ಕನ್ನಡದ ಹಿರಿಯ ನಟ ಬ್ಯಾಂಕ್‌ ಜನಾರ್ಧನ ನಿಧನ

ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ  (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2:30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ನಿಧನರಾಗಿದ್ದಾರೆ. ಸುಲ್ತಾನ್‌ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 … Continued

ವೀಡಿಯೊ…| ಮಗ ಅಗ್ನಿ ಅವಘಡದಿಂದ ಪಾರಾಗಿದ್ದಕ್ಕೆ ತಿರುಪತಿಯಲ್ಲಿ ಮುಡಿಕೊಟ್ಟ ಆಂಧ್ರ ಡಿಸಿಎಂ ಪವನಕಲ್ಯಾಣ ಪತ್ನಿ ಅನ್ನಾ ಲೆಜ್ನೆವಾ ..

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಪವನಕಲ್ಯಾಣ ಅವರ ಪತ್ನಿ ಅನ್ನಾ ಲೆಜ್ನೆವಾ ಭಾನುವಾರ ಸಂಜೆ ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಉಪವಾಸವನ್ನು ಪೂರ್ಣಗೊಳಿಸಿದರು. ಸಿಂಗಾಪುರದ ಶಾಲೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ತಮ್ಮ ಮಗ ಮಾರ್ಕ್ ಶಂಕರ್ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆಯ ನಂತರ ತಿರುಪತಿಗೆ ಭೇಟಿ ನೀಡಿದ್ದಾರೆ. … Continued

ವೀಡಿಯೊ | ಐಪಿಎಲ್‌ 2025ರ ನೂತನ ಸೂಪರ್‌ ಸ್ಟಾರ್‌…! ಪ್ರಸಾರ ತಂಡಕ್ಕೆ ರೋಬೋಟ್ ನಾಯಿ ಸೇರ್ಪಡೆ ; ವೀಕ್ಷಿಸಿ

ಇಂಡಿಯನ್ ಪ್ರೀಮಿಯರ್ ಲೀಗ್ (IPL)ಒಂದು ದಿಟ್ಟ ಹೆಜ್ಜೆ ಇಟ್ಟಿದೆ. ವಿಶಿಷ್ಟ ಕ್ರಮದಲ್ಲಿ, ಲೀಗ್ 2025 ರ ಐಪಿಎಲ್ ಸಮಯದಲ್ಲಿ ತನ್ನ ಪ್ರಸಾರ ತಂಡದ ಭಾಗವಾಗಿ ನಾಲ್ಕು ಕಾಲುಗಳ ರೋಬೋಟ್ ನಾಯಿಯನ್ನು ಸೇರ್ಪಡೆ ಮಾಡಿಕೊಂಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್‌ನ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಪೋಸ್ಟ್ ಮಾಡಿದ ವಿಶೇಷ ವೀಡಿಯೊದ ಮೂಲಕ ಈ ಘೋಷಣೆ ಮಾಡಲಾಗಿದೆ. ವೀಡಿಯೊದಲ್ಲಿ, … Continued

ಬೆಂಗಳೂರು ಲೈಂಗಿಕ ದೌರ್ಜನ್ಯ ಪ್ರಕರಣ | 3 ರಾಜ್ಯಗಳು, 700 ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ : ಕೇರಳದಲ್ಲಿ ಆರೋಪಿ ಬಂಧನ

ಬೆಂಗಳೂರು : ಈ ವಾರದ ಆರಂಭದಲ್ಲಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ವ್ಯಕ್ತಿಯನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರು 700 ಸಿಸಿಟಿವಿಗಳ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿದ ನಂತರ ಅಂತಿಮವಾಗಿ ಕೇರಳದ ದೂರದ ಹಳ್ಳಿಯಲ್ಲಿ ಆತನನ್ನು ಭಾನುವಾರ ಕೇರಳದ ನಡುವನ್ನೂರ್ ಪಟ್ಟಣದ ಬಳಿ ಸೆರೆಹಿಡಿದಿದ್ದಾರೆ. ಪೊಲೀಸರು 10 ದಿನಗಳ ಕಾಲ ನಡೆಸಿದ … Continued

