ಚೀನಾಕ್ಕೆ ಮತ್ತೆ ಶಾಕ್‌ ಕೊಟ್ಟ ಟ್ರಂಪ್‌ ; ಚೀನಾದ ಆಮದಿನ ಮೇಲೆ ಮತ್ತೆ ಸುಂಕ ಹೆಚ್ಚಿಸಿದ ಅಮೆರಿಕ

ವಾಷಿಂಗ್ಟನ್‌ : ಚೀನಾದ ಆಮದುಗಳ ಮೇಲಿನ ಸುಂಕವನ್ನು ಅಮೆರಿಕ ಮತ್ತೆ ಹೆಚ್ಚಿಸಿದೆ. ಚೀನಾದಿಂದ ಆಮದಾಗುವ ಸರಕುಗಳ ಮೇಲೆ ಅಮೆರಿಕವು ಸುಂಕವನ್ನು 145%ಕ್ಕೆ ಹೆಚ್ಚಿಸಿದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ಅಮೆರಿಕದ ಪ್ರಸಾರಕ ಸಿಎನ್‌ಬಿಸಿಗೆ ದೃಢಪಡಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಕಾರ್ಯನಿರ್ವಾಹಕ ಆದೇಶದ ನಂತರ ಈ ಹೆಚ್ಚಳ ಸಂಭವಿಸಿದೆ. ಈ ಮೊದಲು 84%ರಷ್ಟಿದ್ದ ಸುಂಕವನ್ನು … Continued

ಕರ್ನಾಟಕದಲ್ಲಿ ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ಆರಂಭ

ಬೆಂಗಳೂರು : ಸೈಬರ್ ಕಮಾಂಡ್ ಸೆಂಟರ್ ತನಿಖಾ ಘಟಕಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಆ ಮೂಲಕ ದೇಶದಲ್ಲಿಯೇ ಮೊತ್ತ ಮೊದಲ ಸೈಬರ್ ಕಮಾಂಡ್ ಸೆಂಟರ್ ಹೊಂದಿರುವ ರಾಜ್ಯವೆಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧ ಕೃತ್ಯಗಳ ವಿರುದ್ಧ ಸೈಬರ್ ಕಮಾಂಡ್ ಸೆಂಟರ್ ತನಿಖಾ ಘಟಕವು ಕಾರ್ಯಾಚರಣೆ ನಡೆಸಲಿದ್ದು, ಸೈಬರ್ ಭದ್ರತೆ, ಸೈಬರ್ … Continued

ಲಂಡನ್‌ ತೊರೆಯುತ್ತಿರುವ ಕೋಟ್ಯಧಿಪತಿಗಳು…! 2024ರಲ್ಲೇ 11,000ಕ್ಕೂ ಹೆಚ್ಚು ಕೋಟ್ಯಧಿಪತಿಗಳ ಪಲಾಯನ…!! ; ಇದಕ್ಕೆ ಕಾರಣವೇನು ಗೊತ್ತೆ..?

ಲಂಡನ್:  ಲಂಡನ್‌ನಿಂದ ಕೋಟ್ಯಧಿಪತಿಗಳು ಪಲಾಯನ ಮಾಡುತ್ತಿದ್ದಾರೆ. ಲಂಡನ್‌ ತೊರೆಯುತ್ತಿರುವುದು ಬೆರಳೆಣಿಕೆಯಷ್ಟು ಅಥವಾ ಡಜನ್‌ಗಟ್ಟಲೆ ಅಲ್ಲ, ಆದರೆ ಸಾವಿರಾರು ಸಂಖ್ಯೆಯಲ್ಲಿ. 2024 ರಲ್ಲಿ ಮಾತ್ರ, 11,000 ಕ್ಕೂ ಹೆಚ್ಚು ಕೋಟ್ಯಧಿಪತಿಗಳು ಲಂಡನ್‌ ತೊರೆದಿದ್ದಾರೆ. ಅವರಲ್ಲಿ ಹೆಚ್ಚಿನವರು ಏಷ್ಯಾ ಅಥವಾ ಅಮೆರಿಕದಲ್ಲಿ ನೆಲೆಸಿದರು. ಇದು ಕೆಲವು ವರ್ಷಗಳಿಂದ ನಡೆಯುತ್ತಿದ್ದರೂ, ನಿರ್ಗಮನದ ಪ್ರಮಾಣವು ಘಾತೀಯವಾಗಿ ಏರಿದೆ ಎಂಬುದು ಕಳವಳಕಾರಿಯಾಗಿದೆ. ಸಂಪತ್ತು … Continued

ಮುಟ್ಟಾಗಿದ್ದ ವಿದ್ಯಾರ್ಥಿನಿಯನ್ನು ತರಗತಿಯಿಂದ ಹೊರಗೆ ಕೂಡ್ರಿಸಿ ಪರೀಕ್ಷೆ ಬರೆಸಿದ ಶಿಕ್ಷಕರು…!

