ಲೋಕಸಭಾ ಚುನಾವಣೆ : ಕರ್ನಾಟಕದ 14 ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಕಣದಲ್ಲಿ ; ಕ್ಷೇತ್ರವಾರು ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು : ಏಪ್ರಿಲ್‌ 26ರಂದು ಕರ್ನಾಟಕದಲ್ಲಿ ಲೋಕಸಭೆಗೆ ನಡೆಯುವ ಮೊದಲ ಹಂತದಲ್ಲಿ ಚುನಾವಣೆಗೆ 14 ಕ್ಷೇತ್ರಗಳಲ್ಲಿ ನಾಮಪತ್ರ ವಾಪಸ್ ಪಡೆಯುವ ಗಡುವು ಸೋಮವಾರ ಮುಕ್ತಾಯಗೊಂಡಿದ್ದು, 247 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಲೋಕಸಭೆ ಚುನಾವಣೆಯ ಕರ್ನಾಟಕದ ಮೊದಲ ಹಂತದ ಅಖಾಡ ಸಿದ್ಧವಾಗಿದೆ. ಏಪ್ರಿಲ್‌ 26ರಂದು ನಡೆಯುವ ಮೊದಲ ಹಂತದ ಚುನಾವಣೆಗೆ ಒಟ್ಟು 358 ಅಭ್ಯರ್ಥಿಗಳಿಂದ 492 ನಾಮಪತ್ರಗಳು … Continued

ವೀಡಿಯೊ..| ಬಾಲಕನ ಮೇಲೆ ದಾಳಿ ಮಾಡಿದ ಪಿಟ್ ಬುಲ್ ; ಇಬ್ಬರು ಸುಮ್ಮನೆ ನೋಡುತ್ತಿದ್ದರೆ ಬಾಲಕನ ರಕ್ಷಣೆಗೆ ಬಂದ ಬೀದಿ ನಾಯಿಗಳು…!

ಗಾಜಿಯಾಬಾದ್: ಮಂಗಳವಾರ ಮಧ್ಯಾಹ್ನ ಪಕ್ಕದ ಮನೆಯ ನಾಯಿ ದಾಳಿ ಮಾಡಿದ ನಂತರ 15 ವರ್ಷದ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆ ದೆಹಲಿಯ ಪಕ್ಕದ ಗಾಜಿಯಾಬಾದ್‌ ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಹುಡುಗನನ್ನು ಅಲ್ತಾಫ್ ಎಂದು ಗುರುತಿಸಲಾಗಿದ್ದು, ಪಿಟ್ ಬುಲ್ ತಳಿಯ ನಾಯಿ ಆತನ ಮೇಲೆ ದಾಳಿ ಮಾಡಿದೆ. ಅದು ದಾಳಿ ಮಾಡುವುದನ್ನು ವೀಡಿಯೊ … Continued

ನಕ್ಸಲರು ಮುಚ್ಚಿಸಿದ್ದ ಶ್ರೀರಾಮ ಮಂದಿರದ ಬಾಗಿಲು ಬರೋಬ್ಬರಿ 21 ವರ್ಷಗಳ ಬಳಿಕ ತೆರೆಯಿತು…

ರಾಯಪುರ (ಛತ್ತೀಸ್‌ಗಢ) :ಛತ್ತೀಸಗಢದ ಸುಕ್ಮಾ ಜಿಲ್ಲೆಯ ಕುಗ್ರಾಮವೊಂದರ ಜನತೆ ಈಗ ಸಂಭ್ರಮಿಸುತ್ತಿದ್ದಾರೆ. ಏಕೆಂದರೆ ಅಲ್ಲಿನ ಕೆರ್ಲಪೆಂಡಾ ಎಂಬ ಗ್ರಾಮದಲ್ಲಿ ಶ್ರೀರಾಮನ ದೇಗುಲಕ್ಕೆ ಬಿದ್ದಿದ್ದ ಬೀಗ ಮುದ್ರೆ 21 ವರ್ಷಗಳ ನಂತರ ಈಗ ತೆರವಾಗಿದೆ. ನಕ್ಸಲರ ಆಜ್ಞೆಯಂತೆ ಬಾಗಿಲು ಮುಚ್ಚಿದ ದೇಗುಲ 21 ವರ್ಷಗಳ ನಂತರ ಬಾಗಿಲು ತೆರೆದಿದೆ. 21 ವರ್ಷಗಳ ಹಿಂದೆ ಈ ಗ್ರಾಮದ ಮೇಲೆ … Continued

ನಾಳೆ (ಏಪ್ರಿಲ್‌ 10) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಫಲಿತಾಂಶ ನೋಡುವುದು ಹೇಗೆ…?

ಬೆಂಗಳೂರು : ಮಾರ್ಚ್‌ 1ರಿಂದ ಮಾರ್ಚ್ 22ರ ವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು (Second PU Result) ನಾಳೆ, ಬುಧವಾರ (ಏಪ್ರಿಲ್‌ 10) ಪ್ರಕಟಿಸಲಾಗುತ್ತದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು, ಬುಧವಾರ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ಬುಧವಾರ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ … Continued

ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರಗೆ Z-ಕೆಟಗರಿ ವಿಐಪಿ ಭದ್ರತೆ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಸಂಭಾವ್ಯ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ಅವರಿಗೆ Z- ಕೆಟಗರಿ ಸಶಸ್ತ್ರ ಕಮಾಂಡೋಗಳ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ. ಕೇಂದ್ರ ಗೃಹ ಸಚಿವಾಲಯವು ಈ ಕಾರ್ಯಕ್ಕಾಗಿ ಸುಮಾರು 40-45 ಭದ್ರತಾ ಸಿಬ್ಬಂದಿಗಳುಳ್ಳ ತುಕಡಿಯನ್ನು ಒದಗಿಸುವ ಮೂಲಕ ಹೊಣೆಗಾರಿಕೆಯನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆಗೆ … Continued

ಚುನಾವಣೆಯಲ್ಲಿ ತಮ್ಮ ಮಗ ಸೋಲಬೇಕು ಎಂದ ಹಿರಿಯ ಕಾಂಗ್ರೆಸ್ ನಾಯಕ…!

