ವೀಡಿಯೊ..| ಎರಡು ಕುಟುಂಬಗಳ ನಡುವೆ ಜಗಳ ನಡೆಯುವಾಗ ಕುಸಿದ ಛಾವಣಿ ; ಕೆಲವರಿಗೆ ಗಾಯ

ಮಹಾರಾಷ್ಟ್ರದ (Maharashtra) ಥಾಣೆಯ ಭಿವಾಂಡಿಯ ದೇನೆನಗರದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಹಿಂಸಾತ್ಮಕ ಜಗಳದ ವೇಳೆ ಮನೆಯ ಛಾವಣಿ ಕುಸಿದು ಬಿದ್ದಿದೆ. ಈ ವೇಳೆ ಮೇಲಿನ ಮಹಡಿಯಿಂದ ಕೆಳಗಿನ ಮಹಡಿಗೆ ಕೆಲವರು ಉರುಳಿಬಿದ್ದಿದ್ದು, ಅವರಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ.. ಸಣ್ಣ ಕಾರಣಕ್ಕೆ ದೊಡ್ಡ ಜಗಳ ನಡೆದ ನಂತರ ಈ ಆಘಾತಕಾರಿ ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ. ವೈರಲ್ … Continued

ಹುಬ್ಬಳ್ಳಿಯ ಉಣಕಲ್ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಬಾಲಿವುಡ್ ನಟಿ ಸಾರಾ ಅಲಿ ಖಾನ್ ಭೇಟಿ…

ಹುಬ್ಬಳ್ಳಿ: ಬಾಲಿವುಡ್ ನಟಿ ಸಾರಾ ಅಲಿಖಾನ್ ಹುಬ್ಬಳ್ಳಿಯ ಐತಿಹಾಸಿಕ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕ ಭೇಟಿ ನೀಡಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಶಾಸಕ ಮಹೇಶ ಟೆಂಗಿನಕಾಯಿ ಸಹ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ನಟಿ ಸಾರಾ ಅಲಿಖಾನ್ ಹುಬ್ಬಳ್ಳಿಯ ಚಂದ್ರಮೌಳೇಶ್ವರ ದೇವಸ್ಥಾನಕ್ಕ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟ … Continued

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌: ನ್ಯಾಯಾಂಗ ತನಿಖೆಗೆ ಹೈಕೋರ್ಟ್‌ ಆದೇಶ

ಬೆಂಗಳೂರು : ಬೆಳಗಾವಿಯ ಸುವರ್ಣ ಸೌಧದ ಬಳಿ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡಬೇಕು ಎಂದು ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿರುವ ಪ್ರಕರಣವನ್ನು ನ್ಯಾಯಾಂಗ ಆಯೋಗದ ತನಿಖೆಗೆ ವಹಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ. ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಸುವರ್ಣ ಸೌಧದ ಮುಂದೆ 10.12.2024ರಂದು … Continued

ವಕ್ಫ್‌ ತಿದ್ದುಪಡಿ ಮಸೂದೆ-2025ರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್, ಅಸಾದುದ್ದೀನ್ ಓವೈಸಿ

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯ ಅಂಗೀಕಾರದ ವಿರುದ್ಧ ವಿಪಕ್ಷಗಳ ಇಬ್ಬರು ಸಂಸದರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಪ್ರಸ್ತಾವಿತ ಕಾನೂನು “ಮುಸ್ಲಿಮರ ಬಗ್ಗೆ ತಾರತಮ್ಯ”ದ ಕಾನೂನು ಎಂದು ಕರೆದಿದ್ದಾರೆ. ವಿವಾದಾತ್ಮಕ ಮಸೂದೆಯ ಅಂಗೀಕಾರದ ವಿರುದ್ಧ ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಮತ್ತು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದರು, ನಿಬಂಧನೆಗಳು “ಮುಸ್ಲಿಮರ ಮೂಲಭೂತ … Continued

ಬೆಂಗಳೂರು | ಕೆಲಸ ಸಿಗದ ನಿರಾಸೆಯಲ್ಲಿ ತನ್ನದೇ ಶ್ರದ್ಧಾಂಜಲಿ ಪೋಸ್ಟ್ ಹಂಚಿಕೊಂಡ ಯುವಕ…!

