ವೀಡಿಯೊ..| ಪಹಲ್ಗಾಮ್‌ ಹತ್ಯಾಕಾಂಡ ; ನಮಗೇನೂ ಮಾಡ್ಬೇಡಿ…ಸೈನಿಕರನ್ನು ಉಗ್ರರೆಂದು ಭಾವಿಸಿ ಕೈಮುಗಿದು ಅಂಗಲಾಚಿ ಬೇಡಿದ ಮಹಿಳೆ

ಶ್ರೀನಗರ : ದಕ್ಷಿಣ ಕಾಶ್ಮೀರದ ( ಪಹಲ್ಗಾಮ್‌ನ (Pahalgam) ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಭಯಭೀತರಾಗಿರುವ ಪ್ರವಾಸಿಗರನ್ನು ರಕ್ಷಿಸಲು ತೆರಳಿದ ಭಾರತೀಯ ಸೈನಿಕರನ್ನು ನೋಡಿ ಭಯೋತ್ಪಾದಕರೆಂದು ಭಾವಿಸಿ ಮಹಿಳೆಯರು ಮತ್ತು ಮಕ್ಕಳು ಪ್ರಾಣಭಿಕ್ಷೆ ಬೇಡಿದ ಹೃದಯವಿದ್ರಾವಕ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral video) ಆಗಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ … Continued

ಪಹಲ್ಗಾಮ್‌ ಹತ್ಯಾಕಾಂಡ ; ಪ್ರವಾಸಿಗರ ರಕ್ಷಣೆಗೆ ಮುನ್ನುಗ್ಗಿ ಉಗ್ರನ ರೈಫಲ್‌ ಕಸಿಯಲು ಯತ್ನಿಸಿ ತನ್ನ ಪ್ರಾಣಕೊಟ್ಟ ಕುದುರೆ ರೈಡರ್‌

ಶ್ರೀನಗರ : ಮಂಗಳವಾರ (ಏಪ್ರಿಲ್ 22) ಜಮ್ಮು ಮತ್ತು ಕಾಶ್ಮೀರದ ಪ್ರವಾಸಿ ಕೇಂದ್ರವಾದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ಸುರಿಮಳೆಗೈಯುವ ವೇಳೆ ಸೈಯದ್ ಆದಿಲ್ ಹುಸೇನ್ ಶಾ ಎಂಬ ಪೋನಿ ರೈಡ್ ಆಪರೇಟರ್ ಅಸಾಧಾರಣ ಧೈರ್ಯ ಪ್ರದರ್ಶಿಸಿದ್ದು, ಆದರೆ ಪ್ರಾಣ ಕಳೆದುಕೊಂಡಿದ್ದಾರೆ. ಲಷ್ಕರ್-ಎ-ತೈಬಾದ ಶಾಖೆಯಾದ ದಿ ರೆಸಿಸ್ಟೆನ್ಸ್ ಫೋರ್ಸ್ (ಟಿಆರ್‌ಎಫ್) ನಡೆಸಿದ ಭೀಕರ ಭಯೋತ್ಪಾದಕ … Continued

ಹಲ್ಗಾಮ್​ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಮೂವರು ಸಾವು

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಕರ್ನಾಟಕದ ಮತ್ತೊಬ್ಬ ನಿವಾಸಿ ಸಾವಿಗೀಡಾಗಿದ್ದು, ಒಟ್ಟು ಮೂವರು ಮೃತಪಟ್ಟಿದ್ದಾರೆ. ಆಂಧ್ರಮೂಲದ ಬೆಂಗಳೂರಿನ ನಿವಾಸಿ ಮಧುಸೂದನ ಸೋಮಿಶೆಟ್ಟಿ ಅವರು ಪಹ್ಲಗಾಮ್‌ ಉಗ್ರರ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಈ ಪೈಶಾಚಿಕ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ ರಾವ್ ಹಾಗೂ ಬೆಂಗಳೂರಿನ ಮತ್ತಿಕೆರೆಯ ಪ್ರದೇಶದ ಭರತ ಭೂಷಣ (41) ಎಂಬ ಮೃತಪಟ್ಟಿದ್ದಾರೆ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿ : ಹೊರಹೊಮ್ಮಿದ ಕಿರುಚಾಟ-ಗುಂಡಿನ ಸದ್ದಿನ ಭಯೋತ್ಪಾದಕರ ದಾಳಿಯ ಕ್ಷಣದ ವೀಡಿಯೊಗಳು

