ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ : ಸ್ವತಂತ್ರ ಸಂಸ್ಥೆಯಿಂದ ತನಿಖೆಗೆ ಕೋರಿದ್ದ ಅರ್ಜಿ ತುರ್ತು ವಿಚಾರಣೆಗೆ ಹೈಕೋರ್ಟ್‌ ನಕಾರ

ಬೆಂಗಳೂರು : ಹಾಸನ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಕೋರಿದ್ದ ಅರ್ಜಿಯ ತುರ್ತು ವಿಚಾರಣೆಗೆ ಹೈಕೋರ್ಟ್‌ ಮಂಗಳವಾರ ನಿರಾಕರಿಸಿದ್ದು, ಬೇಸಿಗೆ ರಜೆ ಬಳಿಕ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ಸೂಚಿಸಿದೆ. ಬೆಂಗಳೂರಿನ ರಾಷ್ಟ್ರ ಸಮಿತಿ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ರಜಾಕಾಲೀನ ಏಕಸದಸ್ಯ ಪೀಠದಲ್ಲಿದ್ದ … Continued

ಪತಂಜಲಿ ನ್ಯಾಯಾಂಗ ನಿಂದನೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ:  ಪತಂಜಲಿ ಆಯುರ್ವೇದ ಕಂಪನಿ ಮತ್ತು ಮಾಲೀಕರಾದ ಬಾಬಾ ರಾಮದೇವ ಮತ್ತು ಆಚಾರ್ಯ ಬಾಲಕೃಷ್ಣ ಅವರು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದ ಸಂಬಂಧ ದಾಖಲಿಸಲಾದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪನ್ನು ಕಾಯ್ದಿರಿಸಿದೆ. ಪತಂಜಲಿ ಉತ್ಪನ್ನಗಳ ಕುರಿತು ಪ್ರಕಟಿಸಲಾಗಿದ್ದ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ತೆಗೆದುಹಾಕಲು ತೆಗೆದುಕೊಂಡ ಕ್ರಮಗಳ ಬಗ್ಗೆ ಅಫಿಡವಿಟ್‌ ಸಲ್ಲಿಸಲಾಗುವುದು ಎಂದು ಪತಂಜಲಿ ತಿಳಿಸಿದ … Continued

ಚುನಾವಣಾ ಅಫಿಡವಿಟ್‌ನಲ್ಲಿ ಆಸ್ತಿ ಘೋಷಿಸಿಕೊಂಡ ಪ್ರಧಾನಿ ಮೋದಿ ; ಕಾರಿಲ್ಲ, ಮನೆಯಿಲ್ಲ : ಮೋದಿ ಬಳಿ ಇರುವ ಹಣ ಎಷ್ಟು ಗೊತ್ತೆ..?

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು ₹ 3 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ, ಆದರೆ ಅವರು ಯಾವುದೇ ಜಮೀನು, ಮನೆ ಅಥವಾ ಕಾರು ಹೊಂದಿಲ್ಲ ಎಂದು ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ, ಒಟ್ಟು ₹ 3.02 … Continued

ನರೇಂದ್ರ ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಲೋಕಸಭಾ ಚುನಾವಣೆ ಪ್ರಚಾರದ ವೇಳೆ ದೇವರು ಮತ್ತು ಪೂಜಾ ಸ್ಥಳದ ಹೆಸರಿನಲ್ಲಿ ಮತ ಯಾಚಿಸುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿರುವ ಆರೋಪದಡಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತಿರಸ್ಕರಿಸಿದೆ [ಫಾತಿಮಾ ಮತ್ತು ಭಾರತೀಯ … Continued

ಖಂಡನೀಯ…’: ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಜೊತೆ ಕೇಜ್ರಿವಾಲ್ ಪಿಎ ಅನುಚಿತ ವರ್ತನೆ ಒಪ್ಪಿಕೊಂಡ ಎಎಪಿ ನಾಯಕ ಸಂಜಯ ಸಿಂಗ್

ನವದೆಹಲಿ : ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರಿಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕರು ಕಿರುಕುಳ ನೀಡಿದ್ದಾರೆ. ಆಪ್ತ ಸಹಾಯಕ ದೆಹಲಿ ಮುಖ್ಯಮಂತ್ರಿಗಳ ನಗರದ ನಿವಾಸದಲ್ಲಿ ಸ್ವಾತಿ ಮಲಿವಾಲ್ ಅವರೊಂದಿಗೆ “ಅನುಚಿತವಾಗಿ ವರ್ತಿಸಿದರು” ಎಂದು ಎಎಪಿ ರಾಜ್ಯಸಭಾ ಸದಸ್ಯ ಸಂಜಯ ಸಿಂಗ ಮಂಗಳವಾರ ಮಧ್ಯಾಹ್ನ ಹೇಳಿದ್ದಾರೆ, ಸಂಜಯ ಸಿಂಗ್‌ ಅವರು … Continued

ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ : ನೈಋತ್ಯ ಮಾನ್ಸೂನ್ ಮುಂಚಿತವಾಗಿ ಆಗಮನ ; ಮುಂಗಾರು ಪೂರ್ವ ಮಳೆಯೂ ಜೋರು…!

