ವೀಡಿಯೊ | ಮಾರ್ಗ ಮಧ್ಯೆ ಪ್ರಯಾಣಿಕರಿದ್ದ ವಾಯವ್ಯ ಸಾರಿಗೆ ಸಂಸ್ಥೆ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ ; ತನಿಖೆಗೆ ಆದೇಶ

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದರ ಚಾಲಕನೊಬ್ಬ ರಸ್ತೆಬದಿಯಲ್ಲಿ ಪ್ರಯಾಣಿಕರಿದ್ದ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದು, ಆತ ಬಸ್‌ ನಿಲ್ಲಿಸಿ ನಮಾಜ್‌ ಮಾಡಿದ ವಿಡಿಯೋ ವೈರಲ್‌ ಆದ ನಂತರ ತನಿಖೆಗೆ ಆದೇಶಿಸಲಾಗಿದೆ. ವೀಡಿಯೊದಲ್ಲಿ, ಬಸ್‌ ಚಾಲಕ ಆಸನದ ಮೇಲೆ ಕುಳಿತು ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು, ಬಸ್ ರಸ್ತೆಯ ಪಕ್ಕದಲ್ಲಿ ನಿಂತಿರುವಾಗ ಸಂಚಾರ ದಟ್ಟಣೆಯಿಂದ ಕೂಡಿರುವುದನ್ನು ಹಾಗೂ ಬಸ್ಸಿನಲ್ಲಿದ್ದ … Continued

ಭಾರತ vs ಪಾಕಿಸ್ತಾನ | ಯಾರ ಸೇನೆ ಬಲಿಷ್ಠ : ಭೂ ಸೇನೆ-ನೌಕಾ ದಳ-ವಾಯು ದಳದಲ್ಲಿ ಯಾರ ಬಲ ಎಷ್ಟಿದೆ..?

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿಯಾಚೆಗಿನ ಸಂಪರ್ಕ ಹೊಂದಿರುವ ಭಯೋತ್ಪಾದಕರು 26 ಪ್ರವಾಸಿಗರನ್ನು ಕೊಂದಿರುವುದು ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆಗೆ ಕಾರಣವಾಗಿದೆ. ಈ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಗಿರಿಧಾಮದಲ್ಲಿ ನಡೆದ ಬರ್ಬರ ಭಯೋತ್ಪಾದಕ ದಾಳಿಯ ನಂತರ, ಮುಗ್ಧ ಪ್ರವಾಸಿಗರನ್ನು ಕೊಂದ ಅಪರಾಧಿಗಳು ಮತ್ತು ಅವರ ಬೆಂಬಲಿಗರ ವಿರುದ್ಧ ಬಲವಾದ ಪ್ರತೀಕಾರ ತೀರಿಸಿಕೊಳ್ಳುವುದಾಗಿ … Continued