ಕೊಯಮತ್ತೂರು : ಮುಟ್ಟಾಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳನ್ನು ಶಿಕ್ಷಕರು ತರಗತಿಯಿಂದ ಹೊರಗೆ ಕೂಡ್ರಿಸಿ ಪರೀಕ್ಷೆ ಬರೆಸಿರುವ ಘಟನೆ ತಮಿಳುನಾಡಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ ಎಂದು ವರದಿಯಾಗಿದೆ. 8ನೇ ತರಗತಿ ವಿದ್ಯಾರ್ಥಿನಿ ಶಾಲೆಗೆ ಬಂದ ಬಳಿಕ ಮುಟ್ಟು ಕಾಣಿಸಿಕೊಂಡಿತ್ತು. ಈ ಬಗ್ಗೆ ಆಕೆ ಪ್ರಾಂಶುಪಾಲರ ಬಳಿ ಹೇಳಿಕೊಂಡಾಗ ಅವರು ಶಾಲೆಯ ಹೊರಗಡೆ ಕುಳಿತುಕೊಂಡು ಪರೀಕ್ಷೆ ಬರೆಯುವಂತೆ ಸೂಚಿಸಿದ್ದಾರೆ. ಈ ಸಂಬಂಧ … Continued

26/11 ಮುಂಬೈ ದಾಳಿ ಸಂಚುಕೋರ ತಹವ್ವೂರ್ ರಾಣಾನ ಅಮೆರಿಕದಿಂದ ದೆಹಲಿಗೆ ತಂದ ವಿಮಾನ ; ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಬಂಧನ

ನವದೆಹಲಿ: ಮುಂಬೈನಲ್ಲಿ ನಡೆದ 26/11 ಭಯೋತ್ಪಾದಕ ದಾಳಿಯ ಸಂಚಿನಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಭಾರತದ ಮೋಸ್ಟ್‌ ವಾಂಟೆಡ್‌ ವ್ಯಕ್ತಿ ತಹವ್ವೂರ್ ಹುಸೇನ್ ರಾಣಾನನ್ನು ಅಮೆರಿಕದಿಂದ ದೆಹಲಿಗೆ ಕರೆತರಲಾಗಿದೆ. ಆತನನ್ನು ಬುಧವಾರ ವಿಶೇಷ ವಿಮಾನದಲ್ಲಿ ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡಲಾಯಿತು. ವಿಮಾನ ದೆಹಲಿಯಲ್ಲಿ ಲ್ಯಾಂಡ್‌ ಆಗುತ್ತಿದ್ದಂತೆಯೇ 64 ವರ್ಷದ ತಹವ್ವೂರ್ ರಾಣಾನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಲ್ಯಾಂಡಿಂಗ್ … Continued

ವೀಡಿಯೊಗಳು…| ಜೆನೆಟಿಕ್ ಎಂಜಿನಿಯರಿಂಗ್ ಮೂಲಕ 12500 ವರ್ಷಗಳ ಹಿಂದೆ ಅಳಿದುಹೋಗಿದ್ದ ಭಯಾನಕ ತೋಳಗಳನ್ನು ಮರುಸೃಷ್ಟಿಸಿದ ವಿಜ್ಞಾನಿಗಳು…!

ಒಂದು ಅದ್ಭುತ ವೈಜ್ಞಾನಿಕ ಸಾಧನೆಯಲ್ಲಿ, ವಿಜ್ಞಾನಿಗಳು ಸುಮಾರು 12,500 ವರ್ಷಗಳ ಹಿಂದೆ ಅಳಿದುಹೋಗಿದ್ದ ಭಯಾನಕ ತೋಳ(dire wolf)ದ ತಳಿಯನ್ನು ಜೆನೆಟಿಕ್ ಎಂಜಿನಿಯರಿಂಗ್ ಮೂಲಕ ವಿಜ್ಞಾನಿಗಳು ಪುನರುಜ್ಜೀವನಗೊಳಿಸಿದ್ದಾರೆ. ಈ ಗಮನಾರ್ಹ ಸಾಧನೆಯನ್ನು ಅಮೆರಿಕದ ಟೆಕ್ಸಾಸ್ ಮೂಲದ ಜೈವಿಕ ತಂತ್ರಜ್ಞಾನ ಸಂಸ್ಥೆಯಾದ ಕೊಲೊಸಲ್ ಬಯೋಸೈನ್ಸ್ ಸಾಧಿಸಿದೆ. ಪ್ರಾಚೀನ ಡಿಎನ್‌ಎ ಹೊರತೆಗೆಯುವಿಕೆ, ಕ್ಲೋನಿಂಗ್ ಮತ್ತು ಜೀನ್ ಸಂಪಾದನೆ ಸೇರಿದಂತೆ ಜೆನೆಟಿಕ್ … Continued

