ಜೆಇಇ ಮೇನ್‌ ಫಲಿತಾಂಶ ಪ್ರಕಟ : ಕರ್ನಾಟಕದ ಒಬ್ಬ ಸೇರಿ 24 ವಿದ್ಯಾರ್ಥಿಗಳಿಗೆ 100ಕ್ಕೆ ನೂರು ಅಂಕ ; ಪಟ್ಟಿ ಇಲ್ಲಿದೆ…

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತನ್ನ ಪೋರ್ಟಲ್ jeemain.nta.nic.in ನಲ್ಲಿ ಜೆಇಇ (ಮುಖ್ಯ) 2025 ಸೆಷನ್ 2 ರ ಪೇಪರ್ 1 (B.E./B.Tech.) ಫಲಿತಾಂಶಗಳನ್ನು ಅಧಿಕೃತವಾಗಿ ಘೋಷಿಸಿದೆ. ಏಪ್ರಿಲ್‌ನಲ್ಲಿ 15 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 300 ನಗರಗಳ 531 ಕೇಂದ್ರಗಳಲ್ಲಿ ಒಂಬತ್ತು ಶಿಫ್ಟ್‌ಗಳಲ್ಲಿ ಪರೀಕ್ಷೆಯನ್ನು ನಡೆಸಲಾಯಿತು. ಈ ವರ್ಷದ ಪರೀಕ್ಷೆಯಲ್ಲಿ ಎರಡೂ ಸೆಷನ್‌ಗಳಲ್ಲಿ ಒಟ್ಟು … Continued

ರಾಮನಗರ | ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ

ಬೆಂಗಳೂರು: ಮೃತ ಭೂಗತ ಲೋಕದ ಮುತ್ತಪ್ಪ ರೈ ಅವರ ಪುತ್ರ ರಿಕಿ ರೈ ಶುಕ್ರವಾರ ತಡರಾತ್ರಿ ನಡೆದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಿಕಿ ರಾಮನಗರದ ಬಿಡದಿಯಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಿಂದ ಬೆಂಗಳೂರಿನ ಕಡೆಗೆ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಬೆಳಗಿನ ಶುಕ್ರವಾರ ತಡರಾತರಿ 12:30 ರ ಸುಮಾರಿಗೆ ಸಂಭವಿಸಿದೆ ಎಂದು ಹೇಳಲಾಗಿದೆ. ದಾಳಿಯ ಸಮಯದಲ್ಲಿ, ಅವರ … Continued

ವೀಡಿಯೊ…| ಮಾಲೀಕನ ಮೇಲೆ ಹಲ್ಲೆ ಮಾಡಿದ ಮೂವರು ದರೋಡೆಕೋರರ ಮೇಲೆ ಪ್ರತಿದಾಳಿ ನಡೆಸಿ ಓಡಿಸಿದ ನಾಯಿ…!

ಮೋರ್ಬಿ (ಗುಜರಾತ್) : ನಿಷ್ಠೆ ಮತ್ತು ಅಸಾಧಾರಣ ಧೈರ್ಯ ತೋರಿದ ಘಟನೆಯೊಂದರಲ್ಲಿ , ಗುಜರಾತ್‌ನ ಮೋರ್ಬಿ ಜಿಲ್ಲೆಯಲ್ಲಿ ಜರ್ಮನ್ ಶೆಫರ್ಡ್ ನಾಯಿ ತನ್ನ ಮಾಲೀಕನನ್ನು ಮೂವರು ಆಕ್ರಮಣಕಾರರು ನಡೆಸಿದ ಹಿಂಸಾತ್ಮಕ ದರೋಡೆ ಪ್ರಯತ್ನದಿಂದ ರಕ್ಷಿಸಿದೆ. ಬೆಳಗಿನ ಜಾವ ನಡೆದ ಇಡೀ ಘಟನೆಯು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ ಮತ್ತು ನಾಯಿ ದಾಳಿಕೋರರ ಮೇಲೆ ದಾಳಿ ಮಾಡಿದ ನಂತರ … Continued

