ಒನ್-ವೇ ಟ್ರಾಫಿಕ್…”: ಪಹಲ್ಗಾಮ್‌ ದಾಳಿಯ ನಂತರ ಭಾರತದಲ್ಲಿ ಪಾಕ್ ಕಲಾವಿದರ ಪ್ರದರ್ಶನದ ಬಗ್ಗೆ ಜಾವೇದ್ ಅಖ್ತರ್

ನವದೆಹಲಿ: ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಕಾಶ್ಮೀರಿ ಪೋನಿವಾಲ್ಲಾ ಸಾವಿಗೀಡಾದ ನಂತರ, ಪಾಕಿಸ್ತಾನಿ ನಟ ಫವಾದ್ ಖಾನ್ ನಟಿಸಿದ ಚಲನಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡಲಾಗುವುದಿಲ್ಲ ಮತ್ತು ಇದು ಸರಿಯಾದ ಕ್ರಮವೇ ಎಂಬ ಬಗ್ಗೆ ಚರ್ಚೆಗಳು ನಡೆದಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ … Continued

ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ ಮೋಹನ ಸೇವಾವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ ಮೋಹನ ಅವರ ಅವಧಿಯನ್ನು ಮೇ 21ರವರೆಗೆ ವಿಸ್ತರಣೆ ಮಾಡಲಾಗಿದೆ. 2023ರ ಮೇ 20ರಂದು ಡಿಜಿ-ಐಜಿಪಿಯಾಗಿ (Karnataka DG & IGP) ನೇಮಕವಾಗಿದ್ದ ಅವರು, ಇದೇ ಏಪ್ರಿಲ್‌ 30ರಂದು ನಿವೃತ್ತಿಯಾಗಬೇಕಿತ್ತು. ಆದರೆ, ಇದೀಗ ಸೇವಾವಧಿಯನ್ನು ಮೇ 21ರವರೆಗೆ 22 ದಿನಗಳ ಕಾಲ ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ. ಬಿಹಾರ … Continued

ಪಹಲ್ಗಾಮ್‌ ಭಯೋತ್ಪಾದಕ ದಾಳಿ | ಭಯೋತ್ಪಾಕರ ಮಟ್ಟ ಹಾಕಲು ಸೇನೆಗೆ ಸಂಪೂರ್ಣ ಅಧಿಕಾರ ನೀಡಿದ ಪ್ರಧಾನಿ ಮೋದಿ

ನವದೆಹಲಿ : ಪಹಲ್ಗಾಮ್‌ ಭಯೋತ್ಪಾದಕರ ದಾಳಿಗೆ ತಕ್ಕ ಉತ್ತರ ನೀಡಲು ಸಜ್ಜಾಗಿರುವ ಭಾರತ ಅವರ ವಿರುದ್ಧದ ಕಾರ್ಯಾಚರಣೆಗೆ ಸಂಬಂಧಿಸಿ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಭಯೋತ್ಪಾದಕರಿಗೆ ತಕ್ಕ ಉತ್ತರ ನೀಡುವ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಭಾರತೀಯ ಸಶಸ್ತ್ರ ಪಡೆಗಳಿಗೆ ಕಾರ್ಯಾಚರಣೆ ನಡೆಸಲು … Continued

ಭೀಕರ ಪಹಲ್ಗಾಮ್ ದಾಳಿಯ ಹಿಂದಿರುವ ಒಬ್ಬ ಭಯೋತ್ಪಾದಕ ಪಾಕಿಸ್ತಾನಿ ಸೇನೆಯ ಮಾಜಿ ಕಮಾಂಡೋ…!