ತಿರುವನಂತಪುರಂ: ಕೇರಳದ ಪತ್ತನಂತಿಟ್ಟ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತಮ್ಮ ಪುತ್ರ ಅನಿಲ ಕೆ. ಆಂಟನಿ ಚುನಾವಣೆಯಲ್ಲಿ ಗೆಲ್ಲಬಾರದು ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ರಕ್ಷಣಾ ಸಚಿವ ಎ.ಕೆ.ಆಂಟನಿ ಹೇಳಿದ್ದಾರೆ. ಸುದೀರ್ಘ ಸಮಯದ ನಂತರ ಮೌನ ಮುರಿದ ಎ.ಕೆ.ಆಂಟನಿ ತಮ್ಮ ಮಗ ಸೋಲಬೇಕು, ಅವರ ವಿರುದ್ಧ ಸ್ಪರ್ಧಿಸಿರುವ ದಕ್ಷಿಣ ಕೇರಳ … Continued

ಅರವಿಂದ ಕೇಜ್ರಿವಾಲ್ ಜೈಲಿನಲ್ಲಿ ಉಳಿಯಬೇಕು : ಬಂಧನ ಕ್ರಮ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಏಪ್ರಿಲ್ 3 ರಂದು ಸುದೀರ್ಘ ವಾದಗಳನ್ನು ಆಲಿಸಿದ ನಂತರ ಕಾಯ್ದಿರಿಸಿದ್ದ ತೀರ್ಪನ್ನು ಇಂದು, ಮಂಗಳವಾರ ಪ್ರಕಟಿಸಿದ್ದಾರೆ. … Continued

ʼರಾಜನೇ ಮರಳಿ ರಾಜನಾಗುವ ಯೋಗ’; ಗುಳೇದಗುಡ್ಡದ ಇಲಾಳ ಮೇಳದ ಭವಿಷ್ಯವಾಣಿ

ಬಾಗಲಕೋಟೆ : ರಾಜ ಬಲಿಷ್ಠ ಆಗಿದ್ದಾನೆ, ಹೀಗಾಗಿ ರಾಜನೇ ಮರಳಿ ರಾಜನಾಗುವ ಯೋಗ ಇದೆ ಎಂದು ಪ್ರಸಿದ್ಧ ಗುಳೇದಗುಡ್ಡದ ಇಲಾಳ ಮೇಳದ ರಾಜಕೀಯ ಭವಿಷ್ಯವಾಣಿ ತಿಳಿಸಿದೆ. ಗುಳೇದಗುಡ್ಡ ಪಟ್ಟಣದ ಮಾರವಾಡಿ ಬಗೀಚ್​ದಲ್ಲಿ ನಡೆಯುವ ಇಲಾಳ ಮೇಳದಲ್ಲಿ ಪ್ರತಿ ವರ್ಷ ಯುಗಾದಿ (Ugadi) ಪಾಡ್ಯದಂದು ಇಲಾಳ ಮೇಳದ ಭವಿಷ್ಯ ನುಡಿಯಲಾಗುತ್ತದೆ. ಇಲ್ಲಿ, ರಾಜಕೀಯ, ಮಳೆ ಮತ್ತು ಬೆಳೆ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು : ಯುಗಾದಿ ಹಬ್ಬದ ದಿನದಂದು ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ತೀವ್ರ ಉಷ್ಣಾಂಶ ಹೆಚ್ಚಾಗಿದ್ದು, ಹಲವು ಜಿಲ್ಲೆಗಳಲ್ಲಿ ಉಷ್ಟಾಂಶ ಗರಿಷ್ಠ ಮಟ್ಟ ತಲುಪಿದೆ. ಈ ಮಧ್ಯೆ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಮುಂತಾದ ದಕ್ಷಿಣ … Continued

ವಾಕ್‌-ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ವಾದ ಆಲಿಸಿ ಇತಿಹಾಸ ಸೃಷ್ಟಿಸಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ವಾಕ್‌ ಮತ್ತು ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ಅವರ ವಾದವನ್ನು ಪ್ರಮಾಣೀಕೃತ ದುಭಾಷಿಯ ನೆರವಿನಿಂದ ಆಲಿಸುವ ಮೂಲಕ ಕರ್ನಾಟಕ ಹೈಕೋರ್ಟ್‌ ಸೋಮವಾರ ಇತಿಹಾಸ ಸೃಷ್ಟಿಸಿದೆ. ಕೌಟುಂಬಿಕ ವ್ಯಾಜ್ಯ ಪ್ರಕರಣವೊಂದರಲ್ಲಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಪ್ರತಿವಾದಿ ಪತ್ನಿ ಪರವಾಗಿ ಸಾರಾ ಸನ್ನಿ ವಾದಿಸಿದರು. ಸ್ಕಾಟ್ಲೆಂಡ್‌ನಲ್ಲಿರುವ ಪತಿ ಮತ್ತು ಬೆಂಗಳೂರಿನಲ್ಲಿರುವ … Continued