ಮೇ ತಿಂಗಳಲ್ಲಿ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಲಿದ್ದಾರೆ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ

ನವದೆಹಲಿ : ಭಾರತದ ಬಾಹ್ಯಾಕಾಶ ಪ್ರಯಾಣದಲ್ಲಿ ಒಂದು ದೊಡ್ಡ ಮೈಲಿಗಲ್ಲಾಗಲಿರುವ ಗಗನಯಾತ್ರಿ-ನಿಯೋಜಿತ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮುಂದಿನ ತಿಂಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಲಿದ್ದಾರೆ ಎಂದು ಕೇಂದ್ರ ತಿಳಿಸಿದೆ. “ಭಾರತೀಯ ಗಗನಯಾತ್ರಿಯನ್ನು ಹೊತ್ತೊಯ್ಯುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ಯಾನ ಮುಂದಿನ ತಿಂಗಳು ನಿಗದಿಯಾಗಿದೆ. ಭಾರತ ತನ್ನ ಬಾಹ್ಯಾಕಾಶ ಪ್ರಯಾಣದಲ್ಲಿ ಒಂದು ನಿರ್ಣಾಯಕ ಅಧ್ಯಾಯವನ್ನು ಬರೆಯಲು ಸಜ್ಜಾಗಿದೆ. … Continued

ಭಗವದ್ಗೀತೆ, ಭರತನ ನಾಟ್ಯಶಾಸ್ತ್ರ ಯುನೆಸ್ಕೋದ ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ನಲ್ಲಿ ಸೇರ್ಪಡೆ ; ಭಾರತಕ್ಕೆ ಹೆಮ್ಮೆಯ ಕ್ಷಣ ಎಂದ ಮೋದಿ

ನವದೆಹಲಿ : ಹಿಂದೂ ಧರ್ಮಗ್ರಂಥವಾದ ಶ್ರೀಮದ್ ಭಗವದ್ಗೀತೆ ಮತ್ತು ಪ್ರದರ್ಶನ ಕಲೆಗಳ ಕುರಿತಾದ ಭಾರತೀಯ ಗ್ರಂಥವಾದ ನಾಟ್ಯಶಾಸ್ತ್ರ ಯುನೆಸ್ಕೋದ ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ನಲ್ಲಿ ಸೇರ್ಪಡೆಯಾಗಿದೆ. ಈ ಸುದ್ದಿಯನ್ನು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಂಚಿಕೊಂಡಿದ್ದಾರೆ. ಅವರು ಎಕ್ಸ್‌ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, “ಶ್ರೀಮದ್ ಭಗವದ್ಗೀತೆ … Continued

60ನೇ ವಯಸ್ಸಿನಲ್ಲಿ ಪಕ್ಷದ ಸಹೋದ್ಯೋಗಿ ಜೊತೆ ವಿವಾಹವಾದ ಪಶ್ಚಿಮ ಬಂಗಾಳದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ದಿಲೀಪ ಘೋಷ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಮಾಜಿ ಅಧ್ಯಕ್ಷ ದಿಲೀಪ ಘೋಷ್ ಅವರು ಪಕ್ಷದ ಸಹೋದ್ಯೋಗಿ ರಿಂಕು ಮಜುಂದಾರ್ ಅವರನ್ನು ಶುಕ್ರವಾರ ವಿವಾಹವಾದರು. ಸಾಂಪ್ರದಾಯಿಕ ಬಂಗಾಳಿ ವಿವಾಹ ಉಡುಪನ್ನು ಧರಿಸಿ ತಲೆಯ ಮೇಲೆ ‘ಟೋಪೋರ್’ ಧರಿಸಿ, ದಿಲೀಪ್ ಘೋಷ್ ಅವರು ವಿವಾಹದ ವಿಧಿವಿಧಾನಗಳನ್ನು ಪೂರೈಸಿದರು. “ಎಲ್ಲರ ಶುಭ ಹಾರೈಕೆಗಳಿಗೆ ನಾನು ಧನ್ಯವಾದ ಹೇಳುತ್ತೇನೆ. ನನಗೆ ಶುಭ ಹಾರೈಸಿದ … Continued

ಇಬ್ಬರು ಮಕ್ಕಳಿಗೆ ಬಂದ ಆನುವಂಶಿಕ ಕಣ್ಣಿನ ಕಾಯಿಲೆ ; ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ…!

