ಪಹಲ್ಗಾಮ್​ ದಾಳಿ: ಪಾಕ್​ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ

ಬೆಂಗಳೂರು : ಪಹಲ್ಗಾಮ್ ಉಗ್ರರ ದಾಳಿ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಯಿಂದ ಪಾಕಿಸ್ತಾನ ಮಾಧ್ಯಮಗಳಲ್ಲೂ ಸುದ್ದಿಯಾಗಿದ್ದಾರೆ. ಪಾಕಿಸ್ತಾನದ ಮೇಲೆ ಭಾರತ ಯುದ್ಧ ಮಾಡುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯನವರು ನೀಡಿದ ಹೇಳಿಕೆ ಈಗ ಪಾಕಿಸ್ತಾನ ಮಾಧ್ಯಮಗಳಲ್ಲಿ ಹೈಲೈಟ್‌ ಆಗಿದೆ. ಈ ಹೇಳಿಕೆಯನ್ನು ಪಾಕ್ ಟಿವಿ ಮಾಧ್ಯಮಗಳು ಬ್ರೇಕ್​ ನ್ಯೂಸ್​ ಆಗಿ ಪ್ರಸಾರ ಮಾಡಿವೆ. ಇದನ್ನು ಪಾಕಿಸ್ತಾನ … Continued

ನಿಮ್ಮ ಮೇಲೆ 130 ಪರಮಾಣು ಬಾಂಬ್‌ಗಳು ಗುರಿ ಇಟ್ಟಿವೆ : ಭಾರತಕ್ಕೆ ಪಾಕ್ ಸಚಿವನ ಬಹಿರಂಗ ಬೆದರಿಕೆ

ಇಸ್ಲಾಮಾಬಾದ್‌: ಪಾಕಿಸ್ತಾನ ಸಚಿವ ಹನೀಫ್ ಅಬ್ಬಾಸಿ ಭಾರತಕ್ಕೆ ಪರಮಾಣು ಬಾಂಬ್‌ಬೆದರಿಕೆ ಹಾಕಿದ್ದಾರೆ. ಘೋರಿ, ಶಾಹೀನ್ ಮತ್ತು ಘಜ್ನವಿ ಕ್ಷಿಪಣಿಗಳು ಮತ್ತು 130 ಪರಮಾಣು ಬಾಂಬ್‌ಗಳನ್ನು ಭಾರತದ ಮೇಲೆ ಹಾಕಲಿಕ್ಕಾಗಿಯೇ ಪಾಕಿಸ್ತಾನದ ಶಸ್ತ್ರಾಗಾರದಲ್ಲಿ ಇಡಲಾಗಿದೆ ಎಂದು ಅವರು ಎಚ್ಚರಿಸಿದ್ದಾರೆ. ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಮೂಲಕ ಭಾರತ ಪಾಕಿಸ್ತಾನದ ನೀರು ಸರಬರಾಜನ್ನು ನಿಲ್ಲಿಸಲು ಧೈರ್ಯ ಮಾಡಿದರೆ, ಅದು … Continued

ವೀಡಿಯೊ..| ಪಹಲ್ಗಾಮ್‌ ದಾಳಿ : ಅರಬ್ಬೀ ಸಮುದ್ರದಲ್ಲಿ ಕ್ಷಿಪಣಿ ದಾಳಿ ಪರೀಕ್ಷೆ ; ಭಾರತದ ನೌಕಾಪಡೆಯಿಂದ ಸಮರಾಭ್ಯಾಸ

ನವದೆಹಲಿ: ಭಾರತೀಯ ಯುದ್ಧನೌಕೆಗಳು ಅರೇಬಿಯನ್ ಸಮುದ್ರದಲ್ಲಿ ಅನೇಕ ಮಿಸೈಲ್‌ ಪರೀಕ್ಷೆಗಳನ್ನು ನಡೆಸಿದ್ದು, ದೀರ್ಘ-ಶ್ರೇಣಿಯ ನಿಖರ ದಾಳಿಗಳಿಗೆ ತಮ್ಮ ಸನ್ನದ್ಧತೆಯನ್ನು ಪ್ರದರ್ಶಿಸಿವೆ ಹಾಗೂ ನೌಕಾಪಡೆಯು ದೇಶದ ಹಿತಾಸಕ್ತಿಗಳನ್ನು ರಕ್ಷಿಸಲು ಯುದ್ಧಕ್ಕೆ ಸಿದ್ಧವಾಗಿದೆ ಎಂದು ಪ್ರತಿಪಾದಿಸಿದೆ. ಸಮುದ್ರದ ಮಧ್ಯದಲ್ಲಿರುವ ಯುದ್ಧನೌಕೆಗಳಿಂದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಗಳನ್ನು ಹಾರಿಸುತ್ತಿರುವ ಬಹು ದೃಶ್ಯಗಳನ್ನು ನೌಕಾಪಡೆಯು ಹಂಚಿಕೊಂಡಿದೆ. ಈ ಯುದ್ಧನೌಕೆಗಳಲ್ಲಿ ಕೋಲ್ಕತ್ತಾ-ಕ್ಲಾಸ್‌ ವಿಧ್ವಂಸಕ ನೌಕೆಗಳು … Continued