ಬೆಂಗಳೂರು : ಬೆಂಗಳೂರಿನಲ್ಲಿ ಯುವಕನೊಬ್ಬ ಮಾಡಿದ ವಿಚಿತ್ರ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಉದ್ಯೋಗ ಸಿಗದೆ ಹತಾಶನಾದ ಈ ಯುವಕ ಲಿಂಕ್ಡ್ ಇನ್ ನಲ್ಲಿ ತನ್ನದೇ ಶ್ರದ್ಧಾಂಜಲಿ (obituary) ಪೋಸ್ಟ್ ಹಾಕಿಕೊಂಡಿದ್ದಾನೆ. ಕೆಲಸದ ಹುಡುಕಾಟದ ವೇಳೆ ತಾನು ಪಟ್ಟ ಕಷ್ಟ ಹಾಗೂ ನಿರುದ್ಯೋಗಿಗಳ ಕರಾಳತೆ ಬಿಚ್ಚಿಟ್ಟಿದ್ದಾನೆ. ಈ ಪೋಸ್ಟ್ ಗೆ ನೆಟ್ಟಿಗರು ನಾನಾ … Continued

ವಕ್ಫ್ ತಿದ್ದುಪಡಿ ಮಸೂದೆ 2025 : ಮುಸ್ಲಿಂ ಸಮುದಾಯದಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಅಲಿಘರ್: ರಾಜ್ಯಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ 2025 (Waqf (Amendment) Bill) ಅಂಗೀಕಾರವಾದ ನಂತರ, ದಾರಾ ಶಿಕೋಹ್ ಪ್ರತಿಷ್ಠಾನದ ಕಾರ್ಯಕರ್ತರು ಮತ್ತು ಆಲಿಘರ್‌ನ ಮುಸ್ಲಿಮರು ಸಿಹಿತಿಂಡಿಗಳನ್ನು ವಿತರಿಸಿ, ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದ್ದಾರೆ. ಈ ವೇಳೆ ಮಾತನಾಡಿದ ದಾರಾ ಶಿಕೋಹ್ ಪ್ರತಿಷ್ಠಾನದ ಅಧ್ಯಕ್ಷ ಮೊಹಮ್ಮದ್ ಅಮೀರ್ ರಶೀದ್ ಅವರು, ಈ ಮಸೂದೆಯು ‘ಬಡ ಮತ್ತು ಸಮಸ್ತ’ ಮುಸ್ಲಿಮರ … Continued

ಹಿಂದಿ ಸಿನೆಮಾದ ಖ್ಯಾತ ನಟ-ನಿರ್ದೇಶಕ ಮನೋಜಕುಮಾರ ನಿಧನ

ಮುಂಬೈ: ದಾದಾ ಸಾಹೇಬ ಪ್ರಶಸ್ತಿ ಪುರಸ್ಕೃತ ಹಿಂದಿ ಚಿತ್ರರಂಗದ ಹಿರಿಯ ನಟ ಮತ್ತು ಚಲನಚಿತ್ರ ನಿರ್ದೇಶಕರಾದ ಮನೋಜಕುಮಾರ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಮನೋಜಕುಮಾರ ಅವರು ನಿಧನರಾಗಿದ್ದನ್ನು ಅವರ ಪುತ್ರ ಕುನಾಲ್ ಗೋಸ್ವಾಮಿ ದೃಢಪಡಿಸಿದ್ದಾರೆ ಎಂದು ಎಎನ್‌ಐಗೆ ಸುದ್ದಿ ವರದಿ ಮಾಡಿದೆ. … Continued