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ : ಪೊಲೀಸರ ಗುಂಡೇಟಿಗೆ ಆರೋಪಿ ಸಾವು

ಹುಬ್ಬಳ್ಳಿ: ನಗರದಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿ ನಂತರ ಆಕೆಯನ್ನು ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಐದು ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿ ಪತ್ತೆಗಾಗಿ ಹುಬ್ಬಳ್ಳಿ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದರು. ಆರೋಪಿ ಬಿಹಾರ ಮೂಲದ ರಿತೇಶಕುಮಾರ ಎನ್ನಲಾಗಿದ್ದು, ಈತ … Continued

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 8 ಮಂದಿ ಸಾವು, ಹಲವರಿಗೆ ಗಾಯ

ಅನಕಪಲ್ಲಿ: ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಪಟಾಕಿ ಉತ್ಪಾದನಾ ಘಟಕದಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಮೃತಪಟ್ಟಿದ್ದು, ಏಳು ಜನರು ಗಾಯಗೊಂಡಿದ್ದಾರೆ. ಆರು ಜನರು ಸ್ಥಳದಲ್ಲೇ ಸಾವಿಗೀಡಾದರೆ, ಗಂಭೀರವಾಗಿ ಗಾಯಗೊಂಡ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಪಟಾಕಿ ಉತ್ಪಾದನಾ ಘಟಕವು ಜಿಲ್ಲೆಯ ಕೋಟವುಟ್ಲಾ ಮಂಡಲದ ಕೈಲಾಸ ಪಟ್ಟಣದಲ್ಲಿದೆ. ಮೃತರು … Continued

ಅಪರೂಪದ ವೀಡಿಯೊ..| 18 ಮೀಟರ್ ಉದ್ದದ ಪಿಗ್ಮಿ ನೀಲಿ ತಿಮಿಂಗಿಲದ ಮೇಲೆ ದಾಳಿ ಮಾಡಿ ಸಾಯಿಸಿದ 60 ಓರ್ಕಾಗಳ ಗುಂಪು…!

ಪಶ್ಚಿಮ ಆಸ್ಟ್ರೇಲಿಯಾದ ಕರಾವಳಿಯಲ್ಲಿ 18 ಮೀಟರ್ ಉದ್ದದ ಬೃಹತ್‌ ಪಿಗ್ಮಿ ನೀಲಿ ತಿಮಿಂಗಿಲದ ಮೇಲೆ 60 ಕ್ಕೂ ಹೆಚ್ಚು ಓರ್ಕಾ(ಕಿಲ್ಲರ್‌ ವೇಲ್ಸ್‌)ಗಳ ಗುಂಪೊಂದು ದಾಳಿ ಮಾಡಿ ಕೊಲ್ಲುತ್ತಿರುವುದು ಕಂಡುಬಂದಿದೆ. ಇದು ಈ ರೀತಿ ಬೃಹತ್‌ ಪಿಗ್ಮಿ ನೀಲಿ ತಿಮಿಂಗಿಲದ ಮೇಲೆ ಓರ್ಕಾ(ಕಿಲ್ಲರ್‌ ವೇಲ್ಸ್‌)ಗಳು ದಾಳಿ ಮಾಡಿ ಕೊಂದು ಹಾಕಿದ ನಾಲ್ಕನೇ ದಾಖಲಿತ ನಿದರ್ಶನ ಎಂದು ವಿವರಿಸಲಾಗಿದೆ. … Continued

ಈಗಲೇ ದೇಶ ಬಿಟ್ಟು ಹೊರಡಿ……”: ಅಮೆರಿಕದಲ್ಲಿರುವ ವಿದೇಶಿ ಪ್ರಜೆಗಳಿಗೆ ಟ್ರಂಪ್‌ ಆಡಳಿತದ ಎಚ್ಚರಿಕೆ ಏನೆಂದರೆ….

