140 ಕೋಟಿ ಕ್ಯಾಥೊಲಿಕರ ಪರಮೋಚ್ಚ ಧಾರ್ಮಿಕ ನಾಯಕ-ಧರ್ಮ ಗುರು ಪೋಪ್ ಫ್ರಾನ್ಸಿಸ್ ಈಸ್ಟರ್ ಸೋಮವಾರ ನಿಧನ

ಡಬಲ್ ನ್ಯುಮೋನಿಯಾದಿಂದ ಚೇತರಿಸಿಕೊಳ್ಳುತ್ತಿದ್ದ 88 ವರ್ಷದ ಪೋಪ್ ಫ್ರಾನ್ಸಿಸ್, ಸೋಮವಾರ ಕಾಸಾ ಸಾಂತಾ ಮಾರ್ತಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ವ್ಯಾಟಿಕನ್ ವೀಡಿಯೊ ಹೇಳಿಕೆಯಲ್ಲಿ ತಿಳಿಸಿದೆ. ಬೆನೆಡಿಕ್ಟ್ XVI ರಾಜೀನಾಮೆ ನೀಡಿದ ನಂತರ 2013 ರಲ್ಲಿ ಅವರು ಪೋಪ್ ಆಗಿದ್ದರು. ಈಸ್ಟರ್ ಭಾನುವಾರದಂದು ವ್ಯಾಟಿಕನ್‌ನಲ್ಲಿ ಭಕ್ತರ ಸಮೂಹವನ್ನು ಸಂತ ಪೀಟರ್ಸ್ ಬೆಸಿಲಿಕಾದ ಬಾಲ್ಕನಿಯಲ್ಲಿ ಕಾಣಿಸಿಕೊಂಡು ಆಶೀರ್ವದಿಸಿದ … Continued

ಜಾಗತಿಕ ಟೆಕ್ ದೈತ್ಯ ಇಂಟೆಲ್ ಕಂಪನಿ ಸಿಟಿಒ, ಎಐ (AI) ಮುಖ್ಯಸ್ಥರಾಗಿ ಬೆಳಗಾವಿ ಮೂಲದ ಸಚಿನ್ ಕಟ್ಟಿ ನೇಮಕ

ಬೆಳಗಾವಿ: ಜಾಗತಿಕ ಟೆಕ್ ದೈತ್ಯ ಹಾಗೂ ಸೆಮಿಕಂಡಕ್ಟರ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕ ಮೂಲದ ಇಂಟೆಲ್ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ (CTO) ಹಾಗೂ ಆ ಕಂಪನಿಯ ಕೃತಕ ಬುದ್ಧಿಮತ್ತೆ (AI) ವಿಭಾದ ಮುಖ್ಯಸ್ಥರಾಗಿ ಬೆಳಗಾವಿ ಮೂಲದ ಸಚಿನ್ ಕಟ್ಟಿ ಅವರು ನೇಮಕವಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಇಂಟೆಲ್‌ (Intel)ಕಂಪನಿಯ ಸಿಇಒ ಲಿಪ್ ಬೂ ಟಾನ್ ಅವರು … Continued

ಬೆಂಗಳೂರು | ಅತಿಯಾದ ಶಿಸ್ತಿನ ಪಾಠ ; ತಾಯಿ ಜೊತೆ ಸೇರಿ ನಿವೃತ್ತ ಸೈನಿಕನ ಹತ್ಯೆಗೈದ ಪುತ್ರ…!

ಬೆಂಗಳೂರು: ನಿವೃತ್ತ ಸೈನಿಕನ ಅತಿಯಾದ ಶಿಸ್ತು ಹಾಗೂ ಕಟ್ಟುನಿಟ್ಟಿಗೆ ಬೇಸತ್ತ ಮಗ ತಾಯಿಯ ಜೊತೆ ಸೇರಿಕೊಂಡು ತಂದೆಯನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ವಿವೇಕನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶನಿವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಮೃತ ವ್ಯಕ್ತಿಯನ್ನು ವಿವೇಕನಗರ ನಿವಾಸಿ ಬೋಲು ಅರಬ್‌ (47) ಎಂದು ಗುರುತಿಸಲಾಗಿದೆ. … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕೈದು ದಿನ ಗುಡುಗು ಸಹಿತ ಮಳೆ ; ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನಷ್ಟು ದಿನ ಪೂರ್ವ ಮುಂಗಾರು ಮಳೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದ್ದು, ಮುಂದಿನ ನಾಲ್ಕು ದಿನ ರಾಜ್ಯದ ಹಲವೆಡೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ (Karnataka Rains) ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. .ವಾಯುಭಾರ ಕುಸಿತವು ಸದ್ಯ ಈಶಾನ್ಯ ಮಧ್ಯಪ್ರದೇಶದಿಂದ ವಿದರ್ಭ, ತೆಲಂಗಾಣ, … Continued

