ಏಪ್ರಿಲ್ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು : ಬಿರು ಬಿಸಲು ಹಾಗೂ ತಾಪಮಾನ ಹೆಚ್ಚಳದಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಮಾಧಾನಕರ ಸುದ್ದಿ ನೀಡಿದೆ. ಏಪ್ರಿಲ್​ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 6ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ … Continued

ಮಾಜಿ ಸಿಎಂ ಹೇಮಂತ ಸೊರೇನ್‌ ಗೆ ಸೇರಿದ 31 ಕೋಟಿ ರೂ. ಮೌಲ್ಯದ ರಾಂಚಿ ಭೂಮಿ ಜಪ್ತಿ ಮಾಡಿದ ಇ.ಡಿ.

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಅವರ ಸಹಚರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ರಾಂಚಿಯಲ್ಲಿ 8.86 ಎಕರೆ ಭೂಮಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿದೆ ಎಂದು ಫೆಡರಲ್ ಏಜೆನ್ಸಿ ಗುರುವಾರ ತಿಳಿಸಿದೆ. ನಗರ ವಸತಿ ಆಸ್ತಿ ದರದ ಪ್ರಕಾರ ಇದರ ಮೌಲ್ಯ 31,07,02,480 ರೂ. ಎಂದು ಹೇಳಲಾಗಿದೆ. 48 … Continued

ದೆಹಲಿ ತಂಡದ ಕ್ರಿಕೆಟ್‌ ಆಟಗಾರ ಪೃಥ್ವಿ ಶಾ ವಿರುದ್ಧದ ಹಳೆಯ ಕಿರುಕುಳದ ಆರೋಪಗಳ ತನಿಖೆಗೆ ಮುಂಬೈ ಕೋರ್ಟ್ ಸೂಚನೆ

ಮುಂಬೈ: 2023ರಲ್ಲಿ ಕ್ರಿಕೆಟಿಗ ಪೃಥ್ವಿ ಶಾ ವಿರುದ್ಧ ಸಾಮಾಜಿಕ ಜಾಲತಾಣಗಳ ಪ್ರಭಾವಿ ಸಪ್ನಾ ಗಿಲ್ ನೀಡಿದ ಕಿರುಕುಳದ ದೂರಿನ ವಿಚಾರಣೆ ನಡೆಸುವಂತೆ ಇಲ್ಲಿನ ನ್ಯಾಯಾಲಯ ಬುಧವಾರ ಪೊಲೀಸರಿಗೆ ಸೂಚಿಸಿದೆ. ಜೂನ್ 19 ರೊಳಗೆ ವಿಚಾರಣೆಯ ವರದಿಯನ್ನು ಸಲ್ಲಿಸುವಂತೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪೊಲೀಸರಿಗೆ ಸೂಚಿಸಿದರು. ಆದರೆ ಆಕೆಯ ದೂರಿನ ಮೇಲೆ ಶಾ ಮತ್ತು ಇತರರ ವಿರುದ್ಧ ಪ್ರಥಮ … Continued