ರಾಜ್ಯಸಭೆಯಲ್ಲೂ ಅಂಗೀಕಾರಗೊಂಡ ವಕ್ಫ್ ತಿದ್ದುಪಡಿ ಮಸೂದೆ -2025

ನವದೆಹಲಿ: ಸುದೀರ್ಘ 13 ತಾಸುಗಳ ಚರ್ಚೆಯ ನಂತರ ವಕ್ಫ್ ತಿದ್ದುಪಡಿ ಮಸೂದೆ -2025 ಶುಕ್ರವಾರ ಬೆಳಗಿನ ಜಾವ 2: 30ರ ಸುಮಾರಿಗೆ ರಾಜ್ಯಸಭೆಯಲ್ಲಿಯೂ ಅಂಗೀಕಾರವಾಗಿದೆ. ಇದು ರಾಜ್ಯಸಭೆಯಲ್ಲಿ 128-95 ಮತಗಳಿಂದ ಅಂಗೀಕಾರಗೊಂಡಿದೆ. ಸುದೀರ್ಘ ಚರ್ಚೆಯ ನಂತರ ಇಇದು ಗುರುವಾರ ಮುಂಜಾನೆ (ಏಪ್ರಿಲ್ 3) ಲೋಕಸಭೆಯಲ್ಲಿ ಅಂಗೀಕಾರಗೊಂಡಿತ್ತು. ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಯ ಪರವಾಗಿ 288 ಮತಗಳು … Continued

ವಕ್ಫ್ ತಿದ್ದುಪಡಿ ಮಸೂದೆಗೆ ಪಕ್ಷದ ಬೆಂಬಲ; ರಾಜೀನಾಮೆ ನೀಡಿದ ಇಬ್ಬರು ಜೆಡಿಯು ನಾಯಕರು

ನವದೆಹಲಿ:ವಕ್ಫ್ ತಿದ್ದುಪಡಿ ಮಸೂದೆಯ ಪರವಾಗಿ ಜೆಡಿಯು ಪಕ್ಷ ಬೆಂಬಲಿಸಿದ್ದಕ್ಕಾಗಿ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ನೇತೃತ್ವದ ಪಕ್ಷಕ್ಕೆ ಇಬ್ಬರು ಪ್ರಮುಖ ಜನತಾ ದಳ ನಾಯಕರು ರಾಜೀನಾಮೆ ನೀಡಿದ್ದಾರೆ. ನಿತೀಶಕುಮಾರ ಅವರಿಗೆ ಪತ್ರ ಬರೆದಿರುವ ಹಿರಿಯ ಜೆಡಿಯು ನಾಯಕ ಮೊಹಮ್ಮದ್ ಖಾಸಿಂ ಅನ್ಸಾರಿ ಅವರು, ವಕ್ಫ್ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಬೆಂಬಲಿಸುತ್ತಿರುವ ಪಕ್ಷವು ತಮ್ಮನ್ನು “ನಿರುತ್ಸಾಹಗೊಳಿಸಿದೆ” ಎಂದು ಹೇಳಿದ್ದಾರೆ. … Continued

4 ತಿಂಗಳಲ್ಲಿ 49 ಕೆಜಿ ಕಳ್ಳ ಸಾಗಾಣೆ ಮಾಡಿದ್ದ ನಟಿ ರನ್ಯಾ ರಾವ್‌ ; 38 ಕೋಟಿ ರೂ. ಹವಾಲಾ ವರ್ಗಾವಣೆಗೆ ಸಹ ಆರೋಪಿಗಳ ಸಹಾಯ…

ಬೆಂಗಳೂರು: ದುಬೈಯಿಂದ ಚಿನ್ನ ಅಕ್ರಮ ಕಳ್ಳ ಸಾಗಣೆ (Gold Smuggling Case) ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಕನ್ನಡ ನಟಿ ರನ್ಯಾ ರಾವ್ (Ranya Rao) ಕುರಿತಾದ ಮತ್ತಷ್ಟು ಸಂಗತಿಗಳು ಹೊರಬಿದ್ದಿವೆ. ಈ ಪ್ರಕರಣದ 3ನೇ ಆರೋಪಿ ಸಾಹಿಲ್ ಜೈನ್ ಎಂಬಾತ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ತನಿಖಾಧಿಕಾರಿಗಳ ಮುಂದೆ ಅನೇಕ ಸಂಗತಿ ಬಾಯ್ಬಿಟ್ಟಿದ್ದಾನೆ ಎಂದು ಮೂಲಗಳು … Continued