ಶ್ರೀನಗರ : ನಿಷೇಧಿತ ಉಗ್ರ ಸಂಘಟನೆ ಲಷ್ಕರ್ ಎ ತೊಯ್ಬಾದ ದಿ ರೆಸಿಸ್ಟೆನ್ಸ್​ ಫ್ರಂಟ್​ಗೆ ಸೇರಿದ ಭಯೋತ್ಪಾದಕರು ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ಮಂಗಳವಾರ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಘಟನೆಯಲ್ಲಿ 28 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಪಹಲ್ಗಾಮ್ ಎಂಬ ರೆಸಾರ್ಟ್ ಪಟ್ಟಣದಿಂದ ಸುಮಾರು ಐದು ಕಿಲೋಮೀಟರ್ ದೂರದಲ್ಲಿರುವ ಬೈಸರನ್ ಹುಲ್ಲುಗಾವಲಿನಲ್ಲಿ ಭಯೋತ್ಪಾದಕ ದಾಳಿ … Continued

ಕಲಿಮಾ ಪಠಿಸದ್ದಕ್ಕೆ ಉಗ್ರರಿಂದ ತಂದೆಯ ತಲೆಗೆ ಗುಂಡೇಟು ; ಕಣ್ಣೀರಿಟ್ಟ ಪುಣೆಯ ಉದ್ಯಮಿಯ ಪುತ್ರಿ

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಉಗ್ರರು ಹಿಂದೂಗಳನ್ನೇ ಗುರಿಯಾಗಿಸಿ ನರಮೇಧ ಮಾಡಿದ್ದಾರೆ. ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣವಾದ ಪಹಲ್ಗಾಮ್ (Pahalgam) ಕಣಿವೆಯಲ್ಲಿ ವ್ಯಕ್ತಿಗಳ ಗುರುತು ಹಾಗೂ ಧರ್ಮ ಯಾವುದೆಂದು ಕೇಳಿ ಅವರನ್ನು ಹತ್ಯೆ ಮಾಡಲಾಗಿದೆ. ಕಲಿಮಾ (Kalima) ಹೇಳಲು ಬಾರದವರ ತಲೆಗೆ ಗುಂಡಿಕ್ಕಿ ಕೊಲ್ಲಲಾಗಿದೆ. ಭಯೋತ್ಪಾದಕರು ಟೆಂಟ್‌ ಒಳಗೆ ಕುಳಿತಿದ್ದ 54 ವರ್ಷದ ಸಂತೋಷ ಜಗದಾಳೆ … Continued

ಕಾಶ್ಮೀರ | ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಮತ್ತೊಬ್ಬ ಕನ್ನಡಿಗ ಸಾವು

ಬೆಂಗಳೂರು : ಕಾಶ್ಮೀರದಲ್ಲಿ ಮಂಗಳವಾರ ಭಯೋತ್ಪಾಕರು ಭೀಕರ ಹತ್ಯಾಕಾಂಡ ನಡೆಸಿದ್ದು, 28 ಪ್ರವಾಸಿಗರು ಸಾವಿಗೀಡಾಗಿದ್ದಾರೆ. ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಕನ್ನಡಿಗ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಬೆಂಗಳೂರಿನ ಮತ್ತಿಕೆರೆ ಮೂಲದ ಭರತ ಭೂಷಣ (41) ಎಂದು ಗುರುತಿಸಲಾಗಿದೆ. ಇವರು ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿದ್ದಾರೆ. ಭರತ ಭೂಷಣ ಅವರು ಪತ್ನಿ ಹಾಗೂ ಮಗನ ಜೊತೆ ನಾಲ್ಕು … Continued

ನಿನ್ನನ್ನು ಕೊಲ್ಲಲ್ಲ, ಇದನ್ನು ಹೋಗಿ ಮೋದಿಗೆ ಹೇಳುʼ ; ಶಿವಮೊಗ್ಗದ ಉದ್ಯಮಿ ಸಾಯಿಸಿ ಪತ್ನಿಗೆ ಹೇಳಿದ ಭಯೋತ್ಪಾದಕ…

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಗೆ (Terrorist Attack) ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿಯೊಬ್ಬರು ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಮಗನ ಕಣ್ಣೆದುರೇ ಉದ್ಯಮಿ ಮಂಜುನಾಥ ಅವರನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. ತನ್ನ ಗಂಡನನ್ನು ಕಳೆದುಕೊಂಡ ಶಿವಮೊಗ್ಗ ಮೂಲದ ರಿಯಲ್‌ ಎಸ್ಟೇಟ್ … Continued