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಪಾಕಿಸ್ತಾನದ ಕುತಂತ್ರದ ಪಿತೂರಿ ಮತ್ತು ಏಪ್ರಿಲ್ 22 ರಂದು ನಡೆದ ಹತ್ಯಾಕಾಂಡದಲ್ಲಿ ಐಎಸ್ಐ ಮತ್ತು ದೇಶದ ಮಿಲಿಟರಿ ಮತ್ತು ಭಯೋತ್ಪಾದಕ ಸಂಘಟನೆಗಳ ನೇರ ಭಾಗಿಯಾಗಿರುವ ಬಗ್ಗೆ ದಿನ ಕಳೆದಂತೆ ಹೆಚ್ಚು ಹೆಚ್ಚು ಮಾಹಿತಿಗಳು ಬೆಳಕಿಗೆ ಬರುತ್ತಿವೆ. ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎಂದು ಗುರುತಿಸಲಾದ ಪಾಕಿಸ್ತಾನಿ ಭಯೋತ್ಪಾದಕ ಹಾಶಿಮ್ … Continued

ನಾನು ಭಾರತವನ್ನು ದ್ವೇಷಿಸುತ್ತೇನೆ…; ಮಂಗಳೂರು ವೈದ್ಯೆಯ ದೇಶ ವಿರೋಧಿ ಪೋಸ್ಟ್‌ ; ದೂರು ದಾಖಲು ; ಕೆಲಸದಿಂದಲೇ ವಜಾ

ಮಂಗಳೂರು : ದಕ್ಷಿಣ ಕನ್ನಡದ ಮಂಗಳೂರಿನ ವೈದ್ಯೆಯೊಬ್ಬರು ದೇಶ ವಿರೋಧಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಯ ಹೆಚ್​ಆರ್ ಆಕೆಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಹಾಗೂ ಹೈಲ್ಯಾಂಡ್ ಆಸ್ಪತ್ರೆ ಆಕೆಯನ್ನು ವಜಾಗೊಳಿಸಿದೆ ಎಂದು ತಿಳಿದುಬಂದಿದೆ. ಮಂಗಳೂರಿನ ವೈದ್ಯೆ ಅಫೀಫಾ ಫಾತಿಮಾ ಎಂಬಾಕೆ ದೇಶ ವಿರೋಧಿ ಪೋಸ್ಟ್‌ ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ … Continued

ಅದು ನಮ್ಮ ಅಭಿಪ್ರಾಯವಲ್ಲ…’: ಪಹಲ್ಗಾಮ್ ದಾಳಿಯ ಬಗ್ಗೆ ತನ್ನ ಕೆಲ ನಾಯಕರ ಹೇಳಿಕೆಗಳ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಕಾಂಗ್ರೆಸ್ ನಾಯಕರು ವ್ಯಕ್ತಪಡಿಸಿದ ಭಿನ್ನ ಹೇಳಿಕೆಗಳ ನಡುವೆ, ಸೋಮವಾರ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅಧಿಕೃತ ಎಐಸಿಸಿ ಪದಾಧಿಕಾರಿಗಳ ಅಭಿಪ್ರಾಯಗಳು ಮಾತ್ರ ಪಕ್ಷದ ಅಧಿಕೃತ ನಿಲುವನ್ನು ಪ್ರತಿನಿಧಿಸುತ್ತವೆ ಎಂದು ಪಕ್ಷ ಹೇಳಿದೆ. “ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಏಪ್ರಿಲ್ 24ರಂದು … Continued

ಐಪಿಎಲ್‌-2025 : ಕೇವಲ 35 ಬಾಲ್ ಗಳಲ್ಲಿ ಶತಕ ಬಾರಿಸಿ ವಿಶ್ವ ದಾಖಲೆ ಸ್ಥಾಪಿಸಿದ 14 ವರ್ಷದ ವೈಭವ ಸೂರ್ಯವಂಶಿ…!

ಸೋಮವಾರ ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ 14 ವರ್ಷದ ಪ್ರತಿಭೆ ವೈಭವ ಸೂರ್ಯವಂಶಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಹಲವು ದೀರ್ಘಕಾಲೀನ ದಾಖಲೆಗಳನ್ನು ಮುರಿದಿದ್ದಾರೆ. ಸೂರ್ಯವಂಶಿ ಐಪಿಎಲ್ ಇತಿಹಾಸದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಅತ್ಯಂತ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರರಾದರು. ಭಾರತದ ಮಾಜಿ … Continued

