ಬೆಳಗಾವಿ | ಹಳಿ‌ ತಪ್ಪಿದ ಗೂಡ್ಸ್ ರೈಲು

ಬೆಳಗಾವಿ: ಮೀರಜ್ ಗೆ ತೆರಳುತ್ತಿದ್ದ ಗೂಡ್ಸ್ ರೈಲಿನ ಎರಡು ಬೋಗಿಗಳು ಪಲ್ಟಿಯಾಗಿರುವ ಘಟನೆ ಬೆಳಗಾವಿ ಮಿಲಿಟರಿ ಮಹಾದೇವ ದೇವಸ್ಥಾನದ ಬಳಿ ಇರುವ ರೈಲ್ವೆ ಹಳಿಯಲ್ಲಿ ಮಂಗಳವಾರ ನಡೆದಿದೆ. ಜಿಂದಾಲ್‌ ಫ್ಯಾಕ್ಟರಿಯ ಕಬ್ಬಿಣದ ಅದಿರು ತುಂಬಿಕೊಂಡು ಮಿರಜ್ ಗೆ ಹೊರಟಿದ್ದ ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ ರೈಲು ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಸುಮಾರು 3 ರಿಂದ 4 … Continued

ಮೈ ಜುಂ ಎನ್ನುವ ವೀಡಿಯೊ…| ಬೆಂಗಳೂರಲ್ಲಿ ಲಾರಿ ಹಿಂದಿಕ್ಕಲು ಹೋಗಿ ಮೂರ್ನಾಲ್ಕು ಪಲ್ಟಿ ಹೊಡೆದ ನೀರಿನ ಟ್ಯಾಂಕರ್…!

ಬೆಂಗಳೂರಿನಲ್ಲಿ ಟ್ರಕ್ ಅನ್ನು ಹಿಂದಿಕ್ಕಲು ಹೋಗಿ ನೀರಿನ ಟ್ಯಾಂಕರ್ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿದೆ. ರಸ್ತೆಯ ಅಂಚಿನಿಂದ ಎಡಕ್ಕೆ ತಿರುಗುವಾಗ ಟ್ರಕ್ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡ ನಂತರ ಟ್ರಕ್‌ ಪಲ್ಟಿಯಾಗಿದ್ದು, ಐದಾರು ಸಲ ಪಲ್ಟಿಯಾಗಿ ಬಿದ್ದಿದೆ. ಎನ್‌ಡಿಟಿವಿ (NDTV) ವರದಿಯ ಪ್ರಕಾರ, ಸೋಮವಾರ ಮಧ್ಯಾಹ್ನ ದೊಮ್ಮಸಂದ್ರ ಬಳಿ ಈ ಘಟನೆ ಸಂಭವಿಸಿದೆ. ನೀರಿನ ಟ್ಯಾಂಕರ್ … Continued

ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದ ಪಶುಪತಿ ಪರಾಸ್ ಆರ್‌ ಎಲ್‌ ಜೆ ಪಿ ; ಬಿಹಾರದಲ್ಲಿ ಬಿಜೆಪಿಗೆ ಕಡಿಮೆಯಾದ ಒಂದು ಮಿತ್ರಪಕ್ಷ

ನವದೆಹಲಿ: ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ (ಆರ್‌ಎಲ್‌ಜೆಪಿ) ಮುಖ್ಯಸ್ಥ ಪಶುಪತಿ ಪರಾಸ್ ಸೋಮವಾರ ತಮ್ಮ ಪಕ್ಷವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ಕ್ಕೆ ಗುಡ್‌ ಬೈ ಹೇಳುತ್ತಿದೆ ಎಂದು ಪ್ರಕಟಿಸಿದ್ದಾರೆ. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಅವರ ಘೋಷಣೆ ಬಂದಿದೆ. ಇದು ಅವರು ಲಾಲು ಪ್ರಸಾದ ಅವರು ರಾಷ್ಟ್ರೀಯ ಜನತಾ ದಳದ ನೇತೃತ್ವದ ಮಹಾಘಟಬಂಧನ ಸೇರುತ್ತಾರೋ … Continued

ವೀಡಿಯೊ..| ಮೋದಿ ಪ್ರಧಾನಿ ಆಗುವವರೆಗೆ ಚಪ್ಪಲಿ ಧರಿಸಲ್ಲ ಎಂದು ಪಣತೊಟ್ಟಿದ್ದ ಅಭಿಮಾನಿಗೆ ಶೂ ತೊಡಿಸಿದ ಪ್ರಧಾನಿ ಮೋದಿ…!

ನವದೆಹಲಿ : ನರೇಂದ್ರ ಮೋದಿ ಪ್ರಧಾನಿಯಾಗುವವರೆಗೆ ತಮ್ಮ ಪಾದಗಳಿಗೆ ಪಾದರಕ್ಷೆಗಳನ್ನು ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದ ಹರ್ಯಾಣದ ಕೈಥಾಲ್ ನಗರದ ರಾಮಪಾಲ ಕಶ್ಯಪ ಅವರನ್ನು ಭೇಟಿ ಮಾಡಿದ ಪ್ರಧಾನಿ ಮೋದಿಯವರು ತಾವೇ ತಮ್ಮ ಕೈಯ್ಯಾರೆ ಶೂಗಳನ್ನು ತೊಡಿಸಿದ ಅಪರೂಪದ ವಿದ್ಯಮಾನ ನಡೆದಿದೆ. ಪ್ರಧಾನಿ ಮೋದಿ ಸೋಮವಾರ ಹರಿಯಾಣದ ಯಮುನಾನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಅಭಿಮಾನಿಯನ್ನು … Continued