ಎನ್‌ಸಿಸಿ ಶಿಬಿರದಲ್ಲಿ ನಮಾಜ್‌ ಮಾಡಲು ವಿದ್ಯಾರ್ಥಿಗಳಿಗೆ ಬಲವಂತ : 7 ಶಿಕ್ಷಕರು ಸೇರಿ 8 ಜನರ ವಿರುದ್ಧ ಪ್ರಕರಣ ದಾಖಲು

ಬಿಲಾಸ್ಪುರ: ಛತ್ತೀಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ನಡೆದ ಎನ್.ಸಿ.ಸಿ ಶಿಬಿರದಲ್ಲಿ ಗುರು ಘಾಸಿದಾಸ್ ಸೆಂಟ್ರಲ್ ಯೂನಿವರ್ಸಿಟಿಯ ಕೆಲವು ವಿದ್ಯಾರ್ಥಿಗಳಿಗೆ ಬಲವಂತವಾಘಿ ನಮಾಜ್ ಮಾಡಿಸಿದ ಆರೋಪದ ಮೇಲೆ ಶನಿವಾರ ಏಳು ಶಿಕ್ಷಕರು ಸೇರಿದಂತೆ ಎಂಟು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯ ಶಿವತಾರೈ ಗ್ರಾಮದಲ್ಲಿ ಮಾರ್ಚ್ 26 ರಿಂದ … Continued

ಕಾರವಾರ | ತಲೆಮರೆಸಿಕೊಂಡಿದ್ದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಮುಖ ಆರೋಪಿ ಬಂಧನ

ಕಾರವಾರ: 2020ರ ಕೆಜಿ ಹಳ್ಳಿ, ಡಿಜೆ ಹಳ್ಳಿ (KG Halli-DJ Halli) ಗಲಭೆ ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಿರಸಿಯ ಟಿಪ್ಪು ನಗರ ನಿವಾಸಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಆರೋಪಿ ಮೌಸೀನ್ ಪಿಎಫ್‌ಐ (PFI) ಕಾರ್ಯಕರ್ತನಾಗಿದ್ದ ಹಾಗೂ … Continued

ಭಾರತದ ಜೊತೆ ವ್ಯಾಪಾರ ಸ್ಥಗಿತ : ನೀರಿನ ನಂತರ ಈಗ ಔಷಧಕ್ಕಾಗಿ ಹೆಣಗಾಡುತ್ತಿರುವ ಪಾಕಿಸ್ತಾನ…!

ಇಸ್ಲಾಮಾಬಾದ್ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದೊಂದಿಗಿನ ವ್ಯಾಪಾರ ಸಂಬಂಧಗಳನ್ನು ಸ್ಥಗಿತಗೊಳಿಸಿದ ನಂತರ, ಪಾಕಿಸ್ತಾನ ಈಗ ತುರ್ತು ಅಗತ್ಯದ ಔಷಧದ ಕೊರತೆಯ ಸವಾಲುಗಳನ್ನು ಎದುರಿಸಬೇಕಾಗಿದೆ. ಯಾಕೆಂದರೆ ಪಾಕಿಸ್ತಾನವು ಭಾರತದ ಔಷಧದ ಪೂರೈಕೆಯನ್ನು ಹೆಚ್ಚು ಅವಲಂಬಿಸಿದೆ. ಹೀಗಾಗಿ ಪಾಕಿಸ್ತಾನದ ಆರೋಗ್ಯ ಅಧಿಕಾರಿಗಳು ಪರ್ಯಾಯ ಮೂಲಗಳಿಂದ ಔಷಧ ಸರಬರಾಜುಗಳನ್ನು ಪಡೆಯಲು ತುರ್ತು ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ. ಈ ಮಧ್ಯೆ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿ | ಹೊರಬಿದ್ದ ಮತ್ತೊಂದು ಆಘಾತಕಾರಿ ವೀಡಿಯೊ ; ಪ್ರವಾಸಿಗನ ಮೇಲೆ ಉಗ್ರನ ಅಟ್ಟಹಾಸ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹೊಸ ವೀಡಿಯೊ ಹೊರಬಿದ್ದಿದೆ. ವೀಡಿಯೊದಲ್ಲಿ, ಭಯೋತ್ಪಾದಕನೊಬ್ಬ ಪ್ರವಾಸಿಗರ ಮೇಲೆ ಗುಂಡು ಹಾರಿಸುವುದನ್ನು ಕಾಣಬಹುದು. ಏಪ್ರಿಲ್ 22 ರಂದು, ಪಹಲ್ಗಾಮ್‌ನ ಬೈಸರನ್‌ನಲ್ಲಿ ಪ್ರವಾಸಿಗರ ಗುಂಪಿನ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿ 26 ಜನರನ್ನು ಕೊಂದರು. ದಾಳಿಯಲ್ಲಿ ಇತರ 17 ಜನರು ಗಾಯಗೊಂಡರು. ವೀಡಿಯೊದಲ್ಲಿ, ಬಿಳಿ ಬಟ್ಟೆ … Continued