ಭಾರತದ ಜೊತೆ ಘರ್ಷಣೆಗೆ ಇಳಿದು ತೊಂದರೆಗೆ ಸಿಲುಕಿಕೊಳ್ಳಬೇಡಿ; ಪಾಕ್ ಪ್ರಧಾನಿ ಶೆಹಬಾಜ್ ಷರೀಫ್‌ ಗೆ ಮಾಜಿ ಪ್ರಧಾನಿ ನವಾಜ್ ಎಚ್ಚರಿಕೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಪಾಕಿಸ್ತಾನ ಮುಸ್ಲಿಂ ಲೀಗ್ – ನವಾಜ್ (ಪಿಎಂಎಲ್-ಎನ್) ಮುಖ್ಯಸ್ಥ ನವಾಜ್ ಷರೀಫ್ ತಮ್ಮ ಸಹೋದರ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ರಾಜತಾಂತ್ರಿಕ ನಿರ್ಣಯವನ್ನು ಅನುಸರಿಸಲು ಮತ್ತು ಭಾರತದೊಂದಿಗೆ ಉದ್ವಿಗ್ನತೆ ಹೆಚ್ಚಾಗುವುದನ್ನು ತಪ್ಪಿಸಲು … Continued

‘ಭಾರತದ ಮಿಲಿಟರಿ ದಾಳಿ ಸನ್ನಿಹಿತ, ನಮ್ಮ ಶಕ್ತಿ ಬಲಪಡಿಸಿದ್ದೇವೆ’: ಪಹಲ್ಗಾಮ್ ಉದ್ವಿಗ್ನತೆಯ ಮಧ್ಯೆ ಪಾಕಿಸ್ತಾನ ರಕ್ಷಣಾ ಸಚಿವ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಭಾರತದ ಮಿಲಿಟರಿ ಆಕ್ರಮಣವು “ಸನ್ನಿಹಿತವಾಗಿದೆ” ಎಂದು ಸೋಮವಾರ ಹೇಳಿದ್ದಾರೆ. ಅಲ್ಲದೆ, ಇಸ್ಲಾಮಾಬಾದ್ ತನ್ನ ಪಡೆಗಳನ್ನು ಬಲಪಡಿಸಿದೆ ಎಂದು ಹೇಳಿದ್ದಾರೆ. ಕಳೆದ ವಾರ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಸುಂದರವಾದ ಬೈಸರನ್ ಕಣಿವೆಯಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ … Continued

ಪಹಲ್ಗಾಮ್‌ ದಾಳಿಯ ಮತ್ತಷ್ಟು ವೀಡಿಯೊಗಳು..| ಭಯೋತ್ಪಾದಕ ದಾಳಿ ಬಗ್ಗೆ ಗೊತ್ತಿಲ್ಲದೆ ಸೆರೆಹಿಡಿದ ಜಿಪ್‌ಲೈನ್‌ನಲ್ಲಿದ್ದ ಪ್ರವಾಸಿಗ ; ಜೀವ ರಕ್ಷಣೆಗೆ ಓಡಿದ ಪ್ರವಾಸಿಗರು

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರನ್ನು ಬಲಿ ಪಡೆದ ಭಯೋತ್ಪಾದಕ ದಾಳಿ ನಡೆದು ಸುಮಾರು ಒಂದು ವಾರ ಕಳೆದಿದೆ. ಪಹಲ್ಗಾಮ್‌ನಲ್ಲಿ ಪ್ರವಾಸಿಗರು ಚಿತ್ರೀಕರಿಸಿದ ಹಲವಾರು ವೀಡಿಯೊಗಳು ಈಗ ಪರಿಶೀಲನೆಯಲ್ಲಿವೆ. ಬೈಸರನ್ ಹುಲ್ಲುಗಾವಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಜಿಪ್‌ಲೈನ್ ಸವಾರಿಯನ್ನು ರೆಕಾರ್ಡ್ ಮಾಡುತ್ತಿರುವುದನ್ನು ತೋರಿಸುವ ಹೊಸ ವೀಡಿಯೊ ಹೊರಬಿದ್ದಿದೆ, ಅದರಲ್ಲಿ ಕೆಲವು ಪ್ರವಾಸಿಗರು ನೆಲದ ಮೇಲೆ ಓಡುತ್ತಿರುವುದನ್ನು … Continued