ಪಹಲ್ಗಾಮ್‌ ದಾಳಿಯಲ್ಲಿ 26 ಮೃತರ ಕುಟುಂಬಗಳಿಗೆ ಶೃಂಗೇರಿ ಮಠದಿಂದ 2 ಲಕ್ಷ ರೂ. ಪರಿಹಾರ

ಚಿಕ್ಕಮಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಂ ಬಳಿ (Pahalgam Attack) ನಡೆದ ಭಯೋತ್ಪಾದಕ ದಾಳಿಯನ್ನು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಶಾರದಾ ಮಠ ಕಿರಿಯ ಶ್ರೀಗಳಾದ ವಿಧುಶೇಖರ ಭಾರತೀ ಶ್ರೀಗಳು (Sri Vidhushekhara Bharati Swamiji) ಖಂಡಿಸಿದ್ದಾರೆ ಹಾಗೂ 26 ಜನ ಮೃತರ ಕುಟುಂಬಗಳಿಗೆ ಶೃಂಗೇರಿ ಮಠದಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಸಾದ ರೂಪದಲ್ಲಿ ನೀಡಲಾಗುವುದು … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಪ್ರಮುಖ ಪಾತ್ರ ಬಹಿರಂಗ

ನವದೆಹಲಿ: ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಭಯೋತ್ಪಾದನಾ ನಿಗ್ರಹ ಸಂಸ್ಥೆಯಾದ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಪ್ರಾಥಮಿಕ ವರದಿಯು ಪಾಕಿಸ್ತಾನದ ಗುಪ್ತಚರ ಸಂಸ್ಥೆ, ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಮತ್ತು ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (LeT ನಡುವಿನ ಕಾರ್ಯಾಚರಣೆಯ ಸಂಬಂಧವನ್ನು ಸೂಚಿಸುತ್ತದೆ ಎಂದು ಮೂಲಗಳು ತಿಳಿಸಿವೆ. ಎನ್‌ಐಎ ಮೂಲಗಳ … Continued

ಎಸ್‌ ಎಸ್‌ ಎಲ್‌ ಸಿ | ಕುಮಟಾ ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಹೆಗಡೆ ರಾಜ್ಯಕ್ಕೆ ದ್ವಿತೀಯ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೆನರಾ ಎಜ್ಯಕೇಶನ್ ಸೊಸೈಟಿಯ ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಭೂಮಿಕಾ ನಾಗರಾಜ ಹೆಗಡೆ ಶೇ. ೯೯.೮೪ ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಎಸ್‌ಎಸ್‌ಎಲ್‌ಸಿಯಲ್ಲಿ ಒಟ್ಟು ಶೇ. ೯೮.೧೪ ಫಳಿತಾಂಶ ದಾಖಲಿಸಿದ್ದು ೨೫ ಮಂದಿ … Continued

ಎಸ್‌ ಎಸ್‌ ಎಲ್‌ ಸಿ ; ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಪ್ರೌಢಶಾಲೆ ಶೇ.100 ಫಲಿತಾಂಶ; ಟಾಪ್‌ 10 ರ‍್ಯಾಂಕ್‌ ಪಟ್ಟಿಯಲ್ಲಿ 18 ವಿದ್ಯಾರ್ಥಿಗಳು

 ಕುಮಟಾ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲಾ ವಿದ್ಯಾರ್ಥಿಗಳು ಅನುಪಮ ಸಾಧನೆ ತೋರಿದ್ದಾರೆ. ಶಾಲೆ ಶೇಕಡಾ ನೂರರ ಫಲಿತಾಂಶ ಪಡೆದಿದ್ದು, ರಾಜ್ಯದ ಟಾಪ್ 10 ರ‍್ಯಾಂಕ್‌ ನಲ್ಲಿ ಶಾಲೆಯ 18 ವಿದ್ಯಾರ್ಥಿಗಳು ಗುರುತಿಸಿಕೊಳ್ಳುವ ಮೂಲಕ ಶಾಲೆಯ ಹಾಗೂ … Continued

ವೀಡಿಯೊ..| ಶಿರಸಿ : ಬಚ್ಚಲು ಮನೆಗೆ ಬಂದ ಚಿರತೆ

ಶಿರಸಿ: ಚಿರತೆಯೊಂದು ಊರಿನೊಳಗೆ ಬಂದು ಬಚ್ಚಲು (ಸ್ನಾನದ) ಮನೆಯಲ್ಲಿ ಅಡಗಿ ಕುಳಿತು ಮನೆಯವರ ಬೆಚ್ಚಿ ಬೀಳುವಂತೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರಕ್ಕೆ ಹೊಂದಿಕೊಂಡಿರುವ ಮೂಲೆ ಮನೆಯಲ್ಲಿ ಶುಕ್ರವಾರ ನಡೆದಿದೆ. ಶಿರಸಿ ನಗರದಿಂದ ಅನತಿ ದೂರದ ಮೂಲೆಮನೆ ಹಳ್ಳಿಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ನೀರು ಕಾಯಿಸಲು ಬಚ್ಚಲ ಮನೆಗೆ ಹೋದಾಗ  … Continued

