ವೀಡಿಯೊ…| ಅಹಮದಾಬಾದಿನಲ್ಲಿ ಬಿಸಿಲಿನ ತಾಪಕ್ಕೆ ಎಚ್ಚರತಪ್ಪಿ ಬಿದ್ದ ಕಾಂಗ್ರೆಸ್ ನಾಯಕ ಪಿ ಚಿದಂಬರಂ ; ಆಸ್ಪತ್ರೆಗೆ ದಾಖಲು
ಅಹಮದಾಬಾದ್ : ಮಂಗಳವಾರ ಗುಜರಾತ್ನ ಅಹಮದಾಬಾದ್ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಬಿಸಿಲಿನ ತಾಪದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಐತಿಹಾಸಿಕ ಸಬರಮತಿ ಆಶ್ರಮದಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ … Continued