ಭಯೋತ್ಪಾದನೆ ವಿರುದ್ಧ ಕ್ರಮ: ಪಹಲ್ಗಾಮ್ ದಾಳಿಯ ನಂತರ ಕಾಶ್ಮೀರದಲ್ಲಿ ಭಯೋತ್ಪಾದಕರ 6 ಮನೆಗಳು ಧ್ವಂಸ

ಶ್ರೀನಗರ : ಭಯೋತ್ಪಾದಕರ ಮೂಲಸೌಕರ್ಯವನ್ನು ನಾಶಮಾಡುವ ಗುರಿಯೊಂದಿಗೆ ಅಧಿಕಾರಿಗಳು ನಡೆಸಿದ ತೀವ್ರ ಕ್ರಮಕ್ಕೆ ಮುಂದಾಗಿದ್ದು, ಕಳೆದ 48 ಗಂಟೆಗಳಲ್ಲಿ ಆರು ಭಯೋತ್ಪಾದಕರು ಅಥವಾ ಅವರ ಸಹಚರರ ಮನೆಗಳನ್ನು ನೆಲಸಮಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಬ್ಬ ಶಂಕಿತ ಭಯೋತ್ಪಾದಕನ ಮನೆಯ ಮೇಲೆ ಬಾಂಬ್ ದಾಳಿ ನಡೆಸಿದ್ದು, 26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ದಾಳಿಯ ಕೆಲವು ದಿನಗಳ ನಂತರ … Continued

ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಮಳೆ ; ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಏ.27ರಿಂದ ಮೇ 1ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾವೇರಿ, ಬೀದರ್, ಬಳ್ಳಾರಿ, ವಿಜಯನಗರ, ತುಮಕೂರು ಹಾಗೂ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಏಪ್ರಿಲ್ 27ರಂದು ಉತ್ತರ ಕನ್ನಡ, ಉಡುಪಿ ಹಾಗೂ … Continued

ಸಾವರ್ಕರ ಕುರಿತ ಮಾನಹಾನಿ ಹೇಳಿಕೆ: ಮೇ 9ರಂದು ರಾಹುಲ್‌ ಗಾಂಧಿ ಹಾಜರಿಗೆ ಸೂಚಿಸಿದ ಪುಣೆ ನ್ಯಾಯಾಲಯ

ಸ್ವಾತಂತ್ರ್ಯ ಸೇನಾನಿ ವಿನಾಯಕ ದಾಮೋದರ ಸಾವರ್ಕರ ಅವರ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನಹಾನಿ ಮೊಕದ್ದಮೆ ಕುರಿತಾಗಿ ಅರ್ಜಿ ದಾಖಲಿಸಲು ಮೇ 9 ರಂದು ಹಾಜರಾಗುವಂತೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಪುಣೆಯ ಜನಪ್ರತಿನಿಧಿಗಳ ನ್ಯಾಯಾಲಯವು ಸೂಚಿಸಿದೆ. ಈ ಮೊದಲು ಸಂಕ್ಷಿಪ್ತ ವಿಚಾರಣೆ (ಸಮ್ಮರಿ ಟ್ರಯಲ್‌) ನಡೆಸುವ ಕಾರಣಕ್ಕೆ … Continued