ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 6 ದಿನ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏ.12ರಿಂದ 17ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಏಪ್ರಿಲ್ 12ರಂದು ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ … Continued

ಕಾಲೇಜಿಗೆ ಹೋಗಲು 3,200 ಕಿ.ಮೀ. ದೂರ ವಿಮಾನದಲ್ಲಿ ಪ್ರಯಾಣಿಸುವ ಕಾನೂನು ವಿದ್ಯಾರ್ಥಿನಿ…!

ಹೆಚ್ಚಿನ ಜನರು ತಮ್ಮ ಅಧ್ಯಯನ ಅಥವಾ ಉದ್ಯೋಗಕ್ಕಾಗಿ ನಗರ ಅಥವಾ ವಿವಿಧ ದೇಶಗಳಿಗೆ ಸ್ಥಳಾಂತರಗೊಳ್ಳುತ್ತಾರೆ. ಆದರೆ 30 ವರ್ಷದ ಕಾನೂನು ವಿದ್ಯಾರ್ಥಿನಿ ನ್ಯಾಟ್ ಸೆಡಿಲ್ಲೊ ಎಂಬ ಮಹಿಳೆ ಮಾತ್ರ ಇದಕ್ಕೆ ಅಪವಾದವಾಗಿದ್ದಾರೆ. ಯಾಕೆಂದರೆ ಅವರು ತಮ್ಮ ತರಗತಿಗಳಿಗೆ ಹಾಜರಾಗಲು ಪ್ರತಿ ವಾರ ಮೆಕ್ಸಿಕೋ ನಗರದಿಂದ ನ್ಯೂಯಾರ್ಕ್ ನಗರಕ್ಕೆ 3,200 ಕಿಮೀ ವಿಮಾನದಲ್ಲಿ ಹೋಗುತ್ತಾರೆ. ದಿ ನ್ಯೂಯಾರ್ಕ್ … Continued

ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆ

ಚೆನ್ನೈ ‌: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಹುದ್ದೆಗೆ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ … Continued

ವೀಡಿಯೊ…| ವಿದ್ಯಾರ್ಥಿ ಕೈಯಿಂದ ಪರೀಕ್ಷಾ ಹಾಲ್ ಟಿಕೆಟ್ ಕಸಿದುಕೊಂಡು ಹೋದ ಹದ್ದು..! ಮುಂದಾಗಿದ್ದು ಅನಿರೀಕ್ಷಿತ..

ಬೇಟೆಗಾರ ಪಕ್ಷಿಗಳಾದ ಹದ್ದುಗಳು ಕೇವಲ ನುರಿತ ಬೇಟೆಗಾರರು ಮಾತ್ರವಲ್ಲದೆ, ಅವುಗಳ ಗುಟ್ಟಾಗಿ ಕದಿಯುವ ತಂತ್ರಗಳಿಗೂ ಹೆಸರುವಾಸಿಯಾಗಿವೆ. ಆಹಾರವನ್ನು ಮನುಷ್ಯರಿಂದಲೂ ಕಸಿದುಕೊಳ್ಳಲು ತಿಳಿದಿರುವ ಹದ್ದುಗಳು ತಮ್ಮ ತೀಕ್ಷ್ಣವಾದ ಡೈವಿಂಗ್ ಕೌಶಲ್ಯ ಮತ್ತು ನಂಬಲಾಗದ ವೇಗವನ್ನು ಬಳಸಿಕೊಂಡು ತಮಗೆ ಬೇಕಾದುದನ್ನು ಕಸಿದುಕೊಳ್ಳುತ್ತವೆ. ಆದರೆ ಇಲ್ಲೊಂದು ವಿಚಿತ್ರ ಮತ್ತು ಅನಿರೀಕ್ಷಿತ ಘಟನೆಯೊಂದರಲ್ಲಿ, ಕೇರಳದ ಕಾಸರಗೋಡಿನಲ್ಲಿ ಹದ್ದು ವ್ಯಕ್ತಿಯ ಪರೀಕ್ಷೆಯ ದಿನವನ್ನು … Continued

ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ ಘೋಷಣೆ ; 2026ರ ಚುನಾವಣೆಯಲ್ಲಿ ಪಳನಿಸ್ವಾಮಿ ನೇತೃತ್ವ

ಚೆನ್ನೈ ; ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಮತ್ತೆ ಮೈತ್ರಿ ಮಾಡಿಕೊಂಡಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪ್ರಕಟಿಸಿದ್ದಾರೆ. “ನಾನು ನಿಮಗೆ ಒಳ್ಳೆಯ ಸುದ್ದಿ ನೀಡಲು ಇಲ್ಲಿಗೆ ಬಂದಿದ್ದೇನೆ. ಎಐಎಡಿಎಂಕೆ … Continued

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ 40% ಕಮಿಷನ್ ಆರೋಪ: ತನಿಖೆಗೆ ಎಸ್‌ಐಟಿ ರಚಿಸಲು ಸಚಿವ ಸಂಪುಟ ತೀರ್ಮಾನ

ಬೆಂಗಳೂರು : ಬಿಜೆಪಿ ಸರ್ಕಾರದ (BJP Government) ವಿರುದ್ಧ ಕೇಳಿಬಂದಿದ್ದ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದ ತನಿಖೆಗೆ ಎಸ್​ಐಟಿ (SIT) ರಚಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಹೆಚ್​. ಕೆ. ಪಾಟೀಲ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಆರೋಪ ಬಗ್ಗೆ ನ್ಯಾ. ನಾಗಮೋಹನ್‌ದಾಸ್‌ … Continued

ಟ್ರಂಪ್‌ಗೆ ಕ್ಸಿ ಟಕ್ಕರ್‌ ; ಅಮೆರಿಕದ ಸರಕುಗಳ ಮೇಲೆ ಶೇ 125% ತೆರಿಗೆ ವಿಧಿಸಿದ ಚೀನಾ

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಪ್ರಾರಂಭಿಸಿದ ಸುಂಕ ಸಮರ ಮುಗಿಯುವ ಹಾಗೆ ಕಾಣುತ್ತಿಲ್ಲ. ಅದಿ ಈಗ ಅಮೆರಿಕ ಹಾಗೂ ಚೀನಾ ನಡುವಿನ ವ್ಯಾಪಾರ ಸಮರವಾಗಿ ಮಾರ್ಪಟ್ಟಿದೆ. ಅಮೆರಿಕ ಅಧ್ಯಕ್ಷ ಟ್ರಂಪ್‌ ಚೀನಾದ (China) ಮೇಲೆ ವಿಧಿಸಿದ ತೆರಿಗೆಯ ಪ್ರತೀಕಾರವಾಗಿ ಈಗ ಅಮೆರಿಕದ ಸರಕುಗಳ ಮೇಲೆ ಚೀನಾ 125%ರಷ್ಟು ಸುಂಕ ವಿಧಿಸಿದೆ. … Continued

ಸ್ನೇಹಿತನ ಜೊತೆ ಕುಳಿತಿದ್ದ ಅನ್ಯಕೋಮಿನ ಯುವತಿ ; ನೈತಿಕ ಪೊಲೀಸ್‌ ಗಿರಿ, ಹಲ್ಲೆ : ನಾಲ್ವರ ಬಂಧನ

ಬೆಂಗಳೂರು: ಬೆಂಗಳೂರಿನ ಚಂದ್ರಾ ಲೇ ಔಟ್‌ನಲ್ಲಿ ಉದ್ಯಾನವನದ ಹೊರಗೆ ನೈತಿಕ ಪೊಲೀಸ್‌ ಗಿರಿ ನಡೆಸಿದ ಆರೋಪದ ಮೇಲೆ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬುರ್ಖಾ ಧರಿಸಿದ ಯುವತಿಯೊಬ್ಬಳು ಯುವಕನೊಂದಿಗೆ ಸ್ಕೂಟರ್‌ನಲ್ಲಿ ಕುಳಿತಿದ್ದಾಗ, ಅಲ್ಲಿಗೆ ಬಂದ ನಾಲ್ವರು ಬೇರೆ ಸಮುದಾಯದ ವ್ಯಕ್ತಿಯೊಂದಿಗೆ ಮಾತನಾಡಿದ ಕಾರಣಕ್ಕಾಗಿ ಅವರಿಗೆ ತೊಂದರೆ ನೀಡಿದ್ದಾರೆ. ಇವರಿಗೆ ಐವರು ಕಿರುಕುಳ ನೀಡಿ ಹಲ್ಲೆ … Continued