ಮಾಜಿ ಪೊಲೀಸ್‌ ಮುಖ್ಯಸ್ಥ ಓಂ ಪ್ರಕಾಶ ಕೊಲೆ ಪ್ರಕರಣ : ತನಿಖಾಧಿಕಾರಿಗಳ ಎದುರು ಕೊಲೆಯ ವಿವರ ಬಾಯ್ಬಿಟ್ಟ ಪತ್ನಿ…!?

ಬೆಂಗಳೂರು : ಭಾನುವಾರ ಬೆಂಗಳೂರಿನ ಎಚ್‌ಎಸ್‌ ಆರ್‌ ಲೇಔಟ್‌ನ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದ ಕರ್ನಾಟಕದ ಮಾಜಿ ಪೊಲೀಸ್ ಮುಖ್ಯಸ್ಥ ಓಂ ಪ್ರಕಾಶ, ಅಂದು ಮಧ್ಯಾಹ್ನ ತಮ್ಮ ಪತ್ನಿಯೊಂದಿಗೆ ಜಗಳವಾಡಿದ್ದರು. ಅದು ವಿಕೋಪಕ್ಕೆ ಹೋಗಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಜಗಳದಲ್ಲಿ, ಅವರು ಓಂ ಪ್ರಕಾಶ ಅವರ ಮೇಲೆ ಮೆಣಸಿನ ಪುಡಿ ಎಸೆದು, … Continued

ವೀಡಿಯೊ…| : 21 ಕಿಮೀ ಅರ್ಧ ಮ್ಯಾರಥಾನ್‌ನಲ್ಲಿ ಮಾನವರ ಜೊತೆ ಓಡಿದ ಚೀನಾದ ಮಾನವರೂಪಿ ರೋಬೋಟ್‌ಗಳು…!

ಚಲನಚಿತ್ರಗಳಲ್ಲಿ ನೀವು ಮಾನವ vs ರೋಬೋಟ್ ಓಟವನ್ನು ನೋಡಿರಬಹುದು, ಆದರೆ ಚೀನಾ ಇದನ್ನು ವಾಸ್ತವದಲ್ಲಿ ಸಾಧ್ಯವಾಗಿಸುತ್ತಿದೆ. ಬೀಜಿಂಗ್‌ನಲ್ಲಿ ಮೊದಲ ಬಾರಿಗೆ ನಡೆದ 21 ಕಿಲೋಮೀಟರ್ ಅರ್ಧ ಮ್ಯಾರಥಾನ್‌ ಓಟದಲ್ಲಿ ಇಪ್ಪತ್ತೊಂದು ಹುಮನಾಯ್ಡ್ ಯಂತ್ರಗಳು ಮಾನವ ಓಟಗಾರರೊಂದಿಗೆ ಸೇರಿಕೊಂಡವು. ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು ಮತ್ತು ತಂತ್ರಜ್ಞಾನ ಸಂಸ್ಥೆಗಳ ತಂಡಗಳು ಈ ಓಟಕ್ಕೆ ಸೇರಿಕೊಂಡವು. ಈ ತಂಡಗಳಲ್ಲಿ ಹಲವು … Continued

ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ ಹತ್ಯೆ

ಬೆಂಗಳೂರು: ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಹೆಚ್​ಎಸ್​ಆರ್​ ಲೇಔಟ್​​ ನಿವಾಸದಲ್ಲಿ ರಕ್ತದ ಮಡವಿನಲ್ಲಿ ಬಿದ್ದಿರುವ 68 ವರ್ಷದ ಓಂ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿದೆ. 1981ರ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿದ್ದ ಓಂ ಪ್ರಕಾಶ ಅವರು 2015ರಲ್ಲಿ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದರು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು … Continued

ಧಾರವಾಡದಲ್ಲೂ ಜನಿವಾರ ಕತ್ತರಿಸಿ ಸಿಇಟಿ ಬರೆಸಿದ ಸಿಬ್ಬಂದಿ…!?