ಇಂದು (ಏ.14)ಮಧ್ಯರಾತ್ರಿಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು: ಡೀಸೆಲ್‌ ದರ ಏರಿಕೆ ಹಾಗೂ ಟೋಲ್‌ ಶುಲ್ಕ ಹೆಚ್ಚಳ ವಿರೋಧಿಸಿ ಸೋಮವಾರ ( ಏ.14) ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜಾಗಿದೆ. ಹೊರ ರಾಜ್ಯಗಳ ಲಾರಿ ಮಾಲೀಕರು ಸೇರಿದಂತೆ ರಾಜ್ಯವ್ಯಾಪಿ ಬೆಂಬಲಿಸಿದ್ದಾರೆ. ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವುದಿಲ್ಲ. ಕೆಲ ಬಣದ ನಾಯಕರು ಸರ್ಕಾರದೊಟ್ಟಿಗೆ ಕೈಜೋಡಿಸಿದ್ದು ವಿರೋಧ ಮಾಡುತ್ತಿದ್ದಾರೆ. ಈಗಾಗಲೇ ಹಲವು … Continued

ಬೆಂಗಳೂರು: 5ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಪರೀಕ್ಷೆಯ ಭಯದಿಂದ 21 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿ ಅಪಾರ್ಟ್‌ಮೆಂಟ್​​ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ (death) ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ದುರ್ಘಟನೆ ಹೆಬ್ಬಾಳದ ಸುಮಂಗಲಿ ಸೇವಾಶ್ರಮ ರಸ್ತೆಯಲ್ಲಿ ನಡೆದಿದ್ದು, ದಂತ ವೈದ್ಯಕೀಯ ವಿದ್ಯಾರ್ಥಿನಿ ಅಪಾರ್ಟ್‌ಮೆಂಟ್​​ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದಂತ ವೈದ್ಯಕೀಯ … Continued

ಬಾಲಿವುಡ್‌ ನಟ ಸಲ್ಮಾನ್ ಖಾನಗೆ ಮತ್ತೊಂದು ಜೀವ ಬೆದರಿಕೆ

ಮುಂಬೈ : ಕಾರನ್ನು ಸ್ಫೋಟಿಸುವುದಾಗಿ ಹಾಗೂ ಮನೆಗೆ ಬಂದು ಕೊಲ್ಲುವುದಾಗಿ ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಅವರಿಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ. ಮುಂಬೈನ ವರ್ಲಿಯಲ್ಲಿರುವ ಸಾರಿಗೆ ಇಲಾಖೆಯ ವಾಟ್ಸಾಪ್ ಸಂಖ್ಯೆಗೆ ಕಳುಹಿಸಲಾದ ಸಂದೇಶದ ಮೂಲಕ ಸಲ್ಮಾನ್ ಖಾನ್ ಅವರ ಮನೆಗೆ ನುಗ್ಗಿ ಅವರನ್ನು ಕೊಲ್ಲುವುದಾಗಿ ಮತ್ತು ಅವರ ಕಾರನ್ನು ಬಾಂಬ್ ನಿಂದ ಸ್ಫೋಟಿಸುವುದಾಗಿ ದುಷ್ಕರ್ಮಿಗಳು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 5 ದಿನ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು : ಮುಂದಿನ ಐದು ದಿನ ಕರ್ನಾಟಕದಾದ್ಯಂತ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶದ ಮಧ್ಯ ಕರಾವಳಿ ಮತ್ತು ಪಕ್ಕದ ಪ್ರದೇಶಗಳಲ್ಲಿ ಸಮುದ್ರ ಮಟ್ಟದಿಂದ ಸುಮಾರು 0.9 ಕಿ.ಮೀ ಎತ್ತರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಈ ಹವಾಮಾನ ಬದಲಾವಣೆ ಸಂಭವಿಸಿದೆ … Continued

ಅಮೆರಿಕದ ಅಧ್ಯಕ್ಷ ಟ್ರಂಪ್‌ ಹತ್ಯೆ ಮಾಡಲು ಪೋಷಕರನ್ನೇ ಕೊಂದ 17 ವರ್ಷದ ವಿದ್ಯಾರ್ಥಿ…!

ವಾಷಿಂಗ್ಟನ್:‌ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇರೆಗೆ ವಿಸ್ಕಾನ್ಸಿನ್‌ನ 17 ವರ್ಷದ ನಿಕಿತಾ ಕಾಸಾಪ್ ಎಂಬ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆ ಮಾಡಿ ಸರ್ಕಾರವನ್ನು ಉರುಳಿಸುವ ಸಲುವಾಗಿ ತನ್ನ ಪೋಷಕರನ್ನೇ ಕೊಂದಿದ್ದಾನೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. … Continued

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ ; ಪರಾರಿಯಾಗಿದ್ದ ಆರೋಪಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಕೇಂದ್ರ ತನಿಖಾ ದಳದ (ಸಿಬಿಐ) ಮೂಲಗಳು ದೃಢಪಡಿಸಿವೆ. ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಸೇರಿದಂತೆ ಭಾರತೀಯ ತನಿಖಾ ಸಂಸ್ಥೆಗಳ ಕೋರಿಕೆಯ ಮೇರೆಗೆ ಚೋಕ್ಸಿಯನ್ನು ಬಂಧಿಸಲಾಗಿದ್ದು, … Continued