ಗೋಪಾಲಕೃಷ್ಣ ಭಟ್ಟ ನಿಧನ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ  ಸಿದ್ದಾಪುರ  ತಾಲೂಕಿನ ವಾಜಗದ್ದೆ ಸಮೀಪದ ಗೊಡ್ವೆಮನೆಯ ಗೋಪಾಲಕೃಷ್ಣ ಸುಬ್ರಾಯ ಭಟ್ಟ (59) ಮೇ 7ರಂದು  ನಿಧನರಾಗಿದ್ದಾರೆ.
ಅವರು ಪತ್ನಿ, ಓರ್ವ ಪುತ್ರ, ತಾಯಿ, ಮೂವರು ಸಹೋದರರು,ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ತುಮಕೂರಿನ ಸಾಕೇತ್ ಅಟೋಮೊಬೈಲ್ಸ್‌ನಲ್ಲಿ ಹಿರಿಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಹೃದಯಸ್ಥಂಭನದಿಂದ ಹಠಾತ್ತಾಗಿ ನಿಧನರಾಗಿದ್ದಾರೆ.
ಅವರ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಇಂದಿನಿಂದ (ಮೇ19) 5 ದಿನ ಧಾರಾಕಾರ ಮಳೆ

ನಿಮ್ಮ ಕಾಮೆಂಟ್ ಬರೆಯಿರಿ

advertisement