ನವದೆಹಲಿ : ನೈಋತ್ಯ ಮಾನ್ಸೂನ್‌ ಮೇ 19ರೊಳಗೆ ಅಂದರೆ ಸಾಮಾನ್ಯವಾಗಿ ಆಗಮಿಸುವುದಕ್ಕಿಂತ ಮೂರು ದಿನ ಮುಂಚಿತವಾಗಿ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ನೈಋತ್ಯ ಮಾನ್ಸೂನ್‌ ಸಾಮಾನ್ಯವಾಗಿ ಮೇ 22 ರಂದು ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಕ್ಕೆ … Continued

ಸಂತ್ರಸ್ತೆಯ ಅಪಹರಣ ಪ್ರಕರಣ | 10 ದಿನಗಳ ಬಳಿಕ ಜೈಲಿನಿಂದ ಹೊರಬಂದ ಎಚ್ ಡಿ ರೇವಣ್ಣ

ಬೆಂಗಳೂರು: ಸಂಸದ ಪ್ರಜ್ವಲ್​ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ಆರೋಪಿತ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದ ಮೇಲೆ ಎಸ್ ಐಟಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಎಚ್.​ಡಿ. ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಇಂದು ಮಂಗಳವಾರ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ರೇವಣ್ಣ ಅವರು ಬಿಡುಗಡೆಯಾಗುತ್ತಿದ್ದಂತೆ, … Continued

ಲೋಕಸಭೆ ಚುನಾವಣೆ : ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಾಣಸಿ: 2024ರ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ, ಮೂರನೇ ಅವಧಿಗೆ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಪ್ರಧಾನಿ ಮೋದಿಯವರು ಪ್ರತಿನಿಧಿಸುತ್ತಿರುವ ವಾರಾಣಸಿ ಕ್ಷೇತ್ರದಲ್ಲಿ ಜೂನ್ 1 ರಂದು ಲೋಕಸಭೆ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದಲ್ಲಿ ಮತದಾನ ನಡೆಯಲಿದೆ. ಸತತ ಮೂರನೇ ಬಾರಿಗೆ ತಮ್ಮ … Continued

ವೀಡಿಯೊ…| ಸ್ವರ್ಗಕ್ಕೆ ಹೋಗಲು 500 ಮೀಟರ್ ಎತ್ತರದ ಬೆಳಗುವ ಏಣಿ : ಕಲಾವಿದನ ಸೃಜನಶೀಲತೆಯ ಅದ್ಭುತ ಪ್ರದರ್ಶನ ; ವೀಕ್ಷಿಸಿ

ಚೀನಾದ ಕಲಾವಿದರೊಬ್ಬರ ಸೃಜನಶೀಲತೆಯನ್ನು ತೋರಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಈ ಕ್ಲಿಪ್ ಆಕಾಶದಲ್ಲಿ ಏಣಿಯ ಮೆಟ್ಟಿಲುಗಳು ಬೆಳಗುತ್ತಿರುವುದನ್ನು ಮತ್ತು ಏಣಿ ಬೆಳಗುತ್ತ ಆಕಾಶದ ಕಡೆಗೆ ಹೋಗುವುದನ್ನು ತೋರಿಸುತ್ತದೆ. ವೀಡಿಯೊವನ್ನು ಹಂಚಿಕೊಂಡಿರುವ ಹ್ಯಾಂಡಲ್‌ಗಳು ಇದನ್ನು “ಸ್ವರ್ಗಕ್ಕೆ ಮೆಟ್ಟಿಲು” ಎಂದು ಕರೆದಿದ್ದಾರೆ ಮತ್ತು ಇದನ್ನು ಚೀನಾದ ಪಟಾಕಿ ಕಲಾವಿದ ಕೈ ಗುವೊ-ಕಿಯಾಂಗ್ ರಚಿಸಿದ್ದಾರೆ ಎಂದು … Continued

ಪ್ರಯಾಣಿಕರ ಚಿನ್ನಾಭರಣ ಕಳ್ಳತನ ಮಾಡಲು 110 ದಿನಗಳಲ್ಲಿ 200 ವಿಮಾನಗಳಲ್ಲಿ ಪ್ರಯಾಣಿಸಿದ್ದ ಈ ಮಹಾಕಳ್ಳ…!

ನವದೆಹಲಿ: ವಿವಿಧ ವಿಮಾನಗಳಲ್ಲಿ ಸಹ ಪ್ರಯಾಣಿಕರ ಬ್ಯಾಗ್‌ಗಳಿಂದ ಆಭರಣಗಳು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದ್ದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈತ ವಿಮಾನದಲ್ಲಿ ಕದ್ದ ಹಣದಿಂದ ಕೇಂದ್ರ ದೆಹಲಿಯಲ್ಲಿ ಹೋಟೆಲ್ ಅನ್ನು ಖರೀದಿಸುವಲ್ಲಿ ಯಶಸ್ವಿಯಾಗಿದ್ದ ಎಂಬ ವರದಿಯೂ ಇದೆ…! ಆರೋಪಿ ರಾಜೇಶ ಕಪೂರ್ ಎಂಬಾತ … Continued