ಧಾರವಾಡ : ಶಿವಮೊಗ್ಗ, ಬೀದರ ಬಳಿಕ ಇದೀಗ ಧಾರವಾಡದಲ್ಲಿಯೂ ಜನಿವಾರ ಕತ್ತರಿಸಿ ನಂತರ ಸಿಇಟಿ ಪರೀಕ್ಷೆಗೆ ಅವಕಾಶ ಕೊಟ್ಟಿರುವ ಘಟನೆ ನಡೆದಿದೆ ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯ ಹುರಕಡ್ಲಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಧಾರವಾಡ ನಗರದ ಜೆಎಸ್‌ಎಸ್ (JSS) ಕಾಲೇಜಿನ ವಿದ್ಯಾರ್ಥಿ ನಂದನ್ ಏರಿ ಎಂಬವರು … Continued

ಹೈದರಾಬಾದ್‌ ಕ್ರಿಕೆಟ್‌ ಸ್ಟೇಡಿಯಂ ಸ್ಟ್ಯಾಂಡ್‌ ನಿಂದ ಮೊಹಮ್ಮದ್ ಅಜರುದ್ದೀನ್ ಹೆಸರು ತೆಗೆದುಹಾಕಲು ಆದೇಶ…

ಹೈದರಾಬಾದ್‌ : ಹೈದರಾಬಾdin ಉಪ್ಪಲ್‌ನಲ್ಲಿರುವ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿರುವ ಸ್ಟ್ಯಾಂಡ್‌ನಿಂದ ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ಹೆಸರನ್ನು ತೆಗೆದುಹಾಕಲು ಆದೇಶಿಸಲಾಗಿದೆ. ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ​​ ಕ್ರೀಡಾಂಗಣದ ಉತ್ತರ ಪೆವಿಲಿಯನ್ ಸ್ಟ್ಯಾಂಡ್‌ನಿಂದ ಅಜರುದ್ದೀನ್ ಅವರ ಹೆಸರನ್ನು ತೆಗೆದುಹಾಕುವ ಆದೇಶವನ್ನು ಸ್ವೀಕರಿಸಿದೆ. ಇದಲ್ಲದೆ, ಅಜರುದ್ದೀನ್ ಹೆಸರಿನೊಂದಿಗೆ ಇನ್ನು ಮುಂದೆ ಟಿಕೆಟ್‌ಗಳನ್ನು ನೀಡದಂತೆ … Continued

ವೀಡಿಯೊ | ಸರ್ಕಾರಿ ಆಸ್ಪತ್ರೆಯಲ್ಲಿ ವೃದ್ಧ ವ್ಯಕ್ತಿ ಮೇಲೆ ಹಲ್ಲೆ ನಡೆಸಿ, ದರದರನೆ ಎಳೆದೊಯ್ದ ವೈದ್ಯ…!

ಛತ್ತರ್ಪುರ: ಒಂದು ಆಘಾತಕಾರಿ ವೀಡಿಯೊದಲ್ಲಿ ವೃದ್ಧನೊಬ್ಬನಿಗೆ ಹೊಡೆದ ನಂತರ ನಂತರ ಆತನನ್ನು ಸರ್ಕಾರಿ ಆಸ್ಪತ್ರೆಯಿಂದ ಹೊರಗೆ ದರದರನೆ ಎಳೆದೊಯ್ಯುತ್ತಿರುವುದು ಕಂಡುಬಂದಿದೆ. ಈ ಘಟನೆ ಮಧ್ಯಪ್ರದೇಶದ ಛತ್ತರ್ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಕಳೆದ ಗುರುವಾರ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಛತ್ತರ್‌ಪುರದ ಜಿಲ್ಲಾ ಆಸ್ಪತ್ರೆಯಲ್ಲಿ 77 ವರ್ಷದ ವ್ಯಕ್ತಿಯನ್ನು ವೈದ್ಯರು ನಿರ್ದಯವಾಗಿ ಥಳಿಸಿದ್ದಾರೆ. ನಂತರ ದುರ್ಬಲ … Continued