ಲೋಕಸಭೆ ಚುನಾವಣೆ 2024: 1996ರ ನಂತರ ಶ್ರೀನಗರದಲ್ಲಿ ಅತಿ ಹೆಚ್ಚು ಮತದಾನ…!

ಶ್ರೀನಗರ : 2024 ರ ಲೋಕಸಭೆ ಚುನಾವಣೆಯ ನಾಲ್ಕನೇ ಹಂತವು ಶ್ರೀನಗರ ಸಂಸದೀಯ ಕ್ಷೇತ್ರದಲ್ಲಿ ರಾತ್ರಿ 8 ಗಂಟೆಯವರೆಗೆ ನಡೆದಿದ್ದು, ಅಭೂತಪೂರ್ವ 37.99%ರಷ್ಟು ಮತದಾನವಾಗಿದೆ, ಇದು ಕಳೆದ ಐದು ಚುನಾವಣೆಗಳಲ್ಲಿ ಅತ್ಯಧಿಕ ಮತದಾನವಾಗಿದೆ. ಕಾಶ್ಮೀರದ ಮೂರು ಸಂಸದೀಯ ಕ್ಷೇತ್ರಗಳಲ್ಲಿ ಒಂದಾದ ಶ್ರೀನಗರವು ಸೋಮವಾರ ದೇಶಾದ್ಯಂತ ಲೋಕಸಭೆ ಚುನಾವಣೆಯ 4 ನೇ ಹಂತದ ಮತದಾನದಲ್ಲಿ 96 ಸ್ಥಾನಗಳಲ್ಲಿ … Continued

ಮುಂಬೈ ಹೋರ್ಡಿಂಗ್ ಕುಸಿತ : ಸಾವಿನ ಸಂಖ್ಯೆ 14ಕ್ಕೆ ಏರಿಕೆ; ಜಾಹೀರಾತು ಏಜೆನ್ಸಿ ವಿರುದ್ಧ ಪ್ರಕರಣ

ಮುಂಬೈ: ಸೋಮವಾರ ಸಂಜೆ ಮುಂಬೈಗೆ ಅಪ್ಪಳಿಸಿದ ಭೀಕರ ಬಿರುಗಾಳಿಯಲ್ಲಿ ಬೃಹತ್ ಜಾಹೀರಾತು ಫಲಕ ಕುಸಿದುಬಿದ್ದ ಘಟನೆಯಲ್ಲಿ ಸಾವಿನ ಸಂಖ್ಯೆ 14 ಕ್ಕೆ ಏರಿದೆ ಹಾಗೂ 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿನ ಪೆಟ್ರೋಲ್‌ ಬಂಕ್‌ ಎದುರು ಇದ್ದ 100 ಅಡಿ ಜಾಹೀರಾತು ಫಲಕವು ಬಿರುಗಾಳಿಗೆ ಸಿಲುಕಿ ಉರುಳಿಬಿದ್ದಿದೆ. ಅದರ ಕೆಳಗೆ ಸಿಕ್ಕಿಬಿದ್ದಿರುವವರ ಹುಡುಕಾಟ … Continued

ಕೊಟ್ಟ ಮಾತಿನಂತೆ ಬಾಗಲಕೋಟೆ ಹುಡುಗಿಗೆ ಪತ್ರ ಬರೆದ ಪ್ರಧಾನಿ ಮೋದಿ

ಬಾಗಲಕೋಟೆ : ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿ ಹೀರಾಬೆನ್‌ ಭಾವಚಿತ್ರ ಬಿಡಿಸಿ ಉಡುಗೊರೆ ನೀಡಿದ್ದ ಬಾಗಲಕೋಟೆ  ಯುವತಿ ಕೊಟ್ಟ ಮಾತಿನಂತೆ ಪ್ರಧಾನಿ ಮೋದಿ ಅವರು ಪತ್ರ ಬರೆದಿದ್ದಾರೆ. ಕಳೆದ ತಿಂಗಳು ಏಪ್ರಿಲ್ 29 ರಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ಬಂದಿದ್ದ … Continued