಹಾರ..! ಅಸಲಿ ವಿಷಯ ತಿಳಿದರೆ….

ಬಲ್ಲಿಯಾ: ನೀವು ದೆವ್ವಗಳ ಅನೇಕ ಕಥೆಗಳನ್ನು ಕೇಳಿರಬಹುದು. ಆದರೆ ಇದು ಅದ್ಭುತ ಮತ್ತು ವಿಚಿತ್ರ ದೆವ್ವಗಳ ಕಥೆ. ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ಮರಣದ ನಂತರವೂ ಭೂಮಿ ಮಾರಾಟದ ವ್ಯವಹಾರ ಮಾಡುತ್ತಿದ್ದ ಕಥೆ…! ಬಲ್ಲಿಯಾದ ರಾಸ್ರಾ ಪ್ರದೇಶದ ನಿವಾಸಿ ಅಜಿಮುದ್ದೀನ್ 1961 ರಲ್ಲಿ ನಿಧನರಾಗಿದ್ದರು. ಶೋಯೆಬ್ ಎಂಬವರು 2019 ರಲ್ಲಿ ನಿಧನರಾದರು. ಆ … Continued

ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ನಟಿ-ಹಾಗೂ ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ ಅಧಿಕೃತವಾಗಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕರ್ನಾಟಕ ಚುನಾವಣಾ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ , ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ, ವಿರೋಧ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ, ಉದ್ಯೋಗ ಸೃಷ್ಟಿ, ಜಾತಿ ಗಣತಿ, ಕನಿಷ್ಠ ಬೆಂಬಲ ಬೆಲೆ ಸೇರಿ ಹಲವು ಭರವಸೆ

ನವದೆಹಲಿ : 2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಉದ್ಯೋಗ ಸೃಷ್ಟಿ, ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ರಾಷ್ಟ್ರೀಯ ಜಾತಿ ಗಣತಿ ಪ್ರಣಾಳಿಕೆಯ ಪ್ರಮುಖ ಮುಖ್ಯಾಂಶಗಳಲ್ಲಿ ಒಂದಾಗಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇದ್ದರು. … Continued

ನೀನು ಬಂದ್ರೆ ಶಾಲಾ ವಾತಾವರಣ ಹಾಳಾಗಲಿದೆ…: ಅತ್ಯಾಚಾರ ಸಂತ್ರಸ್ತೆಗೆ 12 ತರಗತಿ ಪರೀಕ್ಷೆ ಬರೆಯಲು ಬಿಡದ ಶಾಲೆ…!

ಅಜ್ಮೀರ್: ಕಳೆದ ವರ್ಷ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದರಿಂದ ತನ್ನ ಶಾಲೆಯು ತನಗೆ ಬೋರ್ಡ್ ಪರೀಕ್ಷೆಗೆ ಹಾಜರಾಗಲು ಬಿಡಲಿಲ್ಲ ಎಂದು ರಾಜಸ್ಥಾನದಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆರೋಪಿಸಿದ್ದಾಳೆ. ಪರೀಕ್ಷೆಗೆ ಹಾಜರಾದರೆ ಶಾಲೆಯ ವಾತಾವರಣ ಹಾಳಾಗುತ್ತದೆ ಎಂದು ಶಾಲಾ ಅಧಿಕಾರಿಗಳು ಹೇಳಿದ್ದರು ಎಂದು ವಿದ್ಯಾರ್ಥಿನಿ ದೂರಿನಲ್ಲಿ ಆರೋಪಿಸಿದ್ದಾಳೆ. ವಿದ್ಯಾರ್ಥಿನಿ 4 ತಿಂಗಳಿನಿಂದ ತರಗತಿಗಳಿಗೆ ಹಾಜರಾಗದ ಕಾರಣ … Continued