ಯತ್ನಾಳ ಸವಾಲು ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ ; ಶಾಸಕ ಸ್ಥಾನಕ್ಕೆ ರಾಜೀನಾಮೆ : ಆದರೆ…

ಬೆಂಗಳೂರು: ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರ ಸವಾಲು ಸ್ವೀಕರಿಸಿರುವ ಶಿವಾನಂದ ಪಾಟೀಲ ಅವರು ಸ್ಪೀಕರ್ ಯುಟಿ ಖಾದರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದು, ಯತ್ನಾಳ ವಿರುದ್ಧ ತಾನು ಸ್ಪರ್ಧೆಗೆ ಸಿದ್ಧ ಎಂದು ಹೇಳಿದ್ದಾರೆ. ಆದರೆ ಅದರಲ್ಲಿ ಒಂದು ಟ್ವಿಸ್ಟ್‌ ಇದೆ. … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ : 625ಕ್ಕೆ 625 ಅಂಕ ಪಡೆದ 22 ಟಾಪರ್ಸ್‌ ಪಟ್ಟಿ

ಬೆಂಗಳೂರು : 2024-25ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಫಲಿತಾಂಶ ಶೇ.62.34ರಷ್ಟಾಗಿದೆ. ಇದು ಕಳೆದ ವರ್ಷಕ್ಕಿಂತ 8% ಹೆಚ್ಚಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ (ಶೇ.91.12), ಉಡುಪಿ ಜಿಲ್ಲೆ 2ನೇ ಸ್ಥಾನ (ಶೇ.89.96), ಉತ್ತರ ಕನ್ನಡ ಜಿಲ್ಲೆಗೆ 3ನೇ ಸ್ಥಾನ (ಶೇ.83.19), … Continued

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ; 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

ಬೆಂಗಳೂರು: ಕರ್ನಾಟಕದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC result 2025) ಪ್ರಕಟವಾಗಿದ್ದು, ರಾಜ್ಯದಲ್ಲಿ ಈ ಬಾರಿ 66.14%ರಷ್ಟು ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ ಇದರ ಫಲಿತಾಂಶದ ವಿವರಗಳನ್ನು ನೀಡಿದ್ದಾರೆ.ಫಲಿತಾಂಶ ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಾಗಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, 625 ಅಂಕಗಳಲ್ಲಿ 625 ಅಂಕ ಪಡೆದಿದ್ದಾರೆ. … Continued

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ: ಇಂದು ದಕ್ಷಿಣ ಕನ್ನಡ ಬಂದ್

ಮಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದು ಪರಿಷತ್ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ದಿನ ಬಂದ್‌ ಗೆ ಕರೆ ಕೊಟ್ಟಿದೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ ಜಿಲ್ಲೆ ಬಂದ್​ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಅದೇ ರೀತಿ, … Continued

1947ರಲ್ಲಿ ಭಾರತ ತೊರೆದು ಪಾಕಿಸ್ತಾನಕ್ಕೆ ಹೋಗುವವರಿಗೆ ‘ಪಡಿತರ ಚೀಟಿ’ ಯ ಸೂಚನೆ ಈಗ ವೈರಲ್‌…!

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತ ಸರ್ಕಾರವು ಅಲ್ಪಾವಧಿಯ ವೀಸಾಗಳನ್ನು ಹೊಂದಿರುವ ಪಾಕಿಸ್ತಾನಿ ಪ್ರಜೆಗಳು ದೇಶವನ್ನು ತೊರೆಯುವಂತೆ ಆದೇಶಿಸಿತು. ಆದಾಗ್ಯೂ, ಪಾಕಿಸ್ತಾನದ ಕೆಲವು ವ್ಯಕ್ತಿಗಳು ಭಾರತದಲ್ಲಿ ಹಲವು ವರ್ಷಗಳಿಂದ ಅಥವಾ ದಶಕಗಳಿಂದಲೂ ಇರುವ ಹಲವಾರು ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಗೊಂದಲದ ನಡುವೆಯೇ, ದೆಹಲಿ ಪಡಿತರ ಇಲಾಖೆಯಿಂದ 1947ರ ಸೂಚನೆಯು ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ … Continued