ಮದುವೆಗೆ 10 ದಿನಗಳ ಮೊದಲು ತನ್ನ ಮಗಳ ಜೊತೆಗೆ ಮದುವೆ ನಿಶ್ಚಿತಾರ್ಥವಾದ ವರನೊಂದಿಗೆ ಪರಾರಿಯಾದ ವಧುವಿನ ತಾಯಿ…!

ಅಲಿಗಢದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಮದ್ರಾಕ್ ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶದ ಮಹಿಳೆಯೊಬ್ಬರು ಮದುವೆಗೆ ಕೇವಲ ಒಂಬತ್ತು ದಿನಗಳ ಮೊದಲು ತನ್ನ ಮಗಳ ಜೊತೆ ಮದುವೆ ನಿಶ್ಚಯವಾಗಿದ್ದ ಹುಡುಗನೊಂದಿಗೆ ಪರಾರಿಯಾದ ಘಟನೆ ವರದಿಯಾಗಿದೆ. ವರನ ಪ್ರೇಮಪಾಶದಲ್ಲಿ ಸಿಲುಕಿದ್ದ ವಧುವಿನ ತಾಯಿ ಹಾಗೂ ತನ್ನ ಭಾವಿ ಅತ್ತೆಯ ಪ್ರೇಮಪಾಶದಲ್ಲಿ ಸಿಲುಕಿದ ವರ ಇಬ್ಬರೂ ಓಡಿಹೋಗಲು ಯೋಜನೆ ರೂಪಿಸಿದರು. … Continued

ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ವಿಶೇಷ ವಿಮಾನದಲ್ಲಿ ಇಂದು ಭಾರತಕ್ಕೆ ; ತಿಹಾರ್ ಜೈಲಿನಲ್ಲಿ ಇರಿಸುವ ಸಾಧ್ಯತೆ

ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ಇಂದು, ಗುರುವಾರ ಮಧ್ಯಾಹ್ನದ ನಂತರ ಭಾರತಕ್ಕೆ ತಲುಪಲಿದ್ದಾರೆ. 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ಭಾರತಕ್ಕೆ ತಲುಪಿದಾಗ ತಿಹಾರ್ ಜೈಲಿನಲ್ಲಿರುವ ಹೆಚ್ಚಿನ ಭದ್ರತೆಯ ವಾರ್ಡ್‌ನಲ್ಲಿ ಇರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಆತನ ಅರ್ಜಿಯನ್ನು ತಿರಸ್ಕರಿಸಿದ್ದರಿಂದ ರಾಣಾ ಗಡೀಪಾರು … Continued

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ; ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಏಪ್ರಿಲ್‌ 17ರ ವರೆಗೆ ಭಾರೀ ಮಳೆಯಾಗಲಿದೆ. ಇನ್ನೂ ಒಂದು ವಾರಕ್ಕೂ ಹೆಚ್ಚು ಕಾಲ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಪೂರ್ವ ಮಳೆ ಜೋರಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಉತ್ತಮ ಮಳೆಯಾಗುತ್ತಿದ್ದು, ಗುಡುಗು ಸಹಿತ ಭಾರೀ ಮಳೆಗೆಯಾಗಿ … Continued

ಚೆಕ್‌ ಬೌನ್ಸ್‌ ಪ್ರಕರಣ: ಮಾಜಿ ಸಚಿವ ನಾಗೇಂದ್ರಗೆ ₹1.25 ಕೋಟಿ ಪಾವತಿಸಲು ಕೋರ್ಟ್‌ ಆದೇಶ

ಬೆಂಗಳೂರು : ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಬಿ ನಾಗೇಂದ್ರ ಅವರನ್ನು ದೋಷಿ ಎಂದು ಬುಧವಾರ ತೀರ್ಮಾನಿಸಿರುವ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ದೂರುದಾರರಿಗೆ ₹1.25 ಕೋಟಿ ಪಾವತಿಸಬೇಕು. ತಪ್ಪಿದ್ದಲ್ಲಿ ಒಂದು ವರ್ಷ ಸಾಮಾನ್ಯ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದೆ. ವಿಎಸ್‌ಎಲ್‌ ಸ್ಟೀಲ್ಸ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ … Continued