ಪಹಲ್ಗಾಮ್‌ ಭಯೋತ್ಪಾದಕ ದಾಳಿ, 28 ಜನರು ಸಾವು ; ಹತ್ಯಾಕಾಂಡಕ್ಕೂ ಮೊದಲು ಪ್ರವಾಸಿಗರ ಧರ್ಮ ಪರಿಶೀಲಿಸಿ ನಂತರ ಕೊಂದರು…

ನವದೆಹಲಿ : ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಆಘಾತಕಾರಿ ವಿವರಗಳನ್ನು ಪ್ರತ್ಯಕ್ಷದರ್ಶಿಗಳು ನೀಡಿದ್ದಾರೆ. ಭಯೋತ್ಪಾದಕರು ಪ್ರವಾಸಿಗರ ಧರ್ಮವನ್ನು ಪರಿಶೀಲಿಸಿ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅವರು ಭದ್ರತಾ ಪಡೆಗಳಿಗೆ ತಿಳಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಹಲವಾರು ವರದಿಗಳು ಹೇಳಿವೆ. 26/11 ಮುಂಬೈನಲ್ಲಿ ನಡೆದ ನಂತರ ನಾಗರಿಕರ ಮೇಲೆ ನಡೆದ ಅತ್ಯಂತ … Continued

ಕಾಶ್ಮೀರ | ಅತ್ಯಂತ ಭೀಕರ ಭಯೋತ್ಪಾದಕ ದಾಳಿಯಲ್ಲಿ 28 ಮಂದಿ ಪ್ರವಾಸಿಗರು ಸಾವು ; ಸೌದಿಯಿಂದ ಪ್ರಧಾನಿ ಮೋದಿ ಭಾರತಕ್ಕೆ ವಾಪಸ್

ಕಾಶ್ಮೀರ : ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಗುಂಪಿನ ಮೇಲೆ ಲಷ್ಕರ್-ಎ-ತೈಬಾ (ಎಲ್‌ಇಟಿ) ಗೆ ಸಂಬಂಧಿಸಿದ ಭಯೋತ್ಪಾದಕರ ಗುಂಪೊಂದು ದಾಳಿ ನಡೆಸಿ 28 ಜನರನ್ನು ಕೊಂದು, ಹಲವರನ್ನು ಗಾಯಗೊಳಿಸಿದೆ ಹಾಗೂ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ಇಬ್ಬರು ವಿದೇಶಿ ಪ್ರಜೆಗಳು ಸಹ ಮೃತಪಟ್ಟಿದ್ದಾರೆ.ಎಂದು ವರದಿಗಳು ತಿಳಿಸಿವೆ. ದಿ ರೆಸಿಸ್ಟೆನ್ಸ್ ಫ್ರಂಟ್ ಎಂಬ ಗುಂಪು ಸಾಮಾಜಿಕ … Continued

ಯುಪಿಎಸ್‌ಸಿ ಫಲಿತಾಂಶ 2024 ಪ್ರಕಟ ; ದೇಶದ 25 ಟಾಪರ್ಸ್‌, ಕರ್ನಾಟಕದ ಟಾಪರ್‌ಗಳ ಪಟ್ಟಿ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC)ವು ಯುಪಿಎಸ್‌ಸಿಯ ನಾಗರಿಕ ಸೇವಾ ಪರೀಕ್ಷೆ (CSE) ಅಂತಿಮ ಫಲಿತಾಂಶ 2024 ಅನ್ನು ಪ್ರಕಟಿಸಿದೆ. ಇದರಲ್ಲಿ ಸೆಪ್ಟೆಂಬರ್ 2024 ರಲ್ಲಿ ಲಿಖಿತ ಪರೀಕ್ಷೆ ಮತ್ತು ಜನವರಿ ಮತ್ತು ಏಪ್ರಿಲ್ 2025 ರ ನಡುವೆ ನಡೆದ ವ್ಯಕ್ತಿತ್ವ ಪರೀಕ್ಷೆ/ಸಂದರ್ಶನಗಳು ಸೇರಿವೆ. ಪ್ರಯಾಗರಾಜ್‌ನ ಶಕ್ತಿ ದುಬೆ 1ನೇ ಶ್ರೇಯಾಂಕ (ಮೊದಲ ಸ್ಥಾನ) ಗಳಿಸಿದ್ದಾರೆ. … Continued