26/11 ಮುಂಬೈ ದಾಳಿ ಸಂಚುಕೋರ ತಹವ್ವೂರ್ ರಾಣಾನನ್ನು 18 ದಿನಗಳ ಎನ್‌ಐಎ ಕಸ್ಟಡಿಗೆ ಕಳುಹಿಸಿದ ನ್ಯಾಯಾಲಯ

ನವದೆಹಲಿ: ಗುರುವಾರ ಭಾರತಕ್ಕೆ ಹಸ್ತಾಂತರಿಸಲ್ಪಟ್ಟ 26/11 ಮುಂಬೈ ದಾಳಿಯ ಪ್ರಮುಖ ಆರೋಪಿ ತಹವ್ವೂರ್ ರಾಣಾನನ್ನು ನ್ಯಾಯಾಲಯವು 18 ದಿನಗಳ ರಾಷ್ಟ್ರೀಯ ತನಿಖಾ ದಳ(NIA)ದ ಕಸ್ಟಡಿಗೆ ಕಳುಹಿಸಿದೆ. ಎನ್‌ಐಎ ಗುರುವಾರ ಸಂಜೆ ರಾಣಾನನ್ನು ಔಪಚಾರಿಕವಾಗಿ ಬಂಧಿಸಿದ ನಂತರ ವಿಶೇಷ ಎನ್‌ಐಎ ನ್ಯಾಯಾಲಯದ ಮುಂದೆ ಹಾಜರುಪಡಿಸಿತು ಹಾಗೂ 20 ದಿನಗಳ ಕಸ್ಟಡಿಗೆ ಕೋರಿತು, ನಂತರ ಆದೇಶವನ್ನು ಕಾಯ್ದಿರಿಸಲಾಯಿತು. ವಾದಗಳನ್ನು … Continued

ವೀಡಿಯೊ | ಗಿರಿಗಿರಿ ತಿರುಗುತ್ತ ನದಿಗೆ ಬಿದ್ದ ಹೆಲಿಕಾಪ್ಟರ್ ; ಟೆಕ್ ಸಿಇಒ ಸೇರಿ ಕುಟುಂಬದ ಐವರು ಸಾವು

ನ್ಯೂಯಾರ್ಕ್: ಗುರುವಾರ ನ್ಯೂಯಾರ್ಕ್‌ನ ಹಡ್ಸನ್ ನದಿಗೆ ಪ್ರವಾಸಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಮೂವರು ಮಕ್ಕಳು ಸೇರಿದಂತೆ ಐವರು ಸ್ಪ್ಯಾನಿಷ್ ಪ್ರವಾಸಿಗರ ಕುಟುಂಬ ಸೇರಿ ಆರು ಜನ ಸಾವಿಗೀಡಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿನ ವೀಡಿಯೊಗಳು – ಬೆಲ್ 206 – ಹೆಲಿಕಾಪ್ಟರ್‌ನ ಭಾಗಗಳು – ನ್ಯೂಜೆರ್ಸಿಯ ಜೆರ್ಸಿ ನಗರದ ಕರಾವಳಿಯ ಬಳಿ ಗಾಳಿಯಲ್ಲಿ ನೀರಿಗೆ ಬೀಳುತ್ತಿರುವುದನ್ನು ತೋರಿಸಿವೆ. ಪೈಲಟ್ ಜೊತೆಗೆ, … Continued