ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 17ರ ವರೆಗೆ ಮಳೆ ಸಾಧ್ಯತೆ

ಬೆಂಗಳೂರು : ಯುಗಾದಿಯಿಂದ ಕರ್ನಾಟಕದ ಕೆಲವೇ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಮಳೆಯಾಗಿದೆ. ಇದೇವೇಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 17ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್​ 13ರ … Continued

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ: ಧಾರವಾಡ ಜೆ ಎಸ್ ಎಸ್ ಆರ್.ಎಸ್. ಹುಕ್ಕೇರಿಕರ ಪಿಯು ಕಾಲೇಜ್‌ ಅತ್ಯುತ್ತಮ ಫಲಿತಾಂಶ

ಧಾರವಾಡ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಜೆ.ಎಸ್.ಎಸ್. ಸಂಸ್ಥೆಯ ಆರ್.ಎಸ್ ಹುಕ್ಕೇರಿಕರ ಪಿಯು ಕಾಲೇಜ್‌ ಅತ್ಯುತ್ತಮ ಫಲಿತಾಂಶ ಕಂಡಿದ್ದು, ಶೇ. 97.28 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು ಹಾಜರಾದ 920 ವಿದ್ಯಾರ್ಥಿಗಳಲ್ಲಿ 895 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 97.28% ಫಲಿತಾಂಶ ಬಂದಿದೆ. ಇದು 2023ರ ಫಲಿತಾಂಶಕ್ಕಿಂತ 8% ಹೆಚ್ಚಿನ ಹಾಗೂ ದಾಖಲೆ ಫಲಿತಾಂಶವಾಗಿದೆ. ಒಟ್ಟು 324 … Continued