ವಾಷಿಂಗ್ಟನ್‌ : 30 ದಿನಗಳಿಗಿಂತ ಹೆಚ್ಚು ಕಾಲ ಅಮೆರಿಕದಲ್ಲಿ ಇರುವ ವಿದೇಶಿ ಪ್ರಜೆಗಳು ಸರ್ಕಾರದಲ್ಲಿ ನೋಂದಾಯಿಸಿಕೊಳ್ಳಬೇಕು ಮತ್ತು ಅದನ್ನು ಪಾಲಿಸಲು ವಿಫಲವಾದರೆ ದಂಡ ಮತ್ತು ಜೈಲು ಶಿಕ್ಷೆಗೆ ಗುರಿಯಾಗಬಹುದು ಎಂದು ಡೊನಾಲ್ಡ್ ಟ್ರಂಪ್ ಆಡಳಿತದ ಅಧೀನದಲ್ಲಿರುವ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆ ತಿಳಿಸಿದೆ. ‘ಅಕ್ರಮ ವಲಸಿಗರಿಗೆ ಸಂದೇಶ’ ಎಂಬ ಶೀರ್ಷಿಕೆಯ ಪೋಸ್ಟ್‌ನಲ್ಲಿ, ಗೃಹ ಭದ್ರತಾ ಇಲಾಖೆ (DHS) … Continued

ಭಾರತದ ಈ ದೇವಾಲಯಗಳಲ್ಲಿ ಪುರುಷರಿಗೆ ಪ್ರವೇಶವಿಲ್ಲ…!

ಭಾರತದಲ್ಲಿ ಕೆಲವು ದೇವಾಲಯಗಳಲ್ಲಿ ಮಹಿಳೆಯರಿಗೆ ಪ್ರವೇಶ ಇಲ್ಲ ಎಂಬುದು ಗೊತ್ತಿದೆ. ಶನಿ ಶಿಂಗ್ಣಾಪುರ, ಶಬರಿಮಲೆ ಮೊದಲಾದ ದೇವಾಲಯಗಳಲ್ಲಿ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಇರುವುದು ದೇಶಾದ್ಯಂತ ಚರ್ಚೆಯ ವಿಷಯವಾಗಿತ್ತು. ಆದರೆ ಭಾರತದ ಕೆಲವು ದೇವಾಲಯಗಳಲ್ಲಿ ಪುರುಷರ ಪ್ರವೇಶಕ್ಕೆ ಅವಕಾಶ ಇಲ್ಲ ಎಂಬುದು ಹಲವರಿಗೆ ಗೊತ್ತಿಲ್ಲದ ಸಂಗತಿಯಾಗಿದೆ. ಈ ದೇವಾಲಯಗಳಿಗೆ ಮಹಿಳೆಯರಿಗೆ ಮಾತ್ರ ಪ್ರವೇಶಿಸಲು ಅವಕಾಶ. ಇದರ ಹಿಂದಿರುವ … Continued

ಅಮೆರಿಕದಲ್ಲಿರುವ ಎಚ್‌-1ಬಿ, ಗ್ರೀನ್ ಕಾರ್ಡ್ ಇರುವ ಭಾರತೀಯರ ಬಳಿ ಈಗ ದಿನದ 24 ಗಂಟೆಯೂ ಐಡಿ ಇರಬೇಕು: ಇದು ಹೊಸ ನಿಯಮ

ವಾಷಿಂಗ್ಟನ್‌ : ಡೊನಾಲ್ಡ್ ಟ್ರಂಪ್ ಆಡಳಿತವು ವಲಸಿಗರಿಗೆ ಹೊಸ ನಿಯಮವನ್ನು ತಂದಿದೆ. ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿರುವ ಎಲ್ಲಾ ವಲಸಿಗರು ತಮ್ಮ ಕಾನೂನು ಸ್ಥಾನಮಾನದ ಪುರಾವೆಗಳನ್ನು ಯಾವಾಗಲೂ ಹೊಂದಿರಬೇಕು ಎಂದು ಈ ನಿಯಮ ಹೇಳುತ್ತದೆ. ಇದು ಏಪ್ರಿಲ್ 11 ರಿಂದ ಜಾರಿಗೆ ಬಂದಿತು ಮತ್ತು ಅಕ್ರಮ ವಲಸೆಯನ್ನು ಹತ್ತಿಕ್ಕುವ ಮತ್ತು ಅಕ್ರಮವಾಗಿ ವಾಸಿಸುವ ಲಕ್ಷಾಂತರ ಜನರನ್ನು ಗಡೀಪಾರು … Continued