ಹೈದರಾಬಾದ್‌ : ಹೈದರಾಬಾದ್‌ನ ಉಪನಗರದಲ್ಲಿ 32 ವರ್ಷದ ಮಹಿಳೆಯೊಬ್ಬರು ತನ್ನ ಇಬ್ಬರು ಗಂಡು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಹಿಳೆ ಆರು ಪುಟಗಳ ಡೆತ್‌ ನೋಟ್‌ ಸಹ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಹೈದರಾಬಾದಿನ ಗಜುಲರಾಮರಂ ಪ್ರದೇಶದ ಜೀಡಿಮೆಟ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತೇಜಸ್ವಿನಿ ಎಂಬ … Continued

ಫೇಸ್‌ಬುಕ್‌ನಲ್ಲಿ ವೀಡಿಯೊ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ನಾಗವಾರದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಪ್ರವೀಣ ಗೌಡ ಎಂಬವರು ಫೇಸ್ ಬುಕ್ ವೀಡಿಯೊ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನೇಕಲ್‌ನ ಎಸ್‌ವಿಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ ಗೌಡ … Continued

‌ ಸಿಇಟಿ ಪರೀಕ್ಷಾ ಕೇಂದ್ರ ಸಿಬ್ಬಂದಿ ಜನಿವಾರ ತೆಗೆಸಿದ್ದು ತಪ್ಪು; ಇಂಥ ನಿಯಮ ಇಲ್ಲ: ಕೆಇಎ ಸ್ಪಷ್ಟನೆ

ಬೆಂಗಳೂರು: ಬೀದರ ಹಾಗೂ ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ (CET 2025) ಬರೆಯಲು ಹೋದ ಇಬ್ಬರು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ಅಧಿಕಾರಿಗಳ ಕ್ರಮದ ವಿರುದ್ಧ ಬ್ರಾಹ್ಮಣ ಸಮುದಾಯದಿಂದ ವ್ಯಾಪಕ ಆಕ್ರೋಶವಾದ ಬೆನ್ನಲ್ಲೇ ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಕೆಇಎ (KEA)ಅಂತಹ ಯಾವುದೇ ಮಾರ್ಗಸೂಚಿ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ … Continued

ಭಟ್ಕಳ | ಗರ್ಭಿಣಿ ಹಸುವಿನ ಹತ್ಯೆ ಮಾಡಿದ ದುಷ್ಕರ್ಮಿಗಳು…

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಗರ್ಭಿಣಿ ಹಸುವನ್ನು ಕಡಿದು ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಭಟ್ಕಳ ತಾಲೂಕಿನ ಹೆಬಳೆಯ ಕುಕ್‌ನೀರ್ ಬಳಿಯಲ್ಲಿ ಗರ್ಭಿಣಿ ಹಸು ಕಡಿದು ಹೊಟ್ಟೆಯೊಳಗಿದ್ದ ಕರು ಮತ್ತು ಗೋವಿನ ಬಾಲವನ್ನು ವೆಂಕಟಾಪುರ ನದಿಯಂಚಿನಲ್ಲಿ ಎಸೆದ ದುರುಳರು ಗೋಮಾಂಸದೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಗೋವಿನ ಹೊಟ್ಟೆಯೊಳಗಿದ್ದ ಪುಟ್ಟ ಕರುವನ್ನು ಗೋಣಿ … Continued