ವೀಡಿಯೊ | ಪೊಲೀಸರ “ನಿಷ್ಕ್ರಿಯತೆ”ಗೆ ಹತಾಶೆಗೊಂಡು ಠಾಣೆಗೆ ಬಂದು ಪೊಲೀಸ್ ಅಧಿಕಾರಿಗೆ ‘ಆರತಿ’ ಮಾಡಿದ ದಂಪತಿ..!. ಆದರೆ…

ಭೋಪಾಲ್: ಮಧ್ಯಪ್ರದೇಶದ ದಂಪತಿ ಪೊಲೀಸ್ ಠಾಣೆಗೆ ಆಗಮಿಸಿ ಅಧಿಕಾರಿಯೊಬ್ಬರಿಗೆ ‘ಆರತಿ’ ಮಾಡಿದ್ದಾರೆ…! ಆದರೆ ಇದು ಗೌರವ ಸೂಚಕವಾಗಿ ಮಾಡಿದ್ದಲ್ಲ, ಬದಲಾಗಿ ಕಳ್ಳತನದ ದೂರಿನಲ್ಲಿ ಪೊಲೀಸರ ನಿಷ್ಕ್ರಿಯತೆಯ ಬಗ್ಗೆ ತಮ್ಮ ಹತಾಶೆ ತೋರಿಸಲು ದಂಪತಿ ಈ ರೀತಿ ಮಾಡಿದ್ದಾರೆ ಎಂದು ವರದಿಯಾಗಿದೆ. ದಂಪತಿ ಪೊಲೀಸ್‌ ಇನ್ಸ್‌ಪೆಕ್ಟರ್‌ಗೆ ಮಾಲಾರ್ಪಣೆ ಮಾಡಲು ಪ್ರಯತ್ನಿಸಿದರು ಮತ್ತು ಅವರಿಗೆ ಮುಜುಗರವನ್ನುಂಟು ಮಾಡಲು ಶಾಲು … Continued

ಸಾರ್ವಜನಿಕರ ಖರೀದಿಗಾಗಿ ಅಯೋಧ್ಯಾ ರಾಮಲಲ್ಲಾ ಬೆಳ್ಳಿ ನಾಣ್ಯ ಬಿಡುಗಡೆ ಮಾಡಿದ ಮೋದಿ ಸರ್ಕಾರ

ಈ ವರ್ಷದ ಆರಂಭದಲ್ಲಿ ಅಯೋಧ್ಯೆಯ ರಾಮಮಂದಿರದಲ್ಲಿ ಭಗವಾನ್‌ ರಾಮ ಲಲ್ಲಾ ಮೂರ್ತಿಯ ಐತಿಹಾಸಿಕ ಪ್ರಾಣ ಪ್ರತಿಷ್ಠಾ ಸಮಾರಂಭದ ಗೌರವಾರ್ಥವಾಗಿ, ಭಾರತ ಸರ್ಕಾರವು ಸೀಮಿತ ಆವೃತ್ತಿಯ 50 ಗ್ರಾಂ ತೂಕದ ಸ್ಮರಣಿಕೆ ಬೆಳ್ಳಿಯ ನಾಣ್ಯವನ್ನು ಸಾರ್ವಜನಿಕ ಮಾರಾಟಕ್ಕೆ ಪರಿಚಯಿಸಿದೆ ಎಂದು ವರದಿಯಾಗಿದೆ. ಫೆಬ್ರವರಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೂರು ಸ್ಮರಣಾರ್ಥ ನಾಣ್ಯಗಳನ್ನು ಅನಾವರಣಗೊಳಿಸಿದ ನಂತರ … Continued